Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಮಹಾಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ; ರಘುಪತಿ-ಯಶಪಾಲ್ ಫೈಟ್

Public TV
Last updated: November 9, 2024 11:06 pm
Public TV
Share
3 Min Read
Raghupati Bhat Yashpal Suvarna
SHARE

– ಆಣೆ ಪ್ರಮಾಣದಿಂದ ಹಿಂದಕ್ಕೆ ಸರಿದ ಇತ್ತಂಡಗಳು

ಉಡುಪಿ: ಇಲ್ಲಿನ ಮಹಾಲಕ್ಷ್ಮಿ ಕ್ರೆಡಿಟ್ ಕೋ-ಆಪರೇಟಿವ್ ಬ್ಯಾಂಕ್‌ನ (Mahalakshmi Co Operative Bank) ಕೋಟ್ಯಂತರ ರೂಪಾಯಿ ಆರ್ಥಿಕ ಅವ್ಯವಹಾರ ವಿಚಾರ ದೇವಸ್ಥಾನದ ಮೆಟ್ಟಿಲು ಹತ್ತಿದೆ. ಸಾಲ ತೆಗೆದುಕೊಂಡು ಗ್ರಾಹಕರು ಮರುಪಾವತಿ ಮಾಡುತ್ತಿಲ್ಲ ಎಂದು ಬ್ಯಾಂಕ್‌ನವರು ಹೇಳಿದ್ರೆ. ನಮಗೆ ಹಣ ಸಿಕ್ಕಿಲ್ಲ ಅನ್ಯಾಯವಾಗಿದೆ ಅನ್ನೋದು ಗ್ರಾಹಕರ ಅಳಲು. ಈ ಸಂಬಂಧ ಬ್ಯಾಂಕ್ ಪರವಾಗಿ ಬ್ಯಾಂಕ್ ಅಧ್ಯಕ್ಷ & ಬಿಜೆಪಿ ಹಾಲಿ ಶಾಸಕ ಯಶ್‌ಪಾಲ್ ಸುವರ್ಣ (Yashpal Suvarna) ನಿಂತರೆ.. ಗ್ರಾಹಕರ ಪರವಾಗಿ ಬಿಜೆಪಿ ಮಾಜಿ ಶಾಸಕ ರಘುಪತಿ ಭಟ್ (Raghupati Bhat) ದನಿ ಎತ್ತಿದ್ದಾರೆ.

Raghupati Bhat Yashpal Suvarna 3

ಬ್ಯಾಂಕಿನ ಎಂ.ಡಿ ಸಿಬ್ಬಂದಿ, ಮೋಸ ಆಗಿದೆ ಎನ್ನುತ್ತಿರುವ ಗ್ರಾಹಕರು ದೇವಸ್ಥಾನದಲ್ಲಿ ಮುಖಾಮುಖಿಯಾದರು. ಸ್ವಾಮೀಜಿಗಳ, ಜಾತಿ ಮುಖಂಡರ ಮಧ್ಯಪ್ರವೇಶದಿಂದ ಆಣೆ ಪ್ರಮಾಣಕ್ಕೆ ಬ್ರೇಕ್ ಬಿತ್ತು. ಕಾನೂನು ರೀತಿಯ ಹೋರಾಟದ ತೀರ್ಮಾನ ಮಾಡಲಾಯಿತು. ಉಡುಪಿಯ ಮಹಾಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ನ ಸಾಲ ಮತ್ತು ಮರುಪಾವತಿ ವಿಚಾರದಲ್ಲಿ ಕಳೆದ ಒಂದು ವಾರದಿಂದ ಭಾರಿ ಚರ್ಚೆ ನಡೆಯುತ್ತಿದೆ. ಸಾಲ ತೆಗೆದುಕೊಂಡು ಗ್ರಾಹಕರು ಮರುಪಾವತಿ ಮಾಡುತ್ತಿಲ್ಲ ಎಂಬುದು ಬ್ಯಾಂಕ್ ನ ವಾದ. ನಮಗೆ ಹಣ ಸಿಕ್ಕಿಲ್ಲ ಅನ್ಯಾಯವಾಗಿದೆ ಎಂಬುದು ಗ್ರಾಹಕರ ಆಳಲು.

