Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ಸಿಗರು ಪ್ರಾಣತ್ಯಾಗ ಮಾಡಿದ್ದು, ಬಿಜೆಪಿಯವ್ರು ಯಾರಾದ್ರೂ ಸತ್ತಿದ್ದಾರಾ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ಸಿಗರು ಪ್ರಾಣತ್ಯಾಗ ಮಾಡಿದ್ದು, ಬಿಜೆಪಿಯವ್ರು ಯಾರಾದ್ರೂ ಸತ್ತಿದ್ದಾರಾ: ಸಿದ್ದರಾಮಯ್ಯ

Districts

ಸ್ವಾತಂತ್ರ್ಯಕ್ಕಾಗಿ ಕಾಂಗ್ರೆಸ್ಸಿಗರು ಪ್ರಾಣತ್ಯಾಗ ಮಾಡಿದ್ದು, ಬಿಜೆಪಿಯವ್ರು ಯಾರಾದ್ರೂ ಸತ್ತಿದ್ದಾರಾ: ಸಿದ್ದರಾಮಯ್ಯ

Public TV
Last updated: April 10, 2019 7:05 pm
Public TV
Share
2 Min Read
SIDDU BJP
SHARE

– ದುರಾತ್ಮ ನರೇಂದ್ರ ಮೋದಿ ರೈತರ ಸಾಲಮನ್ನಾ ಮಾಡ್ಲಿಲ್ಲ
– ಕಾಂಗ್ರೆಸ್ 12 ಸರ್ಜಿಕಲ್ ಸ್ಟ್ರೈಕ್ ಮಾಡಿತ್ತು

ತುಮಕೂರು: ನರೇಂದ್ರ ಮೋದಿ ನನಗಿಂತ ಚಿಕ್ಕವರು. ನಮಗೆ ದೇಶಭಕ್ತಿ ಬಗ್ಗೆ ಹೇಳುತ್ತಾರೆ. ದೇಶಭಕ್ತಿಗಾಗಿ ಬಿಜೆಪಿಯವರು ಯಾರಾದರೂ ಪ್ರಾಣ ಬಿಟ್ಟಿದ್ದಾರಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ನಗರದಲ್ಲಿ ಜೆಡಿಎಸ್ ವರಿಷ್ಠ, ತುಮಕೂರು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಎಚ್.ಡಿ.ದೇವೇಗೌಡರ ಪರ ಪ್ರಚಾರದಲ್ಲಿ ಮಾತನಾಡಿದ ಮಾಜಿ ಸಿಎಂ, ಪ್ರಧಾನಿ ಮೋದಿ ಅವರು ಮಾತು ಎತ್ತಿದ್ರೆ ಪುಲ್ವಾಮಾ, ಬಾಲಕೋಟ್ ಎನ್ನುತ್ತಾರೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ 12 ಸರ್ಜಿಕಲ್ ಸ್ಟ್ರೈಕ್ ಮಾಡಿತ್ತು. ಈಗ ದೇಶಭಕ್ತಿ ಬಗ್ಗೆ ಮಾತನಾಡುತ್ತಾರೆ. ಸ್ವಾತಂತ್ರ್ಯಕ್ಕಾಗಿ ಸಾವಿರಾರು ಕಾಂಗ್ರೆಸ್ಸಿಗರು ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ್ಯ ತಂದು ಕೊಟ್ಟವರು ಯಾರು ಎಂದು ಪ್ರಶ್ನಿಸಿದ ಮಾಜಿ ಸಿಎಂ, ಈ ಕ್ರೆಡಿಟ್ ಕಾಂಗ್ರೆಸ್‍ಗೆ ಸಲ್ಲಬೇಕು ಎಂದರು.

Siddu HDD

ಈಗ ರಾಮ ಮಂದಿರ ನಿರ್ಮಾಣ ಮಾಡುತ್ತೇವೆ ಅಂತ ವೋಟ್ ಕೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆ ಎಳೆಯುತ್ತಿದ್ದಾರೆ. ದಯಮಾಡಿ ನರೇಂದ್ರ ಮೋದಿ ಅವರನ್ನು ನಂಬಬೇಡಿ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಪ್ರಜಾಪ್ರಭುತ್ವ ವ್ಯವಸ್ಥೆ ಬುಡಮೇಲು ಆಗುತ್ತದೆ ಎಂದು ಮತದಾರರಲ್ಲಿ ಮನವಿ ಮಾಡಿದರು.

