Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ

Election News

ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ

Public TV
Last updated: April 4, 2024 9:45 am
Public TV
Share
2 Min Read
Chirag Paswan LJP
SHARE

– ಇಂಡಿಯಾ ಒಕ್ಕೂಟಕ್ಕೆ ಬೆಂಬಲ

ಪಾಟ್ನಾ: ಲೋಕಸಭೆ ಚುನಾವಣೆಗೆ (Lok Sabha Election) ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿರಾಗ್ ಪಾಸ್ವಾನ್ (Chirag Paswan) ನೇತೃತ್ವದ ಲೋಕ ಜನಶಕ್ತಿ ಪಕ್ಷದ (Lok Janshakti Party) 22 ನಾಯಕರು ಏಕಕಾಲದಲ್ಲಿ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಡಾಂಗಿ ಸೇರಿದ್ದಾರೆ. ಹಣಕ್ಕಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನೂ ಓದಿ: ನಾನು ಸನಾತನ ವಿರೋಧಿ ಘೋಷಣೆ ಕೂಗಲ್ಲ – ಕಾಂಗ್ರೆಸ್‌ಗೆ ಗೌರವ್ ವಲ್ಲಭ್ ರಾಜೀನಾಮೆ

ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ನಾವು ಪಕ್ಷಕ್ಕಾಗಿ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

Chirag Paswan LJP

ಇನ್ನು ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮತ್ತು ಎಲ್‌ಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ಬಂಡಾಯ ಎಲ್‌ಜೆಪಿ ನಾಯಕರು ಈಗ ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು

ದೇಶದಲ್ಲಿ ಇಂತಹ ಮಹತ್ವದ ಚುನಾವಣೆಗಳು ನಡೆಯುತ್ತಿರುವಾಗ ಎಲ್‌ಜೆಪಿ ವರಿಷ್ಠರು ಪಕ್ಷದವರಿಗೆ ಟಿಕೆಟ್ ನೀಡದೆ ಕಾರ್ಯಕರ್ತರನ್ನು ಬೆಚ್ಚಿ ಬೀಳಿಸಿದ್ದಾರೆ. ‘ಚಿರಾಗ್ ಪಾಸ್ವಾನ್‌ಗೆ ಜಯವಾಗಲಿ’ ಎಂಬ ಘೋಷಣೆಗಳನ್ನು ಹಗಲಿರುಳು ಎಬ್ಬಿಸುತ್ತಿದ್ದ ಜನರು ‘ಹೊಸ ಬಿಹಾರ’ದ ನಿರೀಕ್ಷೆಯಲ್ಲಿದ್ದರು. ಇದೀಗ ಅವರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಪುಡಿಮಾಡಲಾಗಿದೆ. ಈಗ ದೇಶವನ್ನು ಉಳಿಸಲು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು. ಹಾಗಾಗಿ ನಾವು ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದರು. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

ಪಕ್ಷದ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಿಂಗ್ ಅವರು ಚಿರಾಗ್ ಪಾಸ್ವಾನ್ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಚಿರಾಗ್ ಪಾಸ್ವಾನ್ ಅವರು ಬಿಹಾರದ ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟುಗಳು ಸಿಕ್ಕಾಗ ಆ ಎಲ್ಲಾ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಅವರಿಗೆ ಬಿಹಾರದ ಜನರು ಉತ್ತರ ನೀಡಲಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ

ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಹಾರದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ. ಇದನ್ನೂ ಓದಿ: ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

TAGGED:BiharINDIA BlocLok Janshakti PartyLok Sbha ElectionResignationಇಂಡಿಯಾ ಒಕ್ಕೂಟಬಿಹಾರರಾಜೀನಾಮೆಲೋಕ ಜನಶಕ್ತಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories
Delhi Rain
ದೆಹಲಿ-ಎನ್‌ಸಿಆರ್‌ನ ಹಲವೆಡೆ ಭಾರೀ ಮಳೆ – ಯೆಲ್ಲೋ ಅಲರ್ಟ್ ಜಾರಿ
Cinema Latest National Top Stories
Rishabh Shetty
Chandanavana Film Critics Awards 2026 | ರಿಷಬ್ ಅತ್ಯುತ್ತಮ ನಟ, ಆಶಿಕಾ ರಂಗನಾಥ್ ಅತ್ಯುತ್ತಮ ನಟಿ
Bengaluru City Cinema Latest Sandalwood Top Stories

You Might Also Like

S.S Mallikarjun
Davanagere

ಸಮರ್ಥ್ ಗೆಲುವಿಗಾಗಿ ಕೆಂಡ ತುಳಿದು ವಿಶೇಷ ಪೂಜೆ ಸಲ್ಲಿಸಿದ ಸಚಿವ ಎಸ್‌.ಎಸ್ ಮಲ್ಲಿಕಾರ್ಜುನ್

Public TV
By Public TV
19 minutes ago
Rahul Tewatia
Cricket

ನಿಯಮ ಉಲ್ಲಂಘಿಸಿ ರೆಡ್‌ಹ್ಯಾಂಡಾಗಿ ಸಿಕ್ಕಿಬಿದ್ದ ತೆವಾಟಿಯಾ!

Public TV
By Public TV
20 minutes ago
chhattisgarh high court 1
Court

ಮನೆಗಳಲ್ಲಿ ಪ್ರಾರ್ಥನಾ ಸಭೆ ನಡೆಸಲು ಪೂರ್ವಾನುಮತಿ ಬೇಡ – ಛತ್ತೀಸ್‌ಗಢ ಹೈಕೋರ್ಟ್

Public TV
By Public TV
34 minutes ago
Narendra Modi Rajanath Singh
Latest

ಪಶ್ಚಿಮ ಏಷ್ಯಾ ಬಿಕ್ಕಟ್ಟು – ದೇಶದಲ್ಲಿ ಇಂಧನ ಭದ್ರತೆ ಪರಿಶೀಲಿಸಲು ಮೋದಿ ಅಧ್ಯಕ್ಷತೆಯಲ್ಲಿಂದು ಭದ್ರತಾ ಸಭೆ

Public TV
By Public TV
54 minutes ago
State Nursing Council Registrar mallu
Bengaluru City

ಬಲವಂತವಾಗಿ ತಬ್ಬಿಕೊಂಡು ಮುತ್ತು, ಅಂಗಾಂಗ ಮುಟ್ಟಿ ದೌರ್ಜನ್ಯ – ರಾಜ್ಯ ನರ್ಸಿಂಗ್ ಕೌನ್ಸಿಲ್ ರಿಜಿಸ್ಟ್ರಾರ್‌ ಅರೆಸ್ಟ್

Public TV
By Public TV
57 minutes ago
Oracle
Latest

ಅಮೆರಿಕದ ಕಂಪನಿಯಿಂದ ಶಾಕ್‌ – ಭಾರತದಲ್ಲಿ 12,000 ಉದ್ಯೋಗ ಕಡಿತಗೊಳಿಸಿದ ಒರಾಕಲ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?