Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ

Dakshina Kannada

ನಳಿನ್ ಅಹಂಕಾರ ಬಿಡಲಿ: ಬಿಜೆಪಿ ಕಾರ್ಯಕರ್ತರಿಂದ ಅಸಮಾಧಾನ

Public TV
Last updated: April 20, 2019 10:06 pm
Public TV
Share
2 Min Read
NALIN KUMAR KATEEL e1550023580419
SHARE

– ನೀವು ಗೆಲ್ಲುತ್ತೀರಿ, ಆದ್ರೆ ನಾವು ವಿಜಯೋತ್ಸವ ಆಚರಿಸಲ್ಲ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾನ ಮುಗಿದು ಹೋಗಿದೆ. ಆದರೆ ಬಿಜೆಪಿ ಅಭ್ಯರ್ಥಿ, ಹಾಲಿ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಮೇಲೆ ಪಕ್ಷದ ಕಾರ್ಯಕರ್ತರ ಅಸಮಾಧಾನ ಮಾತ್ರ ನಿಂತಿಲ್ಲ.

ಪ್ರಧಾನಿ ನರೇಂದ್ರ ಮೋದಿ ಅವರಿಂದಾಗಿ ನಳಿನ್ ಕುಮಾರ್ ಗೆಲ್ಲುತ್ತಾರೆ, ಗೆಲ್ಲಿಸುತ್ತೇವೆ. ಅವರು ಅಹಂಕಾರ ಬಿಡಲಿ. ತಮ್ಮನ್ನು ಬೆಳೆಸಿದ ಕಾರ್ಯಕರ್ತರ ಜೊತೆ ಅಹಂ ತೋರಿಸುವುದು ಬೇಡ ಎಂದು ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕುತ್ತಿದ್ದಾರೆ.

MNG Modi A

ಮೋದಿಗಾಗಿ ವೋಟ್, ನಿಮ್ಮ ಮೇಲಿನ ಪ್ರೀತಿಯಿಂದಲ್ಲ. ಕೇಂದ್ರದಲ್ಲಿ ಮೋದಿ ಮತ್ತೆ ಬರಬೇಕೆಂಬ ನೆಲೆಯಲ್ಲಿ ಬಿಜೆಪಿಗೆ ವೋಟ್ ಹಾಕುತ್ತೇವೆ. ನಳಿನ್ ಕುಮಾರ್ ಅವರಿಗೆ ಅಲ್ಲ ಎಂಬ ಪೋಸ್ಟ್ ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಘೋಷಣೆಗೂ ಮುನ್ನವೇ ನಳಿನ್ ಕುಮಾರ್ ಬದಲಾವಣೆಗಾಗಿ ಒತ್ತಡ ಕೇಳಿಬಂದಿತ್ತು. ಹೀಗಾಗಿ ಸಂಘ ಪರಿವಾರದಲ್ಲೂ ಕೆಲವು ಪ್ರಮುಖರು ಕೂಡ ಇದಕ್ಕೆ ಪಟ್ಟು ಹಿಡಿದಿದ್ದರು. ಆದರೆ ಕೊನೆ ಕ್ಷಣದಲ್ಲಿ ನಳಿನ್ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿತ್ತು. ಬಳಿಕ ಅಸಮಾಧಾನಗೊಂಡಿದ್ದ ಕಾರ್ಯಕರ್ತರು ಮೋದಿಗಾಗಿ ನಮ್ಮ ವೋಟ್ ಅನ್ನುತ್ತಾ ಭಿನ್ನರಾಗದಲ್ಲೇ ಪ್ರಚಾರದಲ್ಲಿ ತೊಡಗಿದ್ದರು.

