Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಡಿಕೇರಿ ದಸರಾ – ದಶ ದೇವಾಲಯಗಳಲ್ಲಿ ಯದುವೀರ್ ಒಡೆಯರ್ ವಿಶೇಷ ಪೂಜೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಮಡಿಕೇರಿ ದಸರಾ – ದಶ ದೇವಾಲಯಗಳಲ್ಲಿ ಯದುವೀರ್ ಒಡೆಯರ್ ವಿಶೇಷ ಪೂಜೆ

Districts

ಮಡಿಕೇರಿ ದಸರಾ – ದಶ ದೇವಾಲಯಗಳಲ್ಲಿ ಯದುವೀರ್ ಒಡೆಯರ್ ವಿಶೇಷ ಪೂಜೆ

Public TV
Last updated: September 18, 2025 4:24 pm
Public TV
Share
3 Min Read
Madikeri Dasara Yaduver Wadiyar Pooje
SHARE

ಮಡಿಕೇರಿ: ಮೈಸೂರಿನಲ್ಲಿ ಅದ್ಧೂರಿಯಾಗಿ ನಡೆಯುವ ದಸರಾದಂತೆಯೇ ಕೊಡಗಿನ ಮಡಿಕೇರಿಯ ದಸರಾ (Madikeri Dasara) ಆಚರಣೆಯೂ ಅಷ್ಟೇ ಪ್ರಸಿದ್ಧಿಯಾಗಿದೆ. ಮೈಸೂರು ದಸರಾ (Mysuru Dasara) ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಮಡಿಕೇರಿ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹೀಗಾಗಿ ರಾಜ್ಯದ ನಾನಾ ಭಾಗಗಳಿಂದ ಲಕ್ಷಾಂತರ ಜನರು ಮಡಿಕೇರಿಯತ್ತ ಹೆಜ್ಜೆ ಹಾಕುತ್ತಾರೆ. ಈ ಹಿನ್ನೆಲೆಯಲ್ಲಿ ಮೈಸೂರಿನ ಯದುವೀರ್ ಒಡೆಯರ್  (Yaduveer Wadiyar) ದಸರಾ ಮಂಟಪಗಳು ಹೊರಡುವ ದಶ ದೇವಾಲಯಗಳಿಗೆ ತೆರಳಿ ದಸರಾ ಯಶಸ್ವಿಗೆ ವಿಶೇಷ ಪೂಜೆಯನ್ನು ಸಲ್ಲಿಸಿದ್ದಾರೆ.

ನಾಡ ಹಬ್ಬ ಮೈಸೂರು ದಸರಾಗೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಹಬ್ಬದ ಸಂಭ್ರಮ ಕಳೆಗಟ್ಟಿದೆ. ಅಲ್ಲದೇ ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಇತ್ತ ಮಂಜಿನ ನಗರಿ ಮಡಿಕೇರಿಯ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ ಎಂಬ ಮಾತು ಚಾಲ್ತಿಯಲ್ಲಿದೆ. ಇಂತಹ ಅದ್ಧೂರಿಯಾದ ಮಡಿಕೇರಿ ದಸರಾ ಹಬ್ಬದ ಹಿನ್ನೆಲೆಯಲ್ಲಿ ಕೊಡಗು ಮೈಸೂರು ಸಂಸದ ಯದುವೀರ್ ಒಡೆಯರ್ ಇದೇ ಮೊದಲ ಬಾರಿಗೆ ಮಡಿಕೇರಿ ನಗರದ ದಶ ದೇವಾಲಯಗಳಿಗೆ ತೆರಳಿ ಮಡಿಕೇರಿ ದಸರಾ ಉತ್ಸವಕ್ಕೆ ವಿಶೇಷ ಪೂಜೆ ಪ್ರಾರ್ಥನೆ ನೇರವೇರಿಸಿದ್ದಾರೆ. ಇದನ್ನೂ ಓದಿ: ಏರ್‌ ಇಂಡಿಯಾ ವಿಮಾನ ಪತನ ಕೇಸ್;‌ ಬೋಯಿಂಗ್‌, ಹನಿವೆಲ್‌ ವಿರುದ್ಧ ಮೃತರ ಕುಟುಂಬಗಳಿಂದ ಮೊಕದ್ದಮೆ

