Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಾಲಕ್ಷ್ಮಿ ಕೊಲೆ ಪ್ರಕರಣ – ವೈದ್ಯರಿಂದ ಇಂದು ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಾಲಕ್ಷ್ಮಿ ಕೊಲೆ ಪ್ರಕರಣ – ವೈದ್ಯರಿಂದ ಇಂದು ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ

Bengaluru City

ಮಹಾಲಕ್ಷ್ಮಿ ಕೊಲೆ ಪ್ರಕರಣ – ವೈದ್ಯರಿಂದ ಇಂದು ಮರಣೋತ್ತರ ಪರೀಕ್ಷಾ ವರದಿ ಸಲ್ಲಿಕೆ

Public TV
Last updated: September 24, 2024 8:59 am
Public TV
Share
3 Min Read
bengaluru woman murder case mahalakshmi
SHARE

ಬೆಂಗಳೂರು: ಮಹಾಲಕ್ಷ್ಮಿ ಮರ್ಡರ್ ಕೇಸ್ ಸಂಬಂಧ ವೈದ್ಯರು ಇಂದು (ಮಂಗಳವಾರ) ಮರಣೋತ್ತರ ರಿಪೋರ್ಟ್ ಸಲ್ಲಿಕೆ ಮಾಡುತ್ತಿದ್ದಾರೆ. ಇತ್ತ ರಾಷ್ಟ್ರೀಯ ಮಹಿಳಾ ಆಯೋಗ ಸುಮೊಟೋ ಕೇಸ್ ( Suo Moto Case) ದಾಖಲಿಸಿಕೊಂಡಿದ್ದು. ಎಚ್ಚೆತ್ತ ರಾಜ್ಯ ಮಹಿಳಾ ಆಯೋಗದಿಂದ ಪೊಲೀಸ್ ಇಲಾಖೆಗೆ ಪತ್ರ ಬರೆದಿದ್ದಾರೆ. ಪೋಸ್ಟ್ ಮಾರ್ಟಂ ವರದಿಯಲ್ಲಿ ಭಯಾನಕ ಸತ್ಯಗಳು ಹೊರಬಿದ್ದಿವೆ.

ವೈಯಾಲಿಕಾವಲ್‌ನಲ್ಲಿ (Vyalikaval) ವಾಸವಿದ್ದ ಒಂಟಿ ಮಹಿಳೆಯ ಕೊಲೆಯನ್ನ ಭೀಕರವಾಗಿ ಮಾಡಿದ್ದಾನೆ. 52 ಪೀಸ್ ಮಾಡಿರೋ ದೇಹವನ್ನ ಬೌರಿಂಗ್ ಆಸ್ಪತ್ರೆ ವೈದ್ಯರು ಮರಣೋತ್ತರ ಪರೀಕ್ಷೆ ಮಾಡಿದ್ದಾರೆ. ಈ ಪ್ರಕರಣ ಅವರಿಗೂ ಕೂಡ ಚಾಲೆಂಜ್ ಆಗಿದ್ದು, ಮರಣೋತ್ತರ ಪರೀಕ್ಷಾ ವರದಿಯನ್ನು ಬೌರಿಂಗ್ ಆಸ್ಪತ್ರೆಯ ವೈದ್ಯರು ಇಂದು (ಮಂಗಳವಾರ) ಪೊಲೀಸರಿಗೆ ಒಪ್ಪಿಸಲಿದ್ದಾರೆ. ಪ್ರಾಥಮಿಕ ಮರಣೋತ್ತರ ಪರೀಕ್ಷೆ ಸಲ್ಲಿಕೆ ಮಾಡಲಿದ್ದು ಕೆಲವೊಂದು  ಟೆಸ್ಟ್‌ಗಳ ರಿಪೋರ್ಟ್ ಅನ್ನು 10 ದಿನಗಳ ಬಳಿಕ ಸಲ್ಲಿಸಲಿದ್ದಾರೆ. ಇದನ್ನೂ ಓದಿ: ರಾತ್ರೋ ರಾತ್ರಿ ಫೀಲ್ಡಿಗಿಳಿದು ರಸ್ತೆ ಗುಂಡಿ ಪರಿಶೀಲಿಸಿದ ಡಿಸಿಎಂ – 14,307 ರಸ್ತೆಗುಂಡಿಗಳಿಗೆ ಮುಕ್ತಿ

