Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bollywood

ಮದಗಜ ಚಿತ್ರ ಖ್ಯಾತಿಯ ನಿರ್ದೇಶಕ ಮಹೇಶ್ ಕಂಡಂತೆ ‘ಜೇಮ್ಸ್’ ಸಿನಿಮಾ: ಸೆಲೆಬ್ರಿಟಿ ಫಸ್ಟ್ ರಿವ್ಯೂ

Public TV
Last updated: March 17, 2022 12:39 pm
Public TV
Share
2 Min Read
FotoJet 1 52
SHARE

ಸಿನಿಮಾ ನೋಡೋಕೆ ಹೋದಾಗ ಯಾವತ್ತೂ ನಾನು ಸಂಕಟದಿಂದ ಚಿತ್ರಮಂದಿರಕ್ಕೆ ಹೆಜ್ಜೆ ಇಟ್ಟವನು ಅಲ್ಲ. ಪುನೀತ್ ರಾಜ್ ಕುಮಾರ್ ಅವರ ‘ಜೇಮ್ಸ್’ ಚಿತ್ರಕ್ಕೆ ಹೋಗುವಾಗ ಅಂಥದ್ದೊಂದು ಸಂಕಟವಿತ್ತು. ಸಿನಿಮಾ ನೋಡುವ ಕುತೂಹಲದ ಜತೆಗೆ ನಾನು ತೆರೆಯ ಮೇಲೆ ಅಪ್ಪು ಸರ್ ನ ನೋಡೋಕೆ ಸಾಧ್ಯವಾ? ಅದು ನನ್ನಿಂದ ಆಗತ್ತಾ ಅನ್ನುವ ನೋವಿತ್ತು. ಆ ಒದ್ದಾಟದಲ್ಲೇ ಥಿಯೇಟರ್ ಗೆ ಹೋದೆ.

james 11 3

ಸಿನಿಮಾ ಶುರುವಾಗುತ್ತಿದ್ದಂತೆಯೇ ‘ಜೇಮ್ಸ್’ ಅಂತ ಟೈಟಲ್ ಬಂತು. ಎದೆ ಬಡಿತ ಜೋರಾಯಿತು. ಕಾರ್ ಚೇಸ್ ಮಾಡಿಕೊಂಡು ಅಪ್ಪು ಸರ್ ಬರುವಾಗ ಎದ್ದೇ ನಿಂತುಕೊಂಡು ಬಿಟ್ಟೆ. ಆ ರೀತಿಯಲ್ಲಿ ಅಪ್ಪು ಸರ್ ಪಾತ್ರವನ್ನು ಎಂಟ್ರಿ ಕೊಡಿಸಿದ್ದಾರೆ ನಿರ್ದೇಶಕ ಚೇತನ್ ಕುಮಾರ್. ಇದೊಂದು ದೇಶಾಭಿಮಾನ ಇಟ್ಟುಕೊಂಡ ನಾಯಕನ ಕುರಿತಾದ ಚಿತ್ರ. ಅಪ್ಪು ಈವರೆಗೂ ನಾನಾ ರೀತಿಯ ಚಿತ್ರಗಳನ್ನು ಮಾಡಿದ್ದಾರೆ. ಆದರೆ, ಈ ಜಾನರ್ ನ ಚಿತ್ರದಲ್ಲಿ ಅವರು ನಟಿಸಿರಲಿಲ್ಲ. ಆ ಕೊರತೆಯನ್ನು ನೀಗಿಸಿದಂತಹ ಚಿತ್ರ ಇದಾಗಿದೆ. ಇದನ್ನೂ ಓದಿ : ವಿಭಿನ್ನ, ವಿಶಿಷ್ಟ, ಭಾವನಾತ್ಮಕ ಡಿಪಿಗಳಲ್ಲಿ ಪುನೀತ್ ರಾಜ್ ಕುಮಾರ್

