Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಚಂದ್ರ ಗ್ರಹಣ: ಪರಿಹಾರ ಏನು? ಯಾವ ರಾಶಿಗೆ ಶುಭ, ಅಶುಭ? ಗರ್ಭಿಣಿಯರು ಏನ್ ಮಾಡಬೇಕು?

Public TV
Last updated: July 27, 2018 3:49 pm
Public TV
Share
3 Min Read
chanadra grahana 1 3 1
SHARE

ಬೆಂಗಳೂರು: ಇಂದು ಕೇತುಗ್ರಸ್ತ ರಕ್ತ ಚಂದ್ರ ಗ್ರಹಣ ಸಂಭವಿಸಲಿದೆ. ಇದಕ್ಕೆ ಮಹರ್ಷಿ ಆನಂದ್ ಗುರುಜಿ ಅವರು ಪರಿಹಾರ ಸೂತ್ರಗಳನ್ನು ಸೂಚಿಸಿದ್ದಾರೆ.

ಈ ಬಾರಿ ಸಂಭವಿಸುತ್ತಿರುವ ಕೇತುಗ್ರಸ್ತ ಚಂದ್ರಗ್ರಹಣ ಬಹಳಷ್ಟು ಕ್ರೂರವಾಗಿದೆ. ಒಂದೇ ಮಾಸದಲ್ಲಿ ಸೂರ್ಯ ಗ್ರಹಣ ಮತ್ತು ಚಂದ್ರ ಗ್ರಹಣ ಬರುವ ಎರಡು ಗ್ರಹಣವಾಗಿದ್ದರಿಂದ ಇದು ತುಂಬಾ ಸಮಸ್ಯೆಯನ್ನುಂಟು ಮಾಡುತ್ತದೆ. ಈ ಗ್ರಹಣದಿಂದ ಉಂಟಾಗುವ ಸಮಸ್ಯೆ ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದ ವೃದ್ಧರವರೆಗೂ ಪರಿಣಾಮ ಬೀರುತ್ತದೆ ಎಂದು ಹೇಳಿದ್ದಾರೆ.

ಗ್ರಹಣ ಪರಿಹಾರ 1: ಚಿಕ್ಕಮಕ್ಕಳು ಏನ್ಮಾಡಬೇಕು?
ಸಣ್ಣ ಮಕ್ಕಳಿಗೆ ಸಂಜೆ 7.00 ಗಂಟೆ ಅಥವಾ ರಾತ್ರಿ 8.00 ಗಂಟೆವರೆಗೂ ಗ್ರಹಣ ಕಾಲವಾದ್ದರಿಂದ ಸಂಜೆ 6.00 ಗಂಟೆಯಿಂದ 7.00 ಗಂಟೆಯೊಳಗೆ ಊಟವನ್ನು ನೀಡಬೇಕು.

chanadra grahana 4 1

ಗ್ರಹಣ ಪರಿಹಾರ 3: ಗ್ರಹಣ ವೇಳೆ ಏನು ಮಾಡಬೇಕು?
ಗ್ರಹಣ ಸ್ಪರ್ಶ ಕಾಲ ಆರಂಭವಾಗುವುದು 11.54 ನಿಮಿಷ, ಗ್ರಹಣ ಮಧ್ಯಕಾಲ 1.52 ನಿಮಿಷ, ಗ್ರಹಣ ಮೋಕ್ಷ ಕಾಲ 3.49 ನಿಮಿಷವಾಗಿದೆ. ಆದ್ದರಿಂದ ಗ್ರಹಣ ಪ್ರಾರಂಭದ ಕಾಲದಲ್ಲಿ ಅಂದರೆ ಸಂಜೆ 4.30ರ ಒಳಗಾಗಿ ಮನೆಯಲ್ಲಿರುವ ಎಲ್ಲ ಪದಾರ್ಥಗಳಿಗೂ ಒಂದಿಷ್ಟು ದರ್ಬೆಯನ್ನು ಹಾಕಿ. ದೇವಾಲಯದಲ್ಲಿ, ಹುಲ್ಲು ಬೆಳೆದಿರುವ ಕಡೆಗಳಲ್ಲಿ ಮತ್ತು ಅರ್ಚಕರು, ಪೂಜಾರಿ, ಪೂಜಾ ಸಾಮಾಗ್ರಿ ಸಿಗುವ ಅಂಗಡಿಗಳಲ್ಲಿ, ಜ್ಯೋತಿಷಿಗಳ ಬಳಿ ದರ್ಬೆ ಸಿಗುತ್ತದೆ.

