Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್

Bengaluru City

ಪ್ರೀತಿ ಹೆಸರಲ್ಲಿ ದೋಖಾ – ಲವ್ ಜಿಹಾದ್‌ಗೆ ಯತ್ನಿಸಿದ ಮುಸ್ಲಿಂ ಯುವಕನಿಂದ ಯುವತಿ ಬಚಾವ್

Public TV
Last updated: June 11, 2023 8:48 pm
Public TV
Share
2 Min Read
Anekal
SHARE

– ಕೊಲೆ ಬೆದರಿಕೆ ಹಾಕಿದ ವಂಚಕನ ವಿರುದ್ಧ ಕೇಸ್
– ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಆನೇಕಲ್: ಇತ್ತೀಚೆಗೆ ದೆಹಲಿ (NewDelhi), ಕೇರಳ (Kerala) ಸೇರಿದಂತೆ ಕೆಲ ರಾಜ್ಯಗಳಲ್ಲಿ ನಡೆದ ಲವ್ ಜಿಹಾದ್ (Love Jihad) ಪ್ರಕರಣಗಳು ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಈ ಘಟನೆಗಳು ಮಾಸುವ ಮುನ್ನವೇ ರಾಜ್ಯ ರಾಜಧಾನಿಗೂ ಲವ್ ಜಿಹಾದ್ ಗಾಳಿ ಬೀಸಿದೆ. ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನ ಪ್ರೀತಿಯ ಬಲೆಗೆ ಬೀಳಿಸಿಕೊಂಡಿದ್ದ. ಕೊನೆಗೆ ವಂಚಕನ ಬಣ್ಣ ಬಯಲಾಗಿದ್ದು, ಅಪಾಯಕ್ಕೆ ಸಿಲುಕುವ ಮುನ್ನವೆ ಯುವತಿ ಲವ್ ಜಿಹಾದ್ ಕೂಪದಿಂದ ಪಾರಾಗಿದ್ದಾಳೆ.

Anekal 1

ಹೌದು. ತಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡು ಹಿಂದೂ ಯುವತಿಯನ್ನ ಬಲೆಗೆ ಬಿಳಿಸಿದ್ದ ಯುವಕ ಮುಸ್ಲಿಂ ಎಂಬ ವಿಚಾರ ತಿಳಿಯುತ್ತಿದ್ದಂತೆ ಲವ್ ಜಿಹಾದ್ ಎಂದು ಶಂಕಿಸಿ ಯುವತಿ ಎಚ್ಚೆತ್ತುಕೊಂಡು ಬಚಾವ್ ಆಗಿದ್ದಾಳೆ. ಆದರೆ ಆತನ ಕಿರುಕುಳ ತಾಳಲಾರದೇ ರಕ್ಷಣೆ ಮತ್ತು ನ್ಯಾಯಕ್ಕಾಗಿ ಆನೇಕಲ್ ಉಪವಿಭಾಗದ ಹೆಬ್ಬಗೋಡಿ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಇದನ್ನೂ ಓದಿ: ಬೆಂ-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಮತ್ತೊಂದು ಭೀಕರ ಅಪಘಾತ – ಓರ್ವ ಸಾವು

Love Jihad

ಮಹಾರಾಷ್ಟ್ರ ಮೂಲದ ಹಿಂದೂ ಯುವತಿ ವಂಚನೆಗೊಳಗಾಗಿದ್ದು, ಅಸ್ಸಾಂ ಮೂಲದ ಅಲ್ ಮೆಹಪ್ಯೂಸ್ ಬರಪೂಯಾ ಎಂಬಾತ ಯುವತಿಯನ್ನ ವಂಚಿಸಿದ್ದಾನೆ. ಗಾರ್ಮೆಂಟ್ ರಿಟೇಲ್‌ನಲ್ಲಿ ಕೆಲಸ ಮಾಡುತ್ತಿದ್ದ ಯುವಕ-ಯುವತಿ ನಗರದಲ್ಲಿ ವಾಸವಾಗಿದ್ದರು. ಒಂದೇ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದರಿಂದ ಪ್ರಾರಂಭದಲ್ಲಿ ತಾನು ಕ್ರಿಶ್ಚಿಯನ್ ಧರ್ಮಕ್ಕೆ ಸೇರಿದವನು ನನ್ನ ಹೆಸರು ಮೆಲ್ಬಿನ್ ಹೇಳಿ ಪರಿಚಯ ಮಾಡಿಕೊಂಡು, ಯುವತಿಯನ್ನ ಬಲೆಗೆ ಬೀಳಿಸಿದ್ದಾನೆ. ಅವನ ಮಾತು ನಂಬಿದ ಯುವತಿ ಎರಡು ವರ್ಷದಿಂದ ಪರಸ್ಪರ ಪ್ರೀತಿ, ಒಡನಾಟದಲ್ಲಿದ್ದಾಳೆ. ಹೀಗಿರುವಾಗ ಒಂದು ದಿನ ಆಕಸ್ಮಿಕವಾಗಿ ಯುವಕನ ಪರ್ಸ್ ನೋಡಿದಾಗ ಆಧಾರ್‌ಕಾರ್ಡ್ ಸಿಕ್ಕಿದ್ದು, ಅನ್ಯ ಕೋಮಿನವನು ಎಂಬು ಗೊತ್ತಾಗಿದೆ. ನಂತರ ಯುವಕ ಮುಸ್ಲಿಂ ಎಂದು ತಿಳಿದರೆ ಯುವತಿಯರು ಸ್ನೇಹ ಬೆಳೆಸುವುದಿಲ್ಲ ಅದಕ್ಕಾಗಿ ಕ್ರಿಶ್ಚಿಯನ್ ಎಂದು ಸುಳ್ಳು ಹೇಳಿರೋದಾಗಿ ಬಾಯ್ಬಿಟ್ಟಿದ್ದಾನೆ.

