Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

Districts

ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

Public TV
Last updated: March 13, 2020 8:41 am
Public TV
Share
2 Min Read
KWR SEA copy
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಹವಾಮಾನ ಮತ್ತು ಸಮುದ್ರದ ವಾತಾವರಣದಲ್ಲಿ ಬದಲಾವಣೆಯಿಂದಾಗಿ ಸಮುದ್ರದಲ್ಲಿ ಸೃಷ್ಟಿಯ ವೈಚಿತ್ರಗಳು ನಡೆಯುತ್ತಿದೆ. ಕಾರವಾರದ ಗೋವಾ ಗಡಿಗೆ ಅಂಟಿಕೊಂಡಿರುವ ಮಾಜಾಳಿ ಕಡಲ ಬಳಿ ಅಲೆಗಳಲ್ಲಿ ಮಿಂಚಿನ ಬೆಳಕು ಕಾಣತೊಡಗಿದೆ.

ರಾತ್ರಿ ವೇಳೆ ಬೆಳಕು ಗೋಚರವಾಗುತ್ತಿದ್ದು, ಮಾಜಾಳಿಯಿಂದ ಕಪ್ಪು ಮರಳಿನ ಸಮುದ್ರ ಎಂದೇ ಪ್ರಸಿದ್ಧವಾಗಿರುವ ತಿಳಮಾತಿ ಕಡಲತೀರದವರೆಗೂ ಆವರಿಸಿದೆ. ಕಳೆದ ಒಂದು ವಾರದಿಂದ ಸಮುದ್ರದಲ್ಲಿ ಈ ಬೆಳವಣಿಗೆ ಕಾರಣವಾಗುತ್ತಿದೆ. ಈ ಬದಲಾವಣೆಯನ್ನು ಧಾರವಾಡ ವಿಶ್ವವಿದ್ಯಾನಿಲಯದ ಕಡಲ ಜೀವಶಾಸ್ತ್ರಜ್ಞ  ಶಿವಕುಮಾರ್ ಹರಗಿರವರು ಗುರುತಿಸಿದ್ದಾರೆ.

KWR FLASH SEA AV 2 copy 1

ಅಲೆಗಳಲ್ಲಿ ಬೆಳಕು ಮೂಡುತ್ತಿರಲು ಕಾರಣವೇನು?
ಸಮುದ್ರದಲ್ಲಿ ಮಲೀನದಿಂದಾಗಿ ನಾಕ್ಟುಲುಕ ಸೆಂಟನೆಲ್ಸ್ (noctiluca seintillans)ಎಂಬ ಪಾಚಿ ಹೇರಳವಾಗಿ ಬೆಳೆದಿದೆ. ಇದು ರಾತ್ರಿ ವೇಳೆ ಸಮುದ್ರದಲ್ಲಿ ಮಿಂಚಿನಂತೆ ಕಾಣುತಿದ್ದು, ಬೆಳಕನ್ನು ಹೊರಸೂಸುತ್ತಿದೆ. ತನ್ನಲ್ಲಿ ಬೆಳಕನ್ನು ಸೂಸುವ ಶಕ್ತಿ ಹೊಂದಿರುವ ಇದು ಸಮುದ್ರಕ್ಕೆ ಸೇರುವ ತ್ಯಾಜ್ಯಗಳ ಖನಿಜಾಂಶದಿಂದ ಹೆಚ್ಚು ಬೆಳೆದಿದೆ. ಈ ಹಿಂದೆ 2011ರಲ್ಲಿ ಮಂಗಳೂರಿನಲ್ಲಿ, 2017ರಲ್ಲಿ ಉಡುಪಿ, ಕಾರವಾರದ ಕಡಲತೀರದ ಬಳಿ ಹೇರಳವಾಗಿ ಕಾಣಿಸಿಕೊಂಡಿದ್ದವು. ಇವು ಹೆಚ್ಚಾದಾಗ ಸಮುದ್ರ ಹಸಿರಿನಂತೆ ಕಂಗೊಳಿಸುತ್ತವೆ.

