Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ

Bengaluru City

ದೋಸ್ತಿಗಳ ಮೊದಲ ಸಮ್ಮಿಲನ ಸಭೆ – ದೇಶದಲ್ಲಿ ಮೋದಿಯಂತ ನಾಯಕರು ಮತ್ತೊಬ್ಬರಿಲ್ಲ ಎಂದ ಹೆಚ್‌ಡಿಡಿ

Public TV
Last updated: March 29, 2024 7:43 pm
Public TV
Share
2 Min Read
ಸಾಂದರ್ಭಿಕ ಚಿತ್ರ
SHARE

– ಸಿಎಂ ಗರ್ವಭಂಗಕ್ಕೆ ದೇವೇಗೌಡರ ಕರೆ 
– ಕಾಂಗ್ರೆಸ್ ಸರ್ವನಾಶದ ಭವಿಷ್ಯ ಹೇಳಿದ ಬಿಎಸ್‌ವೈ

ಬೆಂಗಳೂರು: ರಾಜ್ಯದಲ್ಲಿ ಲೋಕಸಮರ ರಾಜಕೀಯ ರಂಗೇರಿದ್ದು ಮೈತ್ರಿ ಬಳಿಕ ಇದೆ ಮೊದಲ ಬಾರಿಗೆ ರಾಜ್ಯ ಬಿಜೆಪಿ ಮತ್ತು ಜೆಡಿಎಸ್ (BJP-JDS) ಪಕ್ಷದ 90ಕ್ಕೂ ಹೆಚ್ಚು ಘಟಾನುಘಟಿಗಳು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಸೇರಿ ಪರಸ್ಪರ ಗೌರವಿಸಿಕೊಂಡು ಒಗ್ಗಟ್ಟು ಪ್ರದರ್ಶಿಸಿದ್ದಾರೆ.

ಸುದೀರ್ಘ ಚರ್ಚೆ ನಡೆಸಿ ಲೋಕಸಭಾ ಚುನಾವಣೆಯ (Lok Sabha Election) ಗೆಲುವಿಗೆ ಅಗತ್ಯ ರಣತಂತ್ರ ರೂಪಿಸಿದ್ದಾರೆ. ಪರಸ್ಪರ ಹೊಗಳಿಕೊಂಡ ನಾಯಕರೆಲ್ಲರ ಬಾಯಲ್ಲಿ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕೆಂಬ ಘೋಷಣೆ ಹೊರಹೊಮ್ಮಿತು. ಇದರ ಜೊತೆ ಜೊತೆಗೆ ಕೈ ಪಡೆ ವಿರುದ್ಧ ವಾಗ್ದಾಳಿ ನಡೆಸಿದರು.

deve gowda bs yediyurappa hd kumaraswamy by vijayendra

ಮಾಜಿ ಪ್ರಧಾನಿ ಹೆಚ್‌ಡಿ ದೇವೇಗೌಡರು (HD Devegowda), ಸಿಎಂ ಸಿದ್ದರಾಮಯ್ಯ (CM Siddaramaiah) ಗರ್ವಭಂಗಕ್ಕೆ ಕರೆ ಕೊಟ್ಟರು. ಬಿಜೆಪಿ-ಜೆಡಿಎಸ್ ಒಂದೇ ತಾಯಿ ಮಕ್ಕಳು ಎಂದು ಯಡಿಯೂರಪ್ಪ (BY Yediyurappa) ಬಣ್ಣಿಸಿದ್ರು. ಈ ಮೈತ್ರಿ ತಾತ್ಕಾಲಿಕ ಅಲ್ಲ ಎಂದು ಕುಮಾರಸ್ವಾಮಿ (HD Kumaraswamy) ಘೋಷಿಸಿದ್ರು. ಗೌಡರ ಆಶೀರ್ವಾದದಿಂದ ನಮಗೆ ಆನೆ ಬಲ ಬಂದತಾಗಿದೆ ಎಂದು ವಿಜಯೇಂದ್ರ (BY Vijayendra) ವ್ಯಾಖ್ಯಾನಿಸಿದ್ರು..

