Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Election News | ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ

Election News

ಲೋಕಸಭಾ ಚುನಾವಣೆ ಟಿಕೆಟ್ ಮಿಸ್ – ಲೋಕ ಜನಶಕ್ತಿ ಪಕ್ಷದ 22 ನಾಯಕರು ರಾಜೀನಾಮೆ

Public TV
Last updated: April 4, 2024 9:45 am
Public TV
Share
2 Min Read
Chirag Paswan LJP
SHARE

– ಇಂಡಿಯಾ ಒಕ್ಕೂಟಕ್ಕೆ ಬೆಂಬಲ

ಪಾಟ್ನಾ: ಲೋಕಸಭೆ ಚುನಾವಣೆಗೆ (Lok Sabha Election) ಟಿಕೆಟ್ ಸಿಗದಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಚಿರಾಗ್ ಪಾಸ್ವಾನ್ (Chirag Paswan) ನೇತೃತ್ವದ ಲೋಕ ಜನಶಕ್ತಿ ಪಕ್ಷದ (Lok Janshakti Party) 22 ನಾಯಕರು ಏಕಕಾಲದಲ್ಲಿ ರಾಜೀನಾಮೆ (Resignation) ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ರಾಜೇಶ್ ಡಾಂಗಿ ಸೇರಿದ್ದಾರೆ. ಹಣಕ್ಕಾಗಿ ಟಿಕೆಟ್ ಹಂಚಿಕೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇದನ್ನೂ ಓದಿ: ನಾನು ಸನಾತನ ವಿರೋಧಿ ಘೋಷಣೆ ಕೂಗಲ್ಲ – ಕಾಂಗ್ರೆಸ್‌ಗೆ ಗೌರವ್ ವಲ್ಲಭ್ ರಾಜೀನಾಮೆ

ಪಕ್ಷಕ್ಕೆ ರಾಜೀನಾಮೆ ನೀಡಿರುವ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಂಸದೆ ರೇಣು ಕುಶ್ವಾಹಾ, ಹೊರಗಿನವರಿಗೆ ಟಿಕೆಟ್ ಕೊಡುವ ಬದಲು ಪಕ್ಷದ ಕಾರ್ಯಕರ್ತರಿಗೆ ಟಿಕೆಟ್ ನೀಡಬೇಕು. ಹೊರಗಿನವರಿಗೆ ಟಿಕೆಟ್ ನೀಡಲಾಗಿದೆ ಎಂದರೆ ನಿಮ್ಮ ಪಕ್ಷದಲ್ಲಿ ನಾವ್ಯಾರು ಸಮರ್ಥರು ಇಲ್ವಾ? ನಾವು ಪಕ್ಷಕ್ಕಾಗಿ ಕಾರ್ಮಿಕರಾಗಿ ಸೇವೆ ಸಲ್ಲಿಸಲು ಬಂದಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಮೈಸೂರಿನಲ್ಲಿ 98.52 ಕೋಟಿ ರೂ. ಮೊತ್ತದ ಬಿಯರ್ ಜಪ್ತಿ

Chirag Paswan LJP

ಇನ್ನು ಟಿಕೆಟ್ ಸಿಗದಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಮತ್ತು ಎಲ್‌ಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್, ಬಂಡಾಯ ಎಲ್‌ಜೆಪಿ ನಾಯಕರು ಈಗ ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಮೂರು ವರ್ಷಗಳ ನಂತರ ಬೆಂಗಳೂರಿನಲ್ಲಿ ಶೂನ್ಯ ಮಳೆ ದಾಖಲು

ದೇಶದಲ್ಲಿ ಇಂತಹ ಮಹತ್ವದ ಚುನಾವಣೆಗಳು ನಡೆಯುತ್ತಿರುವಾಗ ಎಲ್‌ಜೆಪಿ ವರಿಷ್ಠರು ಪಕ್ಷದವರಿಗೆ ಟಿಕೆಟ್ ನೀಡದೆ ಕಾರ್ಯಕರ್ತರನ್ನು ಬೆಚ್ಚಿ ಬೀಳಿಸಿದ್ದಾರೆ. ‘ಚಿರಾಗ್ ಪಾಸ್ವಾನ್‌ಗೆ ಜಯವಾಗಲಿ’ ಎಂಬ ಘೋಷಣೆಗಳನ್ನು ಹಗಲಿರುಳು ಎಬ್ಬಿಸುತ್ತಿದ್ದ ಜನರು ‘ಹೊಸ ಬಿಹಾರ’ದ ನಿರೀಕ್ಷೆಯಲ್ಲಿದ್ದರು. ಇದೀಗ ಅವರಿಗೆ ದ್ರೋಹ ಮಾಡಲಾಗಿದೆ. ಅವರ ಆಕಾಂಕ್ಷೆಗಳನ್ನು ಪುಡಿಮಾಡಲಾಗಿದೆ. ಈಗ ದೇಶವನ್ನು ಉಳಿಸಲು ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಬೇಕು. ಹಾಗಾಗಿ ನಾವು ಇಂಡಿಯಾ ಒಕ್ಕೂಟವನ್ನು ಬೆಂಬಲಿಸುತ್ತೇವೆ ಎಂದರು. ಇದನ್ನೂ ಓದಿ: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ – ಕಾಲು ಅಲುಗಾಡಿಸುತ್ತಿರುವ ದೃಶ್ಯ ಸೆರೆ