Raghupati Bhat Yashpal Suvarna 2

ಈ ನಡುವೆ ಮಧ್ಯವರ್ತಿಗಳು ಮಾಡಿದ್ದಾರೆ ಎನ್ನಲಾದ ಕೋಟ್ಯಾಂತರ ರೂಪಾಯಿ ಅವ್ಯವಹಾರ, ಗ್ರಾಹಕರು ಮತ್ತು ಬ್ಯಾಂಕ್ ನಡುವಿನ ತೀವ್ರ ತಿಕ್ಕಾಟಕ್ಕೆ ಕಾರಣವಾಗಿದೆ. ಮಾಜಿ ಶಾಸಕ ರಘುಪತಿ ಭಟ್ ಗ್ರಾಹಕರ ಪರವಾಗಿ ಧ್ವನಿಯೆತ್ತುತ್ತಿದ್ದಂತೆ ಬ್ಯಾಂಕ್ ಆಣೆ ಪ್ರಮಾಣದ ಸವಾಲು ಹಾಕಿತ್ತು. ಹಾಲಿ ಶಾಸಕ ಯಶ್ ಪಾಲ್ ಸುವರ್ಣ ನಡುವೆ ಜಟಾಪಟಿ ಆರಂಭವಾಗಿತ್ತು. ಈ ಮಾತುಕತೆಯಂತೆ ಕರಂಬಳ್ಳಿ ವೆಂಕಟರಮಣ ದೇವಸ್ಥಾನಕ್ಕೆ ಬ್ಯಾಂಕಿನ ಜಿಎಂ, ಸಿಬ್ಬಂದಿ ಆಗಮಿಸಿದ್ದರು. ಅನ್ಯಾಯವಾಗಿದೆ ಎನ್ನುವ ಗ್ರಾಹಕರು ದೇವರ ಮುಂದೆ ಅಳಲನ್ನು ತೋಡಿಕೊಂಡರು.

ಬ್ಯಾಂಕ್‌ನ ಎಂಡಿ ದೇವರಿಗೆ ಕಾಣಿಕೆ ಅರ್ಪಿಸಿ ವಿಶೇಷ ಪೂಜೆ ನೆರವೇರಿಸಿದರು. ಕಾನೂನು ಹೋರಾಟದ ಮೊರೆ ಹೋಗುವುದಾಗಿ ಹೇಳಿದರು. ಆಣೆ ಪ್ರಮಾಣ ಕ್ಷೇತ್ರದಲ್ಲಿ ನಡೆಯುವುದಿಲ್ಲ ಎಂದ ಪ್ರಧಾನ ಅರ್ಚಕರು ದೂರನ್ನು ದೇವರ ಮುಂದೆ ಇಡೀ ನ್ಯಾಯಕ್ಕಾಗಿ ಪ್ರಾರ್ಥನೆ ಮಾಡಿ ಎಂಬ ಸಲಹೆ ನೀಡಿದರು.

Mahalakshmi Co Operative Bank

ಬ್ಯಾಂಕ್ ವಿಚಾರದ ಚರ್ಚೆ ತಾರಕಕ್ಕೆ ಹೋಗುತ್ತಿದ್ದಂತೆ ಸ್ವಾಮೀಜಿಗಳಿಬ್ಬರು ಅಭಿಪ್ರಾಯ ಮಂಡಿಸಿದ್ದಾರೆ ಉಡುಪಿಯ ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಪಲಿಮಾರು ಮಠಾಧೀಶ ವಿದ್ಯಾಧೀಶ ಸ್ವಾಮೀಜಿ ಬ್ಯಾಂಕ್ ಮತ್ತು ಗ್ರಾಹಕರ ನಾಯಕರುಗಳಿಗೆ ಕರೆ ಮಾಡಿ ಕಾನೂನು ರೀತಿಯಲ್ಲಿ ಹೋರಾಟ ಮಾಡಿ ದೈವ ದೇವರನ್ನು ನಡುವೆ ತರಬೇಡಿ ಎಂಬ ಸೂಚನೆಯನ್ನು ನೀಡಿದ್ದಾರೆ. ಇದನ್ನು ಒಪ್ಪಿದ ಗ್ರಾಹಕರು ಮತ್ತು ಬ್ಯಾಂಕ್.. ಆಣೆ ಪ್ರಮಾಣ ಮಾಡದೇ ಪೂಜೆಗೆ ಸೀಮಿತಗೊಳಿಸಿದೆ. ಸಂಕಷ್ಟದಲ್ಲಿರುವ ಗ್ರಾಹಕರಿಗೆ ಸಹಾಯ ಮಾಡುವುದಾಗಿ ರಘುಪತಿ ಭಟ್ ಹೇಳಿದ್ದಾರೆ.

