Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಾನು, ಎಚ್‍ಡಿಕೆ ಅಧಿಕಾರ ಸ್ವೀಕರಿಸಿದಾಗ್ಲೇ ಮೋದಿ ಸೋಲಿಸಲು ಚಿಂತನೆ ಮಾಡಿದ್ವಿ: ಪರಮೇಶ್ವರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನಾನು, ಎಚ್‍ಡಿಕೆ ಅಧಿಕಾರ ಸ್ವೀಕರಿಸಿದಾಗ್ಲೇ ಮೋದಿ ಸೋಲಿಸಲು ಚಿಂತನೆ ಮಾಡಿದ್ವಿ: ಪರಮೇಶ್ವರ್

Districts

ನಾನು, ಎಚ್‍ಡಿಕೆ ಅಧಿಕಾರ ಸ್ವೀಕರಿಸಿದಾಗ್ಲೇ ಮೋದಿ ಸೋಲಿಸಲು ಚಿಂತನೆ ಮಾಡಿದ್ವಿ: ಪರಮೇಶ್ವರ್

Public TV
Last updated: April 2, 2019 8:10 pm
Public TV
Share
2 Min Read
Modi G Parameshwar HDK
SHARE

– ಎಚ್‍ಡಿಡಿ ಕೇವಲ ತುಮಕೂರು ಕ್ಷೇತ್ರಕ್ಕೆ ಸೀಮಿತವಲ್ಲ
– ಮೋದಿ ಗೋದ್ರಾದಲ್ಲಿ 3 ಸಾವಿರ ಮುಸ್ಲಿಮರನ್ನ ಕೊಲೆ ಮಾಡಿದ್ರು

ತುಮಕೂರು: ಸಿಎಂ ಕುಮಾರಸ್ವಾಮಿ ಹಾಗೂ ನಾನು ಅಧಿಕಾರ ಸ್ವೀಕರಿಸಿದಾಗಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸಲು ಚಿಂತನೆ ಮಾಡಿದ್ದೇವು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ್ ಹೇಳಿದ್ದಾರೆ.

ನಗರದಲ್ಲಿ ಮೈತ್ರಿ ಅಭ್ಯರ್ಥಿ, ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರ ಪರ ಪ್ರಚಾರದ ವೇಳೆ ಮಾತನಾಡಿದ ಅವರು, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ಅವರನ್ನು ಸೋಲಿಸುವುದು ನಮ್ಮ ಗುರಿಯಲ್ಲ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸೋಲಿಸುವುದು ನಮ್ಮ ಚಿಂತನೆಯಾಗಿದೆ ಎಂದರು.

HDD

ದೇಶದ ಪ್ರತಿಯೊಬ್ಬ ಪ್ರಜೆ ನೆಮ್ಮದಿಯಿಂದ ಬದುಕಬೇಕು. ಪ್ರತಿಯೊಬ್ಬರಿಗೂ ಮುಕ್ತ ಅವಕಾಶ ಸಿಗಬೇಕು ಎಂದು ಸಂವಿಧಾನದ ಮೊದಲನೇ ಪುಟದಲ್ಲಿ ಬರೆಯಲಾಗಿದೆ. ಆದರೆ ಬಿಜೆಪಿಯವರು ಸಂವಿಧಾನವನ್ನು ಬದಲಾವಣೆ ಮಾಡಬೇಕು ಎಂದು ಹೇಳುತ್ತಿದ್ದಾರೆ ಎಂದ ಅವರು, ಎಚ್.ಡಿ.ದೇವೇಗೌಡ ಅವರನ್ನು ಕೇವಲ ತುಮಕೂರು ಕ್ಷೇತ್ರಕ್ಕೆ ಸೀಮಿತ ಮಾಡಬೇಡಿ. ಅವರು ದೇಶದ ಮಾಜಿ ಪ್ರಧಾನಿ. ತುಮಕೂರು ಅಭಿವೃದ್ಧಿಯನ್ನು ನಾವು ಮಾಡುತ್ತೇವೆ ಎಂದು ತಿಳಿಸಿದರು.

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಬೀಳುತ್ತದೆ ಎಂದುಕೊಂಡಿದ್ದರೆ ಅದು ನಿಮ್ಮ ತಪ್ಪು. ನಾವು ಸುಭದ್ರವಾಗಿದ್ದೇವೆ. ಬಿಜೆಪಿ ಅಭ್ಯರ್ಥಿ ಕೇವಲ ನೀರಾವರಿ ಅಂತ ಮಾತನಾಡುತ್ತಿದ್ದಾರೆ. ದೇಶದ ಬಗ್ಗೆ ಮಾತನಾಡಿ. ನಿಮಗೆ ದೇಶದ ಕನಸು ಗೊತ್ತಿಲ್ಲ. ನಿಮಗೆ ಗೊತ್ತಿರುವುದು ಕೇವಲ ತುಮಕೂರು ಮಾತ್ರ ಎಂದು ಬಿಜೆಪಿ ಅಭ್ಯರ್ಥಿ ಜಿ.ಎಸ್.ಬಸವರಾಜು ವಿರುದ್ಧ ವಾಗ್ದಾಳಿ ನಡೆಸಿದರು.