ದುರಾತ್ಮ, ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಸಾಲಮನ್ನಾ ಮಾಡಲಿಲ್ಲ. ಮಾತು ಆರಂಭಿಸಿದರೆ 56 ಇಂಚು ಎದೆಯ ನಾಯಕ ಎನ್ನುತ್ತಾರೆ. ಕೆಲ ಪೈಲ್ವಾನರಿಗೆ 86 ಇಂಚಿನ ಇದೆ ಇರುತ್ತೆ. ಆದರೆ ಆ ಎದೆಯಲ್ಲಿ ಬಡವರ ಬಗ್ಗೆ ಕಾಳಜಿ ಇರಬೇಕು ಎಂದು ಸಿದ್ದರಾಮಯ್ಯ ಹೇಳಿದರು.

HDD Siddu A

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಒತ್ತಾಯ ಮೇರೆಗೆ ಎಚ್.ಡಿ.ದೇವೇಗೌಡರು ಚುನಾವಣೆಗೆ ನಿಂತಿದ್ದಾರೆ. ಅವರು ರಾಜಕಾರಣದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಪ್ರಧಾನಿಯಾಗಿದ್ದಾಗ ಹಲವಾರು ಯೋಜನೆಗಳಿಗೆ ಅನುದಾನ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ ಏನು? ಮೋದಿ ಅವರು ಪ್ರಧಾನಿ ಸ್ಥಾನಕ್ಕೆ ಅಗೌರವ ತಂದಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿ ಮುಖಂಡ ಕೆ.ಎಸ್ ಈಶ್ವರಪ್ಪ ಅವರ ಮೆದುಳು ಹಾಗೂ ನಾಲಿಗೆಗೆ ಲಿಂಕ್ ತಪ್ಪಿದೆ. ಸ್ವಾಭಿಮಾನ ಇದ್ದರೆ ರಾಜಕೀಯ ಸನ್ಯಾಸತ್ವ ತೊಗೊಳ್ಳಬೇಕು. ಕೆ.ಎಸ್.ಈಶ್ವರಪ್ಪ ಅವರು ಕುರುಬ ಸಮುದಾಯದ ಓರ್ವ ನಾಯಕನಿಗೆ ಬಿಜೆಪಿ ಟಿಕೆಟ್ ಕೊಡಿಸಲಿಲ್ಲ ಎಂದು ದೂರಿದರು.

hdd siddu 2

ದೇಶದ ಹಿತದೃಷ್ಠಿಯಿಂದ, ಸಂವಿಧಾನ ರಕ್ಷಣೆಗೋಸ್ಕರ ಕೋಮುವಾದಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬಾರದು ಅಂತ ಮೈತ್ರಿ ಮಾಡಿಕೊಂಡಿದ್ದೇವೆ. ಇದರಿಂದಾಗಿ ಹಾಲಿ ಸಂಸದ ಮುದ್ದಹನುಮೇಗೌಡ ಅವರಿಗೆ ಟಿಕೆಟ್ ನೀಡಲು ಸಾಧ್ಯವಾಗಲಿಲ್ಲ. ಎರಡೂ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಒತ್ತಡಕ್ಕೆ ಮಣಿದು ಎಚ್.ಡಿ.ದೇವೇಗೌಡರು ಇಲ್ಲಿ ಸ್ಪರ್ಧೆ ಮಾಡಿದರು ಎಂದು ತಿಳಿಸಿದರು.

ಕರ್ನಾಟಕದ ಏಕೈಕ ಪ್ರಧಾನಮಂತ್ರಿ ಅಂದ್ರೆ ಎಚ್.ಡಿ.ದೇವೇಗೌಡರು. ಅವರು 60 ವರ್ಷಗಳ ಕಾಲ ಸುದೀರ್ಘ ರಾಜಕಾರಣವನ್ನು ಮಾಡಿದ್ದಾರೆ. ರಾಷ್ಟ್ರದ ಸೇವೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ರೈತರ ಬದುಕು ಹಸನಾಗಬೇಕು ಅಂತ ಹೋರಾಟ ಮಾಡಿದರು. ಆದರೂ ಅವರ ಮೇಲೆ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ಗುಡುಗಿದರು.

