Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾರಾಷ್ಟ್ರ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‍ಗೆ ಶಾಕ್ – ಮಾಜಿ ಕೇಂದ್ರ ಸಚಿವ ಸೇರಿ ಹಲವು ನಾಯಕರು ಬಿಜೆಪಿಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮಹಾರಾಷ್ಟ್ರ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‍ಗೆ ಶಾಕ್ – ಮಾಜಿ ಕೇಂದ್ರ ಸಚಿವ ಸೇರಿ ಹಲವು ನಾಯಕರು ಬಿಜೆಪಿಗೆ

Latest

ಮಹಾರಾಷ್ಟ್ರ ಬಳಿಕ ಮಧ್ಯಪ್ರದೇಶದಲ್ಲೂ ಕಾಂಗ್ರೆಸ್‍ಗೆ ಶಾಕ್ – ಮಾಜಿ ಕೇಂದ್ರ ಸಚಿವ ಸೇರಿ ಹಲವು ನಾಯಕರು ಬಿಜೆಪಿಗೆ

Public TV
Last updated: March 9, 2024 1:41 pm
Public TV
Share
2 Min Read
Madhya Pradesh Senior Congress leaders Suresh Pachouri Sanjay Shukla join BJP ahead of LS polls
SHARE

ಭೋಪಾಲ್: ಲೋಕಸಭಾ ಚುನಾವಣೆ (General Elections 2024) ಹೊಸ್ತಿಲಲ್ಲಿ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್‍ಗೆ (Congress) ಸರಣಿ ಆಘಾತ ಎದುರಾಗುತ್ತಿದ್ದು, ಪಕ್ಷ ತೊರೆಯುವರ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗುತ್ತಿದೆ. ಮಹಾರಾಷ್ಟ್ರದ ಬಳಿಕ ಮಧ್ಯಪ್ರದೇಶದಲ್ಲಿ (Madhya Pradesh) ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಸೇರಿದಂತೆ ಹಲವು ಪ್ರಮುಖ ನಾಯಕರು ಕಾಂಗ್ರೆಸ್ ತೊರೆದು ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ.

ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, ಮಾಜಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಸಂಸದ ಗಜೇಂದ್ರ ಸಿಂಗ್ ರಾಜುಖೇದಿ, ಮಾಜಿ ಶಾಸಕ ಸಂಜಯ್ ಶುಕ್ಲಾ, ಅರ್ಜುನ್ ಪಾಲಯ್ಯ, ವಿಶಾಲ್ ಪಟೇಲ್, ಭೋಪಾಲ್ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಕೈಲಾಶ್ ಮಿಶ್ರಾ ಸೇರಿ ಹಲವು ನಾಯಕರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇದನ್ನೂ ಓದಿ: ಅರುಣಾಚಲ ಪ್ರದೇಶದಲ್ಲಿ ಕಿರಿಕ್‌ ಚೀನಾಗೆ ಠಕ್ಕರ್‌ – ವಿಶ್ವದ ಅತೀ ಉದ್ದದ ದ್ವಿಪಥ ಸುರಂಗ ಲೋಕಾರ್ಪಣೆಗೊಳಿಸಿದ ಮೋದಿ

ಕಾಂಗ್ರೆಸ್ಸಿನ ಜನಪ್ರಿಯ ನಾಯಕರಲ್ಲಿ ಸಂಜಯ್ ಮತ್ತು ವಿಶಾಲ್ ಇದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಬ್ಬರೂ ನಾಯಕರು ಬಿಜೆಪಿ ನಾಯಕರನ್ನು ಸೋಲಿಸಿ ಗೆದ್ದಿದ್ದರು. ಕಮಲ್‍ನಾಥ್ ಸರ್ಕಾರದಲ್ಲಿ ಇಬ್ಬರೂ ನಾಯಕರು ಸಾಕಷ್ಟು ಜನಪ್ರಿಯರಾಗಿದ್ದರು. ಪಚೌರಿ ಅವರನ್ನು ಗಾಂಧಿ ಕುಟುಂಬದ ಆಪ್ತ ಎಂದೇ ಗುರುತಿಸಲಾಗಿತ್ತು. ರಕ್ಷಣಾ ಖಾತೆ, ರಾಜ್ಯ ಸಚಿವರಾಗಿ, ನಾಲ್ಕು ಅವಧಿಗೆ ರಾಜ್ಯಸಭಾ ಸದಸ್ಯರಾಗಿ ಪಚೌರಿ ಕಾರ್ಯನಿರ್ವಹಿಸಿದ್ದರು.

ಬಿಜೆಪಿ ನನ್ನ ಕುಟುಂಬ, ಈಗ ನಾನು ನನ್ನ ಕುಟುಂಬಕ್ಕೆ ಮರಳಿದ್ದೇನೆ. ರಾಮಮಂದಿರದ ಆಹ್ವಾನವನ್ನು ಕಾಂಗ್ರೆಸ್ ತಿರಸ್ಕರಿಸಿದಾಗ ನನಗೆ ತುಂಬಾ ಬೇಸರವಾಗಿತ್ತು. ಈಗ ಬಿಜೆಪಿಯಲ್ಲೇ ಉಳಿದು ಜನಸೇವೆ ಮಾಡುತ್ತೇನೆ ಎಂದು ಬಿಜೆಪಿ ಸೇರ್ಪಡೆ ಬಳಿಕ ಸಂಜಯ್ ಶುಕ್ಲಾ ಹೇಳಿದ್ದಾರೆ.

