Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಎಲ್ಲಾ ಜಾತಿ-ಧರ್ಮವನ್ನು ಪ್ರೀತಿಸುವವನೇ ನಿಜವಾದ ಹಿಂದೂ : ಮಧು ಬಂಗಾರಪ್ಪ

Public TV
Last updated: December 24, 2021 8:20 am
Public TV
Share
2 Min Read
Madhu bangarappa 1
SHARE

ಚಿಕ್ಕಮಗಳೂರು: ಎಲ್ಲಾ ಜಾತಿ, ಧರ್ಮಗಳನ್ನು ಪ್ರೀತಿಸುವವನೇ ನಿಜವಾದ ಹಿಂದೂ. ಆದರೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಜಾತಿ-ಧರ್ಮ, ಒಳಜಾತಿಗಳನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದರು.

Madhu bangarappa 2

ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಜಾತಿ, ಧರ್ಮಗಳನ್ನ ಪ್ರೀತಿಸುವವನೇ ನಿಜವಾದ ಹಿಂದೂ. ಜಾತಿ-ಧರ್ಮಗಳನ್ನು ಕಟ್ಟುವಾಗ ಮತ್ತೊಂದು ಜಾತಿ-ಧರ್ಮದ ವಿರುದ್ಧ ಕಟ್ಟುವುದಿಲ್ಲ ಎಲ್ಲರನ್ನು ಪ್ರೀತಿ ಮಾಡಬೇಕು ಎಂಬ ನಿಟ್ಟಿನಲ್ಲಿ ಕಟ್ಟಲಾಗುತ್ತದೆ. ಯಾವುದೇ ಜಾತಿ, ಧರ್ಮ ಅಂದರೆ ಅದು ತಾಯಿ ಇದ್ದಂತೆ ಆಯಾಯ ಧರ್ಮದವರಿಗೆ ಅವರ ಧರ್ಮ, ಜಾತಿಯೇ ತಾಯಿ. ಇದು ಬಿಜೆಪಿಯವರಿಗೆ ಅರ್ಥವಾಗಬೇಕು ಎಂದು ಮಧು ಬಂಗಾರಪ್ಪ ಬಿಜೆಪಿ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ:  ವಿಗ್ ಒಳಗಡೆ ಡಿವೈಸ್ – ಪೊಲೀಸ್ ಪರೀಕ್ಷೆಯ ವೇಳೇ ಸಿಕ್ಕಿ ಬಿದ್ದ ಭೂಪ

Madhu bangarappa 3

ಮತಾಂತರ ಕಾಯ್ದೆಯ ಕಡತಕ್ಕೆ ಸಿದ್ದರಾಮಯ್ಯ ಸಹಿ ಹಾಕಿದ್ದರು ಎಂಬ ಚರ್ಚೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಅವರು ಸಹಿ ಹಾಕಿದ್ದರೆ ಅದರಲ್ಲಿ ಜನರಿಗೆ ತೊಂದರೆಯಾಗುವ ನಿಟ್ಟಿನಲ್ಲಿ ಯೋಚಿಸಿರುವುದಿಲ್ಲ. ಬಿಜೆಪಿಯವರು ವಿಧಾನಸೌಧದಲ್ಲಿ ಬಾಯಿ ಬಡಿದುಕೊಳ್ಳಬೇಕು ಅಷ್ಟೇ. ಆದರೆ ವಿಷಯ ಏನು ಎಂಬುದನ್ನು ಸರಿಯಾಗಿ ತಿಳಿದುಕೊಂಡು ಮಾತನಾಡಬೇಕು. ಇದರಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ ಬಿಜೆಪಿಯವರು ಸಿದ್ದರಾಮಯ್ಯ ಅವರನ್ನು ನೆಪವಾಗಿ ಇಟ್ಟುಕೊಂಡಿದ್ದಾರೆ. ಬಿಜೆಪಿಯವರು ಇರುವ ಕಾನೂನನ್ನು ಬಿಗಿ ಮಾಡುವ ಅಗತ್ಯ ಇದೆ. ಆದರೆ ಮೂರೂವರೆ ವರ್ಷಗಳ ಕಾಲ ಸುಮ್ಮನಿದ್ದು ಈಗ ಮತಾಂತರ ಕಾಯ್ದೆ ತರಲು ಹೊರಟಿರುವ ಹಿಂದೆ ದುರುದ್ದೇಶ ಇದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

Siddaramaiah 4

ಹಲವು ವರ್ಷಗಳಿಂದ ಚಿಕ್ಕಮಗಳೂರು ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ನಗರದಲ್ಲಿ ಅಭಿವೃದ್ಧಿ ಕುಂಠಿತವಾಗಿದೆ. ಹಾಗಾಗಿ, ಈ ಬಾರಿ ಜನ ಬದಲಾವಣೆ ಬಯಸಿದ್ದಾರೆ ಎಂಬ ವಿಶ್ವಾಸ ಕಂಡು ಬರುತ್ತಿದೆ. ಕಾಂಗ್ರೆಸ್ ತಮ್ಮ ಅವಧಿಯಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಮೂಲಕ ಚುನಾವಣೆ ಎದುರಿಸುತ್ತಿದೆ ಎಂದು ಹೇಳಿದರು. ಇದನ್ನೂ ಓದಿ: ಕೆಎಫ್‍ಸಿ ಚಿಕನ್‍ನಲ್ಲಿ ಮಹಿಳೆಗೆ ಸಿಕ್ತು ಕೋಳಿ ತಲೆ

