Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ರೇಣುಕಾಚಾರ್ಯ ವಾಗ್ದಾಳಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Davanagere | ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ರೇಣುಕಾಚಾರ್ಯ ವಾಗ್ದಾಳಿ

Davanagere

ಯತ್ನಾಳ್ ಒಂದು ಹುಚ್ಚು ನಾಯಿ ಇದ್ದಂತೆ: ರೇಣುಕಾಚಾರ್ಯ ವಾಗ್ದಾಳಿ

Public TV
Last updated: December 17, 2023 2:47 pm
Public TV
Share
3 Min Read
m.p.renukacharya
SHARE

ದಾವಣಗೆರೆ: ಯತ್ನಾಳ್‌ ಬಗ್ಗೆ ನಾನು ಮಾತನಾಡುವುದಕ್ಕೂ ಅಸಹ್ಯ ಎನಿಸುತ್ತೆ. ಒಂದು ಹುಚ್ಚು ನಾಯಿ ಇದ್ದಂತೆ ಎಂದು ಸ್ವಪಕ್ಷದ ಬಸನಗೌಡ ಪಾಟೀಲ್‌ ಯತ್ನಾಳ್‌ ವಿರುದ್ಧವೇ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ (Renukacharya) ವಾಗ್ದಾಳಿ ನಡೆಸಿದರು.

ಸರ್ವಜ್ಞರ ವಚನ ಹೇಳುವ ಮೂಲಕ ಯತ್ನಾಳ್ (Basanagouda Patil Yatnal) ವಿರುದ್ಧ ರೇಣುಕಾಚಾರ್ಯ ಕಿಡಿಕಾರಿದ್ದಾರೆ. ಆನೆ ಬೀದಿಗೆ ಇಳಿದಾಗ ಹುಚ್ಚು ನಾಯಿ ಬೊಗಳುತ್ತೆ. ಅದಕ್ಕೆ ಆನೆಗೆ ಇರುವ ಗೌರವ ಕಡಿಮೆಯಾಗುತ್ತಾ. ನಾಯಿಗೆ ಇರುವ ನಿಯತ್ತು ಆ ಮನುಷ್ಯನಿಗೆ ಇಲ್ಲ. ಜೆಡಿಎಸ್‌ಗೆ ಹೋದವರನ್ನು ಕರೆತಂದಿದ್ದು ಯಡಿಯೂರಪ್ಪ. ಆದರೆ ಆ ಮನುಷ್ಯನಿಗೆ ನಿಯತ್ತು ಅನ್ನೋದೇ ಇಲ್ಲ ಎಂದು ಗರಂ ಆದರು. ಇದನ್ನೂ ಓದಿ: ಕಾಫಿನಾಡ ದತ್ತಜಯಂತಿಗೆ ಅಧಿಕೃತ ಚಾಲನೆ; ಸಿ.ಟಿ.ರವಿ ಮಾಲಾಧಾರಣೆ – ಜಿಲ್ಲಾದ್ಯಂತ ಹೈ ಅಲರ್ಟ್‌

Basanagouda Patil Yatnal

ವಿಜಯೇಂದ್ರ, ಯಡಿಯೂರಪ್ಪ ಅವರನ್ನು ಟೀಕೆ ಮಾಡಿದ್ರೆ, ಮೋದಿ ಮತ್ತು ಕೇಂದ್ರ ವರಿಷ್ಠರನ್ನು ಟೀಕೆ ಮಾಡಿದಂತೆ‌. ಯಡಿಯೂರಪ್ಪ ಆನೆ ಇದ್ದಂತೆ, ಅವರ ಬಗ್ಗೆ ಮಾತನಾಡುವವರು ಹುಚ್ಚು ನಾಯಿ. ಹುಚ್ಚು ನಾಯಿ ಬಗ್ಗೆ ಮಾತನಾಡುವುದು ಕೂಡ ವೇಸ್ಟ್. ಆ ಹುಚ್ಚು ನಾಯಿ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೇನೆ ಎಂದು ಟೀಕಾಪ್ರಹಾರ ನಡೆಸಿದರು.

