Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ಮಂಗಳೂರಿನಲ್ಲಿ ರಾಜಕೀಯಕ್ಕಾಗಿ ಕೊಲೆ ನಡೆದಿವೆ: ಮಾಧುಸ್ವಾಮಿ

Public TV
Last updated: July 30, 2022 3:31 pm
Public TV
Share
3 Min Read
madhuswamy
SHARE

ದಾವಣಗೆರೆ: ಮಂಗಳೂರಿನಲ್ಲಿ ನಡೆದಂತಹ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಇದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು ಎಂದು ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಒತ್ತಾಯಿಸಿದರು.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜಕೀಯಕ್ಕೋಸ್ಕರ ಕೊಲೆ ಮಾಡುತ್ತಿರುವುದು ತಪ್ಪು, ಅದು ದುರ್ದೈವ. ಮಂಗಳೂರಿನಲ್ಲಿ ನಡೆದಂತ ಕೊಲೆಗಳು ರಾಜಕೀಯಕ್ಕಾಗಿ ನಡೆದಂತಹ ಕೊಲೆಗಳಾಗಿವೆ. ಅದನ್ನು ಕೂಡಲೇ ಹತೋಟಿಗೆ ತೆಗೆದುಕೊಳ್ಳಬೇಕು. ಇದನ್ನು ಉಲ್ಬಣ ಆಗಲು ಬಿಡಬಾರದು ಎಂದರು.

PRAVEEN KUMAR NETTARU NEW

ಮಂಗಳೂರಿನಲ್ಲಿ ನಡೆದ ಘಟನೆ ಸರ್ಕಾರ ಸಹಿಸುವುದಿಲ್ಲ. ಪರಿಸ್ಥಿತಿ ತಿಳಿ ಮಾಡಲಿಲ್ಲ ಅಂದರೆ ತಪಾತ್ರೆಯ ಕಟ್ಟಿಟ್ಟ ಬುತ್ತಿ, ಹತ್ಯೆ ಮಾಡುವ ಹಂತಕ್ಕೆ ಯಾರು ಹೋಗಬಾರದು. ಆದರೆ ಪ್ರವೀಣ್ ಹತ್ಯೆ ಮಾಡಿದವರು, ಅವರ ಅಂಗಡಿಯಲ್ಲೇ ಕೆಲಸ ಮಾಡುವವರೆಂದು ಹೇಳಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪಿಎಫ್‍ಐ ಸಂಘಟನೆ ನಿಷೇಧ: ಮಂಗಳೂರಿನಲ್ಲಿ ನಡೆದ ಹತ್ಯೆ ಬಗ್ಗೆ ಪಿಎಫ್‍ಐ ಕೈವಾಡ ಇದೆ ಎನ್ನುವುದರ ಬಗ್ಗೆ ಆಧಾರ ಇಲ್ಲದೆ ಮಾತನಾಡಲು ಬರುವುದಿಲ್ಲ. ಅವರು ಈ ಹತ್ಯೆಗಳ ಹಿಂದಿದ್ದರೆ ಅನುಭವಿಸುತ್ತಾರೆ. ಪಿಎಫ್‍ಐ ಅವರ ಬಗ್ಗೆ ಬಿಜೆಪಿ, ಕಾಂಗ್ರೆಸ್‍ನವರ ಬಳಿ ದಾಕ್ಷಿಣ್ಯ ಇಲ್ಲ. ಪಿಎಫ್‍ಐ ವಿರುದ್ಧ ತನಿಖೆ ಮಾಡಲು ಆಧಾರ ಸಾಕ್ಷಿಗಳು ಬೇಕಾಗುತ್ತದೆ ಎಂದು ಹೇಳಿದರು.

