Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್

Bengaluru City

ಮಹಾರಾಷ್ಟ್ರದ ತಕರಾರಿನ ಹಿಂದೆ ಬರೀ ರಾಜಕೀಯ ದುರುದ್ದೇಶ: ಎಂ.ಬಿ ಪಾಟೀಲ್

Public TV
Last updated: August 1, 2025 6:18 pm
Public TV
Share
2 Min Read
M B Patil
SHARE

– ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಳದಿಂದ ಸಾಂಗ್ಲಿ, ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಎನ್ನುವುದು ಅರ್ಥಹೀನ

ಬೆಂಗಳೂರು: ಕರ್ನಾಟಕವು ಆಲಮಟ್ಟಿ ಅಣೆಕಟ್ಟನ್ನು ಎತ್ತರಿಸುವುದರಿಂದ ಸಾಂಗ್ಲಿ ಮತ್ತು ಕೊಲ್ಲಾಪುರ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎನ್ನುವ ಮಹಾರಾಷ್ಟ್ರದ ತಕರಾರಿಗೆ ಅರ್ಥವಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ (M B Patil) ಕಿಡಿಕಾರಿದ್ದಾರೆ.

ಶುಕ್ರವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಅಣೆಕಟ್ಟನ್ನು (Alamatti Dam) ನಾವು ಕಟ್ಟುವುದಕ್ಕೂ ಮೊದಲೇ ಸಾಂಗ್ಲಿಯಲ್ಲಿ (Sangli) 1964, 1976, 1994 ಮತ್ತು 1997ರಲ್ಲಿ ಭೀಕರ ಪ್ರವಾಹ ಸೃಷ್ಟಿಯಾಗಿತ್ತು. ಸುಪ್ರೀಂ ಕೋರ್ಟ್ ಕೂಡ ಅಣೆಕಟ್ಟಿನ ಎತ್ತರವನ್ನು 524.256 ಮೀ.ಗೆ ನಾವು ಏರಿಸಬಹುದು ಎಂದು 2000ದಲ್ಲೇ ಹೇಳಿದೆ. ಇದಾದ ಮೇಲೂ ಮಹಾರಾಷ್ಟ್ರವು (Maharashtra) ನಮಗೆ ವಿರುದ್ಧವಾಗಿ 2005 ರಲ್ಲಿ ನ್ಯಾಯಾಧಿಕರಣಕ್ಕೆ ಹೋಯಿತು. ಆದರೆ, ಅದರ ಮಧ್ಯಂತರ ಮನವಿಯಲ್ಲೂ ತಿರಸ್ಕೃತಗೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಹೆಚ್‌ಎನ್ ವ್ಯಾಲಿ ನೀರನ್ನ ಸಂಪುಟ ಸದಸ್ಯರಿಗೆ ಕುಡಿಸಿ ಶುದ್ಧತೆ ಸಾಬೀತುಪಡಿಸಲಿ: ಸಚಿವ ಸುಧಾಕರ್‌ಗೆ ಸಂಸದ ಸುಧಾಕರ್‌ ಸವಾಲ್‌

ಆಲಮಟ್ಟಿ ಅಣೆಕಟ್ಟಿನ ಕಾರಣದಿಂದಾಗಿಯೇ ಮಹಾರಾಷ್ಟ್ರದ ಸಾಂಗ್ಲಿ ಮತ್ತು ಕೊಲ್ಲಾಪುರ (Kollapura) ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗುತ್ತದೆ ಎಂಬ ವಾದವನ್ನು ನ್ಯಾಯಮಂಡಳಿಯು ಪುರಸ್ಕರಿಸಿಲ್ಲ. ಈ ಸಂಬಂಧವಾಗಿ ನ್ಯಾಯಾಧಿಕರಣವು 2010 ಮತ್ತು 2013ರಲ್ಲಿ ಕೂಡ ವಿಸ್ತೃತ ವರದಿ ನೀಡಿದೆ. ಈ ವಿಚಾರದಲ್ಲಿ ಹಿಪ್ಪರಗಿ ಜಲಾಶಯವನ್ನೂ ಪರಿಗಣಿಸಿದೆ. ಜೊತೆಗೆ, ಕೃಷ್ಣಾ ನೀರು ಹಂಚಿಕೆ ಸಂಬಂಧ ರಚಿಸಲಾದ ಎರಡನೆಯ ನ್ಯಾಯಾಧಿಕರಣವು ನೀಡಿರುವ ತೀರ್ಪನ್ನು ಇದುವರೆಗೂ ಯಾವ ರಾಜ್ಯಗಳೂ ಪ್ರಶ್ನಿಸಿಲ್ಲ. ಹೀಗಿರುವಾಗ, ಈಗ ಇದ್ದಕ್ಕಿದ್ದಂತೆ ತಕರಾರು ತೆಗೆಯುವುದರ ಹಿಂದಿನ ಉದ್ದೇಶ ಯಾರಿಗಾದರೂ ಅರ್ಥವಾಗುತ್ತದೆ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ಆಟೋದಲ್ಲಿ ಬಂದು ಅಂಗಡಿ ಮುಂದಿದ್ದ ಉಪ್ಪಿನ ಮೂಟೆ ಕದ್ದ ಕಳ್ಳರು

ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸಿದರೆ ತನಗೆ ನೀರು ಬರುವುದಿಲ್ಲ ಎಂದು ಆಂಧ್ರಪ್ರದೇಶ ಕೂಡ (ವಿಭಜನೆಗೂ ಮುನ್ನ) ಆಕ್ಷೇಪ ಮಾಡಿತ್ತು. ಆದರೆ, ಅವರ ವಾದ ಕೂಡ ಬಿದ್ದು ಹೋಗಿದೆ. ಈಗ ನಾವು ಅಣೆಕಟ್ಟಿನ ಎತ್ತರಕ್ಕೆ ಮುಂದಾಗಿರುವುದನ್ನು ಮರುಪರಿಶೀಲಿಸಲು ಮಹಾರಾಷ್ಟ್ರವು ಆಗ್ರಹಿಸಿರುವುದು ರಾಜಕೀಯ ದುರುದ್ದೇಶದಿಂದ ಕೂಡಿದೆ. 5 ವರ್ಷಗಳ ಕಾಲ ನೀರಾವರಿ ಸಚಿವನಾಗಿದ್ದ ನನಗೆ ಇದರ ಬಗ್ಗೆ ಸ್ಪಷ್ಟ ತಿಳಿವಳಿಕೆ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾಮಾಜಿಕ ಮಾಧ್ಯಮದಲ್ಲಿ ನೀಡುವ ಮಾಹಿತಿ ನಿಖರ, ನಿಷ್ಪಕ್ಷಪಾತವಾಗಿರಬೇಕು – ಇ.ಡಿ ಕಿವಿಹಿಂಡಿದ ದೆಹಲಿ ಕೋರ್ಟ್

ಸಾಂಗ್ಲಿ ಜಿಲ್ಲೆಯಲ್ಲಿ ಜಲಾನಯನ ಪ್ರದೇಶಗಳು ವಿಪರೀತ ಒತ್ತುವರಿಯಾಗಿವೆ. ಇದಕ್ಕೆ ಸಂಬಂಧಿಸಿದ ವರದಿ ನನ್ನ ಬಳಿ ಇದೆ. ಅಲ್ಲಿನ ಸರ್ಕಾರ ಈ ಸಮಸ್ಯೆಯನ್ನು ಬಗೆಹರಿಸುವ ಕಡೆಗೆ ಗಮನ ಕೊಡಬೇಕು. ಅದನ್ನು ಬಿಟ್ಟು ನಮಗೆ ಅಡ್ಡಗಾಲು ಹಾಕಬಾರದು. ನನ್ನಲ್ಲಿರುವ ದಾಖಲೆಗಳನ್ನು ನಾನು ಜಲಸಂಪನ್ಮೂಲ ಸಚಿವರಾದ ಡಿ.ಕೆ.ಶಿವಕುಮಾರ್ ಅವರಿಗೂ ಕೊಡುತ್ತೇನೆ. ನಾವು ಇದಕ್ಕೆ ವಿವರವಾಗಿ ತಕ್ಕ ಉತ್ತರ ಕೊಡುತ್ತೇವೆ ಎಂದು ತಿಳಿಸಿದ್ದಾರೆ.

TAGGED:Alamatti DambengaluruM.B Patilmaharashtraಆಲಮಟ್ಟಿ ಡ್ಯಾಂಎಂ.ಬಿ.ಪಾಟೀಲ್ಬೆಂಗಳೂರುಮಹಾರಾಷ್ಟ್ರ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
6 minutes ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
24 minutes ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
2 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
3 hours ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
3 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?