Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಮೂವರು ಸಿಡಿಪಿಓಗಳು ಜೈಲು ಪಾಲು

    ಮೂವರು ಸಿಡಿಪಿಓಗಳು ಜೈಲು ಪಾಲು

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಎಂದ ಧನುಶ್ರೀ

    ಒಂದೆ ವಾರಕ್ಕೆ ಮನೆಯಿಂದ ಹೋಗ್ಬೇಕಾ ಎಂದ ಧನುಶ್ರೀ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಕೋಣ ಓಡ್ಸೋದೇ, ಮೆಡಲ್ ಗೆಲ್ಲೋದೇ- ವೀರ ಗ್ರಾಮೀಣ ಕ್ರೀಡೆ ಕಂಬಳ ಗದ್ದೆಗಿಳಿದ ಉಡುಪಿಯ ಪೋರಿ

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಪತ್ನಿ ನಡತೆ ಅನುಮಾನಿಸಿದ ಪತಿಯ ಕಿವಿಯೇ ಕಟ್..!

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ಕೆಂಪು, ಹಳದಿ ಶಾಲು ಕಂಡರೆ ಖುಷಿ ಪಡೋದಾ?, ಭಯ ಪಡೋದಾ?: ಕಿಚ್ಚ ಸುದೀಪ್

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 6-3-2021

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಮುದ್ದಿನ ಮಗನೊಂದಿಗೆ ಆಟವಾಡುತ್ತ ಕಾಲ ಕಳೆದ ರಾಕಿ ಭಾಯ್

    ಲಾಕ್‍ಡೌನ್ ಉಲ್ಲಂಘಿಸಿದವರಿಗೆ 3 ದಿನ ಜೈಲು, 500 ರೂ. ದಂಡ

    ನಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡಬೇಡಿ – 6 ಸಚಿವರಿಂದ ಕೋರ್ಟ್‍ಗೆ ಅರ್ಜಿ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    ಎಸ್‌ವಿ ಫಿದಾ ಕರ್ನಾಟಕ ಐಕಾನ್- ಧೀರಜ್, ಭಾವನಾ, ನಮ್ರತಾಗೆ ಪ್ರಥಮ ಸ್ಥಾನ

    ಪ್ರೀತಿಸಿದಾಕೆ ಕರೆ ಸ್ವೀಕರಿಸಿಲ್ಲ- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

    ಪ್ರೀತಿಸಿದಾಕೆ ಕರೆ ಸ್ವೀಕರಿಸಿಲ್ಲ- ಮನನೊಂದ ಯುವಕ ಆತ್ಮಹತ್ಯೆಗೆ ಶರಣು

    ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    ಹೆಚ್ಚುತ್ತಿವೆ ಕೊರೊನಾ ಪ್ರಕರಣಗಳು- ಇಂದು 677 ಕೇಸ್ ಪತ್ತೆ

    ಮನೆ ನಿರ್ಮಾಣದ ವೇಳೆ ವಿದ್ಯುತ್ ಶಾಕ್ – ಕಾರ್ಮಿಕ ಸಾವು

    ಮನೆ ನಿರ್ಮಾಣದ ವೇಳೆ ವಿದ್ಯುತ್ ಶಾಕ್ – ಕಾರ್ಮಿಕ ಸಾವು

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಮಹಾರಾಷ್ಟ್ರದಲ್ಲಿ 7 ದಿನಗಳ ಕಾಲ ಮತ್ತೆ ಸಂಪೂರ್ಣ ಲಾಕ್‍ಡೌನ್

Public Tv by Public Tv
2 weeks ago
Reading Time:1min read
ಮಹಾರಾಷ್ಟ್ರದಲ್ಲಿ 7 ದಿನಗಳ ಕಾಲ ಮತ್ತೆ ಸಂಪೂರ್ಣ ಲಾಕ್‍ಡೌನ್

Notice: Trying to get property 'end' of non-object in /home/writemenmedia/public_html/writmen/wp-content/themes/jnews/class/ContentTag.php on line 36

ಮುಂಬೈ: ಕೊರೊನಾ ಸೋಂಕು ಸಾಂಕ್ರಾಮಿಕದಿಂದಾಗಿ ಲಾಕ್‍ಡೌನ್‍ಗೆ ತುತ್ತಾಗಿ ಹೈರಾಣಾಗಿದ್ದ ಭಾರತದಲ್ಲಿ ಇದೀಗ ಮತ್ತೆ ಲಾಕ್ ಡೌನ್ ಜಾರಿಯಾಗುವ ಭೀತಿ ಎದುರಾಗಿದೆ. ಈಗಾಗಲೇ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್ ಡೌನ್ ಹೇರಲಾಗಿದೆ.

