Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | 6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು

Belgaum

6 ವರ್ಷ ಪ್ರೀತಿಸಿ ಕೈಕೊಟ್ಟ, ಸಪ್ತಪದಿ ತುಳಿದವನೂ ಬೇಡವೆಂದ- ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿ ಕಂಗಾಲು

Public TV
Last updated: February 23, 2024 11:27 am
Public TV
Share
2 Min Read
BELAGAVI DHOKA
SHARE

ಬೆಳಗಾವಿ: ಪ್ರೀತಿಸಿ ಕೈಕೊಡುವುದರ ಜೊತೆಗೆ ಮದುವೆ ಮುರಿದ ಪಾಗಲ್ ಪ್ರೇಮಿ ಈಗ ಎಸ್ಕೇಪ್ ಆಗಿದ್ದಾನೆ. ಯುವಕನ ಹುಚ್ಚಾಟಕ್ಕೆ ಕುಟುಂಬಸ್ಥರು, ಸ್ಥಳೀಯರು ಯುವತಿಯ ಬೆನ್ನಿಗೆ ನಿಂತಿದ್ದು ಯುವತಿ ಪಾಗಲ್ ಪ್ರೇಮಿಯ ಮನೆ ಮುಂದೆ ನ್ಯಾಯಕ್ಕಾಗಿ ಇಡೀ ರಾತ್ರಿ ಪ್ರತಿಭಟನೆಗೆ ಕುಳಿತಿದ್ದಾರೆ.

BELAGAVI LOVE DHOKA 3

ಬೆಳಗಾವಿ (Belagavi) ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ಲವ್ ಸೆಕ್ಸ್ ದೋಖಾ ಪ್ರಕರಣ ನಡೆದಿದೆ. ಕಿತ್ತೂರು ಪಟ್ಟಣದ ನೇಕಾರ ಕಾಲೋನಿ ನಿವಾಸಿ ಮುತ್ತುರಾಜ್ ಇಟಗಿ ಎಂಬಾತ ಯುವತಿ ಬಾಳು ಹಾಳು ಮಾಡಿದವ. ಕಳೆದ ಆರು ವರ್ಷಗಳಿಂದ ಪರಸ್ಪರ ಪ್ರೀತಿಸಿದ ಯುವಕನೂ ಕೈಕೊಟ್ಟ, ಸಪ್ತಪದಿ ತುಳಿದ ಗಂಡನೂ ನೀ ನನಗೆ ಬೇಡ ಎಂದಿದ್ದು ಪಾಗಲ್ ಪ್ರೇಮಿಯ ಹುಚ್ಚಾಟಕ್ಕೆ ಯುವತಿಯ ಕುಟುಂಬ ಬೀದಿಗೆ ಬಂದಿದೆ. ಇದನ್ನೂ ಓದಿ: ರಾಮ ಭಕ್ತರಿದ್ದ ರೈಲಿಗೆ ಬೆದರಿಕೆ – ಬಂಧಿತ ವ್ಯಕ್ತಿ ಸಿ ಗ್ರೂಪ್‌ ನೌಕರ

BELAGAVI LOVE DHOKA

ಏನಿದು ಪ್ರಕರಣ?: ಕಳೆದ ಆರು ವರ್ಷಗಳಿಂದ ತಮ್ಮ ಮನೆಯ ಪಕ್ಕದ ಮನೆಯ ಯುವತಿಯನ್ನು ಪ್ರೀತಿಸುತ್ತಿದ್ದ ಮುತ್ತುರಾಜ್ ಮದುವೆ ಆಗುವುದಾಗಿ ನಂಬಿಸಿ ಆಕೆಯ ಜೊತೆಗೆ ದೈಹಿಕ ಸಂಬಂಧ ಬೆಳೆಸಿದ್ದನು. ಸಾಲದೆಂಬಂತೆ ಇಬ್ಬರ ಖಾಸಗಿ ವೀಡಿಯೋ, ಫೋಟೋಗಳನ್ನು ಸಂಗ್ರಹಿಸಿಟ್ಟುಕೊಂಡಿದ್ದನು. ಆರು ವರ್ಷಗಳ ಕಾಲ ಯುವತಿ ಜೊತೆಗೆ ಸುತ್ತಾಡಿ ಕುಟುಂಬಸ್ಥರು ಮದುವೆಗೆ ಒಪ್ಪುತ್ತಿಲ್ಲ. ನೀನು ಬೇರೆ ಮದುವೆ ಆಗು ಎಂದು ದಿಢೀರ್ ಮದುವೆ ಆಗಲ್ಲವೆಂದು ಕೈ ಎತ್ತಿದ್ದಾನೆ. ಬಳಿಕ ಪೋಷಕರು ತೋರಿಸಿದ್ದ ವರನ ಜೊತೆಗೆ ಕೆಲ ದಿನಗಳ ಹಿಂದಷ್ಟೇ ಖಾನಾಪುರ ತಾಲೂಕಿನ ಯುವಕನ ಜೊತೆಗೆ ಯುವತಿಯ ವಿವಾಹ ಆಗಿತ್ತು.

