Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ಮಹಾ ಕುಂಭಮೇಳದಿಂದ ದೇಶದ ಸಾಮೂಹಿಕ ಪ್ರಜ್ಞೆ ಬಲಗೊಂಡಿದೆ – ಲೋಕಸಭೆಯಲ್ಲಿ ಮೋದಿ ಶ್ಲಾಘನೆ

Public TV
Last updated: March 18, 2025 3:34 pm
Public TV
Share
2 Min Read
PM modi 3
SHARE

ನವದೆಹಲಿ: ಇತ್ತೀಚಿಗೆ ನಡೆದ ಮಹಾ ಕುಂಭಮೇಳವು ನಮ್ಮ ಚಿಂತನೆಯನ್ನು ಮತ್ತಷ್ಟು ಬಲಪಡಿಸಿದೆ. ಜೊತೆಗೆ ದೇಶದ ಸಾಮೂಹಿಕ ಪ್ರಜ್ಞೆಯು ನಮ್ಮೆಲ್ಲರ ಶಕ್ತಿಯ ಬಗ್ಗೆ ಹೇಳುತ್ತದೆ. ಕಳೆದ ವರ್ಷ ಅಯೋಧ್ಯೆಯಲ್ಲಿ ನಡೆದ ರಾಮಮಂದಿರ ಪ್ರಾಣ ಪ್ರತಿಷ್ಠಾಪನಾ ಸಮಾರಂಭವು ಮುಂದಿನ 1000 ವರ್ಷಗಳಿಗೆ ಭಾರತ ಹೇಗೆ ತಯಾರಿ ನಡೆಸುತ್ತದೆ ಎಂಬುದನ್ನು ನಮಗೆಲ್ಲರಿಗೂ ತೋರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಶ್ಲಾಘಿಸಿದರು.

ಲೋಕಸಭೆಯಲ್ಲಿ ಮಹಾ ಕುಂಭಮೇಳದ ಯಶಸ್ಸಿನ ಬಗ್ಗೆ ಮಾತನಾಡಿದ ಅವರು, ಮಹಾ ಕುಂಭಮೇಳದ ಯಶಸ್ಸಿಗೆ ಅನೇಕ ಜನರು ಕೊಡುಗೆ ನೀಡಿದ್ದಾರೆ. ನಾನು ಎಲ್ಲಾ ಕರ್ಮಯೋಗಿಗಳನ್ನು ಅಭಿನಂದಿಸುತ್ತೇನೆ. ದೇಶಾದ್ಯಂತ ಭಕ್ತರಿಗೆ, ಉತ್ತರ ಪ್ರದೇಶದ ಜನರಿಗೆ ಮತ್ತು ವಿಶೇಷವಾಗಿ ಪ್ರಯಾಗ್‌ರಾಜ್‌ನ ಜನರಿಗೆ ನಾನು ಧನ್ಯವಾದ ಹೇಳುತ್ತೇನೆ. ಜನರು ಅನುಕೂಲತೆ ಹಾಗೂ ಅನಾನುಕೂಲತೆಯ ಬಗ್ಗೆ ಚಿಂತಿಸದೆ ಮಹಾ ಕುಂಭಮೇಳದಲ್ಲಿ ಭಾಗವಹಿಸಿದರು. ಈ ಮೂಲಕ ನಮ್ಮ ಸಂಪ್ರದಾಯಗಳನ್ನು ಪೀಳಿಗೆಯಿಂದ ಪೀಳಿಗೆಗೆ ವರ್ಗಾಯಿಸುವ ಪ್ರಕ್ರಿಯೆಯು ಮುಂದುವರಿಯುತ್ತದೆ ಎಂದರು.ಇದನ್ನೂ ಓದಿ: ನಾಗ್ಪುರ ಹಿಂಸಾಚಾರವು ಆಕಸ್ಮಿಕವಲ್ಲ, ಪೂರ್ವ ಯೋಜಿತ ದಾಳಿ – ʻಮಹಾʼ ಸಿಎಂ ದೇವೇಂದ್ರ ಫಡ್ನವೀಸ್