ಸೋಮಣ್ಣ ಸೋಲಿಗೆ ವಿಜಯೇಂದ್ರ ಕಾರಣ ಎಂದು ಹೇಳುತ್ತಾರೆ. ಸೋಮಣ್ಣ ಸೋಲಲು ವಿಜಯೇಂದ್ರ ಕಾರಣನಾ? ಶಿಕಾರಿಪುರದಲ್ಲಿ ಅವರನ್ನು ಸೋಲಿಸಲು ಕುತಂತ್ರ ಮಾಡಿದವರು ಇಂಥವರೇ. ಗೆದ್ದರೆ ಮಹಾನ್ ನಾಯಕನಾಗುತ್ತಾನೆ ಎಂದು ಸೋಲಿಸಲು ಕುತಂತ್ರ ಮಾಡಿದ್ರು. 2018 ರಲ್ಲಿ ಸಚಿವ ಸ್ಥಾನ ಕೊಡಲಿಲ್ಲ ಎಂದು ಈ ರೀತಿ ಮಾಡ್ತಾ ಇದ್ದಾರೆ. ಯಾವ ಸೀನಿಯಾರಿಟಿ ಇದೆ? ಬೊಗಳೋದೆ ಸೀನಿಯಾರಿಟಿನಾ? ಯಡಿಯೂರಪ್ಪ, ವಿಜಯೇಂದ್ರ ಬಗ್ಗೆ ಬೊಗಳೋಕೆ ಬಿಟ್ಟವರು ಯಾರು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಖಾಸಗಿ ದೇವಾಲಯಗಳನ್ನು ಯಾವುದೇ ಕಾರಣಕ್ಕೂ ಮುಜರಾಯಿ ಇಲಾಖೆಗೆ ತೆಗೆದುಕೊಳ್ಳಲ್ಲ: ರಾಮಲಿಂಗಾ ರೆಡ್ಡಿ ಸ್ಪಷ್ಟನೆ

Yediyurappas son Vijayendra formally takes charge as Karnataka BJP president 2

ಯಾರು ಅವರ ವಿರುದ್ಧ ಬೊಗಳು ಅಂತಾ ಹೇಳಿದ್ದಾರೆ. ಇವರಿಗೆ ಯಾರು ಈ ರೀತಿ ಬೊಗಳು ಅಂತಾ ಹೇಳಿಕೊಟ್ಟಿದ್ದಾರೆ ಅಂತ ಹೇಳಲಿ ಎಂದು ಯತ್ನಾಳ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರಿಡುವ ಕುರಿತು ಮಾತನಾಡಿದ ಅವರು, ಕಾಂಗ್ರೆಸ್ ಮುಖಂಡರಿಗೆ ಟಿಪ್ಪು, ಬಾಬರ್, ಔರಂಗಜೇಬ್, ಘಜ್ನಿ ಮಹಮ್ಮದ್ ಹೆಸರು ಮಾತ್ರ ನೆನಪಿಗೆ ಬರುತ್ತೆ. ಅವರ ಶಾಸಕರು, ಸಚಿವರು ಟಿಪ್ಪುವಿನ ಹೆಸರು ಜಪ ಮಾಡ್ತಾರೆ. ನಿಮ್ಮ ಮನೆಗಳಿಗೆ ಟಿಪ್ಪು ನಿಲಯ, ಘಜ್ನಿ ಔರಂಗಜೇಬನ ನಿಲಯ ಎಂದು ಇಟ್ಟುಕೊಳ್ಳಿ. ಆದರೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವುದನ್ನು ಖಂಡಿಸುತ್ತೇವೆ ಎಂದು ತಿಳಿಸಿದರು.

ವೋಟ್‌ಬ್ಯಾಂಕ್‌ಗಾಗಿ ಅಲ್ಪಸಂಖ್ಯಾತರ ಜಪ ಮಾಡ್ತಾರೆ. ಕುಕ್ಕರ್ ಬ್ಲಾಸ್ಟ್ ಆದಾಗ ಡಿಕೆಶಿ ನಮ್ಮ ಸಹೋದರರು ಅಂತ ಹೇಳ್ತಾರೆ. ಮೈಸೂರು ಮಹರಾಜ, ಸುತ್ತೂರು ಶ್ರೀಗಳು ಸೇರಿದಂತೆ ದಾರ್ಶನಿಕರ ಹೆಸರು ಇಡಿ. ಆದರೆ ವೋಟ್‌ಬ್ಯಾಂಕ್‌ಗಾಗಿ ಈ ರೀತಿ ಮತಾಂಧರ ಹೆಸರು ಜಪ ಮಾಡ್ತಾರೆ. ನಿಮಗೆ ರೈತರ ಬಗ್ಗೆ ಕಾಳಜಿ ಇದ್ದಾರೆ 25 ಸಾವಿರ ರೂಪಾಯಿ ಪರಿಹಾರ ಕೊಡಿ. ನೀವು ಘೋಷಣೆ ಮಾಡಿದ ಭರವಸೆಗಳು ಭರವಸೆಯಾಗಿಯೇ ಉಳಿದಿವೆ. ಈ ಸರ್ಕಾರ ಬಂದಾಗಿನಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಬಿಡುಗಡೆಯಾಗಿಲ್ಲ. ರೈತರು, ನೌಕರರಿಗೆ ನೀವು ನೀಡಿದ ಭರವಸೆ ಈಡೇರಿಲ್ಲ. ಅದ್ದರಿಂದ ನಾವು ಹೊನ್ನಾಳಿಯಲ್ಲಿ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಮಕ್ಕಳನ್ನು ಮಲದ ಗುಂಡಿಗೆ ಇಳಿಸಿ ಸ್ವಚ್ಛತೆ – ಪ್ರಿನ್ಸಿಪಾಲ್, ವಾರ್ಡನ್‌, ಡಿ-ಗ್ರೂಪ್‌ ನೌಕರರ ಅಮಾನತಿಗೆ ಸೂಚನೆ

