Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

60 ಸಾವಿರ ಹಸುಗಳನ್ನು ಬಲಿ ಪಡೆದ ಲಂಪಿ ವೈರಸ್ ಕರ್ನಾಟಕಕ್ಕೆ ಎಂಟ್ರಿ

Public TV
Last updated: October 8, 2022 3:09 pm
Public TV
Share
2 Min Read
COW 4
SHARE

ಚಿಕ್ಕಬಳ್ಳಾಪುರ: ರಾಜಸ್ಥಾನದಲ್ಲಿ (Rajasthana) 60 ಸಾವಿರಕ್ಕೂ ಹೆಚ್ಚು ಹಸುಗಳನ್ನು ಬಲಿ ಪಡೆದಿದ್ದ ಲಂಪಿ ವೈರಸ್ (Lumpy virus) ಇದೀಗ ಕರ್ನಾಟಕಕ್ಕೂ (Karnataka) ಲಗ್ಗೆಯಿಟ್ಟಿದೆ.

ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯೊಂದರಲ್ಲೇ ನೂರಾರು ಹಸುಗಳಿಗೆ (Cow) ರೋಗ ಕಾಣಿಸಿಕೊಂಡಿದ್ದು, ಮುಂಜಾಗ್ರತ ಕ್ರಮವಾಗಿ ಜಿಲ್ಲಾಡಳಿತ ಜಾನುವಾರು ಜಾತ್ರೆಯನ್ನೇ ನಿಷೇಧಿಸಿದೆ. ಇದನ್ನೂ ಓದಿ: ಜಗತ್ತನ್ನು ಅಚ್ಚರಿಗೊಳಿಸಿದ ISRO – ಚಂದ್ರನ ಮೇಲ್ಮೈಯಲ್ಲಿ ದೊಡ್ಡ ಪ್ರಮಾಣದ ಸೋಡಿಯಂ ಪತ್ತೆಹಚ್ಚಿದ ಚಂದ್ರಯಾನ-2

COW

ರಾಜಸ್ಥಾನದಲ್ಲಿ (Rajastana) 11 ಲಕ್ಷ ಹಸುಗಳಿಗೆ ವೈರಸ್ ಕಾಣಿಸಿಕೊಂಡಿದೆ. ಅದರಲ್ಲಿ 60 ಸಾವಿರಕ್ಕೂ ಹೆಚ್ಚು ಹಸುಗಳು ಮೃತಪಟ್ಟಿವೆ. ಅವುಗಳನ್ನು ರಕ್ಷಿಸುವ ನಿಟ್ಟಿನಲ್ಲಿ ಸರ್ಕಾರ ಲಸಿಕೆ ಹಾಕಿಸುತ್ತಿದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 42 ಗ್ರಾಮಗಳಿಗೆ ವೈರಸ್ ಎಂಟ್ರಿ ಕೊಟ್ಟಿದ್ದು, ಕಳೆದ 20 ದಿನಗಳಲ್ಲಿ 184 ಹಸುಗಳಿಗೆ ಕಾಯಿಲೆ ಕಾಣಿಸಿಕೊಂಡಿದೆ. ರೋಗಬಾಧೆಗೆ ತುತ್ತಾಗಿರುವ ಹಸುಗಳು ವಿಲವಿಲ ಒದ್ದಾಡುತ್ತಿವೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಜನರಿಗೆ ಹೈನುಗಾರಿಕೆಯೇ ಕುಲ ಕಸುಬು, ದೈನಂದಿನ ಆರ್ಥಿಕ ಸಂಪನ್ಮೂಲವೂ ಸಹ ಅದೇ ಆಗಿದೆ. ಆದರೀಗ ಹಸುಗಳಿಗೆ ಚರ್ಮಗಂಟು ರೋಗ (Lumpy virus) ಕಾಣಿಸಿಕೊಂಡಿದ್ದು, ಹೈನುಗಾರಿಕೋದ್ಯಮಕ್ಕೆ ಪೆಟ್ಟು ನೀಡುತ್ತಿದೆ. ಇದನ್ನೂ ಓದಿ: ಲಿಂಪಿ ವೈರಸ್ ಕಾಟ: ಹಾಲಿನ ಸಂಗ್ರಹ ಕುಸಿತ – ಸಿಹಿ ತಿಂಡಿಗಳ ಬೆಲೆ ದಿಢೀರ್ ಏರಿಕೆ