Madikeri Dasara Yaduver Wadiyar Pooje 1

ಇಂದು ಬೆಳಗ್ಗೆಯಿಂದಲ್ಲೇ ಮಡಿಕೇರಿ ನಗರದ ಶ್ರೀ ಕೋಟೆ ಗಣಪತಿ ದೇವಾಲಯ, ದೇಚೂರು ಶ್ರೀರಾಮ ಮಂದಿರ, ಮಡಿಕೇರಿ ನಗರದ ನಾಲ್ಕು ಶಕ್ತಿ ದೇವತೆಗಳದ ಚೌಟಿ ಮರಿಯಮ್ಮ, ದಂಡಿನ ಮರಿಯಮ್ಮ, ಕಂಚಿ ಕಾಮಾಕ್ಷಿ ದೇವಾಲಯ, ಕೋಟೆ ಮರಿಯಮ್ಮ ದೇವಾಲಯ ಸೇರಿದಂತೆ ದಶ ದೇವಾಲಯಗಳಿಗೆ ದಸರಾ ಸಮಿತಿಯ ಸದಸ್ಯರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇನ್ನೂ ಇದೇ ಸಂದರ್ಭ ಮಾತಾನಾಡಿದ ಯದುವೀರ್, ಮೈಸೂರು ದಸರಾ ಸಮಯದಲ್ಲಿ ಅರಮನೆಯಲ್ಲಿ ಕೆಲ ಧಾರ್ಮಿಕ ವಿಧಿವಿಧಾನಗಳನ್ನು ಮಾಡುವ ಸಂದರ್ಭದಲ್ಲಿ ಅರಮನೆಯಿಂದ ಹೊರಗೆ ಬರಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮಡಿಕೇರಿ ದಸರಾ ಯಶಸ್ವಿಯಾಗಿ ನಡೆಯಬೇಕು ಎಂದು ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲೂ ಬಿಹಾರ ಮಾಡೆಲ್‌ – ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ಸಿದ್ಧತೆ

ಸಾಂಸ್ಕೃತಿಕ ನಗರಿ ಮೈಸೂರು ದಸರಾಕ್ಕೆ ತನ್ನದೆ ಆದ ಹಿನ್ನೆಲೆ ಇರುವ ಹಾಗೆ ಇತ್ತ ಮಂಜಿನ ನಗರಿ ಮಡಿಕೇರಿ ದಸರಾಕ್ಕೂ ಐತಿಹಾಸಿಕ ಹಿನ್ನೆಲೆ ಇದೆ. ನೂರಾರು ವರ್ಷಗಳ ಹಿಂದೆ ಶಿವಮೊಗ್ಗದ ಇಕ್ಕೇರಿಯಿಂದ ಕೊಡಗಿನ ಹಾಲೇರಿಗೆ ಬಂದು ನೆಲೆಸಿದ ಹಾಲೇರಿ ವಂಶಸ್ಥರು ವಿಜಯದಶಮಿ ಆಚರಣೆ ಮಾಡುತ್ತಿದ್ದರು. ಕೊಡಗನ್ನು ಆಳಿದ ದೊಡ್ಡವೀರರಾಜೇಂದ್ರ ಮಹಾರಾಜರು ಸಹ ಆಯುಧಪೂಜೆ, ಶ್ರೀದೇವಿಯ ಆರಾಧನೆ ಸೇರಿದಂತೆ ನವರಾತ್ರಿ ಉತ್ಸವ ಆಚರಿಸುತ್ತಿದ್ದರು ಎಂಬದಕ್ಕೆ ಅನೇಕ ಉಲ್ಲೇಖಗಳಿವೆ. ಇದನ್ನೂ ಓದಿ: ಅನ್ನಭಾಗ್ಯ ಅಕ್ಕಿ ಅಕ್ರಮ ಸಾಗಾಟ ದಂಧೆ – 2.62 ಲಕ್ಷ ಮೌಲ್ಯದ ಅಕ್ಕಿ ಜಪ್ತಿ, ಓರ್ವ ಅರೆಸ್ಟ್

300 ವರ್ಷಗಳ ಇತಿಹಾಸ ಇರುವ ಮಡಿಕೇರಿ ದಸರಾಕ್ಕೆ ತನ್ನದೆ ಆದ ಪೌರಾಣಿಕ ಹಿನ್ನೆಲೆಯೂ ಇದೆ. ಹೀಗಾಗಿ ಮೈಸೂರು ದಸರಾ ಮಧ್ಯಾಹ್ನ ಆರಂಭವಾಗಿ ಸಂಜೆ ಸೂರ್ಯಾಸ್ತಮಾನದ ವೇಳೆಗೆ ಪೂರ್ಣಗೊಂಡರೆ ಇತ್ತ ಮಂಜಿನ ನಗರಿ ಮಡಿಕೇರಿಯ ದಸರಾ ಆರಂಭವಾಗುವುದೇ ರಾತ್ರಿಯ ವೇಳೆ. ಹಾಗಾಗಿ ದಸರಾ ಮೈಸೂರಿನಲ್ಲಿ ಆರಂಭವಾಗಿ ಮಡಿಕೇರಿಯಲ್ಲಿ ಮುಳುಗುತ್ತದೆ. ಈ ನಡುವೆ ಇದೇ ಮೊದಲ ಬಾರಿಗೆ ಮಡಿಕೇರಿ ದಸರಾ ಉತ್ಸವ ಅತ್ಯಂತ ಯಶಸ್ವಿಯಾಗಿ ನಡೆಯಲಿ ಎಂದು ಯದುವೀರ್ ಒಡೆಯರ್ ವಿಶೇಷ ಪೂಜೆ ನೆರವೇರಿಸಿರುವುದರಿಂದ ದಸರಾ ಸಮಿತಿಯ ಸದಸ್ಯರುಗಳು ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಂಗ್ಲೆಗುಡ್ಡದಲ್ಲಿ ಸಿಕ್ಕ ಐದು ತಲೆ ಬುರುಡೆ, ಮೂಳೆಗಳು ಪುರುಷರದ್ದು – ಇಂದು ಎರಡನೇ ದಿನದ ಶೋಧ ಕಾರ್ಯ