ಇಂದು ಭಾರತದ ಯುವಕರು ಅದರ ಸಂಪ್ರದಾಯ, ನಂಬಿಕೆ ಮತ್ತು ಪದ್ಧತಿಗಳನ್ನು ಹೆಮ್ಮೆಯಿಂದ ಅಳವಡಿಸಿಕೊಳ್ಳುತ್ತಿದ್ದಾರೆ. ಒಂದು ದೇಶವಾಗಿ ನಾವು ದೊಡ್ಡ ಗುರಿಗಳನ್ನು ಸಾಧಿಸುವ ವಿಶ್ವಾಸವನ್ನು ಗಳಿಸಿದ್ದೇವೆ. ತನ್ನ ಪರಂಪರೆಯೊಂದಿಗೆ ಸಂಪರ್ಕ ಸಾಧಿಸುವ ಸಂಪ್ರದಾಯವು ಇಂದಿನ ಭಾರತದ ದೊಡ್ಡ ಆಸ್ತಿಯಾಗಿದೆ. ಯುವ ಪೀಳಿಗೆ ಕೂಡ ಮಹಾ ಕುಂಭಮೇಳದಲ್ಲಿ ಪೂರ್ಣ ಭಾವನೆಯಿಂದ ಭಾಗವಹಿಸಿದೆ. ಮಹಾ ಕುಂಭಮೇಳದ ಬಗ್ಗೆ ಪ್ರಶ್ನೆಗಳನ್ನು ಎತ್ತಿದ್ದವರಿಗೆ ಈಗ ಉತ್ತರ ಸಿಕ್ಕಿದೆ. ದೇಶದ ಮೂಲೆ ಮೂಲೆಯಲ್ಲೂ ಆಧ್ಯಾತ್ಮಿಕ ಪ್ರಜ್ಞೆ ಹೊರಹೊಮ್ಮಿದೆ. ಮಹಾ ಕುಂಭಮೇಳವನ್ನು ಭಾರತದ ಇತಿಹಾಸದಲ್ಲಿ ಒಂದು ಮಹತ್ವದ ತಿರುವು. ಜಗತ್ತು ದೇಶದ ಬೃಹತ್ ಸ್ವರೂಪವನ್ನು ಕಂಡಿದೆ. ಎಲ್ಲರ ಪ್ರಯತ್ನದ ಜೀವಂತ ಸಾಕಾರವಾಗಿದೆ ಎಂದು ಹೇಳಿದರು.

Speaking in the Lok Sabha. https://t.co/n2vCSPXRSE

— Narendra Modi (@narendramodi) March 18, 2025

 

ಮಹಾ ಕುಂಭಮೇಳದಲ್ಲಿ ನಾವು ನಮ್ಮ ರಾಷ್ಟ್ರೀಯ ಪ್ರಜ್ಞೆಯ ಮಹಾ ಜಾಗೃತಿಯನ್ನು ಕಂಡಿದ್ದೇವೆ. ಇದು ನಮಗೆ ಹೊಸ ನಿರ್ಣಯಗಳನ್ನು ಸಾಧಿಸಲು ಸ್ಫೂರ್ತಿ ನೀಡುತ್ತದೆ. ನಮ್ಮ ಸಾಮರ್ಥ್ಯಗಳ ಬಗ್ಗೆ ಕೆಲವು ಜನರು ಹೊಂದಿರುವ ಅನುಮಾನ ಹಾಗೂ ಭಯಕ್ಕೆ ಮಹಾಕುಂಭವು ಸೂಕ್ತ ಉತ್ತರವನ್ನು ನೀಡಿದೆ. ಮಹಾಕುಂಭದಿಂದ ಅನೇಕ ಅಮೃತಗಳು ಹೊರಹೊಮ್ಮಿವೆ ಮತ್ತು ಏಕತೆಯ ಅಮೃತವು ಅದರ ಅತ್ಯಂತ ಪವಿತ್ರ ಪ್ರಸಾದವಾಗಿದೆ ಎಂದರು.

ವಿವೇಕಾನಂದರು ಚಿಕಾಗೋ ಧರ್ಮ ಸಂಸತ್ತಿನಲ್ಲಿ ಮಾಡಿದ ಭಾಷಣ, ಗಾಂಧೀಜಿಯವರ `ದಂಡಿ ಮೆರವಣಿಗೆ’ ಮತ್ತು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ `ದೆಹಲಿ ಚಲೋ’ ಘೋಷಣೆಯಂತಹ ಐತಿಹಾಸಿಕ ಸಂದರ್ಭಗಳನ್ನು ಉಲ್ಲೇಖಿಸಿದ ಮೋದಿ, ಪ್ರಯಾಗ್‌ರಾಜ್ ಮಹಾ ಕುಂಭವನ್ನು ಜಾಗೃತಿ ಭಾರತದ ಪ್ರತಿಬಿಂಬವನ್ನು ಕಾಣುವ ಒಂದು ಪ್ರಮುಖ ಮೈಲಿಗಲ್ಲಾಗಿ ನಾನು ನೋಡುತ್ತೇನೆ ಎಂದರು. ಇತ್ತೀಚಿನ ಮಾರಿಷಸ್ ಭೇಟಿಯನ್ನು ಉಲ್ಲೇಖಿಸಿದ ಅವರು, ಕಳೆದ ವಾರ ನಾನು ತ್ರಿವೇಣಿ ಸಂಗಮದ ಪವಿತ್ರ ನೀರನ್ನು ಮಾರಿಷಸ್‌ಗೆ ತೆಗೆದುಕೊಂಡು ಹೋಗಿದ್ದೆ. ಆ ನೀರನ್ನು ಅಲ್ಲಿನ ಗಂಗಾ ಕೊಳದಲ್ಲಿ ಮುಳುಗಿಸಿದಾಗ, ಅಲ್ಲಿ ಅಪಾರ ಉತ್ಸಾಹ ಮತ್ತು ನಂಬಿಕೆಯ ವಾತಾವರಣವಿತ್ತು ಎಂದು ಸಂತಸ ವ್ಯಕ್ತಪಡಿಸಿದರು.ಇದನ್ನೂ ಓದಿ: ನ್ಯಾಯಬೆಲೆ ಅಂಗಡಿಯಲ್ಲಿ ಟೋಕನ್ ಎಸೆದವನ ಮೇಲೆ ಕ್ರಮ: ಮುನಿಯಪ್ಪ

