Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪತ್ನಿ ಕೊಲೆ ಆರೋಪದಲ್ಲಿ ಪತಿಗೆ ಜೈಲು ಶಿಕ್ಷೆ – 7 ವರ್ಷಗಳ ನಂತ್ರ ಹೆಂಡ್ತಿ ಪತ್ತೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಪತ್ನಿ ಕೊಲೆ ಆರೋಪದಲ್ಲಿ ಪತಿಗೆ ಜೈಲು ಶಿಕ್ಷೆ – 7 ವರ್ಷಗಳ ನಂತ್ರ ಹೆಂಡ್ತಿ ಪತ್ತೆ

Latest

ಪತ್ನಿ ಕೊಲೆ ಆರೋಪದಲ್ಲಿ ಪತಿಗೆ ಜೈಲು ಶಿಕ್ಷೆ – 7 ವರ್ಷಗಳ ನಂತ್ರ ಹೆಂಡ್ತಿ ಪತ್ತೆ

Public TV
Last updated: March 3, 2020 1:56 pm
Public TV
Share
2 Min Read
familyy 1
SHARE

– ಪ್ರಿಯಕರ, 2 ಮಕ್ಕಳ ಜೊತೆ ಪತ್ನಿ ಪತ್ತೆ
– ಪೊಲೀಸರ ಮುಂದೆ ಮುಗ್ಧ ಎಂದು ಸಾಬೀತು ಪಡಿಸಿದ

ಭುವನೇಶ್ವರ: ವ್ಯಕ್ತಿಯೊಬ್ಬ ಪತ್ನಿ ಕೊಲೆ ಮಾಡಿದ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಹೊರಬಂದಿದ್ದನು. ನಂತರ ತಾನೂ ತಪ್ಪು ಮಾಡಿಲ್ಲವೆಂದು ಸಾಬೀತುಪಡಿಸಲು ಪ್ರಿಯಕರನ ಜೊತೆ ಓಡಿ ಹೋಗಿದ್ದ ಪತ್ನಿಯನ್ನು ಪೊಲೀಸರ ಮುಂದೆ ತಂದು ನಿಲ್ಲಿಸಿರುವ ಘಟನೆ ಒಡಿಶಾದ ಪಟ್ಕುರಾದ ಚೌಲಿಯಾ ಗ್ರಾಮದಲ್ಲಿ ನಡೆದಿದೆ.

ಅಭಯ್ ಸುತಾರ್ ಪತ್ನಿಯನ್ನ ಕೊಲೆ ಮಾಡಿದ್ದ ಆರೋಪದ ಮೇಲೆ ಜೈಲು ಶಿಕ್ಷೆ ಅನುಭವಿಸಿದ್ದಾನೆ. ಸೋಮವಾರ ಪುರಿ ಜಿಲ್ಲೆಯ ಪಿಪಿಲಿ ಪ್ರದೇಶದಲ್ಲಿ ಆತನ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಪೊಲೀಸರು ವಶಕ್ಕೆ ಪಡೆದ ನಂತರ ಆತ ತಪ್ಪಿತಸ್ಥನಲ್ಲ ಎಂದು ಸಾಬೀತಾಗಿದೆ.

Legistify Forced Marriage

ಏನಿದು ಪ್ರಕರಣ?
ಪಟ್ಕುರಾದ ಚೌಲಿಯಾ ಗ್ರಾಮದ ನಿವಾಸಿ ಅಭಯ್ ಸುತಾರ್ ಫೆಬ್ರವರಿ 7, 2013 ರಂದು ಸಮಗೋಲಾ ಗ್ರಾಮದ ಇತಿಶ್ರೀಯನ್ನು ಮದುವೆಯಾಗಿದ್ದನು. ಆದರೆ ಮದುವೆಯಾದ ಕೇವಲ ಎರಡು ತಿಂಗಳಿಗೆ ಇತಿಶ್ರೀ ಮನೆಯಿಂದ ನಾಪತ್ತೆಯಾಗಿದ್ದಳು. ಅಭಯ್ ತೀವ್ರ ಹುಡುಕಾಟ ನಡೆಸಿದರೂ ಇತಿಶ್ರೀ ಪತ್ತೆಯಾಗಿರಲಿಲ್ಲ. ಕೊನೆಗೆ 2013 ಏಪ್ರಿಲ್ 20, ರಂದು ಪಟ್ಕುರಾ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರನ್ನು ದಾಖಲಿಸಿದ್ದನು.

