Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: Live Update: ಪಂಚ ಚುನಾವಣಾ ಫೈಟ್- ನಾಲ್ಕು ಕ್ಷೇತ್ರಗಳಲ್ಲಿ ದೋಸ್ತಿಗೆ ಮುನ್ನಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | Live Update: ಪಂಚ ಚುನಾವಣಾ ಫೈಟ್- ನಾಲ್ಕು ಕ್ಷೇತ್ರಗಳಲ್ಲಿ ದೋಸ್ತಿಗೆ ಮುನ್ನಡೆ

Bengaluru City

Live Update: ಪಂಚ ಚುನಾವಣಾ ಫೈಟ್- ನಾಲ್ಕು ಕ್ಷೇತ್ರಗಳಲ್ಲಿ ದೋಸ್ತಿಗೆ ಮುನ್ನಡೆ

Public TV
Last updated: November 6, 2018 10:55 am
Public TV
Share
4 Min Read
election bang
SHARE

ಬೆಂಗಳೂರು: ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾವಣೆ ಮತ್ತು ಅನಿವಾರ್ಯವಾಗಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಬೆಳಗ್ಗೆ 8 ಗಂಟೆಯಿಂದ ಆರಂಭವಾಗಿತ್ತು. 5 ಕ್ಷೇತ್ರಗಳಲ್ಲಿ 4ರಲ್ಲಿ ದೋಸ್ತಿ ಸರ್ಕಾರ ತಮ್ಮ ಅಸ್ತಿತ್ವವನ್ನು ಕಾಯ್ದುಕೊಂಡಿದ್ದು, ಶಿವಮೊಗ್ಗದಲ್ಲಿ ಬಿಜೆಪಿ ಗೆಲುವಿನತ್ತ ಸಾಗುತ್ತಿದೆ.

ಬೆಳಗ್ಗೆ 10.44: ಸಮ್ಮಿಶ್ರ ಸರ್ಕಾರ 6 ತಿಂಗಳಲ್ಲಿ ಒಳ್ಳೆಯ ಕೆಲಸ ಮಾಡಿದೆ. ಹೀಗಾಗಿ 4 ಕ್ಷೇತ್ರಗಳಲ್ಲಿ ನಮಗೆ ಗೆಲುವು ಸಿಕ್ಕಿದೆ; ಎಚ್ ಡಿ ರೇವಣ್ಣ

ಬೆಳಗ್ಗೆ 10.44: ದೇವಸ್ಥಾನದಲ್ಲಿ ಪೂಜೆ ಮುಗಿಸಿ ದೇವೇಗೌಡರ ಮನೆಗೆ ಹೋದ ರೇವಣ್ಣ

ಬೆಳಗ್ಗೆ 10.32: ಶಿವಮೊಗ್ಗದಲ್ಲಿ ಬಿಎಸ್ ವೈ ಪುತ್ರ ರಾಘವೇಂದ್ರಗೆ 41 ಸಾವಿರ ಮತಗಳ ಮುನ್ನಡೆ

ಬೆಳಗ್ಗೆ 10.28: ರಾಮನಗರದಿಂದ ಗೆದ್ದ ಏಕೈಕ ಮಹಿಳಾ ಶಾಸಕಿ ಅನಿತಾ ಕುಮಾರಸ್ವಾಮಿಯಾಗಿದ್ದು, ಈ ಮೂಲಕ 2 ನೇ ಬಾರಿ ಇವರು ವಿಧಾನಸಭೆ ಪ್ರವೇಶಿಸಲಿದ್ದಾರೆ.