hindu muslim christian

ಅನ್ಯ ಕೋಮಿನವನು ಎಂದು ತಿಳಿದ ಬಳಿಕ ಮದುವೆ ಸಾಧ್ಯವಿಲ್ಲ ಎಂದು ಯುವತಿ ಆತನ ಪ್ರೀತಿಯನ್ನ ತಿರಸ್ಕಾರ ಮಾಡಿದ್ದಾಳೆ. ಇದರಿಂದ ಆಕ್ರೋಶಗೊಂಡ ಯುವಕ ಆಕೆಗೆ ಕಿರುಕುಳ ನೀಡಲು ಶುರು ಮಾಡಿದ್ದಾನೆ. ರಾತ್ರಿ ವೇಳೆ ಮನೆ ಬಳಿ ಬಂದು ಗಲಾಟೆ ಮಾಡಿ ಯುವತಿ ಮತ್ತು ಕುಟುಂಬದವರನ್ನ ಮುಗಿಸುವ ಬೆದರಿಕೆ ಹಾಕಿದ್ದಾನೆ. ಪ್ರೀತಿಯ ಹೆಸರಿನಲ್ಲಿ ಯುವತಿ ವಂಚನೆ ಮತ್ತು ಅನ್ಯಾಯಕ್ಕೊಳಗಾಗಿದ್ದು, ಪ್ರಾಣ ರಕ್ಷಣೆ ಮತ್ತು ನ್ಯಾಯಕ್ಕಾಗಿ ಹೆಬ್ಬಗೋಡಿ ಠಾಣೆಯಲ್ಲಿ ನಯವಂಚಕ ಅಲ್ ಮೆಹಪ್ಯೂಸ್ ಬರಪೂಯಾನ ವಿರುದ್ಧ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಮುಂಬೈ, ದೆಹಲಿಯಷ್ಟೇ ಅಲ್ಲ ಬೆಂಗ್ಳೂರಲ್ಲೂ ಹೆಚ್ಚಾಗ್ತಿದೆ ಲಿವಿಂಗ್ ರಿಲೇಷನ್ ಕೊಲೆ ಕೇಸ್

LOVERS 1

ಇನ್ನೂ ತನ್ನ ಧರ್ಮ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಗೆ ಪ್ರೀತಿಯ ಹೆಸರಿನಲ್ಲಿ ವಂಚಿಸಿದ್ದಲ್ಲದೇ, ಯುವತಿಯ ಬಳಿ ಲಕ್ಷಾಂತರ ರೂಪಾಯಿ ಹಣವನ್ನೂ ಸುಲಿಗೆ ಮಾಡಿದ್ದಾನೆ. ಇದೇ ರೀತಿ ಈ ಹಿಂದೆಯೂ ಸಹ ಸಾಕಷ್ಟು ಯುವತಿಯರಿಗೆ ಸುಳ್ಳು ಹೇಳಿ ವಂಚನೆ ಮಾಡಿದ್ದಾನೆ. ಅಷ್ಟೇ ಅಲ್ಲದೆ ಆಕೆ ಕೆಲಸ ಮಾಡುತ್ತಿದ್ದ ಕಂಪನಿ ಮಾಲೀಕರ ಬಳಿ ಇಲ್ಲಸಲ್ಲದ ಆರೋಪ ಮಾಡಿ ಕೆಲಸ ಮಾಡುತ್ತಿದ್ದ ಯುವತಿಗೆ ಗೇಟ್ ಪಾಸ್ ಕೊಡಿಸಿದ್ದಾನೆ ಎನ್ನುವ ಆರೋಪಗಳೂ ಹೇಳಿಬಂದಿವೆ. ಈ ಸಂಬಂಧ ದೂರು ದಾಖಲಿಸಿರುವ ಯುವತಿ ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾಳೆ.