jail

ಇತ್ತ ಇತಿಶ್ರೀ ತಂದೆ ಪ್ರಹಲ್ಲಾದ್ ಮೊಹರಾನಾ, ವರದಕ್ಷಿಣೆಗಾಗಿ ತನ್ನ ಮಗಳಿಗೆ ಪತಿ ಹಿಂಸೆ ಕೊಡುತ್ತಿದ್ದನು. ಅಲ್ಲದೇ ಆತನೇ ಮಗಳನ್ನು ಕೊಲೆ ಮಾಡಿ ದೇಹವನ್ನು ಯಾರಿಗೂ ತಿಳಿಯದಂತೆ ಹೂತಿದ್ದಾನೆಂದು ಎಂದು ಅಭಯ್ ವಿರುದ್ಧ ದೂರು ದಾಖಲಿಸಿದ್ದರು. ಇತಿಶ್ರೀ ತಂದೆ ನೀಡಿದ ದೂರಿನ ಮೇರೆಗೆ ಪೊಲೀಸರು ಅಭಯ್‍ನನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಸುಮಾರು ಒಂದು ತಿಂಗಳ ಕಾಲ ಜೈಲಿನಲ್ಲಿದ್ದ ನಂತರ ಜಾಮೀನಿನ ಮೇಲೆ ಅಭಯ್ ಬಿಡುಗಡೆಯಾಗಿದ್ದಾನೆ.

dowry copy

ಪ್ರಿಯಕರನೊಂದಿಗೆ ಪತ್ನಿ ಪತ್ತೆ:
ಜೈಲಿನಿಂದ ಬಿಡುಗಡೆಯಾದ ನಂತರ ಅಭಯ್, ಮಾಡದ ತಪ್ಪಿಗೆ ಜೈಲು ಶಿಕ್ಷೆ ಅನುಭವಿಸಿದ ಹಿನ್ನೆಲೆಯಲ್ಲಿ ಇತಿಶ್ರೀಯನ್ನು ಪತ್ತೆ ಮಾಡಿ ತಾನು ಮುಗ್ಧ ಎಂದು ಸಾಬೀತುಪಡಿಸಲು ನಿರ್ಧರಿಸಿದ್ದನು. ಅದರಂತೆಯೇ ಪತ್ನಿ ಪ್ರಿಯಕರನೊಂದಿಗೆ ಓಡಿಹೋಗಿರಬಹುದು ಎಂದು ಶಂಕಿಸಿ ನಿರಂತರವಾಗಿ ಪತ್ನಿಗಾಗಿ ಹುಡುಕಾಟ ನಡೆಸಿದ್ದಾನೆ. ಕೊನೆಗೆ ಇತಿಶ್ರೀ ಪಿಪಿಲಿ ಎಂಬ ಪ್ರದೇಶದಲ್ಲಿ ಪ್ರಿಯಕರನೊಂದಿಗೆ ವಾಸಿಸುತ್ತಿರುವುದು ಪತ್ತೆಯಾಗಿದೆ.

love hand wedding valentine day together holding hand 38810 3580

ಕೂಡಲೇ ಅಭಯ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಇತಿಶ್ರೀ ಮತ್ತು ಆಕೆಯ ಪ್ರಿಯಕರ ರಾಜೀವ್ ಇಬ್ಬರನ್ನೂ ಬಂಧಿಸಿ, ನ್ಯಾಯಾಲಕ್ಕೆ ಹಾಜರುಪಡಿಸಿದ್ದಾರೆ. ಈ ವೇಳೆ ಇತಿಶ್ರೀ, ನಾನು ಮದುವೆಗೂ ಮುನ್ನವೇ ರಾಜೀವ್‍ನನ್ನು ಪ್ರೀತಿ ಮಾಡುತ್ತಿದ್ದು, ಆತನೊಂದಿಗೆ ಸಂಬಂಧ ಹೊಂದಿದ್ದೆ. ಆದರೆ ನನ್ನ ಪೋಷಕರು ನಮ್ಮ ಪ್ರೀತಿಯನ್ನು ಒಪ್ಪಲಿಲ್ಲ. ಕೊನೆಗೆ ಅಭಯ್‍ನನ್ನು ಮದುವೆಯಾಗುವಂತೆ ಒತ್ತಾಯಿಸಿ ವಿವಾಹ ಮಾಡಿಸಿದ್ದರು ಎಂದು ಹೇಳಿದ್ದಾಳೆ.

ಮದುವೆಯಾದ ಎರಡು ತಿಂಗಳ ನಂತರ ಇತಿಶ್ರೀ ಪತಿಯ ಮನೆಯಿಂದ ರಾಜೀವ್ ಜೊತೆ ಓಡಿಹೋಗಿದ್ದಳು. ಇಬ್ಬರೂ ಗುಜರಾತ್‍ಗೆ ಓಡಿಹೋಗಿ ಏಳು ವರ್ಷಗಳ ಕಾಲ ಅಲ್ಲಿಯೇ ಇದ್ದರು. ಇವರಿಬ್ಬರಿಗೆ ಇಬ್ಬರೂ ಮಕ್ಕಳು ಕೂಡ ಇದ್ದರು. ಇತ್ತೀಚೆಗೆ ದಂಪತಿ ಒಡಿಶಾಗೆ ವಾಪಸ್ ಬಂದಿದ್ದಾರೆ. ರಾಜೀವ್ ಭುವನೇಶ್ವರದಲ್ಲಿ ಆಟೋರಿಕ್ಷಾ ಓಡಿಸುವ ಮೂಲಕ ಜೀವನ ಸಾಗಿಸುತ್ತಿದ್ದನು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