Nalin Kumar Kateel

ಚುನಾವಣೆ ಮುಗಿದರೂ, ಕಾರ್ಯಕರ್ತರ ಆಕ್ರೋಶ ನಿಂತಿಲ್ಲ. ನಳಿನ್ ಕುಮಾರ್ ಅವರಿಗೆ ಬಹಿರಂಗ ಪತ್ರ ಬರೆದು, ನೀವು ಗೆಲ್ಲುತ್ತೀರಿ. ಹಾಗಂತ ನಾಡಿದ್ದು ಮತ ಎಣಿಕಾ ಕೇಂದ್ರಕ್ಕೆ ಬಂದು ವಿಜಯೋತ್ಸವ ಆಚರಿಸಲ್ಲ ಎಂಬುದಾಗಿ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?:
ಚುನಾವಣೆ ಮಗಿದಿದೆ. ನಾಡಿದ್ದು ನೀವು ಗೆದ್ದೇ ಗೆಲ್ಲುತ್ತೀರ. ಗೆಲ್ಲಲೇ ಬೇಕು ಕೂಡ. ಗೆಲುವಿಗಾಗಿ ಹಗಲು ರಾತ್ರಿ ಎನ್ನದೆ ಬೆವರು ಸುರಿಸಿ ದುಡಿದಿದ್ದೇವೆ. ಮೊನ್ನೆ ತಾನೆ ಮತಾದಾನ ಗುರುತಿನ ಕಾರ್ಡ್ ಮಾಡಿಸಿದ ಯುವ ಮತದಾರನಿಂದ ಹಿಡಿದು ಅಜ್ಜ- ಅಜ್ಜಿಯರನ್ನು ಕೂಡ ಮತಗಟ್ಟೆಗೆ ಕರೆತಂದು ಮತ ಹಾಕಿಸಿದ್ದೇವೆ. ಅದರರ್ಥ ನಿಮ್ಮ ಮೇಲಿನ ಪ್ರೀತಿಯಿಂದ ನಾವು ಮತ ಹಾಕಿದ್ದಲ್ಲ. ಮೋದಿ ಎನ್ನುವ ಮಹಾನ್ ವ್ಯಕ್ತಿ ನಮ್ಮಂತಹ ಸಾಮಾನ್ಯ ಕಾರ್ಯಕರ್ತನ ಹೃದಯ ಮಂದಿರದಲ್ಲಿ ಶಕ್ತಿಯಾಗಿ ರೂಪುಗೊಂಡಿದ್ದಾರೆ. ಅವರ ಗೆಲುವು ನಮಗೆ ಮುಖ್ಯ. ಮೋದಿ ಭಾರತದ ಅನಿವಾರ್ಯತೆ ಮತ್ತು ಅವಶ್ಯಕತೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಯಾವಾಗ ನಿಮ್ಮನ್ನು ಬೆಳೆಸಿದ ಸಂಘದ ಹಿರಿಯರನ್ನು ಕಡೆಗಣಿಸುವ ಮಟ್ಟಕ್ಕೆ ಬಂದುಬಿಟ್ಟಿರೋ, ಯಾವಾಗ ಸಂಘಟನೆಗಾಗಿ ಬದುಕನ್ನೇ ಮುಡುಪಾಗಿಟ್ಟವರನ್ನು ಬದಿಗಿರಿಸುವ ಪ್ರಯತ್ನ ಮಾಡಿದಿರೋ ಅವಾಗಲೇ ನಮ್ಮೆಲ್ಲರಿಂದ ದೂರವಾಗಿದ್ದೀರಿ ನಳಿನ್ ಜೀ.

MNG Modi D

ಒಂದು ನೆನಪಿಡಿ… ನಾಡಿದ್ದು ಮತ ಎಣಿಕೆಯಂದು ನೀವು ಗೆದ್ದಾಗ ನಮ್ಮ ಮನೆಯಲ್ಲಿ ಸಿಹಿ ಹಂಚುತ್ತೇವೆ. ಮನೆ ಪಕ್ಕ ಪಟಾಕಿ ಸಿಡಿಸಿ ಸಂಭ್ರಮಿಸುತ್ತೇವೆ. ಆದರೆ ಮತ ಎಣಿಕೆ ಕೇಂದ್ರದೆಡೆಗೆ ಬಂದು ಸಂಭ್ರಮಿಸಲಾರೆವು. ನಿಮ್ಮನ್ನು ಹೆಗಲ ಮೇಲೆ ಹೊತ್ತೊಯ್ದು ಸಂಭ್ರಮಿಸಲಾರೆವು, ನಮ್ಮೂರಿಗೆ ಕರೆದು ವಿಜಯೋತ್ಸವವನ್ನೂ ಮಾಡಲಾರೆವು.. ಕಾರಣ ನಿಮ್ಮ ಮೇಲೆ ಹೇಳಲಾರದಷ್ಟು ನೋವಿದೆ ನಳಿನ್ ಜೀ. ಈಗಲೂ ನೀವು ನಿಮ್ಮ ದುರಹಂಕಾರದ ವರ್ತನೆಯಿಂದ ಬದಲಾದರೆ ಮಾತ್ರ ನಿಮಗೆ ಶ್ರೇಯಸ್ಕರ. ಮತ್ತೊಮ್ಮೆ ಹೇಳುತ್ತೇವೆ. ನೀವು ಗೆಲ್ಲುತ್ತೀರ. ಖಂಡಿತಾ ಗೆಲ್ಲಿಸಿದ್ದೇವೆ ಕೂಡ. ಆದರೆ ನಿಮ್ಮ ಮೇಲಿನ ಪ್ರೀತಿಯಿಂದಲ್ಲ. ನವ ಭಾರತ ನಿರ್ಮಾಣದ ಕನಸು ಹೊತ್ತ ಮೋದಿಗಾಗಿ ನಿಮ್ಮನ್ನು ಗೆಲ್ಲಿಸುತ್ತಿದ್ದೇವೆ ಅಷ್ಟೆ. ನೀವು ಬದಲಾಗುವಿರಿ ಎನ್ನುವ ನಿರೀಕ್ಷೆಯೊಂದಿಗೆ.