ಸಿಎಂ ವಿರುದ್ಧ ಕಿಡಿ: ಜೆಡಿಎಸ್ ಎಲ್ಲಿದೆ ಎಂದು ಸಿದ್ದರಾಮಯ್ಯ ಕೇಳುತ್ತಾರೆ. ಅವರಿಗೆ ಅಧಿಕಾರದ ಮದ ಏರಿದೆ. ಮೈಸೂರು, ಚಾಮರಾಜನಗರ ಕ್ಷೇತ್ರ ಗೆಲ್ಲುವ ಶಕ್ತಿ ನಿಮಗೆ ಇದೆ ಜಿಟಿ ದೇವೇಗೌಡರೇ. ಸಿದ್ದರಾಮಯ್ಯ ನವರ ಗರ್ವ ಭಂಗ ಆಗಬೇಕು, ಪರಸ್ಪರ ಸಹಕಾರ, ಒಗ್ಗಟ್ಟಿಗೆ ಯಡಿಯೂರಪ್ಪ ಪಾತ್ರ ಮುಖ್ಯವಾಗಿದೆ. ಹಿಂದೆ ಆಗಿದ್ದೆಲ್ಲ ಮರೆತುಬಿಡಿ, ಕಾಲ ಕ್ಷಣಿಕ. ಹಿಂದೆ ಆಗಿರುವ ಲೋಪಗಳನ್ನು ಸರಿಪಡಿಸಿಕೊಂಡು ಮುಂದುವರೆಯೋಣ. ದೇಶದಲ್ಲಿ ಮೋದಿಯವರಂಥ (PM Narendra Modi) ನಾಯಕ ಮತ್ತೊಬ್ಬರು ಇಲ್ಲ ಎಂದು ಹೆಚ್‌ಡಿ ದೇವೇಗೌಡರು ಹೇಳಿದರು. ಇದನ್ನೂ ಓದಿ: ಮುಲಾಯಂ ಸರ್ಕಾರದಿಂದ ರಕ್ಷಣೆ – ಅನ್ಸಾರಿಯನ್ನು ಬಂಧಿಸಿದ್ದಕ್ಕೆ ಡಿಎಸ್‌ಪಿಗೆ ರಾಜೀನಾಮೆ ಶಿಕ್ಷೆ!

 

ಒಂದೇ ತಾಯಿ ಮಕ್ಕಳು: ದೇವೇಗೌಡರು ಈ ವಯಸ್ಸಿನಲ್ಲಿ ಇಲ್ಲಿ ಬಂದು ಕುಳಿತಿದ್ದಾರೆ. ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ ಎನ್ನುತ್ತಿದ್ದಾರೆ. ಮೋದಿಯವರು ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶದ ಸೇವೆ ಮಾಡುತ್ತಿದ್ದಾರೆ. ಇವರಿಬ್ಬರು ನಮ್ಮ ಆದರ್ಶಗಳು. ಬಿಜೆಪಿ ಜೆಡಿಎಸ್ ಬೇರೆ ಅಲ್ಲ, ನಾವು ಒಂದೇ ತಾಯಿ ಮಕ್ಕಳು. ಇದೇ ವಾತಾವರಣ ಮುಂದುವರೆದರೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ವನಾಶವಾಗಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ:ವಿಘ್ನೇಶ್‌, ಸುಮೀತ್‌ ಹೆಸರಿನಲ್ಲಿ ನಕಲಿ ಐಡಿ ಕಾರ್ಡ್‌ – ರಾಮೇಶ್ವಂರ ಕೆಫೆ ಆರೋಪಿಗಳ ಮಾಹಿತಿ ನೀಡಿದ್ರೆ 10 ಲಕ್ಷ ಬಹುಮಾನ

 

ಮೈತ್ರಿ ತಾತ್ಕಾಲಿಕವಲ್ಲ: ಸಮನ್ವಯ ಸಭೆಗೆ ಕಾಲ ಇವತ್ತು ಕೂಡಿ ಬಂದಿದೆ. ನಮ್ಮ ಮೈತ್ರಿ ಬಗ್ಗೆ ಕಾಂಗ್ರೆಸ್ ಗೆ ನಡುಕ ಶುರುವಾಗಿದೆ. ನಮ್ಮ ಕಾರ್ಯಬದ್ಧತೆಯಲ್ಲಿ ಕಿಂಚಿತ್ತೂ ಅಡ್ಡಿ ಆಗಬಾರದು. ಸಣ್ಣಪುಟ್ಟ ಸಮಸ್ಯೆ ಇದ್ರೆ ಉಸ್ತುವಾರಿಗಳ ಗಮನಕ್ಕೆ ತನ್ನಿ ಇದು ತಾತ್ಕಾಲಿಕ ಮೈತ್ರಿ ಅಲ್ಲ, ಮುಂದೆಯೂ ಮುಂದುವರೆಯಬೇಕು ಎಂಬ ಉದ್ದೇಶವಿದೆ. ರಾಜ್ಯದ ಅಭಿವೃದ್ಧಿಗೆ ಈ ಮೈತ್ರಿ ಮಾಡಲಾಗಿದೆ. ಮೂರನೇ ಬಾರಿ ಎನ್‌ಡಿಎ ಸರ್ಕಾರ ಬರುವುದು ಸೂರ್ಯ ಚಂದ್ರರಷ್ಟೇ ಸ್ಪಷ್ಟ ಎಂದು ಕುಮಾರಸ್ವಾಮಿ ಹೇಳಿದರು.