ಕಾಂಗ್ರೆಸ್ ಔತಣಕೂಟಕ್ಕೆ ಬಿಜೆಪಿ ಶಾಸಕರು ಹೋದ ವಿಚಾರವಾಗಿ ಪ್ರತಿಕ್ರಿಯಿಸಿ, ಡಿಕೆಶಿ ಆಹ್ವಾನ ಮಾಡಿದ್ದಕ್ಕೆ ಔತಣಕೂಟಕ್ಕೆ ಮಾತ್ರ ಹೋಗಿದ್ದಾರೆ. ಔತಣ ಕೂಟಕ್ಕೆ ಹೋಗಿದ್ದಾರೆ ಎಂದರೆ ಪಕ್ಷ ವಿರೋಧಿ ಚಟುವಟಿ ಮಾಡುತ್ತಾರೆ ಎಂದಾ? ಅವರೇ ಹೇಳಿದ್ದಾರಲ್ಲ ಆಹ್ವಾನವಿತ್ತು. ಅದ್ದರಿಂದ ಹೋಗಿ ಬಂದ್ವಿ ಎಂದರಲ್ಲ ಎಂದು ತಿಳಿಸಿದರು.

TAGGED:Basanagouda Patil YatnalbjpdavanagereRenukacharyaದಾವಣಗೆರೆಬಸನಗೌಡ ಪಾಟೀಲ್ ಯತ್ನಾಳ್ಬಿಜೆಪಿರೇಣುಕಾಚಾರ್ಯ
Share This Article
Facebook Whatsapp Whatsapp Telegram

Cinema news

Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World

You Might Also Like

S Madhu Bangarappa
Bengaluru City

ಕರ್ನಾಟಕದಲ್ಲೂ ದ್ವಿಭಾಷಾ ಸೂತ್ರ ಜಾರಿಗೆ ಚಿಂತನೆ – ಹಿಂದಿ ಹೇರಿಕೆಗೆ ಬ್ರೇಕ್?

Public TV
By Public TV
7 minutes ago
Ramnavami in raichuru
Districts

ರಾಮನವಮಿ ಸಡಗರ – ರಾಯಚೂರಿನ ದೇವಾಲಯಗಳಲ್ಲಿ ನಿರಂತರ ಪೂಜೆ, ಭಕ್ತರಿಗೆ ಅನ್ನಸಂತರ್ಪಣೆ

Public TV
By Public TV
40 minutes ago
Ricky Rai 4
Bengaluru City

ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

Public TV
By Public TV
1 hour ago
Petrol Lockdown
Latest

ತೈಲ ಬಿಕ್ಕಟ್ಟಿನ ಮಧ್ಯೆ ಲಾಕ್‌ಡೌನ್ ಭೀತಿ – ವದಂತಿ ಅಲ್ಲಗಳೆದ ಕೇಂದ್ರ

Public TV
By Public TV
1 hour ago
Ayodhya Ram
Latest

ರಾಮನವಮಿ | ಅಯೋಧ್ಯೆ ಬಾಲರಾಮನ ಹಣೆಯ ಮೇಲೆ ಮೂಡಿದ ʻಸೂರ್ಯ ತಿಲಕʼ

Public TV
By Public TV
2 hours ago
ಸಾಂದರ್ಭಿಕ ಚಿತ್ರ
Chikkaballapur

ಗ್ಯಾಸ್ ಅಭಾವದ ಮಧ್ಯೆ ಚಿಕ್ಕಬಳ್ಳಾಪುರದಲ್ಲಿ 247 ಸಿಲಿಂಡರ್ ಜಪ್ತಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?