Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: 2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | 2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ

Dakshina Kannada

2 ದಿನದಲ್ಲಿ ಕರಾವಳಿಗೆ ಅಪ್ಪಳಿಸಲಿದೆ ‘ಮಹಾ’ ಚಂಡಮಾರುತ

Public TV
Last updated: October 30, 2019 4:14 pm
Public TV
Share
2 Min Read
mng cyclone 1 copy
SHARE

ಮಂಗಳೂರು: ವಿಪರೀತ ಮಳೆ ಹಾಗೂ ಕ್ಯಾರ್ ಚಂಡಮಾರುತದಿಂದ ಕಂಗೆಟ್ಟಿದ್ದ ಕರಾವಳಿ ಭಾಗದ ಜನತೆಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಕರಾವಳಿಗೆ ಮತ್ತೆ ಚಂಡಮಾರುತ ಅಪ್ಪಳಿಸುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಮತ್ತೆ ಚಂಡಮಾರುತದ ಮುನ್ಸೂಚನೆ ಸಿಕ್ಕಿದೆ. ಎರಡು ದಿನಗಳಲ್ಲಿ ‘ಮಹಾ’ ಹೆಸರಿನ ಚಂಡಮಾರುತ ಅಪ್ಪಳಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

MNG CYCLONE WARNING AV 1

ಕ್ಯಾರ್ ಚಂಡಮಾರುತದ ಬಳಿಕ ಚೇತರಿಕೆ ಕಂಡಿದ್ದ ಕರಾವಳಿ ಭಾಗದಲ್ಲಿ ಇದೀಗ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಭಾರೀ ಮಳೆ ಹಾಗೂ ಚಂಡಮಾರುತದಿಂದ ಕೃಷಿಕರು ಈಗಾಗಲೇ ತತ್ತರಿಸಿದ್ದು, ಇದೀಗ ಮತ್ತೆ ಮಹಾ ಚಂಡಮಾರುತದ ಭಯ ಕಾಡುತ್ತಿದೆ. ಈ ಕುರಿತು ಇನ್ನೂ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ, ಇಂದು ರಾತ್ರಿ ವೇಳೆಗೆ ಚಂಡಮಾರುತದ ಸ್ಪಷ್ಟ ಚಿತ್ರಣ ಸಿಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕ್ಯಾರ್ ಚಂಡಮಾರುತದ ಅಬ್ಬರಕ್ಕೆ ಕರಾವಳಿ ಭಾಗದ ಜನರು ತತ್ತರಿಸಿ ಹೋಗಿದ್ದರು. ಅರಬ್ಬಿ ಸಮುದ್ರದಲ್ಲಿನ ವಾಯುಭಾರ ಕುಸಿತದಿಂದ ಉಂಟಾದ ಕ್ಯಾರ್ ಚಂಡಮಾರುತದಿಂದ ಉತ್ತರ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಸಾಕಷ್ಟು ಹಾನಿ ಸಂಭವಿಸಿತ್ತು. ಕಡಲ ತೀರ ಪ್ರದೇಶದಲ್ಲಿ ಬೃಹತ್ ಗಾತ್ರದ ಅಲೆಗಳು ನುಗ್ಗಿ ಬಂದಿದ್ದರಿಂದ ಹಲವು ಮನೆಗಳಿಗೆ ನೀರು ನುಗ್ಗಿ ಜನರು ಒಂದೆಡೆ ಪರದಾಡಿದ್ದರು. ಅಲ್ಲದೆ ಅಲೆಗಳ ಅಬ್ಬರಕ್ಕೆ ಮೀನುಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ವಿಪರೀತ ಮಳೆಗೆ ಉಡುಪಿಯ ಕುಂಜಾರುಗಿರಿ ಶಂಖತೀರ್ಥದಲ್ಲಿ ಸುಲೋಚನಾ(42) ಸಾವನ್ನಪ್ಪಿದ್ದರು.

MNG CYCLONE WARNING AV 2

ಕ್ಯಾರ್ ಚಂಡಮಾರುತ ಉತ್ತರ ಭಾಗಕ್ಕೆ ಚಲಿಸಿದ್ದ ಕಾರಣ ಅದರ ದೊಡ್ಡ ಪರಿಣಾಮ ದಕ್ಷಿಣ ಕನ್ನಡ ಜಿಲ್ಲೆಯ ಭಾಗಕ್ಕೆ ತಟ್ಟಿರಲಿಲ್ಲ. ಮಹಾರಾಷ್ಟ್ರ, ಗೋವಾ ಭಾಗದ ಕರಾವಳಿಗೆ ಹೆಚ್ಚು ಪರಿಣಾಮ ಬೀರಿತ್ತು.

ಕ್ಯಾರ್ ಚಂಡಮಾರುತ ಕೇಂದ್ರ ಮಹಾರಾಷ್ಟ್ರದ ರತ್ನಗಿರಿ ಜಿಲ್ಲೆಯಿಂದ 240 ಕಿ.ಮೀ. ದೂರದಲ್ಲಿ ಕೇಂದ್ರೀಕೃತವಾಗಿತ್ತು. ನಂತರ ಉತ್ತರ ಭಾಗದತ್ತ ಚಲಿಸಿ, ಆಫ್ರಿಕಾ ಖಂಡದ ಒಮಾನ್ ದೇಶದತ್ತ ಚಲಿಸಿತ್ತು. ಹೀಗಾಗಿ ಸೈಕ್ಲೋನ್ ಎಫೆಕ್ಟ್ ಕರ್ನಾಟಕದ ಕರಾವಳಿಗೆ ಹೆಚ್ಚು ತಟ್ಟಿರಲಿಲ್ಲ. ಹೀಗಿದ್ದರೂ, ಮಂಗಳೂರಿನ ಆಸುಪಾಸಿನಲ್ಲಿ ಸಮುದ್ರ ಅಬ್ಬರಿಸಿತ್ತು. ಉಳ್ಳಾಲದ ಸೋಮೇಶ್ವರ, ಮುಕ್ಕಚ್ಚೇರಿ, ಸುರತ್ಕಲ್ ಬಳಿಯಲ್ಲಿ ಕಡಲು ಭೋರ್ಗರೆದಿತ್ತು. ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು.

MNG CYCLONE WARNING AV 3

ಕೇವಲ ಕಾರವಾರ ಮಾತ್ರವಲ್ಲದೇ ಜಿಲ್ಲೆಯ ಅಂಕೋಲಾ ತಾಲೂಕಿನ ಬೆಳಂಬಾರ, ಕೇಣಿ, ಗಾಂವಕರ್ ವಾಡ, ಬೇಲೆಕೇರಿ, ಹಾರವಾಡ, ಕುಮಟಾ ತಾಲೂಕಿನ ಗೋಕರ್ಣ, ತದಡಿ, ಕುಡ್ಲೆ ಕಡಲ ತೀರ, ಮುರಡೇಶ್ವರದ ಕಡಲ ತೀರ ಹೊನ್ನಾವರ ಹಾಗೂ ಭಟ್ಕಳ ತಾಲೂಕಿನ ಬಹುತೇಕ ತೀರ ಪ್ರದೇಶದಲ್ಲಿ ಜನರು ಪರದಾಡಿದ್ದರು. ಹಲವೆಡೆ ಮನೆಗಳಿಗೆ ನೀರು ನುಗ್ಗಿತ್ತು. ಅಪಾರ ಪ್ರಮಾಣದ ಹಾನಿ ಸಹ ಸಂಭವಿಸಿತ್ತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ದೊಡ್ಡ ಪ್ರಮಾಣದಲ್ಲಿ ಚಂಡಮಾರುತ ಕರಾವಳಿ ಪ್ರದೇಶಕ್ಕೆ ಅಪ್ಪಳಿಸಿದ್ದರಿಂದ ಕಡಲ ಮಕ್ಕಳು ಆತಂಕ್ಕೆ ಒಳಗಾಗಿದ್ದರು. ಈ ವರ್ಷ ಜೂನ್ ತಿಂಗಳಿನಿಂದಲೂ ಹವಾಮಾನ ವೈಪರಿತ್ಯದಿಂದ ಮೀನುಗಾರರು ಸರಿಯಾಗಿ ಮೀನುಗಾರಿಕೆಯೇ ಮಾಡದಂತಾಗಿದೆ.

kwr kyarr cyclone 2

TAGGED:coastaldakshina kannadamaha CycloneMangalorePublic TVweather departmentಕರಾವಳಿದಕ್ಷಿಣ ಕನ್ನಡಪಬ್ಲಿಕ್ ಟಿವಿಮಂಗಳೂರುಮಹಾ ಚಂಡಮಾರುತಹವಾಮಾನ ಇಲಾಖೆ
Share This Article
Facebook Whatsapp Whatsapp Telegram

Cinema news

gilli hanumantha
ಗಿಲ್ಲಿ ಅಣ್ಣ ನನ್ನ ಫೇವರಿಟ್, ಅವನೇ ಗೆಲ್ತಾನೆ: ಬಿಗ್ ಬಾಸ್ 11 ವಿನ್ನರ್ ಹನುಮಂತ ಮಾತು
Cinema Haveri Latest Main Post TV Shows
BBK 12 Gilli Nata Gym Ravi
ಗಲ್ಲಿ ಗಲ್ಲಿಯಲ್ಲಿ ಗಿಲ್ಲಿ ಹೆಸರು ಕೇಳಿ ಬರ್ತಿದೆ: ಜಿಮ್ ರವಿ
Latest Sandalwood Top Stories TV Shows
bigg boss sudeep
ಬಿಗ್‌ ಬಾಸ್‌ ವಿನ್ನರ್‌ ಯಾರು ಅನ್ನೋದು ಇಂದು ಸೂರ್ಯಾಸ್ತದ ಬಳಿಕ ಗೊತ್ತಾಗುತ್ತೆ: ಸುದೀಪ್‌
Cinema Latest Main Post TV Shows
bigg boss kannada 12 finalists
Bigg Boss: 12ರ ಗ್ರ‍್ಯಾಂಡ್ ಫಿನಾಲೆಗೆ ಕೌಂಟ್‌ಡೌನ್; ಯಾರಾಗ್ತಾರೆ ಬಿಗ್ ಬಾಸ್ 12ರ ವಿನ್ನರ್?
Cinema Latest Main Post TV Shows

You Might Also Like

IndiGo Flight
Latest

ಇಂಡಿಗೋ ವಿಮಾನದ ಟಾಯ್ಲೆಟ್‌ನ ಟಿಶ್ಯೂ ಪೇಪರ್‌ನಲ್ಲಿ ಬಾಂಬ್‌ ಬೆದರಿಕೆ ಬರಹ – ಲಕ್ನೋದಲ್ಲಿ ತುರ್ತು ಭೂಸ್ಪರ್ಶ

Public TV
By Public TV
2 minutes ago
Namaz
Crime

ಅನುಮತಿಯಿಲ್ಲದೇ ಖಾಲಿ ಮನೆಯಲ್ಲಿ ನಮಾಜ್‌ ಮಾಡ್ತಿದ್ದ 12 ಮಂದಿ ಪೊಲೀಸ್‌ ವಶಕ್ಕೆ

Public TV
By Public TV
7 minutes ago
Excise DC Lokayukta Raid
Bengaluru City

ಅಬಕಾರಿ ಡಿಸಿ ಲೋಕಾಯುಕ್ತ ಬಲೆಗೆ ಬಿದ್ದ ಪ್ರಕರಣ – ಆಂತರಿಕ ತನಿಖೆಗೆ ಸೂಚನೆ

Public TV
By Public TV
9 minutes ago
bengaluru car fire
Bengaluru City

ಬೆಂಗಳೂರು| ನಡುರಸ್ತೆಯಲ್ಲೇ ಧಗಧಗನೇ ಹೊತ್ತಿ ಉರಿದ ಕಾರು

Public TV
By Public TV
9 minutes ago
Siddaramaiah and janardhana reddy
Districts

ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ ಜನಾರ್ದನ ರೆಡ್ಡಿಯದ್ದು ಗೂಂಡಾ ಸಂಸ್ಕೃತಿ, ಅವ್ರೇನು ನಮ್ಗೆ ಪಾಠ ಮಾಡ್ತಾರೆ – ಸಿಎಂ

Public TV
By Public TV
12 minutes ago
Bidar Death
Bidar

ಗಾಳಿಪಟ ಹಿಡಿಯಲು ಹೋಗಿ ಕಟ್ಟಡ ಮೇಲಿಂದ ಬಿದ್ದು ಯುವಕ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?