TAGGED:KodagumadikeriMadikeri DasaraYaduveer Wadiyarಕೊಡಗುಮಡಿಕೇರಿಮಡಿಕೇರಿ ದಸರಾಯದುವೀರ್ ಒಡೆಯರ್
Share This Article
Facebook Whatsapp Whatsapp Telegram

Cinema news

jayamala
ಹಿರಿಯ ನಟಿ ಜಯಮಾಲಾಗೆ ಡಾ. ರಾಜ್‌ಕುಮಾರ್‌ ಪ್ರಶಸ್ತಿ
Cinema Latest Main Post Sandalwood
Kichcha Sudeep Rocking Star Yash
ಈ ಹೊಸ ಹೆಜ್ಜೆ ನಿಮಗೆ ಅದೃಷ್ಟ ತರಲಿ – ಯಶ್‍ಗೆ ಕಿಚ್ಚನ ಹಾರೈಕೆ
Cinema Latest Sandalwood Top Stories
Toxic Teaser RGV
ಟಾಕ್ಸಿಕ್ ಟೀಸರ್ ನೋಡಿ ಆರ್‌ಜಿವಿ ಹೇಳಿದ್ದೇನು ಗೊತ್ತಾ..?
Cinema Latest Top Stories
Toxic Movie Yash
ಟಾಕ್ಸಿಕ್ ರಾಯ ಹೆಸರಿನ ಗುಟ್ಟು ಇದೇನಾ..?
Cinema Latest Sandalwood Top Stories

You Might Also Like

BJP DKSHI
Bengaluru City

ಕರ್ನಾಟಕದ ಖಜಾನೆಯಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಕೋಟಿಗಟ್ಟಲೆ ಜಾಹೀರಾತು: ಬಿಜೆಪಿ ಆರೋಪ, ಡಿಸಿಎಂ ಸಮರ್ಥನೆ

Public TV
By Public TV
11 minutes ago
siddaramaiah KREDL
Bengaluru City

ಸಿಎಂಗೆ 77.17 ಕೋಟಿ ರೂ. ಲಾಭಾಂಶ ಅರ್ಪಿಸಿದ ಕ್ರೆಡಲ್: ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 5 ಕೋಟಿ ರೂ.

Public TV
By Public TV
12 minutes ago
R.ASHOK
Bengaluru City

ರಾಜ್ಯದ ಖಜಾನೆಯನ್ನ ಕಾಂಗ್ರೆಸ್ ತನ್ನ ಖಜಾನೆ ಮಾಡೋಕೆ ಹೊರಟಿದೆ: ಆರ್. ಅಶೋಕ್

Public TV
By Public TV
24 minutes ago
Indian Truck Drivers Cocaine
Crime

ಇಬ್ಬರು ಭಾರತೀಯ ಟ್ರಕ್‌ ಚಾಲಕರು ಅಮೆರಿಕದಲ್ಲಿ ಅರೆಸ್ಟ್‌ – ಟ್ರಕ್‌ನಲ್ಲಿತ್ತ 1,13,000 ಜನರನ್ನು ಕೊಲ್ಲುವಷ್ಟು ಕೊಕೇನ್?

Public TV
By Public TV
42 minutes ago
6 year old child murdered in bengalurus whitefield police station area accused arrested
Bengaluru City

ಬೆಂಗಳೂರು | ಸ್ನೇಹಿತನ ಹೆಂಡ್ತಿ ಮೇಲಿನ ಸೇಡಿಗೆ 6 ವರ್ಷದ ಮಗಳ ಹತ್ಯೆ – ಆರೋಪಿ ಅಂದರ್‌

Public TV
By Public TV
2 hours ago
Thanisandra Demolition
Bengaluru City

ಕೋಗಿಲು ಲೇಔಟ್ ಬಳಿಕ ಥಣಿಸಂದ್ರದಲ್ಲಿ ಬಿಡಿಎ ಆಪರೇಷನ್ ಶೆಡ್ – 100 ಕೋಟಿ ಮೌಲ್ಯದ ಆಸ್ತಿ ವಶ, 22 ಮನೆ ತೆರವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?