ರಾಯಚೂರು: ರೈಲಿಗೆ ತಲೆಕೊಟ್ಟು ಪ್ರೇಮಿಗಳಿಬ್ಬರು (Lovers) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ರಾಯಚೂರು ಸಮೀಪದ ಕೃಷ್ಣ ರೈಲ್ವೆ ನಿಲ್ದಾಣ ಬಳಿ ನಡೆದಿದೆ.
ತೆಲಂಗಾಣದ ಎಮ್ಮಿಗನೂರು ಮೂಲದ ಶಿವಕುಮಾರ್ (26), ಅನಿತಾ (17) ಮೃತ ಪ್ರೇಮಿಗಳು. ಇಬ್ಬರೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ನ 19ನೇ ಮಹಡಿಯಿಂದ ಬಿದ್ದು ಮಹಿಳೆ ಸಾವು
ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಮಾಹಿತಿ ತಿಳಿದು ಸ್ಥಳಕ್ಕೆ ರಾಯಚೂರು ರೈಲ್ವೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ರಾಯಚೂರು ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದಿನ 4 ದಿನ ರಾಜ್ಯದಲ್ಲಿ ಮಳೆ