police 1

ಪೊಲೀಸರು ಇತಿಶ್ರೀಯನ್ನು ಪತ್ತೆ ಹಚ್ಚಲು ವಿಫಲರಾದ ಹಿನ್ನೆಲೆಯಲ್ಲಿ ನಾನೇ ಆಕೆಯನ್ನು ಹುಡುಕಬೇಕು ಎಂದು ನಿರ್ಧರಿಸಿದ್ದೆ. ಈ 7 ವರ್ಷಗಳಲ್ಲಿ ನಾನು ಅನೇಕ ಹಳ್ಳಿಗಳಲ್ಲಿ ಹುಡುಕಾಟ ನಡೆಸಿದ್ದೆ. ಇದೀಗ ನನ್ನ ಮುಗ್ಧತೆಯನ್ನು ನಾನು ಸಾಬೀತು ಪಡಿಸಿದ್ದೇನೆ. ನಾನು ಸಂತೃಪ್ತ ವ್ಯಕ್ತಿಯಾಗಿದ್ದೇನೆಂದು ಅಭಯ್ ಹೇಳಿದ್ದಾನೆ.

TAGGED:BhunaveshwarahusbandlovemarriagepoliceprisonPublic TVಜೈಲುಪತಿಪಬ್ಲಿಕ್ ಟಿವಿಪೊಲೀಸ್ಪ್ರೀತಿಭುನವೇಶ್ವರಮದುವೆ
Share This Article
Facebook Whatsapp Whatsapp Telegram

Cinema news

Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories
Nora Fatehis Special Song in Jailer 2
ತಲೈವ ಜೊತೆ ಸೊಂಟ ಬಳುಕಿಸೋಕೆ ನೋರಾ ಫತೇಹಿ ರೆಡಿ
Latest South cinema Top Stories
KGF Co Director Kirtan Nadagouda
KGF ಸಹ-ನಿರ್ದೇಶಕ ಕೀರ್ತನ್ ನಾಡಗೌಡರ 4 ವರ್ಷದ ಮಗು ಲಿಫ್ಟ್‌ ಅಪಘಾತದಲ್ಲಿ ಸಾವು
Cinema Latest Sandalwood Top Stories
ravichandran bigg boss
ಬಿಗ್‌ ಬಾಸ್‌ ಮನೆಗೆ ಕ್ರೇಜಿಸ್ಟಾರ್‌ ಎಂಟ್ರಿ – ತನ್ನ ಹೃದಯ ಕದ್ದ ಚೆಲುವೆ ಬಗ್ಗೆ ಮಾತಾಡಿದ ರವಿಚಂದ್ರನ್‌
Cinema Latest Top Stories TV Shows

You Might Also Like

Brahma putra river
Latest

ವಿಶ್ವದ ಅತಿದೊಡ್ಡ ಅಣೆಕಟ್ಟು ನಿರ್ಮಾಣ ಮಾಡಲು ಮುಂದಾದ ಚೀನಾ

Public TV
By Public TV
1 minute ago
Fogg weather
Latest

16 ರಾಜ್ಯಗಳಿಗೆ ದಟ್ಟ ಮಂಜು –  ಉತ್ತರಾಖಂಡ, ಮಧ್ಯಪ್ರದೇಶಕ್ಕೆ ಶೀತ ಗಾಳಿ ಅಲರ್ಟ್ ನೀಡಿದ IMD  

Public TV
By Public TV
22 minutes ago
mysuru muda
Bengaluru City

ಮುಡಾ ಹಗರಣ – ಡಿ.23ಕ್ಕೆ ಸಿಎಂ ಭವಿಷ್ಯ ನಿರ್ಧಾರ

Public TV
By Public TV
23 minutes ago
Mahesh Shetty Thimarodi 1
Dakshina Kannada

ಮಾನ್ವಿಗೆ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು

Public TV
By Public TV
1 hour ago
pub party
Bengaluru City

ಪಬ್‌ನಲ್ಲಿ ಯುವತಿಯ ಮೊಬೈಲ್ ನಂಬರ್ ಕೇಳಿ ಕಿರುಕುಳ – ಕನ್ನಡ ಸಂಘಟನೆ ಮುಖಂಡನ ವಿರುದ್ಧ FIR

Public TV
By Public TV
1 hour ago
Priyanka Gandhi Meets Nitin Gadkari To Pitch Kerala Road Projects
Latest

ರಾಹುಲ್‌ ಕೆಲ್ಸ ಮಾಡಿ ನಿಮ್ಮ ಕೆಲ್ಸ ಮಾಡಿಲ್ಲ ಅಂದ್ರೆ ದೂರುತ್ತೀರಿ ಅಲ್ವಾ – ಪ್ರಿಯಾಂಕಾ ಕಾಲೆಳೆದ ಗಡ್ಕರಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?