ಗ್ರಹಣ ಪರಿಹಾರ 4: ಗರ್ಭಿಣಿಯರು ಏನು ಮಾಡಬೇಕು?
ಮನೆಯಲ್ಲಿ ಗರ್ಭಿಣಿಯರು ಇದ್ದರೆ ಸಾಧ್ಯವಾದಷ್ಟು ಮನೆಯಲ್ಲಿರುವ ಕಿಟಕಿ, ಬಾಗಿಲು ಎಲ್ಲವನ್ನು ಮುಚ್ಚಿ. ಇಲ್ಲವಾದರೆ ಮನೆಯಲ್ಲಿಯೇ ಒಂದು ಕೋಣೆಯಲ್ಲಿ ಕುಳಿತುಕೊಂಡು ಒಂದು ಕಿರಣವೂ ರೂಮಿಗೆ ಬೀಳದಂತೆ ನೋಡಿಕೊಳ್ಳಬೇಕು. ಮುಂದೆ ಹುಟ್ಟುವ ಮಗುವಿಗೆ ಯಾವುದೇ ತೊಡಕು, ತೊಂದರೆ ಉಂಟಾಗದೇ ಇರಲು ಈ ರೀತಿ ಮಾಡುವುದು ಉತ್ತಮವಾಗಿದೆ.

chanadra grahana 2 1

ಗ್ರಹಣ ಪರಿಹಾರ 5: ರಾಶಿಫಲ ಹೇಗಿದೆ?
ಗ್ರಹಣದಲ್ಲೂ ಕೆಲವು ರಾಶಿಯವರಿಗೆ ಶುಭಫಲವನ್ನು ಉಂಟು ಮಾಡುತ್ತದೆ. ಮೇಷ, ಸಿಂಹ, ವೃಶ್ಚಿಕ ಮತ್ತು ಮೀನ ಈ ರಾಶಿಯವರು ಚಂದ್ರ ಗ್ರಹಣದಿಂದ ದೂರವಿದ್ದು, ಯಾವುದೇ ಗ್ರಹಣದ ದೋಷವೂ ಇಲ್ಲ. ಆದರೆ ರಾತ್ರಿ 10 ಗಂಟೆಯ ಮೇಲೆ ಊಟ ಮಾಡಬೇಡಿ ಅದು ಒಳ್ಳೆಯದಲ್ಲ.

ಈ ಗ್ರಹಣದಿಂದ ತುಲಾ, ಮಿಥುನ, ಮಕರ ಮತ್ತು ಕುಂಭ ಈ ನಾಲ್ಕು ರಾಶಿಯವರಿಗೆ ಸಮಸ್ಯೆ ಇದೆ. ಸಮಸ್ಯೆಯನ್ನು ನಿವಾರಿಸಲು ದೇವಾಲಯಕ್ಕೆ ಹೋಗಬೇಕು, ಇಲ್ಲ ಮನೆಯಲ್ಲಿಯೇ ದೇವರಲ್ಲಿ ಪ್ರಾರ್ಥನೆ ಮಾಡಬೇಕು. ದೇವಾಲಯದಲ್ಲಿ ನಡೆಯುವ ಪೂಜೆಗಳಲ್ಲಿ ಪಾಲ್ಗೊಳ್ಳಬೇಕು. ಮನೆಯಲ್ಲಿರುವ ಹಿರಿಯ ಪಾದ ಮುಟ್ಟಿ ನಮಸ್ಕರಿಸಬೇಕು. ಸಾಧ್ಯವಾದರೆ ಗೋ ಪ್ರಾರ್ಥನೆ ಮಾಡಬೇಕು. ಗೋ ಮೂತ್ರವನ್ನು ತಲೆಗೆ ಸಿಂಪಡಿಸಿಕೊಳ್ಳಬೇಕು. ವೃಷಭ, ಕರ್ಕಾಟಕ, ಧನಸ್ಸು ಹಾಗು ಕನ್ಯಾ ಈ ರಾಶಿಯವರು ಅಧಿಕ ಭಯ ಪಡುವ ಅವಶ್ಯಕತೆ ಇಲ್ಲ.