Mahalakshmi 1

ಮರಣೋತ್ತರ ಪರೀಕ್ಷೆ ವರದಿಯಲ್ಲಿ ಏನಿದೆ?
* ಮಹಾಲಕ್ಷ್ಮಿ ಎದೆ ಮತ್ತು ಹೊಟ್ಟೆ ಭಾಗಕ್ಕೆ ಚುಚ್ಚಿರುವ ಹಂತಕ
* ಚುಚ್ಚಿ ಸಾಯಿಸಿದ ಬಳಿಕ ತಲೆಯನ್ನ ಬೇರ್ಪಡಿಸಿದ್ದಾನೆ
* ತಲೆಯನ್ನು ಬೇರ್ಪಡಿಸಿ 52 ಪೀಸ್ ಮಾಡಿರುವ ಕ್ರೂರಿ
* ಮರಣೋತ್ತರ ಪರೀಕ್ಷೆಗೂ ಮುನ್ನ 52 ಪೀಸ್ ಜೋಡಿಸಿದ್ದ ವೈದ್ಯರು
* ಶ್ವಾಸಕೋಶವನ್ನ ಮಾತ್ರ ಬೇರ್ಪಡಿಸಿದ್ದ ಅನ್ನೋದು ಪತ್ತೆ
* ಕರುಳಿನ ಭಾಗ ಮತ್ತು ಹೊಟ್ಟೆ ಭಾಗ ಟೆಸ್ಟ್‌ಗೆ ಕಳಿಸಿರೋ ವೈದ್ಯರು
* ಪ್ರಜ್ಞೆ ತಪ್ಪಿಸಿ ಹತ್ಯೆನಾ? ವಿಷ ಕೊಟ್ಟು ಹತ್ಯೆನಾ? ವಿಧಿವಿಜ್ಞಾನ ಪ್ರಯೋಗಾಲಯಕ್ಕೆ ರವಾನೆ
* ದೇಹದಲ್ಲಿ ವಿಷ ಇದೆಯಾ ಅನ್ನೋ ವರದಿಬರಲು 2-3 ತಿಂಗಳು ಬೇಕು. ಇದನ್ನೂ ಓದಿ: ಸಿಎಂ ಪಾಲಿಗೆ ಇಂದು ಬಿಗ್ ಡೇ – ಮುಡಾ ಕೇಸಲ್ಲಿ ತನಿಖೆಯೋ? ಸೇಫೋ?; ಹೈಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ..!

ಇನ್ನು ರೇಡಿಯಾಲಜಿಕಲ್, ಸಿಟಿ ಸ್ಕ್ಯಾನ್, ಎಕ್ಸ್ ರೇ, ಟಾಕ್ಸಿಕಲ್ ಎಗ್ಸಾಮಿನೇಷನ್, ಪ್ಯಾಥಲಾಜಿಕಲ್ ಎಗ್ಸಾಮಿನೇಷನ್, ಡಿಎನ್‌ಎ ಟೆಸ್ಟ್‌ಗಳ ವರದಿ ಏನಾಗಿರಲಿದೆ ಎಂಬುದು ಕುತೂಹಲ ಮೂಡಿಸಿದೆ.

ರಾಷ್ಟ್ರೀಯ ಮಹಿಳಾ ಆಯೋಗ ಸುಮುಟೋ ಕೇಸ್ ದಾಖಲಿಸಿಕೊಂಡಿದೆ. ಮೂರು ದಿನದಲ್ಲಿ ವರದಿ ನೀಡುವಂತೆ ಪೊಲೀಸ್ ಇಲಾಖೆ ವರದಿ ಕೇಳಿದೆ. ಇನ್ನೂ ರಾಜ್ಯ ಮಹಿಳಾ ಆಯೋಗ ಕೂಡ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದು ತೆಗೆದುಕೊಂಡಿರೋ ಕ್ರಮಗಳ ಬಗ್ಗೆ ವಿವರ ಕೇಳಿದ್ದಾರೆ. ಇದನ್ನೂ ಓದಿ: 3 ಲಕ್ಷ ರೂ. ಕರೆಂಟ್ ಬಿಲ್ ಬಾಕಿ – ಕತ್ತಲಲ್ಲಿ ಉಡುಪಿ ಪ್ರವಾಸಿ ಮಂದಿರ