ಮದುವೆಯ ಮರುದಿನವೇ ತವರುಮನೆಗೆ: ಸಾಲಸೋಲ ಮಾಡಿದ ಪೋಷಕರು, ಪುತ್ರಿಯ ಮದುವೆ ಮಾಡಿಕೊಟ್ಟಿದ್ದರು.ಮದುವೆ ಆದ ಮೊದಲ ದಿನವೇ ವರನ ಮನೆಯಲ್ಲಿ ಪಾಗಲ್ ಪ್ರೇಮಿಯ ಹೈಡ್ರಾಮಾ ಮಾಡಿದ್ದು, ಗಂಡನ ಮನೆಗೆ ಹೋಗಿ ವರನ ಸಂಬಂಧಿಗೆ ಯುವತಿ ಜೊತೆಗಿನ ಖಾಸಗಿ ವೀಡಿಯೋ ಶೇರ್ ಮಾಡಿದ್ದಾನೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಯುವತಿ ಪೋಷಕರ ಜೊತೆಗೆ ವರನ ಪೋಷಕರು ವಾಗ್ವಾದ ನಡೆಸಿದ್ದಾರೆ. ಮದುವೆ ಆದ ಮೊದಲ ದಿನವೇ ನೀ ನನಗೆ ಬೇಡವೆಂದು ತವರು ಮನೆಗೆ ವಧುವನ್ನ ಕಳುಹಿಸಿದ್ದಾರೆ. ತಮ್ಮದೇ ನೂತನ ಮನೆಯ ಗೃಹ ಪ್ರವೇಶ ಇದ್ದರೂ ಗೈರಾಗಿ ಎಸ್ಕೆಪ್ ಆಗಿದ್ದಾನೆ‌‌. ಇನ್ನು ನ್ಯಾಯ ಕೊಡಿಸುವಂತೆ ಎರಡ್ಮೂರು ಸಲ ಕಿತ್ತೂರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಆದರೆ ಕಿತ್ತೂರು ಪಿಎಸ್ ಐ ಸಕಾರಾತ್ಮಕ ಸ್ಪಂದನೆ ಮಾಡಿಲ್ಲ ಎಂದು ಆರೋಪಿಸಿದ್ದಾರೆ.