TAGGED:anekalbengaluruLove JihadloversMuslim Youthಆನೇಕಲ್ಬೆಂಗಳೂರುಮುಸ್ಲಿಂ ಯುವಕಲವ್ ಜಿಹಾದ್
Share This Article
Facebook Whatsapp Whatsapp Telegram

Cinema news

yash
40ನೇ ವರ್ಷದ ಹುಟ್ಟುಹಬ್ಬ ಸಂಭ್ರಮದಲ್ಲಿ ʻಮಾಸ್ಟರ್‌ಪೀಸ್‌ʼ ರಾಕಿಭಾಯ್‌
Cinema Latest Main Post Sandalwood
Thalapathy Vijay Jana Nayagan
ವಿಜಯ್‌ ಫ್ಯಾನ್ಸ್‌ಗೆ ಶಾಕ್‌; ಜ.9 ಕ್ಕೆ ‘ಜನನಾಯಗನ್‌’ ರಿಲೀಸ್‌ ಆಗಲ್ಲ
Cinema Latest Main Post South cinema
Supreme Court and Ramya
ಪುರುಷರ ಮನಸ್ಸನ್ನು ಅರ್ಥ ಮಾಡ್ಕೊಳ್ಳಕ್ಕೆ ಆಗಲ್ಲ, ಹಾಗಾದ್ರೆ ಎಲ್ಲರನ್ನೂ ಜೈಲಿಗೆ ಹಾಕ್ಬೇಕಾ? – ರಮ್ಯಾ ವಿವಾದಾತ್ಮಕ ಪೋಸ್ಟ್
Latest Sandalwood Top Stories
yash 4
ನಿಮ್ಮನ್ನ ನೋಡೋಕೆ ನಾನೂ ಕಾಯ್ತಿದ್ದೀನಿ ಎಂದ ಯಶ್
Cinema Latest Sandalwood Top Stories

You Might Also Like

donald trump 1
Latest

ಭಾರತದ ಮೇಲೆ 500% ಸುಂಕ? – ಮಸೂದೆಗೆ ಟ್ರಂಪ್‌ ಒಪ್ಪಿಗೆ

Public TV
By Public TV
41 minutes ago
Kogilu Layout
Bengaluru City

PUBLiC TV Exclusive | ಕೋಗಿಲು ಲೇಔಟ್ ನಿರಾಶ್ರಿತರ ಲಿಸ್ಟ್ ಔಟ್; 76 ಕುಟುಂಬಗಳಿರೋದು 6 ತಿಂಗಳಿಂದಷ್ಟೇ

Public TV
By Public TV
2 hours ago
Tiger Accused
Chamarajanagar

ಮಲೆ ಮಹದೇಶ್ವರ ವನ್ಯಧಾಮದಲ್ಲಿ ದೈತ್ಯ ಹುಲಿ ಹತ್ಯೆ ಕೇಸ್‌ – ʻಶಿಕಾರಿʼ ರಾಜ ಗೋವಿಂದ ಅರೆಸ್ಟ್‌

Public TV
By Public TV
2 hours ago
Bengaluru Traffic
Bengaluru City

ಮಿತಿಮೀರಿದ ಟ್ರಾಫಿಕ್ ಸಮಸ್ಯೆಗೆ ಜನ ಹೈರಾಣು – ಅಡ್ಜಸ್ಟ್ ಮಾಡಿಕೊಳ್ಳಿ ಎಂದ ಸಚಿವರು!

Public TV
By Public TV
2 hours ago
Raichur 2
Districts

ಮಕ್ಕಳಲ್ಲಿ ಪೌಷ್ಟಿಕತೆ ಹೆಚ್ಚಿಸಿದ್ದ ನುಗ್ಗೆ ಪೌಡರ್ – ಉತ್ತಮ ಫಲಿತಾಂಶ ಕಂಡ ಯೋಜನೆಗೆ ಬಜೆಟ್ ಕೊರತೆ

Public TV
By Public TV
2 hours ago
Madhav Gadgil
Latest

ಖ್ಯಾತ ಪರಿಸರ ವಿಜ್ಞಾನಿ ಡಾ. ಮಾಧವ ಗಾಡ್ಗೀಳ್ ನಿಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?