ಹೆಚ್‌ಡಿಡಿ ಆಶೀರ್ವಾದ: ಮೋದಿಯವರು ಮತ್ತೆ ಪ್ರಧಾನಿ ಆಗಲು ದೇವೇಗೌಡರು ನಮಗೆಲ್ಲ ಆಶೀರ್ವಾದ ಮಾಡಿದ್ದಾರೆ. ಅವರ ಆಶೀರ್ವಾದ ನಮಗೆ ಆನೆ ಬಲ. ಈಗಿನ ಈ ಮೈತ್ರಿಗೆ ರಾಜ್ಯದ ಮತದಾರರ ಸಂಪೂರ್ಣ ಆಶೀರ್ವಾದ ಇದೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.

TAGGED:bjpjdsLok Sabha electionnarendra modipoliticsಜೆಡಿಎಸ್ನರೇಂದ್ರ ಮೋದಿಬಿಜೆಪಿಬೆಂಗಳೂರುಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Ricky Kej House Theft
ಸಂಗೀತ ನಿರ್ದೇಶಕ ರಿಕ್ಕಿ ಕೇಜ್ ಮನೆಯಲ್ಲಿ ಕಳ್ಳತನ – ಬೆಂಗ್ಳೂರು ಪೊಲೀಸರಿಗೆ ಟ್ಯಾಗ್ ಮಾಡಿ ಎಕ್ಸ್‌ನಲ್ಲಿ ದೂರು
Bengaluru City Cinema Districts Karnataka Latest Sandalwood Top Stories
Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories

You Might Also Like

MB Patil 2
Bengaluru City

2ನೇ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ – ಎಂ.ಬಿ ಪಾಟೀಲ್

Public TV
By Public TV
4 minutes ago
CONGRESS
Latest

ವೋಟ್ ಚೋರ್, ಗಡ್ಡಿ ಛೋಡ್ – ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ಬೃಹತ್ ಸಮಾವೇಶ

Public TV
By Public TV
31 minutes ago
Zaid Khan 2
Districts

ಜನವರಿಯಲ್ಲಿ‌ ದರ್ಶನ್‌ ಅಣ್ಣನಿಗೆ ಬೇಲ್‌ ಸಿಗುವ ನಿರೀಕ್ಷೆಯಿದೆ – ಜಮೀರ್‌ ಪುತ್ರ ಝೈದ್‌ ಖಾನ್‌

Public TV
By Public TV
39 minutes ago
CRIME
Bengaluru Rural

ತಂಗಿಯ ಬರ್ತ್‌ಡೇ ಪಾರ್ಟಿಗೆ ಕರೆದುಕೊಂಡು ಹೋಗದ್ದಕ್ಕೆ ನೊಂದು ನವವಿವಾಹಿತೆ ಆತ್ಮಹತ್ಯೆ ಶಂಕೆ

Public TV
By Public TV
1 hour ago
bjp flag
Latest

45 ವರ್ಷಗಳ ಎಲ್‌ಡಿಎಫ್‌ ಆಡಳಿತ ಅಂತ್ಯ – ತಿರುವನಂತಪುರಂ ಪಾಲಿಕೆಯಲ್ಲಿ ಬಿಜೆಪಿ ಕಮಾಲ್‌

Public TV
By Public TV
1 hour ago
V Somanna
Districts

ಪರಮೇಶ್ವರ್‌ ಸಿಎಂ ಆಗಲಿ ಅನ್ನೋದು ನನ್ನ ವೈಯಕ್ತಿಕ ಆಸೆ – ವಿ. ಸೋಮಣ್ಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?