PRAVEEN KUMAR NETTAR MURDER

ಏಕಾಏಕಿ ಮತ್ತೊಬ್ಬರ ಕಡೆ ಬೊಟ್ಟು ಮಾಡಿ ತೋರಿಸಲು ಬರುವುದಿಲ್ಲ. ಇದನ್ನು ನಾವು ಬಹಳ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಒಂದು ಹಂತಕ್ಕೆ ತಂದೇ ತರುತ್ತೇವೆ. ಯಾರು ಹುಡುಗಾಟ ಆಡಲು ಬರುವುದಿಲ್ಲ, ಮಂಗಳೂರಲ್ಲಿ ನಡೆದಿರುವ ಹತ್ಯೆಗಳು ನಿರೀಕ್ಷೆ ಮಾಡಿದ್ದಲ್ಲ. ಸರ್ಕಾರದ ವಿರುದ್ಧ ಕಾರ್ಯಕರ್ತರು ಮುನಿಸುಕೊಳ್ಳಬಾರದು. ಇದಕ್ಕೆ ಕಾರಣೀಕರ್ತರನ್ನು ಹುಡುಕಿ ತಾಕೀತು ಮಾಡಿ ಶಿಕ್ಷೆಗೊಳಪಡಿಸುತ್ತೇವೆ ಎಂದು ಮನವಿ ಮಾಡಿದರು.

ಪ್ರವೀಣ್, ಫಾಝಿಲ್ ಹತ್ಯೆ ವಿಚಾರ: ಪ್ರವೀಣ್ ನೆಟ್ಟಾರು ಹಾಗು ಫಾಝಿಲ್ ಹತ್ಯೆಗೆ ಲಿಂಕ್ ಆಗಿರುವುದು ತಪ್ಪು. ಕೆಲವರು ಮಾತನಾಡುತ್ತಿರುವುದು ಕೂಡ ತಪ್ಪು. ವಿರೋಧ ಪಕ್ಷದವರು ಪ್ರವೀಣ್ ಹಾಗೂ ಫಾಝಿಲ್ ಕೊಲೆಗೆ ಲಿಂಕ್ ಮಾಡ್ತಿದ್ದಾರೆ. ಇದು ಸತ್ಯಕ್ಕೆ ದೂರವಾಗಿರುವ ವಿಚಾರ ಎಂದರು. ಇದನ್ನೂ ಓದಿ: ಶಾಸಕಿ ಅಂಜಲಿ ನಿಂಬಾಳ್ಕರ್ ತರಾಟೆ ಪ್ರಕರಣ – ಆರೋಗ್ಯ ಇಲಾಖೆಗೆ ಪತ್ರ ಬರೆದ ಡಿಹೆಚ್‍ಒ

mangaluru fazil

ಇನ್ನು ಫಾಝಿಲ್ ಹತ್ಯೆಯಾದಾಗ ಸಿಎಂ ಆಗಲಿ ಸಚಿವರಾಗಲಿ ಮನೆಯ ಹತ್ತಿರ ಹೋಗದೆ ಇರಲು ಕಾರಣ ಇದೆ. ಮೃತ ಪ್ರವೀಣ್ ಮನೆಗೆ ಭೇಟಿ ನೀಡಿದ ಬಳಿಕ ಸಿಎಂ ಬೊಮ್ಮಾಯಿ ಅವರು ಫಾಝಿಲ್ ಕೊಲೆಯಾದಾಗ ಅವರು ಏರ್ ಕ್ರಾಪ್ಟ್‌ನಲ್ಲಿದ್ದರು. ಅಲ್ಲಿಂದ ಅವರು ಬೆಂಗಳೂರು ಕಡೆಗೆ ತಮ್ಮ ಪ್ರಯಾಣ ಬೆಳೆಸಿದ್ದರು. ಆದ್ದರಿಂದ ಅವರು ಫಾಝಿಲ್ ಮನೆಗೆ ಹೋಗಲು ಆಗಲಿಲ್ಲ ಎಂದು ಸಮರ್ಥಿಕೊಂಡರು.