Mahalakshmi 2

ಮಹಾಲಕ್ಷ್ಮಿಯನ್ನು ಪೀಸ್ ಪೀಸ್‌ಆಕೊಂದವ ತಲೆಮರೆಸಿಕೊಂಡಿದ್ದು, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಂತಕ ಪಶ್ಚಿಮ ಬಂಗಾಳದ ಕಡೆ ಎಸ್ಕೇಪ್ ಆಗಿರುವ ಮಾಹಿತಿ ಲಭ್ಯವಾಗಿದೆ. ಹಂತಕನಿಗಾಗಿ ಶೇಷಾದ್ರಿಪುರಂ ಸಬ್ ಡಿವಿಷನ್ ಇನ್ಸ್ಪೆಕ್ಟರ್ ನೇತೃತ್ವದ ತಂಡ ತಲಾಶ್ ನಡೆಸುತ್ತಿದ್ದಾರೆ. ಸದ್ಯ ಹಂತಕನ ಶೋಧಕ್ಕಾಗಿ ಪಶ್ವಿಮ ಬಂಗಾಳದಲ್ಲಿ ಒಂದು ಪೊಲೀಸ್ ತಂಡ ಬೀಡು ಬಿಟ್ಟಿದೆ. ಬೆಂಗಳೂರಿನಲ್ಲೂ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿದ್ದು, ಸಿಸಿಟಿವಿ ಪರಿಶೀಲನೆ, ಕುಟುಂಬಸ್ಥರು ಹಾಗೂ ಸ್ನೇಹಿತರನ್ನು ಪೊಲೀಸರು ವಿಚಾರಣೆ ಮಾಡಿ ಮಾಹಿತಿ ಪಡೆಯುತ್ತಿದ್ದಾರೆ. ಆದಷ್ಟು ಬೇಗ ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಇಸ್ರೇಲ್‌ ರಾಕೆಟ್‌ ದಾಳಿಗೆ ಲೆಬನಾನ್‌ ಛಿದ್ರ ಛಿದ್ರ – ಸಾವಿನ ಸಂಖ್ಯೆ 492ಕ್ಕೆ ಏರಿಕೆ!

ಮಗಳ ಕೊಲೆಯ ಹಿಂದೆ ಸಲೂನ್ ಬಾಯ್ ಅಶ್ರಫ್ ಇರೋ ಬಗ್ಗೆ ಮಹಾಲಕ್ಷ್ಮಿ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದರು. ಹೀಗಾಗಿ ಆತನನ್ನು ಸತತ 1 ಗಂಟೆ ಪೊಲೀಸರು ಡ್ರಿಲ್ ನಡೆಸಿ ಮಾಹಿತಿ ಕಲೆ ಹಾಕಿದರು. ಈ ವೇಳೆ  ಮಹಾಲಕ್ಷ್ಮಿ ನನಗೆ ಪರಿಚಯ ಇದಿದ್ದು ನಿಜ. ಆದರೆ 6 ತಿಂಗಳಿಂದ ಆಕೆ ನನ್ನ ಸಂಪರ್ಕದಲ್ಲಿ ಇರಲಿಲ್ಲ ಅಂತ ಪೊಲೀಸರ ಮುಂದೆ ಅಶ್ರಫ್ ಹೇಳಿಕೆ ಕೊಟ್ಟಿದ್ದಾನೆ ಎನ್ನಲಾಗ್ತಿದೆ. ಇದನ್ನೂ ಓದಿ: ನಿಮ್ಮ ಕೈಯಲ್ಲಿರೋ ಸ್ಮಾರ್ಟ್‌ಫೋನ್‌ ಹ್ಯಾಕ್‌ ಮಾಡಿ ಸ್ಫೋಟಿಲು ಸಾಧ್ಯವೇ? ಹ್ಯಾಕಿಂಗ್‌ ತಪ್ಪಿಸಲು ಏನು ಮಾಡ್ಬೇಕು?