Narendra Modi g.parameshwara

ಇಂಡಿಯಾ ಶೈನಿಂಗ್ ಮಾಡುತ್ತೇವೆ ಎಂದು ಪ್ರಧಾನಿ ಮೋದಿ ಹೇಳಿದರು. ಏನು ಮಾಡಿದ್ರು ಸ್ವಾಮಿ? 10 ಕೋಟಿ ಜನರಿಗೆ ಉದ್ಯೋಗ ಕೊಡುತ್ತೇವೆ ಅಂತ ಭರವಸೆ ನೀಡಿದ್ದರು. ಉದ್ಯೋಗ ಕೊಟ್ಟರೇ? ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಬೇಕು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಪ್ರಧಾನಿ ಮೋದಿ ಪರಿಹಾರ ನೀಡಿದ್ದಾರಾ ಎಂದು ಪ್ರಶ್ನಿದರು.

ಕರ್ನಾಟಕದಲ್ಲಿ 40 ಸಾವಿರ ಕೋಟಿ ರೂ. ರೈತರ ಸಾಲವಿದೆ. ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡರೂ ನೀವು ಲೆಕ್ಕಿಸಲಿಲ್ಲ. ಬ್ಯಾಂಕ್‍ಗಳನ್ನು ಲೂಟಿ ಮಾಡಿ, ಸರ್ಕಾರಕ್ಕೆ ದ್ರೋಹ ಮಾಡಿ ದೇಶ ಬಿಟ್ಟವರನ್ನು ಬಂಧಿಸಬೇಕಿತ್ತು. ನರೇಂದ್ರ ಮೋದಿ ಗುಜರಾತ್‍ನ ಮುಖ್ಯಮಂತ್ರಿಯಾದ್ದಾಗ ಗೋದ್ರಾದಲ್ಲಿ 3 ಸಾವಿರ ಮುಸ್ಲಿಮರನ್ನ ಕೊಲೆ ಮಾಡಿದ್ದರು. ಘಟನೆಯ ಬಗ್ಗೆ ಪ್ರಧಾನಿ ಮೋದಿ ಕ್ಷಮೆ ಕೇಳಿದ್ರಾ? ಅಂದಿನಿಂದ ಇವತ್ತಿನವರೆಗೂ ಆರ್‍ಎಸ್‍ಎಸ್‍ನವರ ಮುಖವಾಡ ಕಳಚಿ ಬೀಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

rafel

ಪೆಟ್ರೋಲ್ ದರ, ರಫೇಲ್ ಡೀಲ್, ಏನಾಯಿತು? 40 ಸಾವಿರ ಕೋಟಿ ರೂ. ರಫೇಲ್ ಡೀಲ್‍ನ ಲೆಕ್ಕ ಸಿಗಲಿಲ್ಲವೇ? ನೀರವ್ ಮೋದಿ ಎಷ್ಟು ಹಣ ಹೊಡೆದುಕೊಂಡು ಹೋದರು? ಜನರಿಗೆ ಮೋಸ ಮಾಡಿದರೆ ತಿಳಿಯಲ್ಲ ಅಂದುಕೊಂಡಿದ್ದಾರೆ. ಹೀಗಾಗಿ ಈ ಎಲ್ಲ ವಿಚಾರಗಳನ್ನು ಪ್ರಶ್ನಿಸಲು ಎಚ್.ಡಿ.ದೇವೆಗೌಡರನ್ನು ಆಯ್ಕೆ ಮಾಡಬೇಕು ಎಂದು ಮತದಾರರಲ್ಲಿ ಮನವಿ ಮಾಡಿಕೊಂಡರು.

TAGGED:bjpCM KumaraswamyG ParameshwarLok Sabha electionpm narendra modiPublic TVtumakuruಜಿ.ಪರಮೇಶ್ವರ್ತುಮಕೂರುಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

ಸಾಂದರ್ಭಿಕ ಚಿತ್ರ
Bagalkot

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ – ಮಧ್ಯಾಹ್ನ 3ಕ್ಕೆ ವೆಬ್‌ಸೈಟ್‌ನಲ್ಲಿ ರಿಸಲ್ಟ್ ಲಭ್ಯ

Public TV
By Public TV
5 minutes ago
Karwar Car Acident
Crime

ಕಾರಿನಲ್ಲೇ ಸುಟ್ಟು ಕರಕಲಾದ ಚಾಲಕ – ಸಾವಿನ ಸುತ್ತ ಅನುಮಾನದ ಹುತ್ತ

Public TV
By Public TV
30 minutes ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
44 minutes ago
40 49 kg of Ganja worth Rs 20 24 lakh seized at Ballari railway station accused escape
Bellary

ಬಳ್ಳಾರಿ ರೈಲ್ವೇ ನಿಲ್ದಾಣದಲ್ಲಿ 20.24 ಲಕ್ಷ ಮೌಲ್ಯದ 40.49 ಕೆಜಿ ಗಾಂಜಾ ಜಪ್ತಿ – ಆರೋಪಿಗಳು ಎಸ್ಕೇಪ್

Public TV
By Public TV
46 minutes ago
Mohsina Kidwai
Latest

ಇಂದಿರಾ, ರಾಜೀವ್ ಗಾಂಧಿ ಸಂಪುಟದಲ್ಲಿ ಸಚಿವೆಯಾಗಿದ್ದ ಮೊಹ್ಸೀನಾ ಕಿದ್ವಾಯಿ ನಿಧನ

Public TV
By Public TV
53 minutes ago
indian flag
Latest

US-Iran Ceasefire | ಕದನ ವಿರಾಮ ಸ್ವಾಗತಿಸಿದ ಭಾರತ

Public TV
By Public TV
56 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?