TAGGED:bjpcongressformer CM SiddaramaiahjdsLok Sabha electionPublic TVtumakuruಎಚ್.ಡಿ. ದೇವೇಗೌಡತುಮಕೂರುಪಬ್ಲಿಕ್ ಟಿವಿಮಾಜಿ ಸಿಎಂ ಸಿದ್ದರಾಮಯ್ಯಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood
darshan vijayalakshmi
ಕೋರ್ಟ್ ಆದೇಶವಿದ್ರೂ ದರ್ಶನ್‌ಗೆ ಒಳ ಸಂದರ್ಶನಕ್ಕಿಲ್ಲ ಅವಕಾಶ – ಹೆಂಡ್ತಿ, ಮಗನ ಭೇಟಿ ಇಲ್ಲ
Cinema Latest Sandalwood Top Stories
Sarse Ninna Seraga Sarse song jogi prem
ಜೋಗಿ ಪ್ರೇಮ್‌ಗೆ ಬಿಗ್‌ ಶಾಕ್‌ – ‘ಸರ್ಸೆ ಸೆರಗ ಸರ್ಸೆ’ ವಿವಾದಿತ ಹಾಡು ಬ್ಯಾನ್
Cinema Latest Main Post Sandalwood

You Might Also Like

Flight Seat
Latest

ಪ್ರಯಾಣಿಕರಿಗೆ ಗುಡ್‌ನ್ಯೂಸ್‌ – ಇನ್ಮುಂದೆ ವಿಮಾನದ ಶೇ.60ರಷ್ಟು ಸೀಟುಗಳ ಆಯ್ಕೆ ಫ್ರೀ

Public TV
By Public TV
10 minutes ago
UPSC Rank Bihar Youth Arrest
Chikkaballapur

ಕನ್ನಡಿಗ ಪಡೆದಿದ್ದ ರ‍್ಯಾಂಕ್‌ ತನ್ನದೆಂದು ಹೇಳಿ ಸನ್ಮಾನ – ಬಿಹಾರದ ಯುವಕ ಅರೆಸ್ಟ್

Public TV
By Public TV
12 minutes ago
PRAJWAL REVANNA 1
Bengaluru City

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Public TV
By Public TV
17 minutes ago
hailstorm in bengaluru weekend holiday traffic jams many roads in bengaluru ugadi ramzan
Bengaluru City

ಸಾಲು ಸಾಲು ರಜೆ ಊರಿಗೆ ಹೊರಡುವಾಗಲೇ ಆಲಿಕಲ್ಲು ಮಳೆ – ಬೆಂಗಳೂರಿನ ಹಲವು ರಸ್ತೆಗಳಲ್ಲಿ ಟ್ರಾಫಿಕ್‌ ಜಾಮ್‌

Public TV
By Public TV
44 minutes ago
ಸಾಂದರ್ಭಿಕ ಚಿತ್ರ
Bellary

ಕೊಲ್ಲಿ ಯುದ್ಧದಿಂದ ಸಂಕಷ್ಟಕ್ಕೆ ಸಿಲುಕಿದ ಬಳ್ಳಾರಿ ಜೀನ್ಸ್ ಉದ್ಯಮ – 20 ಲಕ್ಷ ಪ್ರಾಡಕ್ಟ್‌ಗಳ ರಫ್ತು ಸ್ಥಗಿತ

Public TV
By Public TV
2 hours ago
krishna byre gowda
Bengaluru City

KPSC Row| ಒಂದೇ ಕೊಠಡಿಯಲ್ಲಿದ್ದ 10ಕ್ಕೂ ಹೆಚ್ಚು ಮಂದಿ ಪಾಸ್‌ – ವಿವಾದಕ್ಕೆ ಉತ್ತರ ಕೊಟ್ಟ ಕೃಷ್ಣಬೈರೇಗೌಡ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?