Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ವನ್ಯಜೀವಿಯಿಂದ ಜೀವಹಾನಿ – ಸ್ಥಳ ಭೇಟಿಗೆ ಈಶ್ವರ್ ಖಂಡ್ರೆ ಸೂಚನೆ

Public TV
Last updated: July 21, 2023 9:37 pm
Public TV
Share
2 Min Read
Eshwara Khandre
SHARE

– ಒತ್ತುವರಿ ತೆರವಿಗೆ ಆದೇಶ

ಬೆಂಗಳೂರು: ರಾಜ್ಯದ ಯಾವುದೇ ಭಾಗದಲ್ಲಿ ವನ್ಯಜೀವಿಗಳ (Wild Animal) ದಾಳಿಯಿಂದ ಮಾನವ ಪ್ರಾಣಿ ಹಾನಿ ಆದರೆ, ಆಯಾ ವಲಯದ ಉನ್ನತ ಅರಣ್ಯಾಧಿಕಾರಿಗಳು ಆದ್ಯತೆಯ ಮೇಲೆ ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವನ ಹೇಳಿ, ಪರಿಹಾರ ನೀಡಬೇಕು ಮತ್ತು ಪ್ರಾಣಿಗಳ ಸೆರೆಗೆ ಅಥವಾ ಕಾಡಿಗೆ ಕಳುಹಿಸಲು ಕ್ರಮ ವಹಿಸಬೇಕು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ (Eshwara Khandre) ಸೂಚನೆ ನೀಡಿದ್ದಾರೆ.

ಶುಕ್ರವಾರ ಬೆಂಗಳೂರಿನ (Bengaluru) ತಮ್ಮ ಕಚೇರಿಯಲ್ಲಿ ಅರಣ್ಯ ವೃತ್ತಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಸಚಿವರು, ಕರಡಿಯ ದಾಳಿಯಿಂದ ಉತ್ತರ ಕನ್ನಡ ಜಿಲ್ಲೆ, ಯಲ್ಲಾಪುರ ವಿಭಾಗದ ಮರಗಡಿ ಗ್ರಾಮದಲ್ಲಿ ಜಮ್ಮು ಬಾಗು ಥೋರಟ್ (60) ಮೃತಪಟ್ಟಿರುವ ಬಗ್ಗೆ ಸಂತಾಪ ಸೂಚಿಸಿದ ಸಚಿವರು, ಕೂಡಲೇ ಪರಿಹಾರ ನೀಡುವಂತೆ ಆದೇಶ ನೀಡಿದರು.

Eshwara Khandre

ಒತ್ತುವರಿ ತೆರವಿಗೆ ಸೂಚನೆ:
ಧಾರವಾಡ ವಲಯದ ಕಲಘಟಗಿ ಬಳಿ 50 ಎಕರೆ ಅರಣ್ಯ ಭೂಮಿ ಒತ್ತುವರಿಯನ್ನು ತೆರವು ಮಾಡಿರುವ ಅಧಿಕಾರಿಗಳ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು, ಸಣ್ಣ ಮನೆ ಕಟ್ಟಿಕೊಂಡಿರುವ, 3 ಎಕರೆಗಿಂತ ಕಡಿಮೆ ಪ್ರದೇಶದಲ್ಲಿ ಕೃಷಿ ಮಾಡುತ್ತಿರುವ ಬಡವರ ವಿಷಯದಲ್ಲಿ ಮಾನವೀಯತೆ ತೋರಿ. ಅರಣ್ಯವನ್ನು ದೊಡ್ಡ ಪ್ರಮಾಣದಲ್ಲಿ ಒತ್ತುವರಿ ಮಾಡಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಿ ಎಂದು ಸೂಚಿಸಿದರು.

ವನಮಹೋತ್ಸವ:
ವನಮಹೋತ್ಸವದ ಅವಧಿಯಲ್ಲಿ ರಾಜ್ಯದಾದ್ಯಂತ ಯಾವ ಯಾವ ವೃತ್ತದಲ್ಲಿ ಎಷ್ಟು ಸಸಿ ನೆಡಲಾಗಿದೆ, ಎಷ್ಟು ಸಸಿಗಳನ್ನು ರೈತರಿಗೆ ನೀಡಲಾಗಿದೆ ಎಂಬ ವಿವರ ಪಡೆದ ಸಚಿವರು, ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಗುರಿ ಮೀರಿ ಸಾಧನೆ ಮಾಡಿ. ಮಳೆ ಕಡಿಮೆ ಇರುವ ಪ್ರದೇಶದಲ್ಲಿ ಈಗಾಗಲೇ ಬೆಳೆಸಿರುವ ಸಸಿಗಳನ್ನು ಮಳೆ ಹೆಚ್ಚಾಗಿ ಆಗಿರುವ ಪ್ರದೇಶದಲ್ಲಿ ನೆಟ್ಟು ಪೋಷಿಸಿ ಎಂದು ಸೂಚಿಸಿದರು. ಇದನ್ನೂ ಓದಿ: Nandini Milk: ನಂದಿನಿ ಹಾಲಿನ ದರ 3 ರೂ. ಹೆಚ್ಚಳ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅರಣ್ಯ ವ್ಯಾಪ್ತಿ ಮತ್ತು ಹಸಿರು ವಲಯ ವ್ಯಾಪ್ತಿ ಕಡಿಮೆ ಇರುವ ಬಗ್ಗೆ ಕಳಕಳಿ ವ್ಯಕ್ತಪಡಿಸಿದ ಸಚಿವರು, ಈ ಭಾಗದಲ್ಲಿ ಸರ್ಕಾರಿ ಕಚೇರಿಗಳ ಆವರಣ, ರಸ್ತೆಯ ಬದಿಗಳಲ್ಲಿ ಮತ್ತು ಸರ್ಕಾರಿ ಜಮೀನಿನಲ್ಲಿ ಎಲ್ಲೆಲ್ಲಿ ಸಸಿ ನೆಡಲು ಅವಕಾಶ ಇದೆಯೋ ಅಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡ ನೆಟ್ಟು, ಅದರ ಪೋಷಣೆಗೆ ಇತರ ಇಲಾಖೆಗಳ ನೆರವು ಪಡೆಯುವಂತೆ ತಿಳಿಸಿದರು.

