Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು

Karnataka

ನಗರಸಭೆ ಕರ ವಸೂಲಾತಿಯ ಲಕ್ಷಾಂತರ ರೂ. ದುರುಪಯೋಗ- ಸಿಬ್ಬಂದಿ ಆಸ್ತಿ ಮುಟ್ಟುಗೋಲು ಹಾಕಲು ಮುಂದಾದ ಅಧಿಕಾರಿಗಳು

Public TV
Last updated: September 23, 2021 7:45 pm
Public TV
Share
2 Min Read
kodagu madikeri
SHARE

ಮಡಿಕೇರಿ: ನಗರಸಭೆಯ ವಿವಿಧ ಕರ ವಸೂಲಾತಿಯಲ್ಲಿ 60 ಲಕ್ಷ ರೂಪಾಯಿಗೂ ಹೆಚ್ಚು ಹಣ ದುರುಪಯೋಗವಾಗಿರುವುದು ಸಾಬೀತಾಗಿ, ಅದನ್ನು ವಸೂಲಿ ಮಾಡುವಂತೆ ಪೌರಾಡಳಿತ ಇಲಾಖೆಯಿಂದ ನಿರ್ದೇಶನ ಬಂದು ಮೂರು ತಿಂಗಳೇ ಕಳೆದಿದೆ. ಆದರೆ ಇಂದಿಗೂ ನಯಾಪೈಸೆ ವಸೂಲಾಗಿಲ್ಲ. ಹೀಗಾಗಿ ಸಿಬ್ಬಂದಿ ಅಷ್ಟೂ ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶಿಸಲಾಗಿದೆ.

kodagu madikeri Municipality 1

ಮಡಿಕೇರಿ ನಗರಸಭೆಯಲ್ಲಿ 2015 ರಿಂದ 2017 ರವರೆಗೆ ಕರ ವಸೂಲಾತಿಯಲ್ಲಿ ಬರೋಬ್ಬರಿ ಒಂದು ಕೋಟಿಗೂ ಹೆಚ್ಚು ಹಣ ಅಂದಿನ ಕರವಸೂಲಾತಿ ಸಿಬ್ಬಂದಿಯಾದ ಸಜೀತ್ ಮತ್ತು ಸ್ವಾಮಿ ಇಬ್ಬರಿಂದ ದುರ್ಬಳಕೆಯಾಗಿತ್ತು. ಬಳಿಕ ಸ್ಥಳೀಯ ಲೆಕ್ಕ ಪರಿಶೋಧನೆಯಲ್ಲಿ 60,56,860 ರೂಪಾಯಿ ಅವ್ಯವಹಾರ ನಡೆದಿರುವುದು ಸಾಬೀತಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೌರಾಡಳಿತ ಇಲಾಖೆ, ಇಬ್ಬರಿಂದ ಅಷ್ಟೂ ಹಣದ ಜೊತೆಗೆ ಇದುವರೆಗೆ ಶೇ.8ರ ಬಡ್ಡಿಯಂತೆ ಎಷ್ಟು ಹಣವಾಗುತ್ತದೆಯೋ ಅಷ್ಟನ್ನು ವಾಪಸ್ ಪಡೆದುಕೊಳ್ಳಬೇಕು. ಅಷ್ಟು ಹಣ ವಾಪಸ್ ಮಾಡದಿದ್ದರೆ ಅದೇ ಮೌಲ್ಯದ ಅವರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದು ಮಡಿಕೇರಿ ನಗರಸಭೆಗೆ ನಿರ್ದೇಶನ ನೀಡಿ ಮೂರು ತಿಂಗಳು ಕಳೆದಿದೆ. ಇಂದಿಗೂ ಒಂದೇ ಒಂದು ರೂಪಾಯಿ ವಾಪಸ್ ಸಂಗ್ರಹವಾಗಿಲ್ಲ. ಅಥವಾ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡಿಲ್ಲ. ಇದನ್ನೂ ಓದಿ: ಹುಟ್ಟಿದಾಗಿನಿಂದಲೂ ಶಾಲಾ-ಕಾಲೇಜು ಮೆಟ್ಟಿಲು ಹತ್ತದ ಯುವತಿ ಪಿಯುಸಿ ಪಾಸ್

kodagu madikeri Municipality 3

ಈ ಕುರಿತು ಮಡಿಕೇರಿ ನಗರಸಭೆ ಆಯುಕ್ತ ರಾಮದಾಸ್ ಅವರನ್ನು ಕೇಳಿದರೆ ಅವ್ಯವಹಾರ ನಡೆಸಿದ್ದ ಇಬ್ಬರಿಗೂ ಎರಡು ನೋಟಿಸ್ ನೀಡಿ ಒಂದು ವಾರವಾಗಿದೆ. ಆದರೆ ಇಂದಿಗೂ ಅವರಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮತ್ತೊಂದು ನೋಟಿಸ್ ನೀಡಿ, ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾರೆ.

kodagu madikeri Municipality 4

ನಗರಸಭೆ ಸದಸ್ಯರು ಅಧಿಕಾರಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಒಂದು ಕೋಟಿಗೂ ಹೆಚ್ಚು ಹಣ ದುರ್ಬಳಕೆ ಆಗಿತ್ತು. ಅದನ್ನು ಸ್ಥಳೀಯ ಲೆಕ್ಕ ಪರಿಶೋಧನೆ ಮಾಡಿಸಿ ಕೇವಲ 60,56,860 ರೂಪಾಯಿ ಅವ್ಯವಹಾರ ಆಗಿದೆ ಎಂಬುದಾಗಿ ವರದಿ ನೀಡಲಾಗಿದೆ. ಅಲ್ಲದೆ ನಗರಸಭೆಯ ಇತರೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಿದ್ದು, ಅವರನ್ನೂ ತನಿಖೆಗೆ ಒಳಪಡಿಸಬೇಕು. ಆ ಕೆಲಸ ಮಾಡದೆ ಅವ್ಯವಹಾರದಲ್ಲಿ ಭಾಗಿಯಾದವರನ್ನೇ ತನಿಖಾ ಸಮಿತಿಯಲ್ಲಿ ಸದಸ್ಯರನ್ನಾಗಿ ಮಾಡಿ ಅವರನ್ನೆಲ್ಲಾ ರಕ್ಷಿಸಲಾಗಿದೆ. ಕೇವಲ ಕರ ವಸೂಲುಗಾರರನ್ನು ತಪ್ಪಿಸ್ಥರೆಂದು ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರಗಳು ಜಿಎಸ್‍ಟಿಗೆ ಸೇರಿಸಲು ಒಪ್ಪದ ಹೊರತು ಪೆಟ್ರೋಲ್ ಬೆಲೆ ಇಳಿಯಲ್ಲ: ಹರ್ದೀಪ್ ಸಿಂಗ್ ಪುರಿ

ಕೋಟ್ಯಂತರ ರೂಪಾಯಿ ಅವ್ಯವಹಾರವಾಗಿರುವ ಬಗ್ಗೆ ಲೋಕಾಯುಕ್ತಕ್ಕೆ ದೂರು ನೀಡಿದ್ದೇವೆ. ಅಲ್ಲಿಯಾದರೂ ಎಲ್ಲಾ ಹಗರಣಗಳು ಬೆಳಕಿಗೆ ಬರಲಿ ಎನ್ನೋದು ನಗರಸಭೆ ಸದಸ್ಯರ ಆಗ್ರಹ. ನಗರಸಭೆಯಲ್ಲಿ ನಡೆದ ಅವ್ಯವಾರದ ಹಣ ವಸೂಲಿ ಮಾಡಲು ಅಧಿಕಾರಿಗಳು ಇಂದಿಗೂ ಮನಸ್ಸು ಮಾಡಿಲ್ಲ. ಇತ್ತ ತಪ್ಪು ಮಾಡಿದ ನಗರಸಭೆಯ ಸಿಬ್ಬಂದಿಗೂ ಯಾವುದೇ ಶಿಕ್ಷೆ ಅಗದೇ ರಾಜಾರೋಷವಾಗಿ ಓಡಾಡಿಕೊಂಡಿದ್ದಾರೆ. ಹೇಳುವವರು, ಕೇಳುವವರು ಯಾರೂ ಇಲ್ಲ ಎಂಬ ಪರಿಸ್ಥಿತಿ ನಗರಸಭೆಯದು ಎಂದು ಸಾರ್ವನಿಕರು ಪ್ರಶ್ನೆ ಮಾಡುತ್ತಿದ್ದಾರೆ.

TAGGED:Misusemunicipalityproperty forfeiturePublic TVstafftaxಆಸ್ತಿ ಮುಟ್ಟುಗೋಲುಕರದುರುಪಯೋಗನಗರಸಭೆಪಬ್ಲಿಕ್ ಟಿವಿಸಿಬ್ಬಂದಿ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Kodagu
Crime

ಹಿಂದೂ ಯುವಕರ ಮೇಲೆ ಅನ್ಯಕೋಮಿನವರಿಂದ ಹಲ್ಲೆ ಪ್ರಕರಣ – ಎಲ್ಲಾ ಆರೋಪಿಗಳ ಬಂಧನ

Public TV
By Public TV
20 minutes ago
Donald Trump pak pm
Latest

ಅಫ್ಘಾನ್‌-ಪಾಕ್‌ ಯುದ್ಧದಲ್ಲಿ ಅಮೆರಿಕ ಮಧ್ಯಪ್ರದೇಶ – ಷರೀಫ್‌, ಅಸಿಮ್ ಮುನೀರ್ ಶ್ರೇಷ್ಠ ನಾಯಕರು ಎಂದ ಟ್ರಂಪ್‌

Public TV
By Public TV
2 hours ago
Nelamangala Suicide
Bengaluru City

ಅಲ್ಪಾಯುಷಿ ಎಂದು ಭವಿಷ್ಯ ನುಡಿದಿದ್ದಕ್ಕೆ ಹೆದರಿ ನೇಣಿಗೆ ಕೊರಳೊಡ್ಡಿದ್ರಾ ಟೆಕ್ಕಿ?

Public TV
By Public TV
2 hours ago
PUC Exam
Bagalkot

All The Best Students – ಇಂದಿನಿಂದ ದ್ವಿತೀಯ PUC ಪರೀಕ್ಷೆ; ಅಕ್ರಮ ತಡೆಗೆ ಕಟ್ಟೆಚ್ಚರ

Public TV
By Public TV
2 hours ago
Blood Moon
Bengaluru City

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Public TV
By Public TV
3 hours ago
Raichur Accident
Crime

ರಾಯಚೂರಿನಲ್ಲಿ ಭೀಕರ ಅಪಘಾತ – ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?