Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಮೋದಿ

Districts

ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಮೋದಿ

Public TV
Last updated: April 20, 2024 7:25 pm
Public TV
Share
2 Min Read
NARENDRA MODI 11
SHARE

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಟೆಕ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳಲ್ಲಿ ಬೆಂಗಳೂರಿನ ಪರಿಸ್ಥಿತಿ ಹಾಳು ಮಾಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ (narendra Modi) ವಾಗ್ದಾಳಿ ನಡೆಸಿದರು.

ನಗರದ ಅರಮನೆ ಮೈದಾನದಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಪ್ರಧಾನಿ, ಎಲ್ಲಾ ಕಡೆ ಬಜೆಟ್ ಕಡಿತ ಮಾಡಲಾಗ್ತಿದೆ. ಎಲ್ಲೆಲ್ಲೂ ಭ್ರಷ್ಟಾಚಾರ ನಡೀತಿದೆ, ಜನರ ಸಮಸ್ಯೆ ಬಗ್ಗೆ ಈ ಸರ್ಕಾರ ಗಮನ ಕೊಡ್ತಿಲ್ಲ ಎಂದು ಕಿಡಿಕಾರಿದರು.

ಬೆಂಗಳೂರು ಸಬರ್ಬನ್ ಪ್ರಾಜೆಕ್ಟ್ ಕೆಲಸ ಶುರುವಾಗಿದೆ. ಸ್ಯಾಟಲೈಟ್ ರಿಂಗ್ ರಸ್ತೆಯ ಲಾಭವೂ ಶೀಘ್ರದಲ್ಲಿ ಸಿಗಲಿದೆ. ಮೇಡ್ ಇನ್ ಇಂಡಿಯಾಕ್ಕೂ ಬೆಂಗಳೂರು ಕೊಡುಗೆ ಅಪಾರ. ಕರ್ನಾಟಕಕ್ಕೂ ಬುಲೆಟ್ ಟ್ರೈನ್ ಬರಲಿದೆ ಎಂದು ಭರವಸೆ ನೀಡಿದರು. ಬೆಂಗಳೂರು ಡಿಜಿಟಲ್ ಇಂಡಿಯಾದ ಹಬ್. ಡಿಜಿಟಲ್ ವೇದಿಕೆಯಲ್ಲಿ ಬೆಂಗಳೂರು ಪಾತ್ರ ದೊಡ್ಡದು. ಮೊಬೈಲ್ ಡೇಟಾ 2014 ರಲ್ಲಿ ಒಂದು ಜಿಬಿ ಗೆ 250 ರೂ. ಇತ್ತು, ಈಗ 10 ರೂ. ಮೊಬೈಲ್ ಬಿಲ್ ಈಗ 500 ರೂಗಿಂತ ಕಮ್ಮಿ ಬರ್ತಿದೆ, ಇದರಿಂದ ಐದಾರು ಸಾವಿರ ಉಳೀತಿದೆ ಎಂದರು. ಇದನ್ನೂ ಓದಿ: ರಾಜ್ಯದಲ್ಲಿ 28 ಸ್ಥಾನ ಗೆಲ್ಲಿಸೋಣ, ಆಮೇಲೆ ಕಾವೇರಿ, ಕೃಷ್ಣ ನೀರು ಕೊಡಿ ಅಂತ ಮೋದಿಯನ್ನ ಕೇಳೋಣ: ದೇವೇಗೌಡ