ಬೆಳಗ್ಗೆ 10.22: ಶಿವಮೊಗ್ಗದಲ್ಲಿ ಗೆಲುವಿನತ್ತ ರಾಘವೇಂದ್ರ ದಾಪುಗಾಲು

ಬೆಳಗ್ಗೆ 10.18: ಎರಡು ವಿಧಾನಸಭಾ ಕ್ಷೇತ್ರವನ್ನು ಉಳಿಸಿಕೊಂಡ ಕಾಂಗ್ರೆಸ್- ಜೆಡಿಎಸ್

ಬೆಳಗ್ಗೆ: 10.12- ಕರ್ನಾಟಕ ಉಪ ಚುನಾವಣೆ ಫಲಿತಾಂಶ ನೋಡಿದ್ರೆ ಸಮ್ಮಿಶ್ರ ಸರ್ಕಾರವನ್ನು ರಾಜ್ಯದ ಜನತೆ ಒಪ್ಪಿಕೊಂಡಿದ್ದಾರೆ. ಇನ್ನು ಕಾರ್ಯಕರ್ತರಲ್ಲಿ ಸ್ವಲ್ಪ ಹೊಂದಾಣಿಕೆ ಆಗಬೇಕು. ಬಳ್ಳಾರಿಯ ಫಲಿತಾಂಶವನ್ನು ನೋಡಿದ್ರೆ ಜನ ನಮ್ಮ ಪರವಾಗಿ ಇದ್ದಾರೆ ಎಂಬುವುದು ಸಾಬೀತಾಗಿದೆ: ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

ಭಳೈ

ಬೆಳಗ್ಗೆ: 10.10- ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಗೆಲುವು-ಅಧಿಕೃತ ಘೋಷಣೆಯೊಂದೇ ಬಾಕಿ

ಬೆಳಗ್ಗೆ: 10.05- ರಾಮನಗರದಲ್ಲಿ 8ನೇ ಸುತ್ತಿನ ಮತ ಎಣಿಕೆ ಮುಕ್ತಾಯ- 42,001 ಮತಗಳ ಮುನ್ನಡೆ ಕಾಯ್ದುಕೊಂಡ ಅನಿತಾ ಕುಮಾರಸ್ವಾಮಿ. ನೋಟಾಗೆ 1,252 ಮತಗಳು

ಬೆಳಗ್ಗೆ: 10.00- ಜಮಖಂಡಿಯಲ್ಲಿ 9ನೇ ಸುತ್ತಿನ ಮತ ಎಣಿಕೆ ಮುಕ್ತಾಯ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡ 54,267, ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಅವರಿಗೆ 34, 201 ಮತಗಳು

ಬೆಳಗ್ಗೆ: 9.55- ಶಿವಮೊಗ್ಗ ಬಿ.ಎಸ್.ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ 18,808 ಮತಗಳ ಮುನ್ನಡೆ. ಇತ್ತ ಜಮಖಂಡಿಯಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಗಚಜಿ್

ಬೆಳಗ್ಗೆ: 9.55- ರಾಮನಗರದಲ್ಲಿ ಅಭ್ಯರ್ಥಿ ಇಲ್ಲದಿದ್ದರೂ 6,655 ಮತಗಳನ್ನು ಪಡೆದ ಬಿಜೆಪಿ

ಬೆಳಗ್ಗೆ: 9.55- ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿ ಅವರಿಗೆ 34,995 ಮತಗಳ ಮುನ್ನಡೆ

ಬೆಳಗ್ಗೆ:9.50- ಜಮಖಂಡಿಯಲ್ಲಿ 8ನೇ ಸುತ್ತಿನ ಮತ ಎಣಿಕೆ ಪೂರ್ಣ. ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮಗೌಡರಿಗೆ 18,650 ಮತಗಳ ಮುನ್ನಡೆ

ಬೆಳಗ್ಗೆ:9.50- ಗೆಲುವಿನತ್ತ ಉಗ್ರಪ್ಪ ದಾಪುಗಾಲು

ಬೆಳಗ್ಗೆ:9.50- ಬಳ್ಳಾರಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ ಪಡೆದುಕೊಂಡ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪ-6ನೇ ಸುತ್ತಿನಲ್ಲಿಯೂ ಕಾಂಗ್ರೆಸ್ ಗೆ ಭಾರೀ ಮುನ್ನಡೆ

