Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಹೋಟೆಲ್‍ನಲ್ಲಿ ಸಿಡಿ ಲೇಡಿಯ ‘ಟಿಫಿನ್ ಪೇ ಚರ್ಚಾ’

    ಹೋಟೆಲ್‍ನಲ್ಲಿ ಸಿಡಿ ಲೇಡಿಯ ‘ಟಿಫಿನ್ ಪೇ ಚರ್ಚಾ’

    ಕೆಐಎಡಿಬಿ ಕಾರ್ಯದರ್ಶಿಯ ಆಸ್ತಿ ನೋಡಿ ದಂಗಾದ ಎಸಿಬಿ ಅಧಿಕಾರಿಗಳು

    ಕಾರವಾರ, ದಾವಣಗೆರೆ, ಚಿಕ್ಕಬಳ್ಳಾಪುರದಲ್ಲಿ ಎಸಿಬಿ ದಾಳಿ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಬಳಿ ಸ್ಫೋಟಕ ವಸ್ತುಗಳು ಪತ್ತೆ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ಸಿಂದಗಿಯಲ್ಲಿ ಆಪರೇಷನ್ ಕಾಂಗ್ರೆಸ್- ದಳ ತೊರೆದ ಎಂ.ಸಿ.ಮನಗೂಳಿ ಪುತ್ರ

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ರಾಜಕೀಯದಲ್ಲಿ ಇಂಟರೆಸ್ಟ್ ಇಲ್ಲ, ಕುಟುಂಬ ಮುಖ್ಯ: ಜಾರಕಿಹೊಳಿ ವೈರಾಗ್ಯದ ಮಾತು

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ಎಷ್ಟೇ ಕೋಟಿ ಖರ್ಚಾಗಲಿ, ಅವರನ್ನ ಜೈಲಿಗೆ ಕಳಸ್ತೀನಿ: ಸಾಹುಕಾರ ಚಾಲೆಂಜ್

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನನಗೇನೂ ಗೊತ್ತಿಲ್ಲ, ತುಂಬಾ ದುಃಖದಲ್ಲಿದ್ದೇನೆ: ರಮೇಶ್ ಜಾರಕಿಹೊಳಿ ಕಣ್ಣೀರು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ನಿಂತಿದ್ದ ಕಂಟೇನರ್​ಗೆ ಲಾರಿ ಡಿಕ್ಕಿ – ರಸ್ತೆ ಪಾಲಾದ ಲಕ್ಷಾಂತರ ಮೊಟ್ಟೆಗಳು

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಆದಾಯಕ್ಕೂ ಮೀರಿದ ಆಸ್ತಿ ಸಂಪಾದನೆ ಆರೋಪ – ಜೆಸ್ಕಾಂ ಲೆಕ್ಕಾಧಿಕಾರಿಗೆ ಎಸಿಬಿ ಶಾಕ್

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಬಿಗ್‍ಬಾಸ್ ಮನೆಯಲ್ಲಿ ಸ್ಪರ್ಧಿಗಳ ಈಜು-ಮೋಜು ಮಸ್ತಿ!

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ಹೆಂಡ್ತಿ ಕೊಲೆಗೈದ- ದೆವ್ವ ಆಗ್ತಾಳೆಂದು ದೇಹ ತುಂಡರಿಸಿ ನಾಲೆಗೆ ಎಸೆದ

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 9-3-2021

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ಬರಿಗಾಲಿನಲ್ಲಿಯೇ 11 ಸೆಕೆಂಡ್‍ನಲ್ಲಿ 100 ಮೀಟರ್- ಗ್ರಾಮೀಣ ಪ್ರತಿಭೆಯ ಮಿಂಚಿನ ಓಟ

Public Tv by Public Tv
2 years ago
Reading Time: 1min read
ಬರಿಗಾಲಿನಲ್ಲಿಯೇ 11 ಸೆಕೆಂಡ್‍ನಲ್ಲಿ 100 ಮೀಟರ್- ಗ್ರಾಮೀಣ ಪ್ರತಿಭೆಯ ಮಿಂಚಿನ ಓಟ

-ಕೇಂದ್ರದಿಂದ ಸಿಕ್ತು ಅವಕಾಶ

ನವದೆಹಲಿ: ನಮ್ಮ ದೇಶದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಪ್ರತಿಭೆಗಳು ಬೇಕಾದ್ರೆ ಗ್ರಾಮಗಳಿಗೆ ಭೇಟಿ ನೀಡಬೇಕೆಂಬ ಮಾತಿದೆ. ಅದೆಷ್ಟೋ ಕ್ರೀಡಾ ಆಸಕ್ತರಿಗೆ ಸೂಕ್ತ ವೇದಿಕೆ ಸಿಗದ ಹಿನ್ನೆಲೆಯಲ್ಲಿ ತೆರೆಮರೆಯಲ್ಲಿಯೇ ಉಳಿಯುತ್ತಾರೆ. ಇದೀಗ ಅಂತಹವುದೇ ಗ್ರಾಮೀಣ ಪ್ರತಿಭೆ ಸಾಧನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋದಿಂದ ಗ್ರಾಮೀಣ ಪ್ರತಿಭೆಗೆ ಕೇಂದ್ರ ವೇದಿಕೆ ಕಲ್ಪಿಸಲು ಮುಂದಾಗಿದೆ.