james 2

ಸೆಕ್ಯುರಿಟಿ ಏಜೆನ್ಸ್, ಡ್ರಗ್ಸ್ ಮಾಫಿಯಾ, ದೇಶಪ್ರೇಮ, ಗೆಳೆತನ ಹೀಗೆ ಹಲವು ಕವಲುಗಳ ಕಥೆ ಸಿನಿಮಾದಲ್ಲಿದ್ದರೂ, ಅಷ್ಟಕ್ಕೂ ಗೆಲ್ಲುವುದು ಪುನೀತ್ ರಾಜ್ ಕುಮಾರ್ ಎಂಬ ಸಂತೋಷ್ ಪಾತ್ರ. ನಿರ್ದೇಶಕ ಚೇತನ್ ಕುಮಾರ್ ಅವರ ಕಥೆ ಹೇಳುವ ಶೈಲಿಯೇ ಚೆನ್ನಾಗಿದೆ. ಯಾವುದು ಎಷ್ಟಿರಬೇಕೋ, ಯಾವ ಪಾತ್ರಕ್ಕೆ ಎಷ್ಟು ಪ್ರಾಮುಖ್ಯತೆ ಕೊಡಬೇಕೋ ಅಷ್ಟನ್ನೂ ಈ ಚಿತ್ರದಲ್ಲಿ ಕೊಟ್ಟಿದ್ದಾರೆ. ಹಾಗಾಗಿ ಎಲ್ಲಿಯೂ ಬೋರ್ ಅನಿಸದೇ ತಾನಾಗಿಯೇ ಸಿನಿಮಾ ನೋಡಿಸಿಕೊಂಡು ಹೋಗುತ್ತದೆ. ಕಥೆ ಹೇಳುವ ರೀತಿ, ದೃಶ್ಯಗಳನ್ನು ಕಟ್ಟಿದ ರೀತಿ ಮತ್ತು ಹಾಡುಗಳನ್ನು ಜೋಡಿಸಿದ ಪರಿಯೇ ಸೊಗಸಾಗಿದೆ. ಸಿನಿಮಾದ ಮತ್ತೊಂದು ವಿಶೇಷ ಅಂದರೆ, ಗೆಳೆತನಕ್ಕೆ ಮತ್ತೊಂದು ವ್ಯಾಖ್ಯಾನ ಕೊಟ್ಟಿದೆ. ಈವರೆಗೂ ಪುನೀತ್ ರಾಜ್ ಕುಮಾರ್ ಅವರ ಚಿತ್ರಗಳಲ್ಲಿ ಭಾವನಾತ್ಮಕ ಸನ್ನಿವೇಶಗಳು ಬಂದಾಗ ಅಪ್ಪ, ಅಮ್ಮ, ತಂಗಿ ಈ ರೀತಿಯಲ್ಲಿ ದೃಶ್ಯಗಳಾಗಿವೆ. ಈ ಸಿನಿಮಾದಲ್ಲಿ ಗೆಳೆತನಕ್ಕೆ ಹೆಚ್ಚು ಪ್ರಾಮುಖ್ಯತೆ ನೀಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ : ‘ಜೇಮ್ಸ್’ ಸಿನಿಮಾ ಫಸ್ಟ್ ಹಾಫ್ ಹೇಗಿದೆ? – ಕಣ್ಣಿಗೆ ಹಬ್ಬ, ಮನಸ್ಸಿಗೆ ಬೇಸರ

