ಬೆಂಕಿಯಲ್ಲಿ ಹೊತ್ತಿ ಉರಿದ ಲಾರಿ- 8 ಲಕ್ಷ ರೂ. ಜೋಳ ಸುಟ್ಟು ಭಸ್ಮ

Public TV
0 Min Read
MYS FIRE 1

ಮೈಸೂರು: ಜೋಳ ತುಂಬಿಕೊಂಡು ಸಾಗುತ್ತಿದ್ದ ಲಾರಿಗೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಲಾರಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಕವಲಂದೆ ಗ್ರಾಮದ ಬಳಿ ಈ ಘಟನೆ ಸಂಭವಿಸಿದೆ. ಈ ಜೋಳ ರೈತ ಮಂಜುನಾಥ್ ಮತ್ತು ಜಗದೀಶ್ ಎಂಬವರಿಗೆ ಸೇರಿದ್ದು, ಸುಮಾರು 8 ಲಕ್ಷ ರೂಪಾಯಿ ಮೌಲ್ಯದ ಜೋಳ ಬೆಂಕಿಗಾಹುತಿಯಾಗಿದೆ.

ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

MYS FIRE 5

MYS FIRE 4

MYS FIRE 3

MYS FIRE 2

Share This Article
Leave a Comment

Leave a Reply

Your email address will not be published. Required fields are marked *