chanadra grahana 3 1

ಗ್ರಹಣ ಪರಿಹಾರ 6: ಮೊಸರನ್ನದಿಂದ ಒಳ್ಳೆಯದು:
ಗ್ರಹಣಕ್ಕೂ ಮುನ್ನ ಮನೆಯಲ್ಲಿ ತುಪ್ಪದ ದೀಪವನ್ನು ಹಚ್ಚಬೇಕು. ಜೊತೆಗೆ ಮೊಸರನ್ನವನ್ನು ಮಾಡಿ ಅದನ್ನು ನಿಮ್ಮ ಮನೆ ಮಹಡಿಯ ಮೇಲೆ ಸ್ವಲ್ಪ ಇಡಬೇಕು. ಇದರಿಂದ ಮನೆ ಶಾಂತಿಯಾಗುತ್ತದೆ. ಯಾವುದೇ ತೊಂದರೆಯಾಗುವುದಿಲ್ಲ.

ಗ್ರಹಣ ಪರಿಹಾರ 7: ಚಂದ್ರನಿಗೆ ಮುತ್ತುಗ ವೃಕ್ಷ ಇಷ್ಟ. ಆದ್ದರಿಂದ ಗ್ರಹಣ ಕಾಲ ಪ್ರಾರಂಭ, ಅಂತ್ಯ ಅಥವಾ ಮಾರನೆಯ ದಿನ ಅಂತಹ ಮುತ್ತಗ ವೃಕ್ಷ ಎಲ್ಲಾದರೂ ಇದ್ದರೆ ಅದಕ್ಕೆ 11 ನಮಸ್ಕಾರ ಹಾಕಿ. ಜೊತೆಗೆ ಒಂದು ಹಿಡಿ ಅಕ್ಕಿ, ಹಾಲು, ಮೊಸರನ್ನು ಮರದ ಬುಡಕ್ಕೆ ಹಾಕಿದರೆ ಒಳ್ಳೆಯದು. ದರ್ಬೆ ಮತ್ತು ಮುತ್ತುಗ ಎರಡನ್ನು ಒಂದು ಕಡೆ ಇಟ್ಟು ಪ್ರದಕ್ಷಿಣೆ ಹಾಕಿದರೆ ಗ್ರಹಣ ದೋಷ ಶೀಘ್ರವಾಗಿ ದೂರವಾಗುತ್ತದೆ.

ಗ್ರಹಣ ಪರಿಹಾರ 8: ವಯಸ್ಸಾದ ಹಿರಿಯರು ರಾಮ, ದಾಸ, ಕೃಷ್ಣ ಆರಾಧನೆ ಮಾಡಬೇಕು. ಗ್ರಹಣ ಮುಗಿಯವರೆಗೂ ದೇವತಾ ಆರಾಧನೆಯಲ್ಲಿ ಇದ್ದರೆ ಶುಭವಾಗುತ್ತದೆ. ಆದಷ್ಟು ಸಂಜೆ 6 ಗಂಟೆಯಿಂದ 7 ಗಂಟೆಯೊಳಗೆ ಊಟವನ್ನು ಮಾಡಬೇಕು. ಆಸ್ಪತ್ರೆಯಲ್ಲಿ ಇರುವವರು, ಮಾತ್ರೆ ತೆಗೆದು ಕೊಳ್ಳುವವರು ಕೂಡ ಆದಷ್ಟು ಬೇಗ ಊಟವನ್ನು ಮುಗಿಸಬೇಕು.

