Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Latest

ಬಂಡಾಯ ಶಿವಸೇನೆ ಶಾಸಕರಿಗೆ ಬಿಗ್ ರಿಲೀಫ್ – ಜುಲೈ 12 ವರೆಗೂ ಅನರ್ಹತೆ ಅಸ್ತ್ರದಿಂದ ಅತೃಪ್ತರು ಸೇಫ್

Public TV
Last updated: June 27, 2022 5:04 pm
Public TV
Share
2 Min Read
eknath shinde rebel mlas
SHARE

ನವದೆಹಲಿ: ಬಂಡಾಯದ ಬಾವುಟ ಹಾರಿಸಿ ಮಹಾಮೈತ್ರಿ ಸರ್ಕಾರದ ನಿದ್ದೆ ಕೆಡಿಸಿರುವ ಅತೃಪ್ತ ಶಾಸಕರಿಗೆ ಸುಪ್ರೀಂ ಕೋರ್ಟ್‌ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಶಿವಸೇನೆ ಅನರ್ಹತೆ ಅಸ್ತ್ರ ಪ್ರಶ್ನಿಸಿ ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಜುಲೈ 12 ಸಂಜೆ ಸಂಜೆ 5:30 ವರೆಗೂ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಡೆಪ್ಯುಟಿ ಸ್ಪೀಕರ್ ಗೆ ಸೂಚನೆ ನೀಡಿದೆ.

ಏಕನಾಥ ಶಿಂಧೆ ಬಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಜೆಬಿ ಪರ್ದಿವಾಲಾ ದ್ವಿಸದಸ್ಯ ಪೀಠದಲ್ಲಿ ನಡೆಯಿತು. ಏಕನಾಥ್ ಶಿಂಧೆ ಪರ ವಾದ ಮಂಡಿಸಿದ ವಕೀಲ ಎನ್.ಕೆ ಕೌಲ್, ಸ್ಪೀಕರ್ ಮೇಲೆ ಅನುಮಾನವಿದ್ದಲ್ಲಿ ಸಂವಿಧಾನದ ಆರ್ಟಿಕಲ್ 179 ಅಡಿಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬಹುದು. ಅವರನ್ನು ವಜಾಗೊಳಿಸಬಹುದು. ಅದರಂತೆ ಈಗಾಗಲೇ ಅವಿಶ್ವಾಸ ನಿರ್ಣಯ ಮಂಡಿಸಿದೆ. ಈ ನಿರ್ಣಯದ ನಡುವೆ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಲು ಹೊರಟಿಸಿದ್ದಾರೆ‌. ಇದು ಕಾನೂನು ಬಾಹಿರ ಅಲ್ಲದೇ ಶಾಸಕರ ಒಪ್ಪಿಗೆ ಇಲ್ಲದೇ ಶಾಸಕಾಂಗ ಪಕ್ಷದ ನಾಯಕನ‌ ಅನುಮೋದನೆಯಾಗಿದೆ‌ ಇದು ಸರಿಯಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ದಾವೂದ್ ಇಬ್ರಾಹಿಂ ಜೊತೆ ಮಹಾರಾಷ್ಟ್ರ ಸರ್ಕಾರಕ್ಕೆ ನಂಟು? – ಬಂಡಾಯಕ್ಕೆ ಇದೇ ಕಾರಣ

supreme court 12

ಇದಕ್ಕೆ ಪ್ರತಿವಾದ ಮಂಡಿಸಿ ಶಿವಸೇನೆ ಪಕ್ಷದ ವಕೀಲ ಅಭಿಷೇಕ್ ಮನುಸಿಂಘ್ವಿ, ಬಂಡಾಯ ಶಾಸಕರು ಅಧಿಕೃತವಲ್ಲದ ಇಮೇಲ್ ಮೂಲಕ ಡೆಪ್ಯುಟಿ ಸ್ಪೀಕರ್ ವಿರುದ್ಧ ಅವಿಶ್ವಾಸ ನಿರ್ಣಯದ ಪತ್ರವನ್ನು ಕಳುಹಿಸಿದ್ದಾರೆ. ಇದನ್ನು ಪರಿಗಣಿಸಲು ಸಾಧ್ಯವಿಲ್ಲ. ಈ ಪತ್ರಕ್ಕೂ ಮುನ್ನ ಡೆಪ್ಯುಟಿ ಸ್ಪೀಕರ್ ನೋಟಿಸ್ ಜಾರಿ ಮಾಡಿದ್ದಾರೆ. ಸ್ಪೀಕರ್ ಅನುಪಸ್ಥಿತಿಯಲ್ಲಿ ಡೆಪ್ಯುಟಿ ಸ್ಪೀಕರ್ ಅನರ್ಹತೆ ಅರ್ಜಿ ವಿಚಾರಣೆ ನಡೆಸಬಹುದು, ಇದಕ್ಕೆ ಪೂರಕವಾಗಿ ಹಲವು ಸುಪ್ರೀಂಕೋರ್ಟ್ ಆದೇಶಗಳಿವೆ ಎಂದು ಹೇಳಿದರು.