BELAGAVI LOVE DHOKA 1

ಪ್ರಿಯಕರನ ಮನೆ ಮುಂದೆ ಧರಣಿ: ಜೀವನ ಹಾಳು ಮಾಡಿದ ಪಾಗಲ್ ಪ್ರೇಮಿ ಮುತ್ತುರಾಜ್ ಮನೆ ಎದುರು ಯುವತಿ ಪ್ರತಿಭಟನೆಗೆ ಮುಂದಾಗಿದ್ದು, ಯುವತಿ ಮನೆ ಎದುರು ಬರುತ್ತಿದ್ದಂತೆಯೇ‌ ಮುತ್ತುರಾಜ್‌ನ ಸಹೋದರಿಯರು ಬಾಗಿಲು ಹಾಕಿಕೊಂಡು ಒಳಗೆ ಕುಳಿತುಕೊಂಡಿದ್ದಾರೆ. ಈ ವೇಳೆ ಮುತ್ತುರಾಜ್ ಪೋಷಕರು, ಸಹೋದರಿಯರ ವಿರುದ್ಧ ಯುವತಿ ಪೋಷಕರ ಆಕ್ರೋಶ ವ್ಯಕ್ತಪಡಿಸಿದರು. ಉಭಯ ಕುಟುಂಬಸ್ಥರ ಮಧ್ಯೆ ಕೆಲಹೊತ್ತು ವಾಗ್ವಾದ ನಡೆದಿದ್ದು, ಹೊಸ ಮನೆಯಲ್ಲಿ ಹೈಡ್ರಾಮಾ ಸೃಷ್ಟಿಯಾಗಿತ್ತು. ಪೋಷಕರು ಮನೆ ಒಳಗಿದ್ದರೆ, ಇತ್ತ ರಾತ್ರಿಯಿಡಿ ಮನೆ ಮುಂದೆಯೇ ಯುವತಿ ಹಾಗೂ ತಾಯಿ ಕುಳಿತು ಪ್ರತಿಭಟಿಸಿದರು. ನಮ್ಮ ಪುತ್ರಿಯನ್ನು ಮದುವೆ ಮಾಡಿಕೊಂಡು ಬಾಳು ಕೊಡುವಂತೆ ಮುತ್ತುರಾಜ್‌ಗೆ ಯುವತಿಯ ಪೋಷಕರು ಆಗ್ರಹಿಸಿದರು.

TAGGED:belagavilovemarriageyouthಪ್ರೇಮಿಬೆಳಗಾವಿಮದುವೆಯುವಕಯುವತಿಲವ್
Share This Article
Facebook Whatsapp Whatsapp Telegram

Cinema news

Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi
Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories

You Might Also Like

HC Balakrishna zameer
Bengaluru City

ಪಕ್ಷಕ್ಕಿಂತ ಯಾರೂ ದೊಡ್ಡವರಲ್ಲ – ಪರೋಕ್ಷವಾಗಿ ಜಮೀರ್ ವಿರುದ್ಧ ಕ್ರಮಕ್ಕೆ ಬಾಲಕೃಷ್ಣ ಒತ್ತಾಯ

Public TV
By Public TV
26 minutes ago
HC BALAKRISHNA
Bengaluru City

ನಾಯಕತ್ವ ಬದಲಾವಣೆ ಚರ್ಚೆ ಮುಗಿದ ಅಧ್ಯಾಯ ಅಲ್ಲ: ಹೆಚ್.ಸಿ.ಬಾಲಕೃಷ್ಣ

Public TV
By Public TV
47 minutes ago
congress mlas randeep singh surjewala
Bengaluru City

ಕಾಂಗ್ರೆಸ್‌ನಲ್ಲಿ ಸಂಪುಟ ಪುನಾರಚನೆ ಸರ್ಕಸ್ – 12 ಶಾಸಕರಿಂದ ರಣದೀಪ್ ಸುರ್ಜೇವಾಲ ಭೇಟಿ

Public TV
By Public TV
1 hour ago
krishna river 200361 960 720
Latest

ಕೃಷ್ಣಾ ನದಿಯಲ್ಲಿ ಕುರಿಗಾಹಿ ಮೇಲೆ ಮೊಸಳೆ ದಾಳಿ – ಬಲಗೈ ಕಟ್‌

Public TV
By Public TV
2 hours ago
Vinay Kulkarni 1 1
Bengaluru City

ಸೆಲ್‌ ಒಳಗೆ ಹೋಗ್ತಿದ್ದಂತೆ ಕಣ್ಣೀರು – ಪರಪ್ಪನ ಅಗ್ರಹಾರ ಜೈಲಲ್ಲಿ ಇಡೀ ರಾತ್ರಿ ನಿದ್ದೆ ಮಾಡದ ಕುಲಕರ್ಣಿ

Public TV
By Public TV
2 hours ago
pm modi mann ki baat
Latest

ಮಹಿಳೆಯರನ್ನು ಗೌರವಿಸುವುದು ದೇಶವನ್ನೇ ಗೌರವಿಸಿದಂತೆ: ಮಹಿಳಾ ಮೀಸಲಾತಿ ಕಾನೂನು ಶ್ಲಾಘಿಸಿದ ಮೋದಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?