ಮೀನುಗಾರಿಕೆಗೂ ಬೀರಲಿದೆ ಇದರ ಪರಿಣಾಮ!
ಜಿಲ್ಲೆಯ ಮೀನುಗಾರರು ಈಗಾಗಲೇ ಮತ್ಸ್ಯ ಕ್ಷಾಮದಿಂದ ಬಳಲುತ್ತಿದ್ದಾರೆ. ಈ ಸಸ್ಯಗಳು ಬೆಳೆದಿದ್ದರಿಂದ ಮೀನುಗಾರಿಕೆ ಮೇಲೂ ಪರಿಣಾಮ ಬೀರುವ ಜೊತೆಗೆ ಮಾರಕವಾಗಿದ್ದು, ಪರಿಸರದ ಅಸಮತೋಲನಕ್ಕೆ ಸಾಕ್ಷಿಯಾಗಿದೆ ಎಂಬುದು ಸಂಶೋಧನೆ ನಿರತ ಕಡಲ ಜೀವಶಾಸ್ತ್ರಜ್ಞ ಡಾ.ಶಿವಕುಮಾರ್ ಹರಗಿ ರವರ ಅಭಿಪ್ರಾಯವಾಗಿದೆ.

KWR FLASH SEA AV 10

ಈ ಪಾಚಿಗಳು ಬೆಳೆಯುವುದರಿಂದ ಮೀನುಗಳು ದೂರ ಹೋಗುತ್ತದೆ ಇದು ಮತ್ಸ್ಯ ಕ್ಷಾಮದ ಸೂಚನೆ. ಈ ಪಾಚಿ ಸಸ್ಯ ಆಕ್ಸಿಜನ್ ತೆಗೆದುಕೊಂಡು ಬೆಳಕನ್ನು ಹೊರಸೂಸುತ್ತದೆ. ದಕ್ಷಿಣ ಕರಾವಳಿಯಲ್ಲಿ ಹೆಚ್ಚು ಪತ್ತೆಯಾಗುತ್ತಿದೆ. ಆಹಾರ ಸಿಕ್ಕಾಗ ಅತಿಯಾಗಿ ಬೆಳೆಯುತ್ತದೆ. ತ್ಯಾಜ್ಯ ಹೆಚ್ಚು ಸಮುದ್ರ ಸೇರುವುದರಿಂದ ಇವು ಹೆಚ್ಚು ಬೆಳೆಯುತ್ತದೆ. ತ್ಯಾಜ್ಯದ ಖನಿಜಾಂಶ ಹಾಗೂ ಸೂರ್ಯನ ಬೆಳಕು ಇವುಗಳ ಆಹಾರ. ಪಶ್ಚಿಮ ಕರಾವಳಿಯಲ್ಲಿ ಆಗುತ್ತಿರುವ ಹೆಚ್ಚಿನ ಮಾಲಿನ್ಯ ಇವುಗಳ ಬೆಳವಣಿಗೆಗೆ ಕಾರಣವಾಗಿದೆ.

ಸದ್ಯ ಕಾರವಾರದ ಸಮುದ್ರದಲ್ಲಿ ಈ ಪಾಚಿಗಳು ಎರಡು ಮೂರು ದಿನ ಉಳಿಯಬಹುದು. ಯಾಕೆಂದರೆ ಬೇಸಿಗೆಯಲ್ಲಿ ಜಾಸ್ತಿ ಪ್ರಮಾಣದಲ್ಲಿ ಪಾಚಿ ಬೆಳೆಯುತ್ತಿದೆ. ಏಳು ದಿನ ಇವು ಬದುಕುತ್ತವೆ. ನಂತರ ಎರಡುಪಟ್ಟಾಗಿ ಬೆಳೆಯುತ್ತದೆ. ಇವುಗಳಲ್ಲಿ ರೆಡ್, ಗ್ರೀನ್ ಟೈಡ್ ಎಂಬ ಜಾತಿಯ ಪ್ರಭೇದ ಪಾಚಿಗಳಿವೆ. ಇವುಗಳು ಟಾಕ್ಸಿನ್ ಹೆಚ್ಚು ಉತ್ಪತ್ತಿ ಮಾಡುತ್ತದೆ. ಕೆಲವೊಮ್ಮೆ ಇವುಗಳು ಉಪಯುಕ್ತವಾದರೆ ಹಲವು ಬಾರಿ ಮಾರಕವಾಗಿ ಪರಿಣಮಿಸುತ್ತದೆ ಎಂಬುದು ಸಂಶೋಧಕರ ಮಾತು.

