Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮತ್ತೆ ಮಾಮಾಜಿ ಮ್ಯಾಜಿಕ್‌ – ಬಿಜೆಪಿ ಸುನಾಮಿಗೆ ಕಾಂಗ್ರೆಸ್‌ ಕೊಚ್ಚಿ ಹೋಗಿದ್ದು ಹೇಗೆ?

Public TV
Last updated: December 3, 2023 1:41 pm
Public TV
Share
2 Min Read
Shivraj Singh Chouhan
SHARE

ನವದೆಹಲಿ: ಮಧ್ಯಪ್ರದೇಶದಲ್ಲಿ (Madhya Pradesh) ಬಿಜೆಪಿ ಸುನಾಮಿಗೆ (BJP Tsunami) ಕಾಂಗ್ರೆಸ್‌ ಕೊಚ್ಚಿ ಹೋಗಿದೆ. ಆಡಳಿತ ವಿರೋಧಿ ಅಲೆಯಿಂದ ಬಿಜೆಪಿ ಸೋಲಬಹುದು ಎಂದು ನಿರೀಕ್ಷಿಸಿದ್ದ ಕಾಂಗ್ರೆಸ್‌ (Congress) ಲೆಕ್ಕಾಚಾರ ಉಲ್ಟಾ ಆಗಿದೆ.

ಶಿವರಾಜ್‌ ಸಿಂಗ್‌ ಚೌಹಾಣ್‌ (Shivraj Singh Chouhan) ಸರ್ಕಾರಕ್ಕೆ ಈ ಬಾರಿ ಹಿನ್ನಡೆಯಾಗಲಿದೆ ಎಂದು ವಿಶ್ಲೇಷಿಸಲಾಗಿತ್ತು. ಮಧ್ಯಪ್ರದೇಶದಲ್ಲಿ ಚೌಹಾಣ್‌ ಅವರಿಗೆ ʼಮಾಮಾಜಿʼ ಎಂದು ಕರೆಯುತ್ತಾರೆ. ಈ ಚುನಾವಣೆಯಲ್ಲಿ ಮಾಮಾಜಿ ಮ್ಯಾಜಿಕ್‌ ಕೆಲಸ ಮಾಡಿದ್ದು ಬಿಜೆಪಿ ಭರ್ಜರಿ ಜಯ ಸಾಧಿಸಿದೆ.

ಮಧ್ಯಾಹ್ನ 1 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 168, ಕಾಂಗ್ರೆಸ್‌ 58, ಇತರರು 4 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಇದನ್ನೂ ಓದಿ: ದೇಶಕ್ಕೆ ಒಂದೇ ಗ್ಯಾರಂಟಿ ಅದು ಮೋದಿ ಗ್ಯಾರಂಟಿ – #ModiKiGuarantee ಫುಲ್‌ ಟ್ರೆಂಡ್‌

Madhya Pradesh Election results Ladli Behna Yojna worked its magic leading to smashing victory of BJP

ಬಿಜೆಪಿ ಗೆದ್ದಿದ್ದು ಹೇಗೆ?
ಬಿಜೆಪಿ ವ್ಯವಸ್ಥಿತವಾಗಿ ಟಿಕೆಟ್‌ ಹಂಚಿಕೆ ಮಾಡಿತ್ತು. 7 ಸಂಸದರು, 3 ಕೇಂದ್ರ ಸಚಿವರು, ಬಿಜೆಪಿಯ ಪ್ರಧಾನ ಕಾರ್ಯದರ್ಶಿಯನ್ನೇ ಚುನಾವಣಾ ಕಣಕ್ಕೆ ಇಳಿಸಿತ್ತು.

ಗೆಲ್ಲುವ ಮಾನದಂಡದಲ್ಲಿ ವಯಸ್ಸು, ಕುಟುಂಬ ರಾಜಕೀಯ ಮುಂತಾದ ವಿಚಾರಗಳನ್ನು ಬದಿಗಿಟ್ಟು 70 ವರ್ಷ ಮೀರಿದ 14 ಅಭ್ಯರ್ಥಿಗಳಿಗೆ, 80 ವರ್ಷ ಮೀರಿದ ಮೀರಿದ ಒಬ್ಬರಿಗೆ ಟಿಕೆಟ್‌ ಹಂಚಿಕೆ ಮಾಡಿದೆ.

2023ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಹೊಸ ಮುಖಗಳಿಗೆ ಆದ್ಯತೆ ನೀಡಿದ ಪರಿಣಾಮ ಬಿಜೆಪಿ ಹೀನಾಯವಾಗಿ ಸೋತಿತ್ತು. ಆದ್ದರಿಂದ ಮಧ್ಯಪ್ರದೇಶದಲ್ಲಿ ಆ ತಪ್ಪು ಮಾಡದೇ ವಯಸ್ಸನ್ನು ನೋಡದೇ ಹಿರಿಯರಿಗೆ ಬಿಜೆಪಿ ಮಣೆ ಹಾಕಿತ್ತು.