james 1

ಶಿವರಾಜ್ ಕುಮಾರ್ ಮತ್ತು ರಾಘವೇಂದ್ರ ರಾಜ್ ಕುಮಾರ್ ಜತೆ ಚೈಲ್ಡ್ ವುಡ್ ಎಪಿಸೋಡ್ ಬರುತ್ತದೆ. ಅದನ್ನು ಮನಮುಟ್ಟುವಂತೆ ಚಿತ್ರಿಸಲಾಗಿದೆ. ಈ ಮೂವರು ಸಹೋದರರು ಒಂದೇ ಸಿನಿಮಾದಲ್ಲಿ ತೋರಿಸಿದ ಹೆಗ್ಗಳಿಕೆ ಕೂಡ ಈ ಚಿತ್ರಕ್ಕೆ ಸಲ್ಲಬೇಕು. ಸಿನಿಮಾಟೋಗ್ರಫಿ, ಸಾಹಸ ಸನ್ನಿವೇಶಗಳು ಈ ಸಿನಿಮಾದ ಅಂದವನ್ನು ಮತ್ತಷ್ಟು ಹೆಚ್ಚಿಸಿವೆ. ಪಾತ್ರಗಳು ಮತ್ತು ಪಾತ್ರಗಳಿಗೆ ಹಾಕುವ ಕಾಸ್ಟ್ಯೂಮ್ ಕೂಡ ಅಷ್ಟೇ ಒಪ್ಪಿದೆ. ಹರಿಕೃಷ್ಣ ಅವರ ಹಿನ್ನೆಲೆ ಸಂಗೀತ ಮತ್ತು ಚರಣ್ ರಾಜ್ ಅವರ ಸಂಗೀತ ಸಂಯೋಜನೆ ಸೂಪರ್ಬ್. ಇದನ್ನೂ ಓದಿ : ಜಗ್ಗೇಶ್ ಹುಟ್ಟು ಹಬ್ಬಕ್ಕೆ ಮೂರು ಸಿನಿಮಾಗಳ ಪೋಸ್ಟರ್ ರಿಲೀಸ್

james 1

ಸಿನಿಮಾದ ಬಗ್ಗೆ ಹೇಳಲೇಬೇಕಾದ ಮತ್ತೊಂದು ಅಂಶವೆಂದರೆ, ಕ್ಲೈಮ್ಯಾಕ್ಸ್ ಪಾರ್ಟ್. ಕ್ಲೈಮ್ಯಾಕ್ಸ್ ನೋಡುತ್ತಿದ್ದಂತೆಯೇ ಎಮೋಷನಲ್ ಆಗಿಸುತ್ತದೆ. ಅಪ್ಪು ಸರ್ ಸಾಧನೆಯ ಬಗ್ಗೆ ಕ್ಲೈಮಾಕ್ಸ್ ನಲ್ಲಿ ಅಚ್ಚುಕಟ್ಟಾಗಿ ತೋರಿಸಲಾಗಿದೆ. ‘ಅಪ್ಪ ಅಜರಾಮರ, ಅಪ್ಪುಗೆ ಸಾವಿಲ್ಲ’ ಎಂದು ತೆರೆಯ ಮೇಲೆ ಬಂದಾಗ ಕಣ್ಣೀರು ತಡೆದುಕೊಳ್ಳಲು ಆಗುವುದೇ ಇಲ್ಲ. ಈ ಅಕ್ಷರಗಳು ಬರುತ್ತಿದ್ದಂತೆಯೇ ಇಡೀ ಥಿಯೇಟರ್ ನಲ್ಲಿದ್ದ ಪ್ರೇಕ್ಷಕರು ಎದ್ದು ನಿಂತು ಚೆಪ್ಪಾಳೆ ತಟ್ಟಿ ಗೌರವ ಸೂಚಿಸಿದ್ದು ಇದಕ್ಕೆ ಸಾಕ್ಷಿ.

-ಮಹೇಶ್ ಕುಮಾರ್, ಮದಗಜ, ಅಯೋಗ್ಯ ಚಿತ್ರ ಖ್ಯಾತಿಯ ನಿರ್ದೇಶಕ

TAGGED:AppuBerthadeFilm ReviewJamesJames Cinema ReviewmaheshPuneet Raj Kumarraghavendra raj kumarRaj KumarsandalwoodShivraj Kumarಅಪ್ಪುಜೇಮ್ಸ್ಪುನೀತ್ ರಾಜ್ ಕುಮಾರ್ಫಿಲ್ಮ್ ರಿವಿವ್ಯುಬರ್ತಡೇಮಹೇಶ್ರಾಘವೇಂದ್ರ ರಾಜ್ ಕುಮಾರ್ರಾಜ್ ಕುಮಾರ್ಶಿವರಾಜ್ ಕುಮಾರ್ಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema Updates