ಜನರ 1 ಮತದಿಂದ ಬದಲಾವಣೆ: ಹಿಂದೆ ದೇಶ ಆರ್ಥಿಕ ಸಂಕಷ್ಟದಲ್ಲಿತ್ತು. ಬ್ಯಾಂಕ್ ಗಳು ಮುಳುಗುವ ಭೀತಿ ಎದುರಿಸುತ್ತಿದ್ದವು. ಅದು ಆ ಕಾಲ, ಈಗ ಕಾಲ ಬದಲಾಗಿದೆ. ಅನ್ಯ ದೇಶಗಳು ಭಾರತದ ಗೆಳೆತನ ಮಾಡಲು ಹಾತಿರೆಯುತ್ತಿವೆ. ಬಂಡವಾಳ ಹೂಡಲು ಉತ್ಸುಕವಾಗಿವೆ. ಭಾರತ ಜಗತ್ತಿನ ಐದನೇ ದೊಡ್ಡ ಆರ್ಥಿಕ ದೇಶ. ಭಾರತ ಯಾರನ್ನೂ ಅನುಸರಿಸುತ್ತಿಲ್ಲ, ಭಾರತವನ್ನ ಬೇರೆಯವರು ಅನುಸರಿಸ್ತಿದ್ದಾರೆ. ದೇಶದಲ್ಲಿ ಇಷ್ಟೊಂದು ಬದಲಾವಣೆ ಆಗಿದ್ದು ಹೇಗೆ? ಯಾರಿಂದ?. ಈ ಬದಲಾವಣೆ ಜನರ ಒಂದು ಮತದಿಂದ ಬಂತು ಎಂದರು.

ಮೋದಿ ಕಾರಣದಿಂದಲೇ ಚಂದ್ರಯಾನ ಬಳಿಕ ಗಗನಯಾತ್ರೆಯ ಗೌರವ ಸಿಕ್ಕಿದೆ. ಕಾಂಗ್ರೆಸ್ ಬಂಡವಾಳ ಹೂಡಿಕೆಯ ವಿರುದ್ಧ ಇದೆ. ಮೋದಿ ವಿರುದ್ಧ ಸುಳ್ಳು ಆರೋಪ ಮಾಡಲಾಗ್ತಿದೆ. ಮೋದಿ ಪರಿವಾರದ ವಿರುದ್ಧ ಸುಳ್ಳು ಪ್ರಚಾರ ಮಾಡ್ತಿದ್ದಾರೆ. ಮೋದಿಯನ್ನು ತಿರಸ್ಕರಿಸಿ ಅಂತ ಇಂಡಿಯಾ ಕೂಟ ಹೇಳ್ತಿದೆ ಎಂದು ಇಂಡಿಯಾ ಕೂಟದ ವಿರುದ್ಧ ಮೋದಿ ವಾಗ್ದಾಳಿ ನಡೆಸಿದರು.

ಆಯುಷ್ಮಾನ್ ಯೋಜನೆಯಿಂದ (Ayushman Scheme) ಐದು ಲಕ್ಷದವರೆಗೆ ಉಚಿತ ಚಿಕಿತ್ಸೆ. ಬಿಜೆಪಿ ಪ್ರಣಾಳಿಕೆಯಲ್ಲಿ ಈ ಯೋಜನೆ ವಿಸ್ತರಣೆ ಮಾಡಿದ್ದೇವೆ. ಹಿರಿಯರಿಗೂ ಆಯುಷ್ಮಾನ್ ಯೋಜನೆಯ ಲಾಭ ಸಿಗಲಿದೆ. ಜನೌಷಧ ಕೇಂದ್ರಗಳಲ್ಲಿ 80% ಕಡಿಮೆ ದರದಲ್ಲಿ ಔಷಧ ಕೊಡಲಾಗ್ತಿದೆ. ಬಡವರಿಗೆ ಒಂದು ಕೋಟಿ ಮನೆ ಕೊಡಲಾಗಿದೆ. 84 ಸಾವಿರ ಮನೆಗಳು ಬೆಂಗಳೂರಿಗೆ ಸಿಕ್ಕಿವೆ. ಮಧ್ಯಮ ವರ್ಗದ ಮನೆಗಳ ಕನಸು ನನಸು ಮಾಡಿದ್ದೇವೆ. ಜನರ ಒಳಿತಿಗಾಗಿ ರೇರಾ ಕಾಯ್ದೆ ಜಾರಿಯಾಗಿದೆ. ಏಳು ಲಕ್ಷದವರೆಗೆ ಈಗ ತೆರಿಗೆ ಕಟ್ಟುವಂತಿಲ್ಲ. ಹತ್ತು ವರ್ಷಗಳ ಹಿಂದೆ ಈ ಪರಿಸ್ಥಿತಿ ಇರಲಿಲ್ಲ. ಜಿಎಸ್‍ಟಿ ಬಂದ ನಂತರ ಪರೋಕ್ಷ ತೆರಿಗೆಗೆ ತೆರೆ ಬಿದ್ದಿದೆ. ಎಲ್‍ಇಡಿ ಬಲ್ಪ್ 400 ಇತ್ತು, ಈಗ 40 ರೂ ಆಗಿದೆ. ಎಲ್‍ಇಡಿ ಬಲ್ಬ್ ಗಳಿಂದ ಹೆಚ್ಚು ಬೆಳಕು ಸಿಕ್ತಿದೆ ಎಂದು ಮೋದಿ ತಿಳಿಸಿದರು.

TAGGED:bengalurucongressLokSabha Elections 2024narendra modipalace groundಅರಮನೆ ಮೈದಾನಕಾಂಗ್ರೆಸ್ನರೇಂದ್ರ ಮೋದಿಬೆಂಗಳೂರುಲೋಕಸಭಾ ಚುನಾವಣೆ 2024
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

RCB vs SRH Special appreciation for phil salt By Dinesh Karthik Stunning catch 1
Cricket

ನಾನು ಎಲ್ಲಿ ಎಂದಿದ್ದಕ್ಕೆ ಡಿಕೆಯಿಂದ ಬೆಂಕಿ ಪೋಸ್ಟ್‌ – ಸಾಲ್ಟ್‌ಗೆ ವಿಶೇಷ ಗೌರವ

Public TV
By Public TV
14 minutes ago
Husband And Wife
Bengaluru City

ನನ್ನ ಸ್ನೇಹಿತೆ ಜೊತೆಗೂ ಸೇರು.. ಪತ್ನಿಯ ವಿಕೃತ ಸೆಕ್ಸ್‌ ದಾಹಕ್ಕೆ ಬೇಸತ್ತು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪತಿ

Public TV
By Public TV
16 minutes ago
Wood stove 5
Chikkaballapur

ಎಲ್‌ಪಿಜಿ ಅಭಾವ – ಹೊಗೆರಹಿತ ಎಲೆಕ್ಟ್ರಿಕ್‌ ಸೌದೆ ಒಲೆ ಮೊರೆ ಹೋದ ಹೋಟೆಲ್ ಮಾಲೀಕ

Public TV
By Public TV
32 minutes ago
Lecturer body found in burnt condition in Shivamogga Holehonnuru
Crime

ಹೊಳೆಹೊನ್ನೂರಲ್ಲಿ ಉಪನ್ಯಾಸಕ ನಿಗೂಢ ಸಾವು – ಹೊತ್ತಿ ಉರಿಯುತ್ತಿದ್ದ ಸ್ಥಿತಿಯಲ್ಲಿ ಶವ ಪತ್ತೆ

Public TV
By Public TV
56 minutes ago
qamar javed bajwa
Latest

ಬಾತ್‌ರೂಮಲ್ಲಿ ಬಿದ್ದು ಗಂಭೀರ ಗಾಯಗೊಂಡಿದ್ದ ಪಾಕ್‌ ಮಾಜಿ ಸೇನಾ ಮುಖ್ಯಸ್ಥ ಬಾಜ್ವಾ ಸಾವು

Public TV
By Public TV
1 hour ago
Rajanna Hotel 2
Bengaluru City

ತಗ್ಗದ ವಾಣಿಜ್ಯ ಸಿಲಿಂಡರ್ ಅಭಾವ – ಭಾನುವಾರದ ಬಾಡೂಟಕ್ಕೂ ʻಗ್ಯಾಸ್‌ ಟ್ರಬಲ್‌ʼ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?