ಸುರೇಶ್ ಪಚೌರಿಯಂತಹ ಸಂತರಿಗೆ ಕಾಂಗ್ರೆಸ್‍ನಲ್ಲಿ ಸ್ಥಾನವಿಲ್ಲ. ಪ್ರಧಾನಿ ಮೋದಿಯವರ ನೇತೃತ್ವದಲ್ಲಿ ದೇಶದಲ್ಲಿ ಉತ್ತಮ ಕೆಲಸಗಳು ನಡೆಯುತ್ತಿವೆ. ಜನ ಬಿಜೆಪಿ ಮೇಲೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ. ಸುರೇಶ್ ಪಚೌರಿ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‍ನ ರಾಜಕೀಯ ಸಂತ ಎಂದು ವಿಡಿ ಶರ್ಮಾ ಹೇಳಿದರು.

ಈ ದಿನ ಮಧ್ಯಪ್ರದೇಶದಲ್ಲಿ ನಿಜವಾಗಿ ಹೊಸ ಇತಿಹಾಸವಾಗಲಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲಾ ಕಾಂಗ್ರೆಸ್ ಕಾರ್ಯವೈಖರಿ ಮೇಲೆ ಪರಿಣಾಮ ಬೀರುತ್ತದೆ ಎಂಬ ಭಾವನೆ ನಮ್ಮೆಲ್ಲರಲ್ಲಿತ್ತು. ಪ್ರತಿ ಪಕ್ಷದೊಳಗೆ ಶುದ್ಧ ರಾಜಕೀಯ ಮಾಡುವ ನಾಯಕರು ಇದ್ದಾರೆ. ಸ್ವಚ್ಛ ರಾಜಕಾರಣ ಮಾಡುವವರಿಗೆ ಕೆಲಸ ಮಾಡಲು ಸೌಲಭ್ಯ, ಅವಕಾಶ ನೀಡುವುದು ನಾಯಕತ್ವದ ಮೇಲೆ ಅವಲಂಬಿತವಾಗಿದೆ. ದೇಶದ ಅಭಿವೃದ್ಧಿಗಾಗಿ ರಾಜಕೀಯ ಮಾಡುವ ಇಂತಹ ಸ್ವಚ್ಛ ಮನಸ್ಸಿನ ನಾಯಕರನ್ನು ಕಾಂಗ್ರೆಸ್ ನಾಯಕತ್ವ ನಿರಾಸೆಗೊಳಿಸುತ್ತಿರುವುದು ದುರಾದೃಷ್ಟಕರ ಎಂದು ಮುಖ್ಯಮಂತ್ರಿ ಮೋಹನ್ ಯಾದವ್ ಹೇಳಿದರು. ಇದನ್ನೂ ಓದಿ: ನಾವು ತ್ಯಾಗ ಮಾಡಿ ಬಂದವರು, ಲೋಕಸಭಾ ಟಿಕೆಟ್ ನನಗೆ ಕೊಡ್ಬೇಕು: ಬಿ.ಸಿ ಪಾಟೀಲ್

TAGGED:2024 ಲೋಕಸಭಾ ಚುನಾವಣೆbjpcongressGeneral Elections 2024India Elections 2024Madhya Pradeshpoliticsಕಾಂಗ್ರೆಸ್ಬಿಜೆಪಿಮಧ್ಯಪ್ರದೇಶ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

IPL match Rain
Cricket

IPL 2026 | ರಾಜಸ್ಥಾನ ರಾಯಲ್ಸ್‌ Vs ಮುಂಬೈ ಇಂಡಿಯನ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ

Public TV
By Public TV
17 minutes ago
Congress BJP
Bagalkot

ದಾವಣಗೆರೆ, ಬಾಗಲಕೋಟೆ ಉಪಚುನಾವಣೆಯ ಬಹಿರಂಗ ಪ್ರಚಾರ ಅಂತ್ಯ

Public TV
By Public TV
7 hours ago
ipl 2026 Vaibhav Sooryavanshi stuns Jasprit Bumrah with first ball six Mumbai Indiansace can only smile
Cricket

ಬುಮ್ರಾಗೆ 2 ಸಿಕ್ಸ್‌ – ಮತ್ತೆ 5 ಸಿಕ್ಸ್‌ ಸಿಡಿಸಿದ ಸೂರ್ಯವಂಶಿ

Public TV
By Public TV
8 hours ago
JD Vance
Latest

ಇರಾನ್‌ ಮೇಲೆ ಪರಮಾಣು ದಾಳಿಯಾಗುತ್ತಾ?- ವ್ಯಾನ್ಸ್‌ ಹೇಳಿಕೆಯಿಂದ ಬಿಸಿ ಬಿಸಿ ಚರ್ಚೆ

Public TV
By Public TV
9 hours ago
Bandipura Vulture
Chamarajanagar

ಬಂಡೀಪುರದಲ್ಲಿ ಸಫಾರಿ ಹೋಗಿದ್ದ ಪ್ರವಾಸಿಗರಿಗೆ ರಣಹದ್ದುಗಳ ದರ್ಶನ – ಸಂತತಿ ಹೆಚ್ಚಳ

Public TV
By Public TV
9 hours ago
Mallikarjun kharge
Latest

RSS, BJP ಕಾರ್ಯಕರ್ತರನ್ನು ಕೊಲ್ಲಲು ಮುಸ್ಲಿಮರಿಗೆ ಮಲ್ಲಿಕಾರ್ಜುನ ಖರ್ಗೆ ಕರೆ ಆರೋಪ – ಬೆಂಗ್ಳೂರಲ್ಲಿ ದೂರು ದಾಖಲು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?