kamal haasan
ಕ್ಷಮೆ ಕೇಳದ ಕಮಲ್ ಹಾಸನ್‌ಗೆ ಬ್ಯಾನ್ ಬಿಸಿ..!
38 seconds ago
Sydney Sweeney
ಸ್ನಾನ ಮಾಡಿದ ನೀರನ್ನು ಸೋಪ್ ಮಾಡಿ 8 ಡಾಲರ್‌ಗೆ ಮಾರಾಟ ಮಾಡ್ತಿದ್ದಾಳೆ ಸಿಡ್ನಿ ಸ್ವೀನಿ!
14 hours ago
Darshan
ಕೊನೆಗೂ `ದಾಸ’ನಿಗೆ ವಿದೇಶಕ್ಕೆ ತೆರಳಲು ಅನುಮತಿ ಕೊಟ್ಟ ಕೋರ್ಟ್
15 hours ago
sanjana anand
ರಶ್ಮಿಕಾ, ಶ್ರೀಲೀಲಾ ಬಳಿಕ ತೆಲುಗಿನತ್ತ ಸಂಜನಾ ಆನಂದ್
16 hours ago

You Might Also Like

Lokayukta Raid 2
Bagalkot

ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ – ರಾಜ್ಯದ 7 ಜಿಲ್ಲೆಗಳಲ್ಲಿ ಏಕಾಏಕಿ ದಾಳಿ!

Public TV
By Public TV
54 minutes ago
kabini dam
Districts

ಮೈಸೂರು | ಹತ್ತೇ ದಿನಗಳಲ್ಲಿ ಕಬಿನಿ ಜಲಾಶಯ ಬಹುತೇಕ ಭರ್ತಿ

Public TV
By Public TV
2 hours ago
Nelamangala KKRTC Car Accident
Bengaluru City

Nelamangala | ಕೆಕೆಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಕಾರು ಡಿಕ್ಕಿ – ಓರ್ವ ಸಾವು

Public TV
By Public TV
2 hours ago
Mangaluru 3
Dakshina Kannada

ಮೊಂಟೆಪದವು ಗುಡ್ಡಕುಸಿತಕ್ಕೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ – ಪಿಡಿಓ ಇತರ ಅಧಿಕಾರಿಗಳ ವಿರುದ್ಧ ದೂರು

Public TV
By Public TV
2 hours ago
Nikhil kumaraswamy dk shivakumar
Bengaluru City

ಸಿಎಂಗೆ ಮುಡಾ ಟ್ರ್ಯಾಪ್‌, ಪರಮೇಶ್ವರ್‌ಗೆ ಚಿನ್ನದ‌ ಟ್ರ್ಯಾಪ್‌, ನಿಮ್ಮ ಹಿಟ್‌ಲಿಸ್ಟ್‌ನಲ್ಲಿ ಇನ್ಯಾರಿದ್ದಾರೆ: ಡಿಕೆಶಿಗೆ ನಿಖಿಲ್‌ ಪ್ರಶ್ನೆ

Public TV
By Public TV
2 hours ago
Bengaluru Amruthahalli Spa Attack Kavya And Nisha
Bengaluru City

ಅಮೃತಹಳ್ಳಿ ಸ್ಪಾದಲ್ಲಿ ಲೇಡಿ ಗ್ಯಾಂಗ್‌ನಿಂದ ಅಟ್ಯಾಕ್ – ಬಂಧಿತ ಆರೋಪಿ ಕಾವ್ಯಳಿಗಿದೆ ರೌಡಿಸಂ ಲಿಂಕ್

Public TV
By Public TV
3 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?