ಪಕ್ಷದ ಸಂಘಟನಾ ಕಾರ್ಯದರ್ಶಿ ರವೀಂದ್ರ ಸಿಂಗ್ ಅವರು ಚಿರಾಗ್ ಪಾಸ್ವಾನ್ ಟಿಕೆಟ್ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಚಿರಾಗ್ ಪಾಸ್ವಾನ್ ಅವರು ಬಿಹಾರದ ಜನರೊಂದಿಗೆ ಭಾವನಾತ್ಮಕ ಆಟವಾಡಿದ್ದಾರೆ. ನಮ್ಮ ಪರಿಶ್ರಮದಿಂದ ಐದು ಸೀಟುಗಳು ಸಿಕ್ಕಾಗ ಆ ಎಲ್ಲಾ ಟಿಕೆಟ್‌ಗಳನ್ನು ಮಾರಾಟ ಮಾಡಿದ್ದಾರೆ. ಅವರಿಗೆ ಬಿಹಾರದ ಜನರು ಉತ್ತರ ನೀಡಲಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಬಿಸಿಲಿನ ಬೇಗೆಗೆ ಬೆಂಗಳೂರು ತತ್ತರ – 8 ವಲಯಗಳಲ್ಲಿ ದಾಖಲೆಯ ತಾಪಮಾನ

ಬಿಹಾರದ 40 ಲೋಕಸಭಾ ಸ್ಥಾನಗಳ ಪೈಕಿ ಲೋಕ ಜನಶಕ್ತಿ ಪಕ್ಷ (ರಾಮ್ ವಿಲಾಸ್) ವೈಶಾಲಿ, ಹಾಜಿಪುರ್, ಸಮಸ್ತಿಪುರ್, ಖಗಾರಿಯಾ ಮತ್ತು ಜಮುಯಿ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದೆ. ಬಿಹಾರದಲ್ಲಿ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತ ಏಪ್ರಿಲ್ 19, ಎರಡನೇ ಹಂತ ಏಪ್ರಿಲ್ 26, ಮೂರನೇ ಹಂತ ಮೇ 7, ನಾಲ್ಕನೇ ಹಂತ ಮೇ 13, ಐದನೇ ಹಂತ ಮೇ 20, ಆರನೇ ಹಂತ ಮೇ 25 ಮತ್ತು ಏಳನೇ ಹಂತ ಜೂನ್ 1 ರಂದು ನಡೆಯಲಿದೆ. ಇದನ್ನೂ ಓದಿ: ತೀವ್ರ ಬರ – ಯಾದಗಿರಿ ಜಿಲ್ಲೆಯ 65 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ

TAGGED:BiharINDIA BlocLok Janshakti PartyLok Sbha ElectionResignationಇಂಡಿಯಾ ಒಕ್ಕೂಟಬಿಹಾರರಾಜೀನಾಮೆಲೋಕ ಜನಶಕ್ತಿಲೋಕಸಭಾ ಚುನಾವಣೆ
Share This Article
Facebook Whatsapp Whatsapp Telegram

Cinema news

Veera Kambal Trailer Released The Glory of Tulunad Revealed Adithya SV Rajendra Singh Babu Kadri Manikanth
ವೀರ ಕಂಬಳ ಟ್ರೈಲರ್ ಬಿಡುಗಡೆ : ತುಳುನಾಡಿನ ವೈಭವ ಅನಾವರಣ
Cinema Latest Sandalwood
Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post

You Might Also Like

Bandipur Tiger Reserve
Chamarajanagar

ನಾಗರಹೊಳೆ, ಬಂಡೀಪುರದಲ್ಲಿ ಸಫಾರಿಗೆ ಸರ್ಕಾರ ಅಸ್ತು – ಹೋರಾಟದ ಎಚ್ಚರಿಕೆ ಕೊಟ್ಟ ರೈತರು

Public TV
By Public TV
37 minutes ago
Hyderabad Murder
Crime

ಟೆಕ್ಕಿ ಮಾಜಿ ಪತ್ನಿಯ ಮನೆಗೆ ನುಗ್ಗಿ ಇರಿದು ಕೊಂದ ವ್ಯಕ್ತಿ

Public TV
By Public TV
41 minutes ago
DK Shivakumar 1 1
Bengaluru City

ಸಾರಿಗೆ ನೌಕರರು ಸರ್ಕಾರದ ಪರಿಸ್ಥಿತಿ ಅರ್ಥಮಾಡಿಕೊಳ್ಳಿ: ಮುಷ್ಕರ ಕೈಬಿಡುವಂತೆ ಡಿಕೆಶಿ ಮನವಿ

Public TV
By Public TV
1 hour ago
Hassan Youth Died suspiciously in factory
Crime

ಫ್ಯಾಕ್ಟರಿ ಕೆಲಸಕ್ಕೆ ಹೋಗಿದ್ದ ಯುವಕ ಅನುಮಾನಾಸ್ಪದ ಸಾವು

Public TV
By Public TV
2 hours ago
pm modi 4
Latest

ಇಂದು ಪ್ರಧಾನಿ ಮೋದಿಯಿಂದ ಭಾರತ AI ಇಂಪ್ಯಾಕ್ಟ್ ಶೃಂಗಸಭೆ 2026 ಉದ್ಘಾಟನೆ

Public TV
By Public TV
2 hours ago
Transport Employees Strike Bengaluru Chalo
Bengaluru City

ಸರ್ಕಾರದ ಮತ್ತೊಂದು ಆಫರ್ ಕೂಡ ರಿಜೆಕ್ಟ್ – ಸಾರಿಗೆ ನೌಕರರಿಂದ ಇಂದು ಬೆಂಗಳೂರು ಚಲೋ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?