KWR FLASH SEA AV 16

ಮೀನುಗಾರರಲ್ಲಿ ಹುಟ್ಟಿದ ಭಯ?
ಕಳೆದ ಹಲವು ದಿನದಿಂದ ಸಮುದ್ರದಲ್ಲಿ ಆಗುವ ಈ ಬೆಳವಣಿಗೆ ಮೀನುಗಾರರಲ್ಲಿ ಭಯ ಮೂಡಿಸಿದೆ. ಸ್ಥಳೀಯ ಮೀನುಗಾರರು ಹೇಳುವಂತೆ ಈ ರೀತಿ ಮಿಂಚುಗಳ ಬೆಳಕು ಬಂದರೆ ಸಮುದ್ರದಲ್ಲಿ ಮೀನುಗಳು ಬರುವುದಿಲ್ಲ ಎಂದಿದ್ದಾರೆ.

ಸಂಶೋಧಕರು ಕೂಡ ಇದನ್ನು ಪುಷ್ಟಿಕರಿಸಿದ್ದು, ಸಮುದ್ರಕ್ಕೆ ಮಲೀನ ನೀರುಗಳು ಅತಿ ಹೆಚ್ಚು ಸೇರುತ್ತಿದೆ. ಇದರಿಂದಾಗಿ ಈ ಪಾಚಿಗಳು ಹೇರಳವಾಗಿ ಬೆಳೆಯಲು ಕಾರಣವಾಗಿದೆ. ಇದು ಸಮುದ್ರದ ವಾತಾವರಕ್ಕೆ ಪೂರಕವಾಗಿಲ್ಲ. ಇದರ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎನ್ನುತ್ತಾರೆ. ಕಳೆದ ಒಂದು ವರ್ಷಗಳಿಂದ ಜಿಲ್ಲೆಯ ಕರಾವಳಿ ಭಾಗದ ಸಮುದ್ರ ಭಾಗದಲ್ಲಿ ನೈಸರ್ಗಿಕ ಬದಲಾವಣೆ ಹೆಚ್ಚಾಗುತ್ತಿದೆ.

KWR FLASH SEA AV 1

TAGGED:karwarLightPublic TVseaWaveಅಲೆಕಾರವಾರಪಬ್ಲಿಕ್ ಟಿವಿಬೆಳಕುಸಮುದ್ರ
Share This Article
Facebook Whatsapp Whatsapp Telegram

Cinema news

Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood
ranveer singh deepika padukone 2
ಬಿಷ್ಣೋಯ್ ಗ್ಯಾಂಗ್‌ ಹೆಸರಲ್ಲಿ ರಣವೀರ್ ಸಿಂಗ್‌ಗೆ ಬೆದರಿಕೆ – ವಾಯ್ಸ್‌ ಮೆಸೇಜ್‌ನಲ್ಲಿ ಕೋಟಿ ಕೋಟಿ ಡಿಮ್ಯಾಂಡ್‌
Bollywood Cinema Crime Latest Top Stories
Gilli
ಗಿಲ್ಲಿ ನಾಯಕನಾಗಿ ನಟಿಸಿರೋ `ಸೂಪರ್ ಹಿಟ್’ ಚಿತ್ರ ಫೆ.27 ರಂದು ತೆರೆಗೆ
Cinema Latest Sandalwood Top Stories

You Might Also Like

Sherfane Rutherford
Cricket

ರುದರ್‌ಫೋರ್ಡ್‌ ಬೆಂಕಿ ಬ್ಯಾಟಿಂಗ್‌ಗೆ ಇಂಗ್ಲೆಂಡ್‌ ಬರ್ನ್‌!

Public TV
By Public TV
7 minutes ago
01 5
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-1

Public TV
By Public TV
28 minutes ago
02 6
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-2

Public TV
By Public TV
30 minutes ago
03 5
Big Bulletin

ಬಿಗ್‌ ಬುಲೆಟಿನ್‌ 11 February 2026 ಭಾಗ-3

Public TV
By Public TV
31 minutes ago
HAL Techie Murder
Bengaluru City

ಹಣಕಾಸಿನ ವಿಚಾರಕ್ಕಾಗಿ ಡಬಲ್ ಮರ್ಡರ್ – ತಂದೆ, ತಾಯಿಯನ್ನೇ ಕೊಂದ ಟೆಕ್ಕಿ ಅರೆಸ್ಟ್

Public TV
By Public TV
36 minutes ago
Bengaluru Road Rage
Bengaluru City

ಗಾಡಿ ಟಚ್ ಆಗಿದ್ದಕ್ಕೆ ಕಿರಿಕ್ – ಕಾರ್‌ ಬಾನೆಟ್ ಮೇಲೆ ಗೂಡ್ಸ್ ಚಾಲಕನನ್ನು 1 ಕಿ.ಮೀ ಎಳೆದೊಯ್ದು ದುರ್ವರ್ತನೆ

Public TV
By Public TV
51 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?