yogi adityanath basavaraj bommai

ಉತ್ತರ ಪ್ರದೇಶ ಮಾದರಿ ಅಳವಡಿಸಲು ಚಿಂತನೆ ಇಲ್ಲ: ರಾಜ್ಯದಲ್ಲಿ ಯುಪಿ ಮಾದರಿ ತರಲು ಮಾಧ್ಯಮದವರು ಒತ್ತಾಯಿಸಿದ್ದಕ್ಕಾಗಿ ಸಿಎಂ ಬೊಮ್ಮಾಯಿರವರು ಯುಪಿನೇ ಬೇರೆ, ಕರ್ನಾಟಕ ರಾಜ್ಯನೇ ಬೇರೆ. ಅಲ್ಲಿನ ಸಮಸ್ಯೆಗೂ ಇಲ್ಲಿ ಸಮಸ್ಯೆಗೂ ವ್ಯತ್ಯಾಸ ಇದೆ ಎಂದು ಈಗಾಗಲೇ ತಿಳಿಸಿದ್ದಾರೆ. ಆದರೆ ಮಾಧ್ಯಮದವರು ಕೆಲ ದಿನಗಳ ಹಿಂದೆ ಒತ್ತಿ ಒತ್ತಿ ಕೇಳಿದಕ್ಕಾಗಿ ಸಿಎಂ ಬೊಮ್ಮಾಯಿರವರು ಕರ್ನಾಟಕದಲ್ಲೂ ಯುಪಿ ಮಾದರಿ ಆಗಬಹುದು ಎಂದಿದ್ದರು, ಆದರೆ ಅದು ಸತ್ಯಕ್ಕೆ ದೂರವಾದ ವಿಚಾರ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಿದ್ದಾಗ ಅಧಿಕಾರದಲ್ಲಿದ್ದು ಏನು ಸಾರ್ಥಕ: ರೇಣುಕಾಚಾರ್ಯ

ಯಡಿಯೂರಪ್ಪನವರೇ ನಮ್ಮ ಲೀಡರ್: ಯಡಿಯೂರಪ್ಪನವರೇ ನಮ್ಮ ಲೀಡರ್. ಅದರಲ್ಲಿ ಎರಡು ಮಾತಿಲ್ಲ, ಅವರನ್ನು ಮೂಲೆ ಗುಂಪು ಮಾಡಬೇಕೆಂಬುದು ಇಡೀ ಬಿಜೆಪಿಯಲ್ಲಿ ಯಾರೊಬ್ಬರ ತಲೆಯಲ್ಲಿಲ್ಲ, ಒಂದು ಪಕ್ಷ ಅಂದರೆ ಕಾರ್ಯಕರ್ತರು ಸಂಘಟನೆ ಮಾಡಿಕೊಂಡು ಪ್ರವಾಸ ಮಾಡಬೇಕಾಗುತ್ತದೆ. ಯಡಿಯೂರಪ್ಪನವರು ಒಬ್ಬರೇ ಮಾಡಲು ಆಗುತ್ತಾ ಆಗಲ್ಲ, ಇನ್ನು ಬೇರೆ ಬೇರೆ ಘಟನೆ ಜರುಗಿದ್ದರಿಂದ ವಿಜಯೋತ್ಸವವನ್ನು ರದ್ದು ಮಾಡಿದ್ದೇವೆ. ಆದರೆ ಯಡಿಯೂರಪ್ಪನವರನ್ನು ಸಂಘಟನೆ ಮಾಡುವ ವಿಚಾರದಲ್ಲಿ ಯಾರು ತಡಿಯಲ್ಲ, ಯಾರು ತಡಿಯಲು ಆಗುವುದಿಲ್ಲ ಎಂದು ತಿಳಿಸಿದರು.

BSY

ರನ್ನಿಂಗ್ ರೇಸ್‍ನಲ್ಲಿ ಗೆಲಲ್ಲುತ್ತೇವೆ ಎಂದು ಓಡ್ತಾರೆ, ಓಡ್ಲಿ ಬಿಡಿ ಜನ ಅಲ್ವಾ ತೀರ್ಮಾನ ಮಾಡೋದು ಎಂದು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಕಾರ್ಯಕ್ರಮದ ಬಗ್ಗೆ ವ್ಯಂಗ್ಯ ಮಾಡಿದರು. ಇನ್ನು ದಾವಣಗೆರೆಯಲ್ಲಿ ಸಿದ್ದರಾಮಯ್ಯ ಅಮೃತ ಮಹೋತ್ಸವ ಮಾಡಿದ್ರೇ ರಾಜ್ಯದಲ್ಲಿ ಗೆದ್ದು ಬಿಡ್ತಾರ ಎಂದು ಪ್ರಶ್ನಿಸಿದರು.