ಇಷ್ಟೆಲ್ಲ ಬೆಳವಣಿಗೆ ನಡೆಯುತ್ತಿದ್ದಂತೆ ಮಹಾಲಕ್ಷ್ಮಿ ಕ್ರೆಡಿಟ್ ಕೋ ಆಪರೇಟಿವ್ ಬ್ಯಾಂಕ್ ಪತ್ರಿಕಾಗೋಷ್ಠಿ ನಡೆಸಿದೆ. ಆರ್‌ಬಿಐ ಚೌಕಟ್ಟಿನ ಮೂಲಕ ಮಹಾಲಕ್ಷ್ಮಿ ಕೋ ಬ್ಯಾಂಕ್ ಕೆಲಸ ಮಾಡುತ್ತಿದೆ. ಆರ್ಥಿಕ ಶಿಸ್ತು ಇದೆ ಯಾವುದೇ ತನಿಖೆಗೆ ಬ್ಯಾಂಕ್, ನಾವು ಸಿದ್ಧವಿದೆ ಎಂದಿದೆ. ಈ ನಡುವೆ ಮಾಜಿ ಶಾಸಕ ರಘುಪತಿ ಭಟ್ ವಿರುದ್ಧ ಹರಿಹಾಯ್ದ ಶಾಸಕ ಯಶ್ ಪಾಲ್ ಸುವರ್ಣ, ರಘುಪತಿ ಭಟ್ ಬ್ಯಾಂಕ್‌ನ ಹಕರು, ನ್ಯಾಯಾಧೀಶರಲ್ಲ ಎಂದಿದ್ದಾರೆ. ಆಧಾರ ರಹಿತ ಹೇಳಿಕೆ ಆರೋಪಕ್ಕೆ ವಾರದೊಳಗೆ ಸ್ಪಷ್ಟನೆ ನೀಡಬೇಕು, ಇಲ್ಲದಿದ್ದಲ್ಲಿ ಸದಸ್ಯತನ ರದ್ಧು ಮಾಡುತ್ತೇವೆ ಎಂದು ತಾಕೀತು ಮಾಡಿದ್ದಾರೆ. ಕೋರ್ಟ್ ನಲ್ಲಿ ಅವರು ತಪ್ಪಿತಸ್ಥರು ಅಂತ ಸಾಭೀತಾದರೆ ರಘುಪತಿ ಭಟ್ ಸಾಲದ ಜವಾಬ್ದಾರಿ ತೆಗೆದುಕೊಳ್ತಾರಾ? ಎಂದು ಸವಾಲು ಹಾಕಿದ್ದಾರೆ.

ಬ್ಯಾಂಕಿನಲ್ಲಿ ಆದ ವ್ಯವಹಾರ ಅವ್ಯವಹಾರ ದೇವಸ್ಥಾನದ ವರೆಗೆ ಹೋಗಿದ್ದು ಎಷ್ಟು ಸರಿ? ಆಣೆ ಪ್ರಮಾಣದವರೆಗೆ ತಲುಪಿದ್ದು ಸರಿಯಲ್ಲ ಎಂಬುದು ಭಕ್ತರ,ಜನರ ಅಭಿಪ್ರಾಯ. ಕಾನೂನು ರೀತಿಯ ಹೋರಾಟ ಮುಂದುವರೆಯುತ್ತೋ? ಮಾತುಕತೆಯ ಮೂಲಕ ಪರಿಹಾರವಾಗುತ್ತೋ ನೋಡಬೇಕು.