TAGGED:lokasabhaMahakumbhamelapm narendra modiUttara Pradeshಪ್ರಧಾನಿ ನರೇಂದ್ರ ಮೋದಿಮಹಾ ಕುಂಭಮೇಳಲೋಕಸಭೆ
Share This Article
Facebook Whatsapp Whatsapp Telegram

Cinema Updates

Benglauru Stampede Ramya Tweet
ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ – ಇದು ಹೃದಯ ವಿದ್ರಾವಕ ಘಟನೆ; ರಮ್ಯಾ ಬೇಸರ
11 hours ago
Kamal Haasan
ಅಹಂಕಾರಿ ಕಮಲ್‌ಗೆ ಬಿಗ್‌ ಶಾಕ್‌ – ಕರ್ನಾಟಕದಲ್ಲಿ ಚಿತ್ರ ಬಿಡುಗಡೆ 1 ವಾರ ಮುಂದೂಡಿಕೆ
2 days ago
Kamal Haasan
ಮೊದಲು ಕ್ಷಮೆ ಕೇಳಿ, ಜನರ ಭಾವನೆಗೆ ಧಕ್ಕೆ ತರಬೇಡಿ: ಕಮಲ್‌ಗೆ ಹೈಕೋರ್ಟ್‌ ಚಾಟಿ
2 days ago
Thug Life 2
ಕಮಲ್ ಹಾಸನ್‌ಗೆ ಇಂದು ನಿರ್ಣಾಯಕ ದಿನ – ಹೈಕೋರ್ಟ್‌ನಲ್ಲಿ ‘ಥಗ್‌ಲೈಫ್’ ಬಿಡುಗಡೆ ನಿರ್ಧಾರ
2 days ago

You Might Also Like

virat kohli bengaluru stampede
Bengaluru City

ಮಾತೇ ಬರುತ್ತಿಲ್ಲ, ತುಂಬಾ ದುಃಖವಾಗಿದೆ: ಕಾಲ್ತುಳಿತ ದುರಂತಕ್ಕೆ ಕೊಹ್ಲಿ ಸಂತಾಪ

Public TV
By Public TV
5 hours ago
bengaluru stambede 1
Bengaluru City

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ; ಫ್ಯಾನ್ಸ್‌ ಸಾವು-ನೋವಿಗೆ ಆರ್‌ಸಿಬಿ ಶೋಕ

Public TV
By Public TV
6 hours ago
HD Kumaraswamy 1
Bengaluru City

ಅಲ್ಲಿ ಹೆಣಗಳು ಬಿದ್ದಿವೆ, ಇವರು ಕಪ್‌ಗೆ ಮುತ್ತು ಕೊಟ್ಟುಕೊಂಡು ನಿಂತಿದ್ದಾರೆ: ಸಿಎಂ, ಡಿಸಿಎಂ ವಿರುದ್ಧ ಹೆಚ್‌ಡಿಕೆ ಕಿಡಿ

Public TV
By Public TV
6 hours ago
bjp leaders visits hospitals
Bengaluru City

ಕಾಲ್ತುಳಿತ ಪ್ರಕರಣ; ಆಸ್ಪತ್ರೆಗಳಿಗೆ ಬಿಜೆಪಿ ನಾಯಕರು ಭೇಟಿ – ನ್ಯಾಯಾಂಗ ತನಿಖೆಗೆ ಆಗ್ರಹ

Public TV
By Public TV
7 hours ago
bengaluru stambede rcb
Bengaluru City

ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ, 11 ಮಂದಿ ಸಾವು – ಮೃತರು ಯಾರು? ಇಲ್ಲಿದೆ ವಿವರ

Public TV
By Public TV
7 hours ago
droupadi murmu rahul gandhi
Latest

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭೀಕರ ಕಾಲ್ತುಳಿತ – ರಾಷ್ಟ್ರಪತಿ, ರಾಹುಲ್‌ ಗಾಂಧಿ ಸೇರಿ ಗಣ್ಯರ ಸಂತಾಪ

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?