Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

Public TV
Last updated: March 18, 2025 3:34 pm
Public TV
Share
2 Min Read
PM modi 3
SHARE

ನವದೆಹಲಿ: ಇತ್ತೀಚಿಗೆ ನಡೆದ ಮಹಾ ಕುಂಭಮೇಳವು ನಮ್ಮ ಚಿಂತನೆಯನ್ನು ಮತ್ತಷ್ಟು ಬಲಪಡಿಸಿದೆ. ಜೊತೆಗೆ ದೇಶದ ಸಾಮೂಹಿಕ ಪ್ರಜ್ಞೆಯು ನಮ್ಮೆಲ್ಲರ ಶಕ್ತಿಯ ಬಗ್ಗೆ ಹೇಳುತ್ತದೆ. ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಮುಂದಿನ 1000 ವರ್ಷಗಳಿಗೆ ಭಾರತ ಹೇಗೆ ತಯಾರಿ ನಡೆಸುತ್ತದೆ ಎಂಬುದನ್ನು ನಮಗೆಲ್ಲರಿಗೂ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದರು.

ಲೋಕಸಭೆಯಲ್ಲಿ ಮಹಾ ಕುಂಭಮೇಳದ ಯಶಸ್ಸಿನ ಬಗ್ಗೆ ಮಾತನಾಡಿದ ಅವರು, ಮಹಾ ಕುಂಭಮೇಳದ ಯಶಸ್ಸಿಗೆ ಅನೇಕ ಜನರು ಕೊಡುಗೆ ನೀಡಿದ್ದಾರೆ. ನಾನು ಎಲ್ಲಾ ಕರ್ಮಯೋಗಿಗಳನ್ನು ಅಭಿನಂದಿಸುತ್ತೇನೆ. ದೇಶಾದ್ಯಂತ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ನ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರು ಅನುಕೂಲತೆ ಹಾಗೂ ಅನಾನುಕೂಲತೆಯ ಬಗ್ಗೆ ಚಿಂತಿಸದೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಈ ಮೂಲಕ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುವ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದರು.ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

ಇಂದು ಭಾರತದ ಯುವಕರು ಅದರ ಸಂಪ್ರದಾಯ, ನಂಬಿಕೆ ಮತ್ತು ಪದ್ಧತಿಗಳನ್ನು ಹೆಮ್ಮೆಯಿಂದ ಅಳವಡಿಸಿಕೊಳ್ಳುತ್ತಿದ್ದಾರೆ. ಒಂದು ದೇಶವಾಗಿ ನಾವು ದೊಡ್ಡ ಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಗಳಿಸಿದ್ದೇವೆ. ತನ್ನ ಪರಂಪರೆಯೊಂದಿಗೆ ಸಂಪರ್ಕ ಸಾಧಿಸುವ ಸಂಪ್ರದಾಯವು ಇಂದಿನ ಭಾರತದ ದೊಡ್ಡ ಆಸ್ತಿಯಾಗಿದೆ. ಯುವ ಪೀಳಿಗೆ ಕೂಡ ಮಹಾ ಕುಂಭಮೇಳದಲ್ಲಿ ಪೂರ್ಣ ಭಾವನೆಯಿಂದ ಭಾಗವಹಿಸಿದೆ. ಮಹಾ ಕುಂಭಮೇಳದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ದೇಶದ ಮೂಲೆ ಮೂಲೆಯಲ್ಲೂ ಆಧ್ಯಾತ್ಮಿಕ ಪ್ರಜ್ಞೆ ಹೊರಹೊಮ್ಮಿದೆ. ಮಹಾ ಕುಂಭಮೇಳವನ್ನು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ತಿರುವು. ಜಗತ್ತು ದೇಶದ ಬೃಹತ್ ಸ್ವರೂಪವನ್ನು ಕಂಡಿದೆ. ಎಲ್ಲರ ಪ್ರಯತ್ನದ ಜೀವಂತ ಸಾಕಾರವಾಗಿದೆ ಎಂದು ಹೇಳಿದರು.

Speaking in the Lok Sabha. https://t.co/n2vCSPXRSE

— Narendra Modi (@narendramodi) March 18, 2025

 

ಮಹಾ ಕುಂಭಮೇಳದಲ್ಲಿ ನಾವು ನಮ್ಮ ರಾಷ್ಟ್ರೀಯ ಪ್ರಜ್ಞೆಯ ಮಹಾ ಜಾಗೃತಿಯನ್ನು ಕಂಡಿದ್ದೇವೆ. ಇದು ನಮಗೆ ಹೊಸ ನಿರ್ಣಯಗಳನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ. ನಮ್ಮ ಸಾಮರ್ಥ್ಯಗಳ ಬಗ್ಗೆ ಕೆಲವು ಜನರು ಹೊಂದಿರುವ ಅನುಮಾನ ಹಾಗೂ ಭಯಕ್ಕೆ ಮಹಾಕುಂಭವು ಸೂಕ್ತ ಉತ್ತರವನ್ನು ನೀಡಿದೆ. ಮಹಾಕುಂಭದಿಂದ ಅನೇಕ ಅಮೃತಗಳು ಹೊರಹೊಮ್ಮಿವೆ ಮತ್ತು ಏಕತೆಯ ಅಮೃತವು ಅದರ ಅತ್ಯಂತ ಪವಿತ್ರ ಪ್ರಸಾದವಾಗಿದೆ ಎಂದರು.

ವಿವೇಕಾನಂದರು ಚಿಕಾಗೋ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ, ಗಾಂಧೀಜಿಯವರ `ದಂಡಿ ಮೆರವಣಿಗೆ’ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ `ದೆಹಲಿ ಚಲೋ’ ಘೋಷಣೆಯಂತಹ ಐತಿಹಾಸಿಕ ಸಂದರ್ಭಗಳನ್ನು ಉಲ್ಲೇಖಿಸಿದ ಮೋದಿ, ಪ್ರಯಾಗ್‌ರಾಜ್ ಮಹಾ ಕುಂಭವನ್ನು ಜಾಗೃತಿ ಭಾರತದ ಪ್ರತಿಬಿಂಬವನ್ನು ಕಾಣುವ ಒಂದು ಪ್ರಮುಖ ಮೈಲಿಗಲ್ಲಾಗಿ ನಾನು ನೋಡುತ್ತೇನೆ ಎಂದರು. ಇತ್ತೀಚಿನ ಮಾರಿಷಸ್ ಭೇಟಿಯನ್ನು ಉಲ್ಲೇಖಿಸಿದ ಅವರು, ಕಳೆದ ವಾರ ನಾನು ತ್ರಿವೇಣಿ ಸಂಗಮದ ಪವಿತ್ರ ನೀರನ್ನು ಮಾರಿಷಸ್‌ಗೆ ತೆಗೆದುಕೊಂಡು ಹೋಗಿದ್ದೆ. ಆ ನೀರನ್ನು ಅಲ್ಲಿನ ಗಂಗಾ ಕೊಳದಲ್ಲಿ ಮುಳುಗಿಸಿದಾಗ, ಅಲ್ಲಿ ಅಪಾರ ಉತ್ಸಾಹ ಮತ್ತು ನಂಬಿಕೆಯ ವಾತಾವರಣವಿತ್ತು ಎಂದು ಸಂತಸ ವ್ಯಕ್ತಪಡಿಸಿದರು.ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

TAGGED:lokasabhaMahakumbhamelapm narendra modiUttara Pradeshಪ್ರಧಾನಿ ನರೇಂದ್ರ ಮೋದಿಮಹಾ ಕುಂಭಮೇಳಲೋಕಸಭೆ
Share This Article
Facebook Whatsapp Whatsapp Telegram

Cinema News

Sumalatha
ಕೋರ್ಟ್‌ ಆದೇಶದ ಮುಂದೆ ನಾವೆಲ್ಲ ನಿಸ್ಸಹಾಯಕರು – ವಿಷ್ಣು ಸಮಾಧಿ ತೆರವಿಗೆ ನಟಿ ಸುಮಲತಾ ಬೇಸರ
Bengaluru City Cinema Districts Karnataka Latest Main Post Sandalwood
CHOWKIDAR
ಚೌಕಿದಾರ್ ಜಾಲಿ ಹಾಡಿಗೆ ಕುಣಿದ ಪೃಥ್ವಿ ಅಂಬಾರ್, ಸಾಥ್‌ ಕೊಟ್ಟ ಸಾಯಿ ಕುಮಾರ್
Cinema Latest Sandalwood Top Stories
Siri Ravikumar
`ಶೋಧ’ಕ್ಕಾಗಿ ಪವನ್ ಕುಮಾರ್ ಜೊತೆ ಒಂದಾದ ಸಿರಿ ರವಿಕುಮಾರ್
Cinema Latest
Sudeep
ವಿಷ್ಣು ಸ್ಮಾರಕಕ್ಕಾಗಿ ಕೋರ್ಟಿಗೆ ಬೇಕಾದ್ರೂ ಹೋಗ್ತೀನಿ, ಹಣಕಾಸು ಕೊಡಲು ರೆಡಿ ಇದ್ದೀನಿ: ಕಿಚ್ಚ ಸುದೀಪ್‌
Bengaluru City Cinema Latest Main Post Sandalwood
Anirudh
ವಿಷ್ಣು ಸಮಾಧಿ ನೆಲಸಮ; ಯಾರದ್ದೋ ಮಾತು ಕೇಳಿ ಕುಟುಂಬದ ವಿರುದ್ಧ ಮಾತನಾಡ್ಬೇಡಿ – ಫ್ಯಾನ್ಸ್‌ಗೆ ಅನಿರುದ್ಧ್ ಮನವಿ
Bengaluru City Cinema Districts Karnataka Latest Sandalwood Top Stories

You Might Also Like

Yellow Line Metro
Bengaluru City

ಬೆಂಗಳೂರಿಗೆ ಬರಲಿದ್ದಾರೆ ಮೋದಿ – ಇಂದು ಹಲವೆಡೆ ವಾಹನ ಸಂಚಾರ ಬಂದ್‌, ಪರ್ಯಾಯ ಮಾರ್ಗ ಯಾವುದು?

Public TV
By Public TV
6 minutes ago
PM Modi
Bengaluru City

ಬೆಂಗಳೂರಿನಲ್ಲಿ ಮೋದಿ – ಎಷ್ಟು ಗಂಟೆಗೆ ಏನು ಕಾರ್ಯಕ್ರಮ? ಇಲ್ಲಿದೆ ಪೂರ್ಣ ಟೈಮ್‌ಲೈನ್‌

Public TV
By Public TV
7 minutes ago
Dharmasthala Mass Burials SIT 2
Dakshina Kannada

11ನೇ ದಿನವೂ ಎಸ್‌ಐಟಿಗೆ ಸಿಗಲಿಲ್ಲ ಕುರುಹು – ಸೋಮವಾರವೂ ಮುಂದುವರಿಯಲಿದೆ ಕಾರ್ಯಾಚರಣೆ

Public TV
By Public TV
33 minutes ago
Namma Metro Greenline
Bengaluru City

ಇಂದು ‌ತಾತ್ಕಾಲಿಕವಾಗಿ ಬಂದ್‌ ಆಗಲಿದೆ ಹಸಿರು ಮಾರ್ಗದ 4 ನಿಲ್ದಾಣಗಳು

Public TV
By Public TV
50 minutes ago
CHALUVARAYASWAMY
Districts

Video | ಗೊಬ್ಬರ ಕೇಳಿದ್ದಕ್ಕೆ ಕೃಷಿ ಸಚಿವ ಕೆಂಡಾಂಮಡಲ – ರೈತನಿಗೆ ಗದರಿದ ಚಲುವರಾಯಸ್ವಾಮಿ

Public TV
By Public TV
9 hours ago
Vidhya Mandira 5
Bengaluru City

ಪಬ್ಲಿಕ್ ಟಿವಿ ʻವಿದ್ಯಾಮಂದಿರʼ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ – ಇಂದು ಕೊನೆಯ ದಿನ

Public TV
By Public TV
9 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?