ಇನ್ನು ಈ ನಡುವೆ ವಾದ ಮಂಡಿಸಿದ ಡೆಪ್ಯುಟಿ ಸ್ಪೀಕರ್ ಪರ ವಕೀಲ ರಾಜೀವ್ ದವನ್, ವಿಶಾಲ್ ಆಚಾರ್ಯ ಹೆಸರಿನ ವಕೀಲರ ಮೂಲಕ ಅವಿಶ್ವಾಸ ನಿರ್ಣಯದ ಪತ್ರ ಇಮೇಲ್ ಮಾಡಲಾಗಿದೆ. ಇದು ಸರಿಯಾದ ಕ್ರಮವಲ್ಲ. ಶಾಸಕರು ಸೂಕ್ತ ಹಾಗೂ ಕಾನೂನು ಮಾರ್ಗದಲ್ಲಿ ಪತ್ರ ಕಳುಹಿಸದರೇ ಪರಿಗಣಿಸಬಹುದಿತ್ತು. ಶಾಸಕರ ಸಹಿಯೊಂದಿಗೆ ಅನಧಿಕೃತ ಮೂಲದಿಂದ ಪತ್ರ ಬಂದಿರುವ ಹಿನ್ನಲೆ ಅದನ್ನು ತಿರಸ್ಕರಿಸಲಾಗಿದೆ. ಇಂತಹ ಪತ್ರಗಳನ್ನು ಪುರಸ್ಕರಿಸಲು ಸಾಧ್ಯವಿಲ್ಲ ಎಂದು ವಾದಿಸಿದರು.

maharashtra REBEL MLA Eknath Shinde 1

ವಾದ ಪ್ರತಿವಾದ ಆಲಿಸಿದ ಪೀಠ ಅವಿಶ್ವಾಸ ನಿರ್ಣಯ ಮಂಡಿಸಿರುವ ಹೊತ್ತಲ್ಲಿ ಅನರ್ಹತೆ ವಿಚಾರಣೆ ನಡೆಸಲು ಸಾಧ್ಯವಿದೆಯೇ ಎಂದು ಕೋರ್ಟ್ ಟೀಕಿಸಿತು‌. ಅಲ್ಲದೇ ಐದು ದಿನಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಅಫಿಡೆವಿಟ್ ಸಲ್ಲಿಸುವಂತೆ ಮಹಾರಾಷ್ಟ್ರ ಸರ್ಕಾರ ಮತ್ತು ಡೆಪ್ಯುಟಿ ಸ್ಪೀಕರ್ ಕಚೇರಿಗೆ ನೋಟಿಸ್ ಜಾರಿ ಮಾಡಿತು.

ಇದೇ ವೇಳೆ ಕೋರ್ಟ್ ಜುಲೈ 12 ವರೆಗೂ ಬಂಡಾಯ ಶಾಸಕರಿಗೆ ಉತ್ತರಿಸಲು ಅವಕಾಶ ನೀಡಬೇಕು. ಅಲ್ಲಿಯವರೆಗೂ ಅನರ್ಹತೆಗೆ ಸಂಬಂಧಿಸಿದ ಯಾವುದೇ ವಿಚಾರಣೆ ನಡೆಸಬಾರದು ಎಂದು ಮಧ್ಯಂತರ ಆದೇಶ ನೀಡಿತು. ಇದೇ ವೇಳೆ ಶಾಸಕರು ಮತ್ತು ಅವರ ಕುಟುಂಬಕ್ಕೆ ಭದ್ರತೆ ನೀಡುವುದು ರಾಜ್ಯ ಸರ್ಕಾರದ ಜವಬ್ದಾರಿ. ಈ ಹಿನ್ನಲೆ ಭದ್ರತೆ ನೀಡಬೇಕು ಎಂದು ಕೋರ್ಟ್ ಆದೇಶಿಸಿತು.

ಈ ನಡುವೆ ಜುಲೈ 11ಕ್ಕೆ ಮುಂದಿನ ವಿಚಾರಣೆ ನಡೆಯಲಿದ್ದೇವೆ ಎಂದು ಕೋರ್ಟ್ ಹೇಳಿದೆ. ಕೋರ್ಟ್ ಮಧ್ಯಂತರ ಆದೇಶದಿಂದ ಅತೃಪ್ತ ಶಾಸಕರಿಗೆ ಬಿಗ್ ರಿಲೀಫ್ ಸಿಕ್ಕಿದ್ದು ತಾತ್ಕಾಲಿಕವಾಗಿ ಅನರ್ಹತೆ ಅಸ್ತ್ರದಿಂದ ಪಾರಾಗಿದ್ದಾರೆ. ಈ ಅವಧಿಯಲ್ಲಿ ಬಂಡಾಯ ಶಾಸಕರು ಹೊಸ ರಾಜಕೀಯ ಚದುರಂಗದಾಟ ಆಡುವ ಸಾಧ್ಯತೆಗಳಿದೆ.

Live Tv

TAGGED:Eknath Shindemaharashtrashiv senaSupreme Courtಏಕನಾಥ್ ಶಿಂಧೆಬಿಜೆಪಿಮಹಾರಾಷ್ಟ್ರಶಿವಸೇನೆಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Karen Kshiti Suvarna September 21 set for Cannes market premiere
ಕೇನ್ಸ್‌ನಲ್ಲಿ ಕನ್ನಡ ನಿರ್ದೇಶಕಿ ಕರೆನ್ ಕ್ಷಿತಿ ಸುವರ್ಣಗೆ ಗೌರವ
Cinema Latest Sandalwood
Daali Dhananjaya
ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್‌ ದಂಪತಿ
Cinema Latest Main Post Sandalwood
Darshan
ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕದ ತಟ್ಟಿದ ದರ್ಶನ್‌
Cinema Court Latest Main Post Sandalwood
yash toxic
ಜಾಗತಿಕ ಮಟ್ಟದಲ್ಲಿ ಅಬ್ಬರಿಸಲು ಸಜ್ಜಾದ ಯಶ್ – ಟಾಕ್ಸಿಕ್ ಬಿಡುಗಡೆ ದಿನಾಂಕ ಮತ್ತೆ ಮುಂದಕ್ಕೆ
Cinema Latest Main Post

You Might Also Like

Supreme Court 1
Court

ಮತ ಎಣಿಕೆಗೂ ಮುನ್ನ ಸುಪ್ರೀಂ ಕೋರ್ಟ್ ಮೊರೆ ಹೋದ ಟಿಎಂಸಿ

Public TV
By Public TV
2 hours ago
Delhi Capitals 2
Cricket

ಕನ್ನಡಿಗ ರಾಹುಲ್‌, ನಿಸ್ಸಂಕಾ ಬ್ಯಾಟಿಂಗ್‌ ಅಬ್ಬರಕ್ಕೆ ರಾಜಸ್ಥಾನ್‌ ತತ್ತರ – ಡೆಲ್ಲಿಗೆ 7 ವಿಕೆಟ್‌ಗಳ ಭರ್ಜರಿ ಜಯ

Public TV
By Public TV
2 hours ago
bengaluru rain
Bengaluru City

ಬೆಂಗಳೂರಿನ ಹಲವೆಡೆ ಸುರಿದ ಮಳೆ – ರಸ್ತೆಗಳು ಜಲಾವೃತ, ಜಯನಗರದಲ್ಲಿ ಆಟೋ ಮೇಲೆ ಉರುಳಿದ ಮರ

Public TV
By Public TV
3 hours ago
Girish Mattannavar
Bengaluru City

ಧರ್ಮಸ್ಥಳದ ಬಗ್ಗೆ ಅವಹೇಳನಕಾರಿ ಹೇಳಿಕೆ – ಗಿರೀಶ್ ಮಟ್ಟಣ್ಣನವರ್ ವಿರುದ್ಧ FIR

Public TV
By Public TV
4 hours ago
Yadagiri Death
Districts

ಯಾದಗಿರಿಯಲ್ಲಿ ಬಿಸಿಲಿನ ತಾಪಕ್ಕೆ ಕೂಲಿ ಕಾರ್ಮಿಕ ದುರ್ಮರಣ

Public TV
By Public TV
5 hours ago
Peenya Flyover 1
Bengaluru City

ಪೀಣ್ಯ ಫ್ಲೈಓವರ್‌ನಲ್ಲಿ 4 ದಿನ ವಾಹನ ಸಂಚಾರಕ್ಕೆ ನಿರ್ಬಂಧ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?