ಮಧ್ಯ ಪ್ರದೇಶದ ಶಿವಪುರಿ ನಿವಾಸಿಯಾದ 19 ವರ್ಷದ ರಾಮೇಶ್ವರ್ ಗುರ್ಜಾರ್ ಎಂಬ ಯುವಕನ ಓಟದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹೊಸ ಸಂಚಲನಕ್ಕೆ ಕಾರಣವಾಗಿತ್ತು. ರಾಮೇಶ್ವರ್ 100 ಮೀಟರ್ ಅಂತರವನ್ನು ಕೇವಲ 11 ಸೆಕೆಂಡ್ ನಲ್ಲಿ ಪೂರ್ಣಗೊಳಿಸಿದ್ದಾನೆ. ಬರಿಗಾಲಿನಲ್ಲಿಯೇ ರಾಮೇಶ್ವರ್ ಓಡಿದ್ದು, ಸ್ಥಳೀಯರು ಆತನನ್ನು ‘ಉಸೇನ್ ಬೋಲ್ಟ್’ ಜೊತೆ ಹೋಲಿಕೆ ಮಾಡಲಾರಂಭಿಸಿದ್ದಾರೆ.

India is blessed with talented individuals. Provided with right opportunity & right platform, they'll come out with flying colours to create history!

Urge @IndiaSports Min. @KirenRijiju ji to extend support to this aspiring athlete to advance his skills!

Thanks to @govindtimes. pic.twitter.com/ZlTAnSf6WO

— Shivraj Singh Chouhan (@ChouhanShivraj) August 16, 2019

ಈ ವಿಡಿಯೋವನ್ನು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಧ್ಯಪ್ರದೇಶದ ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್, ಯುವಕನಿಗೆ ಸೂಕ್ತ ವೇದಿಕೆ ನೀಡಬೇಕೆಂದು ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜೂ ಅವರಲ್ಲಿ ಮನವಿ ಮಾಡಿಕೊಂಡಿದ್ದರು.

ಭಾರತ ಇಂತಹ ಕ್ರೀಡಾಸಕ್ತರನ್ನು ಹೊಂದಿರುವ ದೊಡ್ಡ ಆಗರವಾಗಿದೆ. ಇಂತಹ ಗ್ರಾಮೀಣ ಪ್ರತಿಭೆಗೆ ಸೂಕ್ತ ತರಬೇತಿ ಮತ್ತು ವೇದಿಕೆ ದೊರೆತಲ್ಲಿ ಆತ ಇತಿಹಾಸ ರಚಿಸುವ ಸಾಮಥ್ರ್ಯ ಹೊಂದಿದ್ದಾನೆ. ಹಾಗಾಗಿ ಕ್ರೀಡಾ ಸಚಿವರಾದ ಕಿರಣ್ ರಿಜಿಜು ಮತ್ತು ಭಾರತದ ಕ್ರೀಡಾ ಇಲಾಖೆ ಯುವ ಓಟಗಾರನನ್ನು ಪ್ರೋತ್ಸಾಹಿಸಬೇಕೆಂದು ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದರು.

Pls ask someone to bring him to me @ChouhanShivraj ji. I'll arrange to put him at an athletic academy. https://t.co/VywndKm3xZ

— Kiren Rijiju (@KirenRijiju) August 16, 2019

ಶಿವರಾಜ್ ಸಿಂಗ್ ಚೌಹಾಣ್ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಿರಣ್ ರಿಜಿಜು, ಅಥ್ಲೀಟ್ ರಾಮೇಶ್ವರನನ್ನು ನನ್ನ ಬಳಿ ಕರೆದುಕೊಂಡು ಬನ್ನಿ. ಆತನನ್ನು ಅಥ್ಲೀಟ್ ಅಕಾಡೆಮಿಯಲ್ಲಿ ತರಬೇತಿ ಮತ್ತು ಉಳಿದುಕೊಳ್ಳುವ ವ್ಯವಸ್ಥೆಯನ್ನು ಕಲ್ಪಿಸಕೊಡಲಾಗುತ್ತದೆ ಎಂದಿದ್ದಾರೆ.

Tags: Madhya PradeshPublic TVShivraj Singh Chauhansportsviral videoಕ್ರೀಡೆಪಬ್ಲಿಕ್ ಟಿವಿಮಧ್ಯಪ್ರದೇಶವೈರಲ್ ವಿಡಿಯೋಶಿವರಾಜ್ ಸಿಂಗ್ ಚೌಹಾಣ್
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV