Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೀರು ಕೇಳಿದ ಕೆಲಸದವರಿಗೆ ಕಾಫಿ ಮಾಡಿ ಕೊಟ್ಟ ಮಹಾತಾಯಿಯನ್ನೇ ಕೊಲೆಗೈದ್ರು!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೀರು ಕೇಳಿದ ಕೆಲಸದವರಿಗೆ ಕಾಫಿ ಮಾಡಿ ಕೊಟ್ಟ ಮಹಾತಾಯಿಯನ್ನೇ ಕೊಲೆಗೈದ್ರು!

Districts

ನೀರು ಕೇಳಿದ ಕೆಲಸದವರಿಗೆ ಕಾಫಿ ಮಾಡಿ ಕೊಟ್ಟ ಮಹಾತಾಯಿಯನ್ನೇ ಕೊಲೆಗೈದ್ರು!

Public TV
Last updated: March 1, 2019 8:52 pm
Public TV
Share
2 Min Read
MDK MURDER copy
SHARE

ಮಡಿಕೇರಿ: ತೋಟದ ಒಂಟಿ ಮನೆಯಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ವೃದ್ಧ ಮಹಿಳೆಯನ್ನು ಕೊಲೆ ಮಾಡಿದ್ದ ಆರೋಪಿಗಳನ್ನು ಬಂಧಿಸಿರುವ ಘಟನೆ ಮಡಿಕೇರಿಯ ಕುಂಬಳದಾಳು ಗ್ರಾಮದಲ್ಲಿ ನಡೆದಿದೆ.

74 ವರ್ಷದ ರಾಧಾ ಕೊಲೆಯಾದ ವೃದ್ಧೆಯಾಗಿದ್ದು, ಫೆ.21 ರಂದು ಮನೆಯಲ್ಲಿಯೇ ಅನುಮಾನಸ್ಪದವಾಗಿ ಸಾವನ್ನಪ್ಪಿದ್ದರು. ಮನೆಯಲ್ಲಿದ್ದ ಅಮ್ಮ 3 ದಿನಗಳಾದರೂ ಫೋನ್ ಕರೆ ಸ್ವೀಕರಿಸದ ಪರಿಣಾಮ ಮಗ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ವೇಳೆ ಘಟನೆ ಬೆಳಕಿಗೆ ಬಂದಿತ್ತು.

ಏನಿದು ಪ್ರಕರಣ?
ಕೆಲ ದಿನಗಳ ಹಿಂದೆ ಪಕ್ಕದ ಊರಿನಲ್ಲಿ ಲೈನ್ಮನೆಯಲ್ಲಿ ಉಳಿದುಕೊಂಡಿದ್ದ ಮದನ್, ಸುಬ್ರಹ್ಮಣಿ ಹಾಗೂ ಕಾವ್ಯಾ ರಾಧಾ ಅವರ ಮನೆಗೆ ಕಾಫಿ ಕೊಯ್ಯಲು ಬಂದಿದ್ದರು. ಕಾಫಿ ಕೊಯ್ಲು ಪೂರ್ತಿಯಾದ ಬಳಿಕ ಕಾಫಿ ವ್ಯಾಪಾರ ಮಾಡಿ 2 ಲಕ್ಷ ರೂ. ಹಣವನ್ನು ರಾಧಾ ತೆಗೆದುಕೊಂಡಿದ್ದರು.

MDK MURDER 1

ತೋಟಕ್ಕೆ ಕೆಲಸಕ್ಕೆ ಬಂದಿದ್ದ ಆರೋಪಿಗಳು ವೃದ್ಧೆ ಹಣ ಪಡೆದಿರುವುದನ್ನು ಕಂಡು ವೃದ್ಧೆಯ ಹಣ ದೋಚಲು ಟಾರ್ಗೆಟ್ ಮಾಡಿದ್ದರು. ಅದರಂತೆ ಫೆ.21 ರಂದು ಲೈನ್ಮನೆಯಿಂದ ಕುಶಾಲನಗರದ ನಮ್ಮ ಊರಿಗೆ ಹೋಗೋಣ ಎಂದು ಹೊರಟಿದ್ದೆವು. ನಿಮಗೆ ಹೇಳಿ ಹೋಗಲು ಬಂದಿದ್ದೇವೆ. ಕುಡಿಯಲು ನೀರು ನೀಡಿ ಎಂದು ಕೇಳಿ ರಾಧಾ ಅವರ ಮನೆ ಪ್ರವೇಶಿಸಿದ್ದರು. ಇತ್ತ ತೋಟದ ಕೆಲಸಕ್ಕೆ ಬಂದಿದ್ದ ಕೂಲಿ ಕಾರ್ಮಿಕರು ಎಂಬ ಮಾನವೀಯ ದೃಷ್ಟಿಯಿಂದ ಕಾಫಿ ಮಾಡಿಕೊಡಲು ಅಡುಗೆ ಮನೆಗೆ ತೆರಳಿದ್ದರು. ಮೊದಲೇ ಪ್ಲಾನ್ ಮಾಡಿದಂತೆ ಕಾರ್ಯ ಪ್ರವೃತ್ತರಾದ ಆರೋಪಿಗಳು ಅವರ ಕೈ ಕಾಲು ಕಟ್ಟಿ ಕಳ್ಳತನಕ್ಕೆ ಇಳಿದಿದ್ದರು.

ರಾಧಾ ಅವರ ಬಾಯಿ ಮುಚ್ಚಿ ಆರೋಪಿಗಳು ಹಣ ಹಾಗೂ ಚಿನ್ನಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಭಯಗೊಂಡ ರಾಧಾ ಅವರು ತಮ್ಮಲ್ಲಿದ್ದ ಒಡವೆ ನೀಡಿದ್ದರು. ಆದರೆ ವ್ಯಾಪಾರದಲ್ಲಿ ಬಂದಿದ ಹಣವನ್ನು ಆದಾಗಲೇ ಬ್ಯಾಂಕಿನಲ್ಲಿ ಇಟ್ಟಿದ್ದ ಪರಿಣಾಮ ಆರೋಪಿಗಳಿಗೆ ಹಣ ಸಿಕ್ಕಿರಲಿಲ್ಲ. ಒಡವೆ ನೀಡಿ ಎಲ್ಲವನ್ನೂ ತೆಗೆದುಕೊಂಡು ಹೋಗಿ, ನಾನು ಯಾರಿಗೂ ಹೇಳೋದಿಲ್ಲ ಎಂದು ರಾಧಾ ಅವರು ಅಂಗಲಾಚಿದರೂ ಕೂಡ ಕರುಣೆ ತೋರದೆ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.

arrest

ಕೊಲೆ ಮಾಡಿದ ಬಳಿಕ ಆರೋಪಿಗಳು ಸ್ಥಳದಿಂದ ಕಾಲ್ಕಿತ್ತಿದ್ದರು. ಕೊನೆಗೆ ಅಮ್ಮ ಫೋನ್ ಕರೆಗೆ ಉತ್ತರಿಸಲಿಲ್ಲ ಎಂದು ಮನೆಗೆ ಭೇಟಿ ಕೊಟ್ಟ ವೇಳೆ ರಾಧಾ ಅವರು ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು. ಈ ಬಗ್ಗೆ ದೂರು ಪಡೆದ ಕೊಡಗು ಪೊಲೀಸರು ಆರೋಪಿಗಳನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.

ರಾಧಾ ಅವರ ಮನೆಯಲ್ಲಿ ಕಳ್ಳತನ ಮಾಡಿದ್ದ ಒಡವೆಯೊಂದಿಗೆ ಪರಾರಿಯಾಗಿದ್ದ ಆರೋಪಿಗಳು ಮೈಸೂರಿಗೆ ಆಗಮಿಸಿದ್ದರು. ವೃದ್ಧೆ ರಾಧಾ ಅವರಿಗೆ ಇಬ್ಬರು ಪುತ್ರರು ಹಾಗೂ ಒಬ್ಬ ಪುತ್ರಿ ಇದ್ದು, ಎಲ್ಲರೂ ದೂರದ ಊರಿನಲ್ಲಿ ವಾಸಿಸುತ್ತಿದ್ದಾರೆ. ಕೊಲೆ ನಡೆದ ಬಳಿಕ ಕುಟುಂಬಸ್ಥರು ಹಾಗೂ ಸ್ಥಳೀಯರಿಂದ ಮಾಹಿತಿ ಪಡೆದಿದ್ದ ವೇಳೆ ಕೂಲಿ ಕಾರ್ಮಿಕರ ಬಗ್ಗೆ ಮಾಹಿತಿ ಲಭಿಸಿದೆ. ಆರೋಪಿಗಳ ಬೆನ್ನತ್ತಿದ್ದ ಪೊಲೀಸರಿಗೆ ಮೈಸೂರಿನಲ್ಲಿ ಇರುವ ವಿಷಯ ತಿಳಿದು ಬಂದಿದ್ದು, ಸದ್ಯ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:KodagumadikerimoneyMurderold agepolicePublic TVಕೊಡಗುಕೊಲೆಪಬ್ಲಿಕ್ ಟಿವಿಪೊಲೀಸ್ಮಡಿಕೇರಿವೃದ್ಧೆಹಣ
Share This Article
Facebook Whatsapp Whatsapp Telegram

Cinema news

Singer Mangli
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು
Bengaluru City Cinema Crime Latest Top Stories
Duniya Vijay 1
ನಟ ದುನಿಯಾ ವಿಜಯ್ ಸೇರಿ 20 ಮಂದಿಗೆ ಬಾಗಲೂರು ಪೊಲೀಸರಿಂದ ನೋಟಿಸ್‌?
Cinema Latest Main Post Sandalwood
high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema

You Might Also Like

ಸಾಂದರ್ಭಿಕ ಚಿತ್ರ
Bengaluru City

ಸಹಜ ಸ್ಥಿತಿಗೆ ಮರಳುತ್ತಿದೆ ಆಟೋ ಚಾಲಕರ ಗ್ಯಾಸ್ ಪರದಾಟ

Public TV
By Public TV
32 minutes ago
Shobha Karandlaje 1
Bagalkot

ಮೀಸಲು ಕಾನೂನು – ಎಲ್ಲ ಜಿಲ್ಲೆಗಳಲ್ಲಿ ಬಿಜೆಪಿ ಮಹಿಳಾ ಮೋರ್ಚಾದಿಂದ ಸ್ತ್ರೀ ಸಮಾವೇಶ: ಶೋಭಾ ಕರಂದ್ಲಾಜೆ

Public TV
By Public TV
43 minutes ago
Islamabad Talks
Latest

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಮಾತುಕತೆ ಆರಂಭ – ಇರಾನಿನ ಕೆಲ ಬೇಡಿಕೆಗಳಿಗೆ ಅಮೆರಿಕ ತಾತ್ವಿಕ ಒಪ್ಪಿಗೆ

Public TV
By Public TV
1 hour ago
BMW Car Accident
Crime

ಕಾಂಕ್ರೀಟ್‌ ಮಿಕ್ಸ್‌ ಸಾಗಿಸ್ತಿದ್ದ ಟ್ರಕ್‌ ಉರುಳಿಬಿದ್ದು BMW ಕಾರು ಅಪ್ಪಚ್ಚಿ – ಹೈಕೋರ್ಟ್‌ನ ಹಿರಿಯ ವಕೀಲ ಸಾವು

Public TV
By Public TV
2 hours ago
zameer ahmed s.s.mallikarjun
Bengaluru City

ದಾವಣಗೆರೆ ದಕ್ಷಿಣ ದಂಗಲ್ ಎಫೆಕ್ಟ್ – ಸ್ವಪಕ್ಷದಲ್ಲೇ ಸಚಿವ ಜಮೀರ್‌ಗೆ ಟ್ರಬಲ್, ತಿರುಗಿಬಿದ್ದ ಮತ್ತೊಂದು ಮುಸ್ಲಿಂ ಬಣ

Public TV
By Public TV
2 hours ago
Shreyas Iyer 3
Cricket

ಶ್ರೇಯಸ್‌ ಪರಾಕ್ರಮ, ಚಂಡೀಗಢದಲ್ಲಿ ಹೈದರಾಬಾದ್‌ ಚೆಂಡಾಡಿದ ಪಂಜಾಬ್‌ – 6 ವಿಕೆಟ್‌ಗಳ ಅಮೋಘ ಜಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?