Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಹಿಷಾ ದಸರಾ ಆಚರಿಸಿದವರಿಗೆ 10 ಪ್ರಶ್ನೆ- ಸರಿ ಉತ್ತರ ನೀಡಿದವರಿಗೆ ನಗದು ಬಹುಮಾನ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಹಿಷಾ ದಸರಾ ಆಚರಿಸಿದವರಿಗೆ 10 ಪ್ರಶ್ನೆ- ಸರಿ ಉತ್ತರ ನೀಡಿದವರಿಗೆ ನಗದು ಬಹುಮಾನ!

Bengaluru City

ಮಹಿಷಾ ದಸರಾ ಆಚರಿಸಿದವರಿಗೆ 10 ಪ್ರಶ್ನೆ- ಸರಿ ಉತ್ತರ ನೀಡಿದವರಿಗೆ ನಗದು ಬಹುಮಾನ!

Public TV
Last updated: October 7, 2018 3:25 pm
Public TV
Share
2 Min Read
mahisha dasara mysuru
SHARE

ಬೆಂಗಳೂರು: ಮಹಿಷಾಸುರ ರಾಕ್ಷಸನಲ್ಲ, ಮಹಿಷಾಸುರ ಸರ್ವಜನಾಂಗದ ಏಳಿಗೆಗಾಗಿ ಇದ್ದವನು ಎಂದು ಹೇಳಿ ಮಹಿಷಾ ದಸರಾ ಆಚರಣೆ ಮಾಡಿದ ಚಿಂತಕರಿಗೆ ದಸರಾವನ್ನು ಆಚರಣೆ ಮಾಡುವ ಮಂದಿ ಸಾಮಾಜಿಕ ಜಾಲತಾಣದಲ್ಲಿ ರಸಪ್ರಶ್ನೆಯನ್ನು ಕೇಳಿದ್ದಾರೆ. ಸಂಪೂರ್ಣ ನಂಬಲರ್ಹ ಐತಿಹಾಸಿಕ ದಾಖಲೆಗಳೊಂದಿಗೆ ಸರಿಯುತ್ತರ ಕೊಟ್ಟವರಿಗೆ ಮಾತ್ರ ಘೋಷಿತ 501 ಬಹುಮಾನ ನೀಡಲಾಗುವುದು ಎಂದು ಹೇಳಿದ್ದಾರೆ.

ಬಿಜೆಪಿಯ ರಾಜಾಜಿನಗರದ ಶಾಸಕ ಸುರೇಶ್ ಕುಮಾರ್ 10 ಪ್ರಶ್ನೆಗಳಿರುವ ಫೋಟೋ ಒಂದನ್ನು ಪೋಸ್ಟ್ ಮಾಡಿ, ಚಾಮುಂಡಿ ದಸರಾಗೆ ಸೆಡ್ಡು ಹೊಡೆದು ಮಹಿಷಾ ದಸರಾ ಆಚರಣೆ ಮಾಡಿದ ಚಿಂತಕರಿಗೆ ದಸರಾ ಉತ್ಸವ ಆಚರಿಸುವ ಪಾಮರರು ಕೇಳಿದ ಪ್ರಶ್ನೆ ಎಂದು ಬರೆದುಕೊಂಡಿದ್ದಾರೆ.

mahisha dasara mysuru 2

ಪ್ರಶ್ನೆ 1. ಮಹಿಷಾಸುರನು ಹುಟ್ಟಿದ ವರ್ಷ ಯಾವುದು?
ಪ್ರಶ್ನೆ 2. ಮಹಿಷಾಸುರ ಪಟ್ಟಾಭಿಷೇಕ ಯಾವ ವರ್ಷದಲ್ಲಿ ನಡೆಯಿತು? ಅಂದು ಆ ಸಮಾರಂಭದಲ್ಲಿ ಯಾವ ಯಾವ ರಾಜ್ಯದ ದೊರೆಗಳು/ಪ್ರತಿನಿಧಿಗಳು ಪಾಲ್ಗೊಂಡಿದ್ದರು?
ಪ್ರಶ್ನೆ 3. ಮಹಿಷಾಸುರನ ರಾಜ್ಯ ಎಲ್ಲಿಂದ ಎಲ್ಲಿಯವರೆಗೆ ಹಬ್ಬಿತ್ತು?