 

ಗ್ಯಾರಂಟಿಗೆ ಠಕ್ಕರ್ ಕೊಡಲು ಬಡ ಕುಟುಂಬಗಳ ಹೆಣ್ಣು ಮಕ್ಕಳಿಗೆ ಸ್ನಾತಕೋತ್ತರ ಪದವಿವರೆಗೆ ಉಚಿತ ಶಿಕ್ಷಣ. ಪಿಯುಸಿವರೆಗೆ ಎಲ್ಲ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುವುದಾಗಿ ಹೇಳಿತ್ತು.

ಲಾಡ್ಲಿ ಬೆಹನಾ ಯೋಜನೆಯ ಅಡಿ ಮಹಿಳೆಯರಿಗೆ ಪ್ರತಿ ತಿಂಗಳು 1250 ರೂ. ನೀಡುವ ಯೋಜನೆಯನ್ನು ಶಿವರಾಜ್‌ ಸಿಂಗ್‌ ಚೌಹಾಣ್‌ ಘೋಷಿಸಿದ್ದರು. ಅಷ್ಟೇ ಅಲ್ಲದೇ ಖಾತೆಗೆ ಹಣ ಸಹ ಬಿದ್ದಿತ್ತು. ಪಿಎಂ ಉಜ್ವಲಾ ಯೋಜನೆ ಅಡಿ ಸಿಲಿಂಡರ್‌ಗೆ 450 ರೂ. ನೀಡುವುದಾಗಿ ಭರವಸೆ ನೀಡಿತ್ತು.

ಕೇಂದ್ರ ಸಚಿವ ನರೇಂದ್ರ ಸಿಂಗ್‌ ತೋಮರ್‌, ಪ್ರಹ್ಲಾದ್ ಸಿಂಗ್ ಪಟೇಲ್, ಫಗ್ಗನ್ ಸಿಂಗ್ ಕುಲಸ್ತೆ, ಬಿಜೆಪಿ ನಾಯಕ ಕೈಲಾಸ್‌ ವಿಜಯವರ್ಗೀಯ ಅವರಿಗೆ ಟಿಕೆಟ್‌ ನೀಡುವ ಮೂಲಕ ಬದಲಿ ನಾಯಕತ್ವದ ಭರವಸೆ ಹುಟ್ಟಿಸಿತ್ತು.

 

ಕಾಂಗ್ರೆಸ್‌ ಸೋತಿದ್ದು ಹೇಗೆ?
ಮಧ್ಯಪ್ರದೇಶದಲ್ಲಿ ಮೊದಲೇ ಬಿಜೆಪಿ ಪ್ರಬಲವಾಗಿತ್ತು. ಈ ಚುನಾವಣೆಯಲ್ಲಿ ಬಿಜೆಪಿ ಬದಲಿ ನಾಯಕತ್ವದ ಸುಳಿವು ನೀಡಿತ್ತು. ಅಷ್ಟೇ ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಜನಪ್ರೀಯತೆ ಗುರುತಿಸುವಲ್ಲಿ ಕಾಂಗ್ರೆಸ್‌ ಮತ್ತೆ ವಿಫಲವಾಯಿತು. ಇದರ ಜೊತೆ 2019ರಲ್ಲಿ ಕಮಲ್‌ ನಾಥ್‌ ಜೊತೆ ಕಿತ್ತಾಟದಿಂದ ಜ್ಯೋತಿರಾದಿತ್ಯ ಸಿಂಧಿಯಾ ಕಾಂಗ್ರೆಸ್‌ನಿಂದ ಹೊರ ಬಂದಿದ್ದರು. ಇದು ಕಾಂಗ್ರೆಸ್‌ ದೊಡ್ಡ ಹೊಡೆತ ನೀಡಿತ್ತು.

TAGGED:congressMadhya PradeshpoliticsShivraj Singh Chouhanಕಾಂಗ್ರೆಸ್ನರೇಂದ್ರ ಮೋದಿಬಿಜೆಪಿಮಧ್ಯಪ್ರದೇಶಮಾಮಾಜಿಶಿವರಾಜ್ ಸಿಂಗ್ ಚೌಹಾಣ್
Share This Article
Facebook Whatsapp Whatsapp Telegram

Cinema Updates

India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
43 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
19 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago

You Might Also Like

Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
3 minutes ago
Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
4 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
42 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
1 hour ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 hour ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?