ದೇಶ ಹಾಗೂ ರಾಜ್ಯದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದು ಹೋಗಿದೆ. ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆ ಹಾಗೂ ಹಾನಗಲ್-ಸಿಂಧಗಿಯ ಉಪಚುನಾವಣೆ ಫಲಿತಾಂಶವನ್ನು ಗಮನಿಸಿದರೆ ಇಡೀ ರಾಜ್ಯದ ಜನರ ಭಾವನೆ ಬದಲಾವಣೆಯತ್ತ ಸಾಗಿದೆ ಎಂಬುದು ಕಂಡು ಬರುತ್ತಿದೆ. ಕಾಂಗ್ರೆಸ್ ಪಕ್ಷ ದೇಶ ಹಾಗೂ ರಾಜ್ಯದಲ್ಲಿ ಕಾರ್ಯಕ್ರಮಗಳನ್ನು ನೀಡಿ ಅದನ್ನು ಅನುಷ್ಟಾನಕ್ಕೆ ತರುವಲ್ಲಿ ಯಶಸ್ವಿಯಾಗಿದೆ. ಭೂದಾನ, ರೈತರಿಗೆ ಉಚಿತ ವಿದ್ಯುತ್, ಅನ್ನಭಾಗ್ಯ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ನೀಡಿದ ಕೀರ್ತಿ ಕಾಂಗ್ರೆಸ್‍ಗೆ ಸೇರುತ್ತದೆ. ಆದರೆ ಅನ್ನ ಭಾಗ್ಯಕ್ಕೂ ಕತ್ತರಿ ಹಾಕಿದ ಅಪಕೀರ್ತಿ ಬಿಜೆಪಿಯದ್ದು ಎಂದು ವ್ಯಂಗ್ಯವಾಡಿದರು.

TAGGED:Anti-conversion BillChikkamagaluruCMBasarajaBommaiMadhubangarappasiddaramaiahಚಿಕ್ಕಮಗಳೂರುಮತಾಂತರ ನಿಷೇಧ ಮಸೂದೆಮಧುಬಂಗಾರಪ್ಪಸಿಎಂಬಸವರಾಜಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
43 minutes ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
10 hours ago
Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
1 day ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
1 day ago

You Might Also Like

Meghalaya Honeymoon
Crime

Honeymoon Murder | ಬೇರೊಂದು ಮಹಿಳೆ ಹತ್ಯೆಗೈದು ಸೋನಮ್ ಶವವೆಂದು ನಂಬಿಸೋಕೆ ಮುಂದಾಗಿದ್ದ ಹಂತಕರು

Public TV
By Public TV
8 minutes ago
Air India Ahmedabad Plane Crash Black box found on hostel rooftop
Latest

ಏರ್‌ ಇಂಡಿಯಾ ವಿಮಾನ ಪತನ: ಬ್ಲ್ಯಾಕ್‌ ಬಾಕ್ಸ್‌ ಪತ್ತೆ – ಬೆಂಕಿ ಬಿದ್ದರೂ ಸುಟ್ಟು ಹೋಗಿಲ್ಲ ಯಾಕೆ?

Public TV
By Public TV
13 minutes ago
Anju Sharma
Crime

ಅಹಮದಾಬಾದ್ ವಿಮಾನ ದುರಂತ – ಮಗಳ ಸೇರುವ ತವಕದಲ್ಲಿದ್ದ ತಾಯಿ ಸಾವಿನ ಮನೆಗೆ!

Public TV
By Public TV
51 minutes ago
dentist Nirali patel died in plane crash
Latest

ಅಹಮದಾಬಾದ್ ವಿಮಾನ ದುರಂತ – ದಂತವೈದ್ಯೆಯಾಗಿದ್ದ ಭಾರತೀಯ ಮೂಲದ ಕೆನಡಾ ಪ್ರಜೆ ಸಾವು

Public TV
By Public TV
1 hour ago
Foreign woman arrested for smuggling drugs worth Rs 10 crore in Bengaluru
Bengaluru City

ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ – ವಿದೇಶಿ ಮಹಿಳೆ ಅರೆಸ್ಟ್

Public TV
By Public TV
2 hours ago
Arjun Patolia
Crime

Plane Crash – ಪತ್ನಿಯ ಕೊನೆಯ ಆಸೆಯನ್ನು ಈಡೇರಿಸಿ ಹಿಂತಿರುಗುವಾಗ ಪತಿ ಸಾವು!

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?