TAGGED:Mahalakshmi Co Operative BankRaghupati bhatudupiyashpal suvarna
Share This Article
Facebook Whatsapp Whatsapp Telegram

Cinema Updates

Ramya Kamal Hassan 2
ಕಮಲ್‌ ಹಾಸನ್‌ ಪರ ಬ್ಯಾಟ್‌ ಬೀಸಿದ ರಮ್ಯಾ – ಸಿನಿಮಾ ಬಹಿಷ್ಕರಿಸುವುದು ಸ್ವಲ್ಪ ಜಾಸ್ತಿ ಆಯ್ತು ಅಲ್ಲವೇ? ಎಂದ ನಟಿ
2 hours ago
Kamal Haasan Karave Protest Film Chamber
ನಟ ಕಮಲ್ ಹಾಸನ್ ಕ್ಷಮೆಯಾಚನೆಗೆ ಆಗ್ರಹ – ಫಿಲಂ ಚೇಂಬರ್‌ಗೆ ಕರವೇ ಮುತ್ತಿಗೆ
3 hours ago
Sa Ra Govindu
ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು
8 hours ago
Chethan and Kamal hassan
ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ: ಚೇತನ್
8 hours ago

You Might Also Like

mangaluru police commissioner and dakshina kannada sp transferred
Dakshina Kannada

ಮಂಗಳೂರಲ್ಲಿ ಸಾಲು ಸಾಲು ಹತ್ಯೆ ಬೆನ್ನಲ್ಲೇ ಇಬ್ಬರು ಐಪಿಎಸ್‌ ಅಧಿಕಾರಿಗಳ ಎತ್ತಂಗಡಿ

Public TV
By Public TV
7 minutes ago
RCB 23
Cricket

RCB vs PBKS | 101 ರನ್‌ಗಳಿಗೆ ಪಂಜಾಬ್‌ ಆಲೌಟ್‌ – ಆರ್‌ಸಿಬಿ ಫೈನಲ್‌ಗೇರಲು 102 ರನ್‌ ಗುರಿ

Public TV
By Public TV
25 minutes ago
Haribhau Bagade
Latest

ಮೊಘಲ್‌ ಚಕ್ರವರ್ತಿ ಅಕ್ಬರ್‌, ಜೋಧಾ ಬಾಯಿರನ್ನ ಮದುವೆ ಆಗಿದ್ದರು ಅನ್ನೋದು ಸುಳ್ಳು: ರಾಜಸ್ಥಾನ ರಾಜ್ಯಪಾಲ

Public TV
By Public TV
43 minutes ago
Rekha Gupta
Latest

ದೆಹಲಿ ಸಿಎಂ ಆಗಿ 100 ದಿನ ಪೂರೈಸಿದ ರೇಖಾ ಗುಪ್ತಾ – ಇನ್ನೂ ಸಿಗದ ಅಧಿಕೃತ ನಿವಾಸ!

Public TV
By Public TV
1 hour ago
BrahMos
Latest

ಭಾರತದ ಬ್ರಹ್ಮೋಸ್‌ ನಮ್ಮ ಪ್ಲ್ಯಾನ್‌ಗಳನ್ನೆಲ್ಲಾ ತಲೆಕೆಳಗೆ ಮಾಡಿತು – ಸತ್ಯ ಒಪ್ಪಿಕೊಂಡ ಪಾಕ್‌ ಪ್ರಧಾನಿ

Public TV
By Public TV
1 hour ago
Madikeri Omkareshwara Temple
Districts

Madikeri | ಓಂಕಾರೇಶ್ವರ ದೇವಾಲಯದ ಕಲ್ಯಾಣಿ ಭರ್ತಿಗೆ ಒಂದೇ ಮೆಟ್ಟಿಲು ಬಾಕಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?