Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

Chikkamagaluru

ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

Public TV
Last updated: December 24, 2021 8:20 am
Public TV
Share
2 Min Read
Madhu bangarappa 1
SHARE

ಚಿಕ್ಕಮಗಳೂರು: ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

Madhu bangarappa 2

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಜಾತಿ, ಧರ್ಮಗಳನ್ನ ಪ್ರೀತಿಸುವವನೇ ನಿಜವಾದ ಹಿಂದೂ. ಜಾತಿ-ಧರ್ಮಗಳನ್ನು ಕಟ್ಟುವಾಗ ಮತ್ತೊಂದು ಜಾತಿ-ಧರ್ಮದ ವಿರುದ್ಧ ಕಟ್ಟುವುದಿಲ್ಲ ಎಲ್ಲರನ್ನು ಪ್ರೀತಿ ಮಾಡಬೇಕು ಎಂಬ ನಿಟ್ಟಿನಲ್ಲಿ ಕಟ್ಟಲಾಗುತ್ತದೆ. ಯಾವುದೇ ಜಾತಿ, ಧರ್ಮ ಅಂದರೆ ಅದು ತಾಯಿ ಇದ್ದಂತೆ ಆಯಾಯ ಧರ್ಮದವರಿಗೆ ಅವರ ಧರ್ಮ, ಜಾತಿಯೇ ತಾಯಿ. ಇದು ಬಿಜೆಪಿಯವರಿಗೆ ಅರ್ಥವಾಗಬೇಕು ಎಂದು ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:  ವಿಗ್ ಒಳಗಡೆ ಡಿವೈಸ್ – ಪೊಲೀಸ್ ಪರೀಕ್ಷೆಯ ವೇಳೇ ಸಿಕ್ಕಿ ಬಿದ್ದ ಭೂಪ

Madhu bangarappa 3

ಮತಾಂತರ ಕಾಯ್ದೆಯ ಕಡತಕ್ಕೆ ಸಿದ್ದರಾಮಯ್ಯ ಸಹಿ ಹಾಕಿದ್ದರು ಎಂಬ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸಹಿ ಹಾಕಿದ್ದರೆ ಅದರಲ್ಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಯೋಚಿಸಿರುವುದಿಲ್ಲ. ಬಿಜೆಪಿಯವರು ವಿಧಾನಸೌಧದಲ್ಲಿ ಬಾಯಿ ಬಡಿದುಕೊಳ್ಳಬೇಕು ಅಷ್ಟೇ. ಆದರೆ ವಿಷಯ ಏನು ಎಂಬುದನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ನೆಪವಾಗಿ ಇಟ್ಟುಕೊಂಡಿದ್ದಾರೆ. ಬಿಜೆಪಿಯವರು ಇರುವ ಕಾನೂನನ್ನು ಬಿಗಿ ಮಾಡುವ ಅಗತ್ಯ ಇದೆ. ಆದರೆ ಮೂರೂವರೆ ವರ್ಷಗಳ ಕಾಲ ಸುಮ್ಮನಿದ್ದು ಈಗ ಮತಾಂತರ ಕಾಯ್ದೆ ತರಲು ಹೊರಟಿರುವ ಹಿಂದೆ ದುರುದ್ದೇಶ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Siddaramaiah 4

ಹಲವು ವರ್ಷಗಳಿಂದ ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ, ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ ಎಂಬ ವಿಶ್ವಾಸ ಕಂಡು ಬರುತ್ತಿದೆ. ಕಾಂಗ್ರೆಸ್ ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮೂಲಕ ಚುನಾವಣೆ ಎದುರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎಫ್‍ಸಿ ಚಿಕನ್‍ನಲ್ಲಿ ಮಹಿಳೆಗೆ ಸಿಕ್ತು ಕೋಳಿ ತಲೆ

ದೇಶ ಹಾಗೂ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ಹಾಗೂ ಹಾನಗಲ್-ಸಿಂಧಗಿಯ ಉಪಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಇಡೀ ರಾಜ್ಯದ ಜನರ ಭಾವನೆ ಬದಲಾವಣೆಯತ್ತ ಸಾಗಿದೆ ಎಂಬುದು ಕಂಡು ಬರುತ್ತಿದೆ. ಕಾಂಗ್ರೆಸ್ ಪಕ್ಷ ದೇಶ ಹಾಗೂ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಭೂದಾನ, ರೈತರಿಗೆ ಉಚಿತ ವಿದ್ಯುತ್, ಅನ್ನಭಾಗ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನೀಡಿದ ಕೀರ್ತಿ ಕಾಂಗ್ರೆಸ್‍ಗೆ ಸೇರುತ್ತದೆ. ಆದರೆ ಅನ್ನ ಭಾಗ್ಯಕ್ಕೂ ಕತ್ತರಿ ಹಾಕಿದ ಅಪಕೀರ್ತಿ ಬಿಜೆಪಿಯದ್ದು ಎಂದು ವ್ಯಂಗ್ಯವಾಡಿದರು.

TAGGED:Anti-conversion BillChikkamagaluruCMBasarajaBommaiMadhubangarappasiddaramaiahಚಿಕ್ಕಮಗಳೂರುಮತಾಂತರ ನಿಷೇಧ ಮಸೂದೆಮಧುಬಂಗಾರಪ್ಪಸಿಎಂಬಸವರಾಜಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
2 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
2 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
2 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
3 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
3 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?