COW 3

ಚಿಕ್ಕಬಳ್ಳಾಪುರ ಜಿಲ್ಲೆಯೊಂದರಲ್ಲಿ ಕಳೆದ 20 ದಿನಗಳಿಂದ 184ಕ್ಕೂ ಹೆಚ್ಚು ಹಸುಗಳಲ್ಲಿ ಈ ಕಾಯಿಲೆ ಕಾಣಿಸಿಕೊಂಡಿದೆ. 42 ಗ್ರಾಮಗಳಲ್ಲಿ ಈ ಡೆಡ್ಲಿ ಖಾಯಿಲೆ ಕಾಣಿಸಿಕೊಂಡಿದ್ದು ರೋಗಬಾಧೆಗೆ ತುತ್ತಾಗಿರೋ ಜಾನುವಾರುಗಳು ವಿಲವಿಲ ಒದ್ದಾಡುತ್ತಿವೆ. ರಾಸುಗಳು ವೀಪರೀತ ಜ್ವರಕ್ಕೆ ಒಳಗಾಗುತ್ತಿವೆ. ಮೇವು ತಿನ್ನದೆ, ನೀರು ಕುಡಿಯದೇ ನಿತ್ರಾಣ ಸ್ಥಿತಿಗೆ ತಲುಪಿ ಸಾವನ್ನಪ್ಪುತ್ತಿವೆ. ಚಿಕಿತ್ಸೆ ಕೊಡಿಸಿದರೂ ಪ್ರಯೋಜನವಾಗುತ್ತಿಲ್ಲ. ಇದರಿಂದ ಹೈನುಗಾರಿಕೆ ಉದ್ಯಮದ ಮೇಲೆ ಪರಿಣಾಮ ಬೀರುತ್ತಿದೆ. ಅಲ್ಲದೇ ರೋಗಪೀಡಿದ ಹಸುವನ್ನು ಕಚ್ಚಿದ ಸೊಳ್ಳೆ, ನೊಣಗಳಿಂದ ಆರೋಗ್ಯವಂತ ಹಸುಗಳಿಗೂ ಕಾಯಿಲೆ ಹರಡುತ್ತಿದೆ. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಜಿಲ್ಲಾಡಳಿತ ಜಾನುವಾರು ಜಾತ್ರೆ ನಿಷೇಧಿಸಿ ಆದೇಶ ಹೊರಡಿಸಿದೆ.

COW 2

ಅಕ್ಟೋಬರ್ 1 ರಿಂದ 30ರ ವರೆಗೆ ಜಾನುವಾರು ಜಾತ್ರೆಗಳನ್ನು ಮಾಡುವಂತಿಲ್ಲ ಎಂದು ಆದೇಶಿಸಿದೆ. ಪಶುಪಾಲನಾ ಸೇವಾ ಹಾಗೂ ಪಶುವೈದ್ಯ ಇಲಾಖೆ ಅಧಿಕಾರಿಗಳು ಗ್ರಾಮಗಳಿಗೆ ತೆರಳಿ ರೋಗಬಾಧೆಗೆ ಒಳಗಾದ ರಾಸುಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇದನ್ನೂ ಓದಿ: ರಶ್ಮಿಕಾ- ವಿಜಯ್ ದೇವರಕೊಂಡ ಜೋಡಿನ ಮತ್ತೆ ಬೆಸೆದ ‘ಲೈಗರ್’ ಸೋಲು

ಈ ಮಾರಣಾಂತಿಕ ಕಾಯಿಲೆಗೆ ಇನ್ನೂ ನಿಖರವಾದ ಲಸಿಕೆ ಕಂಡುಹಿಡಿದಿಲ್ಲ. ಆದರೂ ಸೋಂಕಿಗೆ ಒಳಗಾದ ಗ್ರಾಮಗಳ 5 ಕಿಮೀ ವ್ಯಾಪ್ತಿಯಲ್ಲೇ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಮಾರಣಾಂತಿಕ ಕಾಯಿಲೆಯಿಂದ ಹೈನುಗಾರಿಕೋದ್ಯಮಕ್ಕೆ ಪೆಟ್ಟುಬಿದ್ದಂತಾಗಿದೆ.

Live Tv
[brid partner=56869869 player=32851 video=960834 autoplay=true]

TAGGED:chikkaballapurcowGovernment of Karnatakalumpy virusVeterinary Departmentಕರ್ನಾಟಕ ಸರ್ಕಾರಪಶುವೈದ್ಯ ಇಲಾಖೆಲಂಪಿ ವೈರಸ್ಹಸು
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
60 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
1 hour ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
1 hour ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
2 hours ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
2 hours ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?