ಪೊಲೀಸರು ಸಾಕಷ್ಟು ತನಿಖೆ ಮಾಡುತ್ತಾ ಇದ್ದಾರೆ. ಮರಣೋತ್ತರ ಪರೀಕ್ಷೆ ವರದಿಯಿಂದ ಏನಾದರೂ ಸಾಕ್ಷ್ಯ ಸಿಗುತ್ತಾ ಎಂಬುದು ಕೂಡ ಕುತೂಹಲಕಾರಿ ಆಗಿದೆ. ಭೀಕರ ಕೊಲೆ ಮಾಡಿರೋ ಹಂತಕನ ಹೆಡೆಮುರಿ ಕಟ್ಟಲು ಪೊಲೀಸರು ಬಲೆ ಬೀಸಿದ್ದಾರೆ. ಇದನ್ನೂ ಓದಿ: ಮೈಸೂರಿನಲ್ಲಿ ಮಹಿಷ ದಸರಾ ಫೈಟ್ – ಈ ಬಾರಿ `ಮಹಿಷ ಮಂಡಲೋತ್ಸವ’!

TAGGED:bengalurusuo moto casevyalikavalಬೆಂಗಳೂರುವೈಯಾಲಿಕಾವಲ್ಸುಮುಟೋ ಕೇಸ್
Share This Article
Facebook Whatsapp Whatsapp Telegram

Cinema news

Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows
Mango Pachcha Movie
ಮ್ಯಾಂಗೋ ಪಚ್ಚ ಸಿನಿಮಾದ ಅರಗಿಣಿಯೇ ಹಾಡಿಗೆ ಕಿಚ್ಚನ ಪುತ್ರಿಯ ಧ್ವನಿ
Cinema Latest Sandalwood Top Stories

You Might Also Like

Rajeev Gowda 1
Chikkaballapur

ಅಮೃತಗೌಡಗೆ ಬೆದರಿಕೆ – 2 ಫೋನ್‌ ಸ್ವಿಚ್‌ ಆಫ್‌ ಮಾಡಿ ಕೈ ನಾಯಕ ರಾಜೀವ್‌ ಗೌಡ ಪರಾರಿ

Public TV
By Public TV
28 seconds ago
Gadag Lakkundi Excavation
Districts

ನಿಧಿ ಪತ್ತೆ ಪ್ರಕರಣ – ಐತಿಹಾಸಿಕ ಲಕ್ಕುಂಡಿಯಲ್ಲಿ ಉತ್ಖನನಕ್ಕೆ ಮುಂದಾದ ಸರ್ಕಾರ

Public TV
By Public TV
11 minutes ago
Siddharamananda Swamiji of Kanakaguru Peetha Kaginele passes away
Districts

ಕಾಗಿನೆಲೆ ಕನಕಗುರು ಪೀಠದ ಸಿದ್ದರಾಮನಂದ ಸ್ವಾಮೀಜಿ ವಿಧಿವಶ

Public TV
By Public TV
32 minutes ago
Sankranti KR Market
Bengaluru City

ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬದ ಸಂಭ್ರಮ – ಕೆ.ಆರ್ ಮಾರ್ಕೆಟ್‌ನಲ್ಲಿ ಖರೀದಿ ಭರಾಟೆ ಜೋರು

Public TV
By Public TV
57 minutes ago
Makar Sankranti 2026 Why did Bhishma leave his body on Uttarayana
Bengaluru City

ಮಕರ ಸಂಕ್ರಾಂತಿ – ಉತ್ತರಾಯಣದಲ್ಲೇ ಭೀಷ್ಮ ದೇಹ ತ್ಯಜಿಸಿದ್ದು ಯಾಕೆ?

Public TV
By Public TV
59 minutes ago
daily horoscope dina bhavishya
Astrology

ದಿನ ಭವಿಷ್ಯ 15-01-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?