SHIVARAMEGOWDA

ಬೆಳಗ್ಗೆ:9.45- ದಾಖಲೆ ಗೆಲುವಿನತ್ತ ಹೆಜ್ಜೆ ಹಾಕುತ್ತಿರುವ ಜೆಡಿಎಸ್ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ

ಬೆಳಗ್ಗೆ:9.40-ಬಳ್ಳಾರಿಯಲ್ಲಿ ಉಗ್ರಪ್ಪಗೆ 80 ಸಾವಿರಕ್ಕೂ ಹೆಚ್ಚು ಮತಗಳ ಭಾರೀ ಮುನ್ನಡೆ

ಬೆಳಗ್ಗೆ:9.38– ಜಮಖಂಡಿಯಲ್ಲಿ ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್ ಸಂಭ್ರಮಾಚರಣೆ

ಬೆಳಗ್ಗೆ:9.36– ಬಳ್ಳಾರಿಯಲ್ಲಿ 7ನೇ ಸುತ್ತಿನಲ್ಲೂ ಉಗ್ರಪ್ಪಗೆ ಮುನ್ನಡೆಯಾಗಿದ್ದು, ಸುಮಾರು 84, 257 ಮತಗಳಿಂದ ಗೆಲುವಿನತ್ತ ಮುನ್ನಡೆಯುತ್ತಿದ್ದಾರೆ.

ಬೆಳಗ್ಗೆ:9.33- ಶಿವಮೊಗ್ಗದಲ್ಲಿ ರಾಘವೇಂದ್ರಗೆ 15 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ

ಬೆಳಗ್ಗೆ: 9.33- ಮಂಡ್ಯದಲ್ಲಿ ಜೆಡಿಎಸ್ ನ ಶಿವರಾಮೇ ಗೌಡಾಗೆ ಗೆಲುವು ಖಚಿತ

ಬೆಳಗ್ಗೆ: 9.31- ಆನಂದ್ ನ್ಯಾಮೇ ಗೌಡಗೆ 12, 791 ಮತಗಳ ಮುನ್ನಡೆ

ಬೆಳಗ್ಗೆ: 9.30- ಮಂಡ್ಯ, ಜಮಖಂಡಿ, ಬಳ್ಳಾರಿ, ರಾಮನಗರದಲ್ಲಿ ದೋಸ್ತಿ ಸರ್ಕಾರ ಮುನ್ನಡೆ ಕಾಯ್ದುಕೊಂಡಿದ್ದು, ಶಿವಮೊಗ್ಗದಲ್ಲಿ ಭಾರೀ ಕುತೂಹಲವಿದೆ.

ಬೆಳಗ್ಗೆ 9.22: ಮಂಡ್ಯದಲ್ಲಿ ಶಿವರಾಮೇ ಗೌಡಗೆ 1,04,437 ಹಾಗೂ ಸಿದ್ದರಾಮಯ್ಯ ಅವರಿಗೆ 38, 358 ಮತಗಳು

ಬೆಳಗ್ಗೆ 9.21: ಶ್ರೀರಾಮುಲು ಕೋಟೆ ಛಿದ್ರಗೊಳಿಸಿದ ಕನಕಪುರ ಬಂಡೆ

DKSHI mn

ಬೆಳಗ್ಗೆ 9.18: ಮಂಡ್ಯದಲ್ಲಿ 50 ಸಾವಿರಕ್ಕೂ ಹೆಚ್ಚು ಮತಗಳ ಮುನ್ನಡೆ ಸಾಧಿಸಿದ ಜೆಡಿಎಸ್ ಅಭ್ಯರ್ಥಿ ಶಿವರಾಮೇಗೌಡ

ಬೆಳಗ್ಗೆ: 9:13: ಜಮಖಂಡಿಯಲ್ಲಿ ಸತತ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್

ಬೆಳಗ್ಗೆ: 9:11: ಬಳ್ಳಾರಿಯ 8 ವಿಧಾನಸಭಾ ಕ್ಷೇತ್ರಗಳಲ್ಲೂ ಉಗ್ರಪ್ಪಗೆ ಭಾರೀ ಮುನ್ನಡೆ

ಬೆಳಗ್ಗೆ: 9:07: ಬಳ್ಳಾರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಗ್ರಪ್ಪಗೆ 31,138 ಮತಗಳ ಭಾರೀ ಮುನ್ನಡೆ