Live Tv
[brid partner=56869869 player=32851 video=960834 autoplay=true]

TAGGED:bjpDakshin KannadaMadhuswamyPraveen Kumar Nettarದಕ್ಷಿಣ ಕನ್ನಡಪ್ರವೀಣ್ಬಿಜೆಪಿಮಾಧುಸ್ವಾಮಿ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

Vasishta Simha 1
`ಸಿಂಹಪ್ರಿಯ’ ಜೋಡಿಯ ಪುತ್ರನ ಹೆಸರು ವಿಪ್ರಾ – ಅರ್ಥವೇನು ಗೊತ್ತಾ?
Cinema Latest Sandalwood Top Stories
ramya 1
ಸಿನಿಮಾ ಗೆಲ್ಲಲು ಸ್ಟಾರ್ ನಟರೇ ಬೇಕಿಲ್ಲ: ರಮ್ಯಾ
Cinema Latest Sandalwood Top Stories
Aniruddha
ಜಮೀನು ಖರೀದಿಸ್ತೀನಿ ಅಂದವರು ಯಾಕೆ ಖರೀದಿಸಿಲ್ಲ : ಅನಿರುದ್ಧ ಪ್ರಶ್ನೆ ಮಾಡಿದ್ದು ಯಾರಿಗೆ?
Cinema Latest Main Post Sandalwood
Ajay Rao 2
ನಟ ಅಜಯ್ ರಾವ್ ದಾಂಪತ್ಯದಲ್ಲಿ ಬಿರುಕು – ಮತ್ತೆ ಒಂದಾಗೋಕೆ ಬಯಸಿದ ಪತ್ನಿ ಸಪ್ನ
Cinema Latest Main Post Sandalwood
ramya 1
ದರ್ಶನ್‌ ಕಷ್ಟಪಟ್ಟು ಮೇಲೆ ಬಂದಿದ್ರು, ಆದ್ರೆ ಜೀವನ ಹಾಳು ಮಾಡಿಕೊಂಡ್ರು: ರಮ್ಯಾ ಸಾಫ್ಟ್‌ ಕಾರ್ನರ್‌
Bengaluru City Cinema Latest Main Post Sandalwood

You Might Also Like

CP Radhakrishnan Narendra Modi
Latest

ಎನ್‌ಡಿಎ ಉಪರಾಷ್ಟ್ರಪತಿ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್‌ ಯಾರು? ಅವರನ್ನೇ ಆಯ್ಕೆ ಮಾಡಿದ್ದು ಯಾಕೆ?

Public TV
By Public TV
4 hours ago
Kolar Vemagal Kurugal Town Panchayat Election 1
Districts

ವೇಮಗಲ್- ಕುರಗಲ್ ಪಟ್ಟಣ ಪಂಚಾಯತ್ ಚುನಾವಣೆ; 92% ಮತದಾನ

Public TV
By Public TV
4 hours ago
Parents torture for getting low marks Sirsi Children who ran away from home found in Mumbai
Crime

ಕಡಿಮೆ ಅಂಕ ಪಡೆದಿದ್ದಕ್ಕೆ ಪೋಷಕರ ಟಾರ್ಚರ್‌ – ಮನೆ ಬಿಟ್ಟು ತೆರಳಿದ್ದ ಶಿರಸಿಯ ಮಕ್ಕಳು ಮುಂಬೈನಲ್ಲಿ ಪತ್ತೆ

Public TV
By Public TV
5 hours ago
Hampi Tourists 1
Bellary

ಹಂಪಿಯಲ್ಲಿ ಪ್ರವಾಸಿಗರ ದಂಡು – ಬ್ಯಾಟರಿ ಚಾಲಿತ ವಾಹನಗಳಿಲ್ಲದೇ ಪರದಾಡಿದ ಜನ

Public TV
By Public TV
5 hours ago
Eshwar Khandre
Bengaluru City

ಪಿಓಪಿ ಮೂರ್ತಿಗಳ ವಿಸರ್ಜನೆಯಿಂದ ಜಲಚರಗಳ ಸಾವು – ಮಣ್ಣಿನ ಗಣಪನ ಪೂಜಿಸಲು ಈಶ್ವರ್ ಖಂಡ್ರೆ ಮನವಿ

Public TV
By Public TV
6 hours ago
weather
Bengaluru City

ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಭಾರೀ ಮಳೆ – ಯಾವ ತಾಲೂಕಿನ ಶಾಲೆಗಳಿಗೆ ರಜೆ?

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?