ಮಹಾರಾಷ್ಟ್ರದಲ್ಲಿ ಮಾರಕ ಕೊರೊನಾ ವೈರಸ್ ಸಾಂಕ್ರಾಮಿಕ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಅಮರಾವತಿಯಲ್ಲಿ ಒಂದು ವಾರ ಸಂಪೂರ್ಣ ಲಾಕ್‍ಡೌನ್ ಹೇರಲಾಗಿದೆ. ಇಂದು ಸಂಜೆಯಿಂದಲೇ ಲಾಕ್‍ಡೌನ್ ನಿಯಮ ಜಾರಿಗೆ ಬರಲಿದ್ದು, ಮುಂದಿನ ಏಳು ದಿನ ಲಾಕ್‍ಡೌನ್ ಜಾರಿಯಲ್ಲಿರಲಿದೆ. ಈ ವೇಳೆ ಕೇವಲ ಅಗತ್ಯ ಸೇವೆಗಳು ಮಾತ್ರ ಸಿಗಲಿವೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ಕೇಸ್ ಮತ್ತೆ ದಿಢೀರ್ ಏರಿಕೆ ಕಂಡಿದೆ. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಅಮರಾವತಿಯಲ್ಲಿ ಇಂದು ಸಂಜೆಯಿಂದಲೇ ಲಾಕ್‍ಡೌನ್ ಘೋಷಣೆ ಮಾಡಲಾಗಿದೆ. ಪುಣೆಯಲ್ಲಿ ನೈಟ್ ಕಫ್ರ್ಯೂ ಜಾರಿಯಾಗಿದ್ದು, ಫೆ. 28ರವರೆಗೆ ಶಾಲೆಗಳು ಬಂದ್ ಇರಲಿವೆ. ಮಹಾರಾಷ್ಟ್ರದಲ್ಲಿ ಇಂದಿನಿಂದ ಸಾರ್ವಜನಿಕ ಸಭೆ, ಸಮಾರಂಭ, ರಾಜಕೀಯ, ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹೇರಲಾಗಿದೆ.

ಈ ಹಿಂದೆಯೇ ಅಮರಾವತಿಯಲ್ಲಿ ವಾರಾಂತ್ಯದಲ್ಲಿ ಲಾಕ್‍ಡೌನ್ ಅನ್ನು ಜಿಲ್ಲಾಡಳಿತ ಘೋಷಿಸಿದ್ದು, ಶನಿವಾರ ರಾತ್ರಿ 8 ಗಂಟೆಯಿಂದ ಆರಂಭಗೊಂಡು ಸೋಮವಾರ ಬೆಳಗ್ಗೆ 7 ಗಂಟೆಯವರೆಗೆ ಲಾಕ್ ಡೌನ್ ಜಾರಿಗೆ ತಂದಿತ್ತು. ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಇದೀಗ ಒಂದು ವಾರಗಳ ಕಾಲ ಸಂಪೂರ್ಣ ಲಾಕ್ ಡೌನ್ ಮಾಡುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ.

3 ತಿಂಗಳ ಬಳಿಕ ಮಹಾರಾಷ್ಟ್ರದಲ್ಲಿ ಮತ್ತೆ ದಿನನಿತ್ಯ 6 ಸಾವಿರಕ್ಕೂ ಅಧಿಕ ಕೇಸ್‍ಗಳು ಪತ್ತೆಯಾಗಿವೆ. ಒಂದು ವೇಳೆ 8-15 ದಿನದಲ್ಲಿ ಕೊರೊನಾ ಕೇಸ್ ಹೆಚ್ಚಳವಾದ್ರೆ ಲಾಕ್‍ಡೌನ್ ಆಗುತ್ತದೆ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ ನೀಡಿದ್ದಾರೆ.

ಮಹಾರಾಷ್ಟ್ರದಲ್ಲಿ ಕೊರೊನಾ ಸ್ಫೋಟ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಬರುವ ಪ್ರಯಾಣಿಕರಿಗೆ ಕೋವಿಡ್ ಟೆಸ್ಟ್ ಕಡ್ಡಾಯವಾಗಿದೆ. ಚೆಕ್‍ಪೋಸ್ಟ್‍ಗಳಲ್ಲಿ ಆರ್‍ಟಿಸಿಪಿಆರ್ ಟೆಸ್ಟ್ ಕಡ್ಡಾಯಗೊಳಿಸಲಾಗಿದೆ.

Tags: CoronaLockdownmaharashtramumbaiPublic TVಕೊರೊನಾಪಬ್ಲಿಕ್ ಟವಿಮಹಾರಾಷ್ಟ್ರಮುಂಬೈಲಾಕ್‍ಡೌನ್
ShareTweetPin
  • Privacy Policy
  • Terms of Service

© 2021 Public TV

No Result
View All Result
  • #572605 (no title)
  • About us
  • About Us
  • adtest
  • Advertise
  • Authors List
  • Belaku
  • Blog
  • Blog
  • Bookmarks
  • Cart
  • Checkout
  • Coming Soon
  • Constituency wise
  • Contact
  • Contact us
  • Contact Us
  • Districtwise
  • Education Top Ad
  • Election Results
  • Entertainment
  • Fashion
  • Feedback
  • Frontend Submission
  • Full-Width Page
  • Full-Width Page
  • gallery
  • HARYANA
  • Home
  • Home
  • Home
  • HomeJ
  • India-States
  • Karnataka Lok Sabha Constituencies
  • Latest News
  • Latest News
  • LiveApp
  • Map
  • Meet The Team
  • mmore
  • My account
  • My Bookmarks
  • NATIONAL
  • newsfinal
  • Photo Gallery
  • Privacy Policy
  • Public TV – Watch Kannada Breaking News & Headlines Live TV Online
  • Public TV – Watch Kannada News Live TV Online, Kannada News Channel Kannada news | Public TV Kannada | Latest news in Kannada | Breaking news in Kannada | Breaking News in Kannada | Headlines in Kannada | Kannada News Live | Watch Live News TV | Watch Kannada Breaking News & Headlines Live TV Online
  • Results 2013 vs 2018
  • Results 2018
  • Sample
  • Sample Page
  • Sample Page
  • Sample Page
  • Sample Page
  • Sample Page2
  • Scrolling Advertisement
  • Shop
  • Sitemap
  • Soledad_Home
  • Sports
  • SSLC
  • Tech
  • Terms and Conditions
  • Terms of Service
  • test
  • test live ad
  • test232
  • Travel
  • Typography
  • video
  • Videos

© 2021 Public TV