ಬೆಳಗ್ಗೆ: 9.02: ಶಿವಮೊಗ್ಗದಲ್ಲಿ ರಾಘವೇಂದ್ರಗೆ 69, 604 ಹಾಗೂ ಮಧು ಬಂಗಾರಪ್ಪ 64, 997 ಮತಗಳು

ಬೆಳಗ್ಗೆ: 9.02: ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 5, 543 ಮತಗಳ ಮುನ್ನಡೆ

ಬೆಳಗ್ಗೆ: 58: ರಾಘವೇಂದ್ರ 50,400 ಮತಗಳು, ಮಧು ಬಂಗಾರಪ್ಪ 50,743 ಮತಗಳಾಗಿದ್ದು, ಶಿವಮೊಗ್ಗದಲ್ಲಿ ಬಿಜೆಪಿಗೆ 244 ಮತಗಳ ಅಲ್ಪ ಮುನ್ನಡೆ

ಬೆಳಗ್ಗೆ: 58: ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿ ಶಾಂತಾಗೆ ಭಾರೀ ಹಿನ್ನಡೆ

ಬೆಳಗ್ಗೆ 8.53: ಬಳ್ಳಾರಿಯಲ್ಲಿ ಮೂರನೇ ಸುತ್ತಿನಲ್ಲಿ ಉಗ್ರಪ್ಪ ಅವರು 17, 480 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Shivamogga

ಬೆಳಗ್ಗೆ 8.51: ಬಳ್ಳಾರಿಯಲ್ಲಿ ಎರಡನೇ ಸುತ್ತಿನಲ್ಲೂ  ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.50: ಜಮಖಂಡಿಯಲ್ಲಿ ಮೂರನೇ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.47: ಬಳ್ಳಾರಿಯಲ್ಲಿ ಮೊದಲ ಸುತ್ತಿನಲ್ಲಿ ಕಾಂಗ್ರೆಸ್ ಗೆ ಮುನ್ನಡೆ

ಬೆಳಗ್ಗೆ 8.46: ಶಿವಮೊಗ್ಗದಲ್ಲಿ ರಾಘವೇಂದ್ರ 36,700- ಮಧುಬಂಗಾರಪ್ಪ 35, 890 ಮತಗಳು

ಬೆಳಗ್ಗೆ 8.45: ಮಂಡ್ಯದಲ್ಲಿ 599 ನೋಟಾ ಮತಗಳ ಚಲಾವಣೆ

ಬೆಳಗ್ಗೆ 8.39: ಶಿವಮೊಗ್ಗದಲ್ಲಿ 2,000 ಮತಗಳ ಮುನ್ನಡೆ ಕಾಯ್ದುಕೊಂಡ ಮಧುಬಂಗಾರಪ್ಪ

mandya

ಬೆಳಗ್ಗೆ 8.38: ಜಮಖಂಡಿಯಲ್ಲಿ ಎರಡನೇ ಸುತ್ತಿನ ಮತ ಎಣಿಕೆ ಪೂರ್ಣವಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಗೆ 3, 785 ಮತಗಳ ಹಿನ್ನಡೆಯಾಗಿದೆ.

ಬೆಳಗ್ಗೆ 8.37: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ 4,674 ಮತಗಳು, ಕಣದಿಂದ ಸರಿದಿರೋ ಬಿಜೆಪಿ ಅಭ್ಯರ್ಥಿಗೆ 797 ಮತಗಳು

ಬೆಳಗ್ಗೆ 8.34: ಶಿವಮೊಗ್ಗದಲ್ಲಿ ಮೊದಲ ಸುತ್ತಿನ ಫಲಿತಾಂಶ ಬಿಜೆಪಿ 20,681 ಮತ ಬಿದ್ದರೆ ಜೆಡಿಎಸ್ ಗೆ 20, 407 ಮತ ಬಿದ್ದಿದೆ

