Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Corona

ಊಟಕ್ಕೆ ಇಲ್ಲದಿದ್ರೂ ಪರವಾಗಿಲ್ಲ, ನನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ

Public TV
Last updated: April 26, 2020 4:33 pm
Public TV
Share
2 Min Read
SMG HELP
SHARE

– ಪತ್ನಿ ಉಳಿಸಿಕೊಳ್ಳಲು ಸಹಾಯಕ್ಕಾಗಿ ಅಂಗಲಾಚುತ್ತಿರೋ ಪತಿ

ಶಿವಮೊಗ್ಗ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಕಳೆದೊಂದು ತಿಂಗಳಿನಿಂದ ಕೇಂದ್ರ ಸರ್ಕಾರ ರಾಷ್ಟ್ರದಾದ್ಯಂತ ಲಾಕ್‍ಡೌನ್ ನಿಷೇಧ ಹೇರಿದೆ. ಆದರೆ ಈ ಕೊರೊನಾದಿಂದಾಗಿ ಬಡವರು, ಕೂಲಿ ಕಾರ್ಮಿಕರು ಎದುರಿಸುತ್ತಿರುವ ಸಮಸ್ಯೆ ಅಷ್ಟಿಷ್ಟಲ್ಲ. ಇದೀಗ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಔಷಧಿಗೆ ಸಹಾಯ ಮಾಡಿ ಎಂದು ಅಂಗಲಾಚುತ್ತಿದ್ದಾರೆ.

ಶಿವಮೊಗ್ಗದ ಕೃಷಿನಗರದ ಚಾನಲ್ ಬಳಿ ಇರುವ ಕುಟುಂಬವೊಂದು ಲಾಕ್‍ಡೌನ್ ವೇಳೆ ಕಷ್ಟ ಅನುಭವಿಸುತ್ತಿದ್ದಾರೆ. ಗಾರೆ ಕೆಲಸ ಮಾಡಿಕೊಂಡು ಹೇಗೋ ಜೀವನ ಸಾಗಿಸುತ್ತಿದ್ದ ಮಂಜುನಾಥ್ ಕುಟುಂಬಕ್ಕೆ ಸಂಕಷ್ಟ ಎದುರಾಗಿದೆ. ಮಂಜುನಾಥ್ ತಮ್ಮ ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ತಾವು ಸಂಪಾದಿಸುವ ಹಣದಲ್ಲಿಯೇ ಜೀವನ ಸಾಗಿಸುತ್ತಿದ್ದರು.

SMG 1 2

ಮಂಜುನಾಥ್ ಪತ್ನಿ ದ್ಯಾಮವ್ವಗೆ ಕಳೆದ ಮೂರು ತಿಂಗಳಿನಿಂದ ಎರಡು ಕಿಡ್ನಿ, ಲಿವರ್ ಸಮಸ್ಯೆ ಹಾಗೂ ಜಾಂಡೀಸ್ ಕಾಯಿಲೆ ಕಾಣಿಸಿಕೊಂಡಿದೆ. ಇದಕ್ಕಾಗಿ ಶಿವಮೊಗ್ಗದ ಎನ್‍ಯು ಆಸ್ಪತ್ರೆಯಲ್ಲಿ ಚಿಕಿತ್ಸೆ ಸಹ ಕೊಡಿಸಿದ್ದಾರೆ. ಚಿಕಿತ್ಸೆ ಪಡೆಯಲು ಹಾಗೂ ಔಷಧೋಪಚಾರಕ್ಕಾಗಿ ತಿಂಗಳಿಗೆ 10 ಸಾವಿರ ಹಣ ಖರ್ಚಾಗುತ್ತಿದೆ. ಮೊದಲೇ ಕೂಲಿ ಮಾಡಿ ಬದುಕುತ್ತಿದ್ದ ಕುಟುಂಬಕ್ಕೆ ಇದು ಮತ್ತಷ್ಟು ಬರೆ ಎಳೆದಂತಾಗಿದೆ.