TAGGED:BangaloreLunar eclipsePublic TVSolutionಚಂದ್ರ ಗ್ರಹಣಪಬ್ಲಿಕ್ ಟಿವಿಪರಿಹಾರಬೆಂಗಳೂರು
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Nandagokula Serial
ನಂದ-ಗೋಕುಲದಲ್ಲಿ ಧಾರಾವಾಹಿಯಲ್ಲಿ ಹೊಸ ಪ್ರಯತ್ನ
Cinema Latest Top Stories TV Shows
Dhurandhar Movie
ರಣ್ವೀರ್ ಸಿಂಗ್ ಸಿನಿಮಾ ಸೆಟ್ಟಲ್ಲಿ ನೂರಕ್ಕೂ ಹೆಚ್ಚು ತಂತ್ರಜ್ಞರಿಗೆ ಫುಡ್ ಪಾಯ್ಸನ್!
Bollywood Cinema Latest Top Stories
Kantara 1 1
ಕಾಂತಾರ-1 ಕಹಳೆ.. 100 ಕೋಟಿಗೆ ಆಂಧ್ರದ ವಿತರಣೆ ಹಕ್ಕು ಸೇಲ್
Cinema Latest Sandalwood South cinema Top Stories
Deepika Das
`ನಮ್ಮ ಹತ್ರ ಬರೋ ಅವಶ್ಯಕತೆ ಇಲ್ಲ’ – ಪುಷ್ಪಮ್ಮನಿಗೆ ಮತ್ತೆ ಟಾಂಗ್ ಕೊಟ್ಟ ದೀಪಿಕಾ ದಾಸ್
Cinema Latest Sandalwood Top Stories
Vishnuvardhans memorial
ವಿಷ್ಣು ಸಮಾಧಿ ನೆಲಸಮ, ಅಭಿಮಾನ್‌ ಸ್ಟುಡಿಯೋದ ಅವ್ಯವಹಾರ: ವಿಷ್ಣು ಫ್ಯಾನ್ಸ್ ಗರಂ
Cinema Latest Sandalwood Top Stories

You Might Also Like

GST
Latest

ಸೆ.3-4ಕ್ಕೆ ಜಿಎಸ್‌ಟಿ ಕೌನ್ಸಿಲ್ ಸಭೆ; ಮೋದಿಯ ದೀಪಾವಳಿ ಗಿಫ್ಟ್ ಘೋಷಣೆಯ ಬಗ್ಗೆ ಸಭೆಯಲ್ಲಿ ಅಂತಿಮ ನಿರ್ಧಾರ

Public TV
By Public TV
4 hours ago
Koppal School Ganesh
Districts

5,000 ದೀಪಗಳು, 4,000 ವಿದ್ಯಾರ್ಥಿಗಳಿಂದ ಬೃಹತ್ ಗಣೇಶ ಆಕೃತಿ ರಚನೆ

Public TV
By Public TV
4 hours ago
DJ Sound
Bengaluru City

ಗಣೇಶ ಹಬ್ಬ, ಈದ್ ಮಿಲಾದ್‌ಗೆ ಡಿಜೆ ನಿಷೇಧ; ಪೊಲೀಸರ ನಿರ್ಧಾರಕ್ಕೆ ಹೈಕೋರ್ಟ್ ಅಸ್ತು

Public TV
By Public TV
4 hours ago
Greater Noida Dowry Murder They Slapped Her Set Her On Fire Son Who Witnessed Mothers Murder
Crime

ಅಮ್ಮನ ಕೆನ್ನೆಗೆ ಹೊಡೆದು ಬೆಂಕಿ ಹಚ್ಚಿದ್ರು – ವರದಕ್ಷಿಣೆ ಕೊಲೆಗೆ ಸಾಕ್ಷಿಯಾದ ಪುಟ್ಟ ಕಂದ

Public TV
By Public TV
5 hours ago
v.somanna
Latest

ಸ್ವತಃ ದೇವರೇ ಹೇಳಿದ್ರೂ ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ರಾಜಕೀಯ ನಿವೃತ್ತಿ ಮಾತು

Public TV
By Public TV
5 hours ago
PM Modi and tejaswi yadav
Crime

ಮೋದಿ ಬಗ್ಗೆ ಅವಹೇಳನಕಾರಿ ಪೋಸ್ಟ್ – ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವಿರುದ್ಧ ಎಫ್‌ಐಆರ್

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?