ಪ್ರಶ್ನೆ 4. ಮಹಿಷಾಸುರನ ಪತ್ನಿಯ ಹೆಸರೇನು? ಆಕೆ ಯಾರ/ಯಾವ ರಾಜನ ಮಗಳಾಗಿದ್ದಳು?
ಪ್ರಶ್ನೆ 5. ಮಹಿಷಾಸುರನಿಗೆ ಎಷ್ಟು ಮಕ್ಕಳು? ಆ ಮಕ್ಕಳ ಹೆಸರೇನು?
ಪ್ರಶ್ನೆ 6. ಮಹಿಷಾಸುರನ ಅರಮನೆ ಈಗಿನ ಯಾವ ಸ್ಥಳದಲ್ಲಿತ್ತು?

ಪ್ರಶ್ನೆ 7. ಮಹಿಷಾಸುರನು ಯಾವ ಯಾವ ಯುದ್ಧಗಳನ್ನು ಗೆದ್ದಿದ್ದನು ಮತ್ತು ಯಾವ ಯಾವ ಯುದ್ಧಗಳಲ್ಲಿ ಸೋತಿದ್ದನು?
ಪ್ರಶ್ನೆ 8. ಮಹಿಷಾಸುರನ ಮೃತನಾಗಿದ್ದು ಯಾವ ವರ್ಷದಲ್ಲಿ? ಅವನ ನಂತರ ಆತನ ಉತ್ತರಾಧಿಕಾರಿಯಾಗಿ ಯಾರು ರಾಜ್ಯಭಾರವನ್ನು ವಹಿಸಿಕೊಂಡರು?
ಪ್ರಶ್ನೆ 9. ಬೌದ್ಧ ರಾಜ ಮಹಿಷಾಸುರನನ್ನು ತಮ್ಮ ಪೂರ್ವಜರೆಂದು ಹೇಳಿಕೊಳ್ಳುವ ಇಂದಿನ ಮೂಲ ನಿವಾಸಿಗಳು ಮತ್ತೆ ಹಿಂದೂ ಧರ್ಮಕ್ಕೆ ಮತಾಂತರವಾಗಿರುವುದು ಯಾವ ಸಂದರ್ಭದಲ್ಲಿ ಮತ್ತು ಏಕೆ?
ಪ್ರಶ್ನೆ 10. ಕರ್ನಾಟಕದಲ್ಲಿ ಮಹಿಷಾಸುರನು ಆಳಿದ ಕುರುಹಾಗಿ ಇರುವ ಕನಿಷ್ಠ ಹತ್ತು ಐತಿಹಾಸಿಕ ಸ್ಥಳಗಳನ್ನು ಹೆಸರಿಸಿ.

mahisha dasara quiz compettion

ಕೆಲ ದಿನಗಳ ಹಿಂದೆ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರೊ.ಕೆ.ಎಸ್ ಭಗವಾನ್, ಮಹಿಷಾಸುರ ರಾಕ್ಷಸನಲ್ಲ, ಆತ ರಾಕ್ಷಸನಾಗಿದ್ದರೆ ಅವನ ಹೆಸರನ್ನೇ ಮೈಸೂರಿಗೆ ಏಕೆ ಇಡುತ್ತಿದ್ದರು? ಮಹಿಷಾಸುರ ಸರ್ವಜನಾಂಗದ ಏಳಿಗೆಗಾಗಿ ಇದ್ದವನು. ಮಹಿಷಾಸುರ ಬುದ್ಧನ ಮಹಾನ್ ಅನುಯಾಯಿ ಎಂದು ಭಾವಿಸಬೇಕು. ಆದರೆ ಪುರೋಹಿತಶಾಹಿಗಳ ಮಾತು ಕೇಳಿ 1950ರಲ್ಲಿ ಜಯಚಾಮರಾಜ ಒಡೆಯರ್ ಅವರು ರಾಕ್ಷಸ ರೂಪದ ಮಹಿಷಾಸುರನ ವಿಗ್ರಹ ನಿರ್ಮಾಣ ಮಾಡಿಸಿದರು ಎಂದು ಆರೋಪಿಸಿದ್ದರು.