ಈಗಾಗಲೇ ಸಾಲಸೋಲಾ ಮಾಡಿ, ತನ್ನ ಬಳಿಯಿದ್ದ ಚಿನ್ನ ಅಡವಿಟ್ಟು ಮಂಜುನಾಥ್ ತನ್ನ ಪತ್ನಿಗೆ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಕಳೆದೊಂದು ತಿಂಗಳಿನಿಂದ ಲಾಕ್‍ಡೌನ್ ಇರುವ ಕಾರಣ ಒಂದೆಡೆ ಕೆಲಸವೂ ಇಲ್ಲದೆ ಮತ್ತೊಂದೆಡೆ ಪತ್ನಿಗೆ ಚಿಕಿತ್ಸೆ ಕೊಡಿಸಲು ಹಣವು ಇಲ್ಲದೆ, ಮನೆಯಲ್ಲಿಯೇ ಕೂರುವಂತೆ ಆಗಿರುವುದು ಮತ್ತಷ್ಟು ಆಘಾತ ಉಂಟು ಮಾಡಿದೆ.

ಸಹಾಯ ಮಾಡಲು ಇಚ್ಛಿಸುವವರು:
ಹೆಸರು: ದ್ಯಾಮವ್ವ ( DYAMAVVA)
ಬ್ಯಾಂಕ್: ವಿಜಯ ಬ್ಯಾಂಕ್, ಎಲ್‍ಬಿಎಸ್ ನಗರ, ಶಿವಮೊಗ್ಗ
ಅಕೌಂಟ್ ನಂಬರ್ : 143301011004142
IFSC CODE : VIJB0001433

SMG 2

ಲಾಕ್‍ಡೌನ್ ನಡುವೆ ನಾವು ಜೀವನ ಮಾಡುವುದೇ ಕಷ್ಟವಾಗಿದೆ. ನಮಗೆ ಊಟಕ್ಕೆ ಇಲ್ಲದಿದ್ದರೂ ಪರವಾಗಿಲ್ಲ, ಹೇಗೋ ನೀರು ಗಾಳಿ ಸೇವಿಸಿ ಬದುಕುತ್ತೀವಿ. ಆದರೆ ನನ್ನ ಮಕ್ಕಳನ್ನು ನೋಡಿಕೊಳ್ಳಲು ತಾಯಿ ಬೇಕು. ಅದಕ್ಕಾದರೂ ನನ್ನ ಪತ್ನಿಯನ್ನು ಬದುಕಿಸಿಕೊಡಿ. ಯಾರಾದರೂ ದಾನಿಗಳು ಸಹಾಯ ಮಾಡಿ ಎಂದು ಮಂಜುನಾಥ್ ಮನವಿ ಮಾಡಿಕೊಂಡಿದ್ದಾರೆ. ಸಹೃದಯ ದಾನಿಗಳು ಈ ಕುಟುಂಬಕ್ಕೆ ನೆರವು ನೀಡುವ ಮೂಲಕ ಸಹಾಯ ಮಾಡಬೇಕಿದೆ.

TAGGED:CoronahelphusbandLockdownmedicinePublic TVshivamoggatherapyWifeಔಷಧಿಕೊರೊನಾಚಿಕಿತ್ಸೆಪತಿಪತ್ನಿಪಬ್ಲಿಕ್ ಟಿವಿಲಾಕ್‍ಡೌನ್ಶಿವಮೊಗ್ಗಸಹಾಯ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
17 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
21 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Payal Khatik 2
Latest

Plane Crash | ಇಂಜಿನಿಯರ್‌ ಆಗುವ ಕನಸು ಕಂಡಿದ್ದ ಆಟೋ ಚಾಲಕನ ಮಗಳ ದುರಂತ ಅಂತ್ಯ

Public TV
By Public TV
8 minutes ago
Harangi Dam
Districts

ಕೊಡಗಿನಲ್ಲಿ ಮಳೆ – ಹಾರಂಗಿ ಜಲಾಶಯದಿಂದ ಕಾವೇರಿ ನದಿಗೆ 4,000 ಕ್ಯೂಸೆಕ್ ನೀರು ಬಿಡುಗಡೆ

Public TV
By Public TV
12 minutes ago
BY Vijayendra
Bengaluru City

ಕೇಂದ್ರದ ಮೇಲೆ ಗೂಬೆ ಕೂರಿಸುವ ಸಿಎಂ ಪ್ರಯತ್ನ, ಕುತಂತ್ರ, ಷಡ್ಯಂತ್ರ: ಬಿವೈವಿ

Public TV
By Public TV
16 minutes ago
BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
56 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?