ಬೆಳಗ್ಗೆ 8.32: ಜಮಖಂಡಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆನಂದ್ ನ್ಯಾಮೇಗೌಡಗೆ 1, 700 ಮತಗಳ ಮುನ್ನಡೆ

ಬೆಳಗ್ಗೆ 8.31: ರಾಮನಗರದಲ್ಲಿ ಅನಿತಾ ಕುಮಾರಸ್ವಾಮಿಗೆ 4,900 ಮತಗಳ ಮುನ್ನಡೆ

ramanagara

ಬೆಳಗ್ಗೆ 8: 30- ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಶಿವರಾಮೇ ಗೌಡಗೂ ಭಾರೀ ಮುನ್ನಡೆ

ಬೆಳಗ್ಗೆ 8: 27: ಶಿವಮೊಗ್ಗದಲ್ಲಿ ಬಿಜೆಪಿ ಅಭ್ಯರ್ಥಿ ರಾಘವೇಂದ್ರ ಮುನ್ನಡೆ

ಬೆಳಗ್ಗೆ 8:26:  ಮೊದಲ ಸುತ್ತಿನಲ್ಲಿ ಹಿನ್ನಡೆ ಅನುಭವಿಸಿದ ಬಿಜೆಪಿ ಅಭ್ಯರ್ಥಿ ಶಾಂತಾ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Facebook Whatsapp Whatsapp Telegram

Cinema news

Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood

You Might Also Like

West Bengal Election PM Narendra Modi jhalmuri break in the middle of high octane Bengal campaign
Latest

ಇದ್ದಕ್ಕಿದ್ದಂತೆ ಕಾನ್ವಾಯ್‌ ನಿಲ್ಲಿಸಿ ರಸ್ತೆಯ ಬದಿ ಅಂಗಡಿಗೆ ತೆರಳಿ ಝಲ್ಮುರಿ ಸವಿದ ಮೋದಿ

Public TV
By Public TV
2 minutes ago
Rinku Singh
Cricket

ಕೊನೆಯಲ್ಲಿ ಸಿಕ್ಸರ್‌ ಸಿಡಿಸಿ ಗೆಲುವು ತಂದ ರಿಂಕು – ಸತತ ಸೋಲಿನ ಬಳಿಕ ಖಾತೆ ತೆರೆದ ಕೋಲ್ಕತ್ತಾ

Public TV
By Public TV
11 minutes ago
IPL 2026 Dhruv Jurel off balance and diving away from the stumps but hits the target
Cricket

IPL 2026 – ಧ್ರುವ್ ಜುರೆಲ್ ಕೈಚಳಕಕ್ಕೆ ಬೆಚ್ಚಿಬಿದ್ದ ಕ್ಯಾಮರೂನ್ ಗ್ರೀನ್!

Public TV
By Public TV
26 minutes ago
HD Kumaraswamy 3
Latest

ಜೆಡಿಎಸ್‌ʼಗೆ ಜಮೀರ್‌ – ಗಾಳಿಸುದ್ದಿಗೆ ಕುಮಾರಸ್ವಾಮಿ ಸ್ಪಷ್ಟನೆ

Public TV
By Public TV
51 minutes ago
KR Nagara 3
Districts

ಮೈಸೂರು | ದರ್ಗಾಗೆ ಬಂದಿದ್ದಾಗ ಅವಘಡ – ಕಾವೇರಿ ನದಿಗೆ ಇಳಿದಿದ್ದ 6 ಮಂದಿ ಜಲಸಮಾಧಿ

Public TV
By Public TV
56 minutes ago
srinagar airport
Latest

ಲಗೇಜ್‌ನಲ್ಲಿ ಸ್ಯಾಟಲೈಟ್ ಫೋನ್ – ಶ್ರೀನಗರದಲ್ಲಿ ಇಬ್ಬರು ಅಮೆರಿಕನ್ನರು ವಶಕ್ಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?