Nalin Kumar Kateel A

TAGGED:bjpdakshina kannadaLok Sabha ElectionsNalin Kumar KateelParty WorkersPublic TVಕಾರ್ಯಕರ್ತರುದಕ್ಷಿಣ ಕನ್ನಡಪಬ್ಲಿಕ್ ಟಿವಿಪ್ರಧಾನಿ ನರೇಂದ್ರ ಮೋದಿಬಿಜೆಪಿಲೋಕಸಭಾ ಚುನಾವಣೆಸಂಸದ ನಳಿನ್ ಕುಮಾರ್ ಕಟೀಲ್
Share This Article
Facebook Whatsapp Whatsapp Telegram

Cinema news

Karunya Ram 1
ಸಿಸಿಬಿಯಿಂದ ನನಗೆ ನ್ಯಾಯ ಸಿಕ್ಕಿದೆ: ಕಾರುಣ್ಯ ರಾಮ್‌
Cinema Latest Sandalwood Top Stories
indira film 1
ಇಂದಿರಾ ಇದು ಗಾಂಧಿ ಕಥೆಯಲ್ಲ: ಕುತೂಹಲ ಮೂಡಿಸಿದ ಸಿನಿಮಾ
Cinema Latest Sandalwood
Muddu Gumma Karavali Movie
ಕರಾವಳಿ ಮುದ್ದು ಗುಮ್ಮನಿಗಾಗಿ ಹಾಡಿದ ಸಿದ್ ಶ್ರೀರಾಮ್
Cinema Latest Sandalwood Top Stories
Rakshita Shetty 2
ಮನೆಮಗಳು ತರ ನೋಡಿದ್ದೀರಿ, ಇದಕ್ಕಿಂತ ಹೆಚ್ಚೇನು ಬೇಕಿಲ್ಲ: ರಕ್ಷಿತಾ ಶೆಟ್ಟಿ
Cinema Latest Main Post Sandalwood TV Shows

You Might Also Like

Vijayapura Raid 1
Districts

48 ಪ್ರಕರಣದ 14 ಆರೋಪಿಗಳು ಅರೆಸ್ಟ್ – 1.17 ಕೋಟಿ ಮೌಲ್ಯದ ಸ್ವತ್ತು ಜಪ್ತಿ

Public TV
By Public TV
15 minutes ago
JDS
Districts

ಜೆಡಿಎಸ್‌ಗೆ 25 ರ ಸಂಭ್ರಮ – ಭದ್ರಕೋಟೆ ಹಾಸನದಲ್ಲಿ ಇಂದು ಬೃಹತ್ ಸಮಾವೇಶ

Public TV
By Public TV
28 minutes ago
Bengaluru Traffic 3
Bengaluru City

ಬೆಂಗಳೂರಿಗೆ ಟ್ರಾಫಿಕ್ ಸಿಟಿ ಹಣೆಪಟ್ಟಿ – ಸಂಚಾರ ದಟ್ಟಣೆ ಕಡಿವಾಣಕ್ಕೆ ಬ್ಲೂ ಪ್ರಿಂಟ್ ಸಿದ್ಧಪಡಿಸಿದ ಖಾಕಿ

Public TV
By Public TV
47 minutes ago
Honnavara
Crime

ಹೊನ್ನಾವರ ಸೂಳೆಮುರ್ಕಿ ಬಳಿ ಇಬ್ಬರು ಸಜೀವ ದಹನ ಕೇಸ್‌ – ಹಣಕ್ಕಾಗಿ ನಡೆದಿತ್ತು ಕೊಲೆ!

Public TV
By Public TV
55 minutes ago
REPUBLIC DAY
Karnataka

77ನೇ ಗಣರಾಜ್ಯೋತ್ಸವ ಸಂಭ್ರಮ – ಈ ಬಾರಿಯ ವಿಶೇಷತೆಗಳೇನು?

Public TV
By Public TV
1 hour ago
Suryakumar Yadav
Cricket

ಒಂದೇ ಓವರ್‌ನಲ್ಲಿ 24 ರನ್‌ ಚಚ್ಚಿ 24 ಇನ್ನಿಂಗ್ಸ್‌ ಬಳಿಕ ಫಿಫ್ಟಿ ಹೊಡೆದ ಸ್ಕೈ

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?