ಈ ಕೂಡಲೇ ಆ ವಿಗ್ರಹವನ್ನು ತೆಗೆದು ಬೌದ್ದ ಭಿಕ್ಕು ರೂಪದ ಮಹಿಷಾಸುರನ ವಿಗ್ರಹ ಸ್ಥಾಪನೆ ಮಾಡಬೇಕು. ಈಗಾಗಲೇ ಹಲವು ಬಾರಿ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದೇವೆ. ಒಂದು ವೇಳೆ ಸರ್ಕಾರ ಈ ಕ್ರಮಕ್ಕೆ ಮುಂದಾಗದಿದ್ದರೆ, ಕಾನೂನು ಹೋರಾಟ ಕೈಗೊಳ್ಳಲಾಗುತ್ತದೆ. ಈ ಬಗ್ಗೆ ಪ್ರಾಚೀನ ಅಸುರ ರಾಷ್ಟ್ರ ಎನ್ನುವ ಪುಸ್ತಕದಲ್ಲೂ ಮಹಿಷಾಸುರನ ಬಗ್ಗೆ ಉಲ್ಲೇಖವಿದೆ. ನಿಜವಾದ ರಾಕ್ಷಸರು ಪುರೋಹಿತಶಾಹಿಗಳೇ ಹೊರತು ಮಹಿಷಾಸುರನಲ್ಲ ಎಂದು ಕಿಡಿಕಾರಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:kannadaKS BhagavanMahishasuramysoreMysore DasaraPublic TVsuresh kumarಕನ್ನಡಕೆಎಸ್ ಭಗವಾನ್ಪಬ್ಲಿಕ್ ಟಿವಿಮಹಿಷಾಸುರಮೈಸೂರುಮೈಸೂರು ದಸರಾಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

CRIME
Crime

ಹಾಡಹಗಲೇ ಕತ್ತು ಕೊಯ್ದು ಪತ್ನಿಯ ಬರ್ಬರ ಹತ್ಯೆ – ಶವದ ಮೇಲೆ ಕಾರು ಹಾಯಿಸಿ ವಿಕೃತಿ, ಪತಿ ವಶಕ್ಕೆ

Public TV
By Public TV
42 minutes ago
Belagavi Ministers
Bagalkot

ಬೆಳಗಾವಿಯ ನಾಯಕರಿಗೆ ಉಪಕದನ ಗೆಲ್ಲಿಸುವ ಜವಾಬ್ದಾರಿ – ಕಾಂಗ್ರೆಸ್ ಹೈಕಮಾಂಡ್ ಆದೇಶ

Public TV
By Public TV
1 hour ago
Petrol 5
Bagalkot

ರಾಜ್ಯದಲ್ಲಿ ಪೆಟ್ರೋಲ್ ʻಹುಸಿ ಬಾಂಬ್ʼ ವದಂತಿ – ಪೆಟ್ರೋಲ್‌ಗೆ 300 ರೂಪಾಯಿ ಲಿಮಿಟ್

Public TV
By Public TV
2 hours ago
Koppal JE Suspend
Districts

ಲೋಕಾ ದಾಳಿ ವೇಳೆ 10 ಕೋಟಿ ಭ್ರಷ್ಟಾಚಾರ ಬಯಲು – ಕೊಪ್ಪಳ ನಗರಸಭೆಯ ಜೆಇ ಸಸ್ಪೆಂಡ್

Public TV
By Public TV
2 hours ago
biriyani
Bengaluru City

ಒಂದು ಸಿಲಿಂಡರ್ ಕೊಟ್ರೆ ತಿಂಗಳ ಪೂರ್ತಿ ಬಿರಿಯಾನಿ ಫ್ರೀ

Public TV
By Public TV
2 hours ago
SSLC Exams
Bengaluru City

SSLC ಹಿಂದಿ ಪರೀಕ್ಷೆ ರದ್ದಿಗೆ ಆಗ್ರಹ – ಪರೀಕ್ಷಾ ಕೇಂದ್ರಗಳಿಗೆ ಭದ್ರತೆ ಪಡೆಯುವಂತೆ DDPI ಗಳಿಗೆ ಪತ್ರ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?