ಸಭೆಯಲ್ಲಿ ಅರಣ್ಯ, ವನ್ಯಜೀವಿ ಮತ್ತು ಪರಿಸರ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಾದ ಸಂಜಯ್ ಬಿಜ್ಜೂರ್, ರಾಜೀವ್ ರಂಜನ್ ಮತ್ತಿತರರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಸಿಎಂ ಸಿದ್ದರಾಮಯ್ಯ ಶಾಸಕತ್ವ ಅಸಿಂಧು ಕೋರಿ ಅರ್ಜಿ – ಜು.28 ಕ್ಕೆ ಹೈಕೋರ್ಟ್‌ನಿಂದ ವಿಚಾರಣೆ

Web Stories

ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!..
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್
ನವಿಲಿನಂತೆ ಕಂಗೊಳಿಸಿದ ಮಲೈಕಾ
ನವಿಲಿನಂತೆ ಕಂಗೊಳಿಸಿದ ಮಲೈಕಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಬೋಲ್ಡ್ ಅವತಾರ ತಾಳಿದ ಪ್ರಣೀತಾ
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್


follow icon

TAGGED:bengaluruencroachmentEshwara Khandrewild animalಈಶ್ವರ್ ಖಂಡ್ರೆಒತ್ತುವರಿ ತೆರವುಬೆಂಗಳೂರುವನ್ಯ ಜೀವಿ
Share This Article
Facebook Whatsapp Whatsapp Telegram

You Might Also Like

Aamir Khan Sitaare Zameen Par premiere Salman Khans bodyguard stop the person Viral Video
Bollywood

ಸ್ಟೆಪ್ ಹತ್ತಿ ಓಡೋಡಿ ಬಂದ – ಅಪರಿಚಿತನನ್ನು ನೋಡಿ ಸಲ್ಲು ಶಾಕ್‌!

Public TV
By Public TV
2 minutes ago
Himachal Pradesh rain
Latest

ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ – ಹಲವೆಡೆ ಭೂಕುಸಿತ

Public TV
By Public TV
4 minutes ago
Amit Shah BGS Medical College Adichunchanagiri Mutt 1
Bengaluru City

ಬಿಜಿಎಸ್ ಮೆಡಿಕಲ್ ಕಾಲೇಜು ಆಸ್ಪತ್ರೆ ಉದ್ಘಾಟಿಸಿದ ಅಮಿತ್ ಶಾ – ಶ್ರೀಗಳ ಸೇವೆಗೆ ಶ್ಲಾಘನೆ

Public TV
By Public TV
6 minutes ago
Rina Sindhu
Crime

ಆಸ್ತಿಯ ದುರಾಸೆ, ರೋಗಿಯೊಂದಿಗೇ ಚಕ್ಕಂದ – ʻಪಾರಿತೋಷʼನ ಪ್ರೇಮಕ್ಕೆ ಪತಿಯನ್ನೇ ಕೊಂದ ಫಿಸಿಯೋಥೆರಪಿಸ್ಟ್‌ ಪತ್ನಿ

Public TV
By Public TV
11 minutes ago
dhruva sarja yamaha RD 350 byke
Cinema

ಅಣ್ಣನ ಬೈಕ್ ಓಡಿಸಿ ಭಾವುಕರಾದ ಧ್ರುವ ಸರ್ಜಾ

Public TV
By Public TV
16 minutes ago
Shubhanshu Shukla 3
Latest

ಆರನೇ ಬಾರಿಗೆ ಆಕ್ಸಿಯಮ್ ಮಿಷನ್ 4 ಮುಂದೂಡಿಕೆ- ಶುಭಾಂಶು ಅಂತರಿಕ್ಷ ಯಾನ ಮತ್ತೆ ವಿಳಂಬ

Public TV
By Public TV
27 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್
Welcome Back!

Sign in to your account

Username or Email Address
Password

Lost your password?