Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಕಾರವಾರದ ಸಮುದ್ರದಲ್ಲಿ ವಿಸ್ಮಯ- ಅಲೆಯಲ್ಲಿ ಮೂಡಿತು ಬೆಳಕಿನ ಮಿಂಚು

Public TV
Last updated: March 13, 2020 8:41 am
Public TV
Share
2 Min Read
KWR SEA copy
SHARE

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಭಾಗದ ಅರಬ್ಬಿ ಸಮುದ್ರದಲ್ಲಿ ಹವಾಮಾನ ಮತ್ತು ಸಮುದ್ರದ ವಾತಾವರಣದಲ್ಲಿ ಬದಲಾವಣೆಯಿಂದಾಗಿ ಸಮುದ್ರದಲ್ಲಿ ಸೃಷ್ಟಿಯ ವೈಚಿತ್ರಗಳು ನಡೆಯುತ್ತಿದೆ. ಕಾರವಾರದ ಗೋವಾ ಗಡಿಗೆ ಅಂಟಿಕೊಂಡಿರುವ ಮಾಜಾಳಿ ಕಡಲ ಬಳಿ ಅಲೆಗಳಲ್ಲಿ ಮಿಂಚಿನ ಬೆಳಕು ಕಾಣತೊಡಗಿದೆ.

ರಾತ್ರಿ ವೇಳೆ ಬೆಳಕು ಗೋಚರವಾಗುತ್ತಿದ್ದು, ಮಾಜಾಳಿಯಿಂದ ಕಪ್ಪು ಮರಳಿನ ಸಮುದ್ರ ಎಂದೇ ಪ್ರಸಿದ್ಧವಾಗಿರುವ ತಿಳಮಾತಿ ಕಡಲತೀರದವರೆಗೂ ಆವರಿಸಿದೆ. ಕಳೆದ ಒಂದು ವಾರದಿಂದ ಸಮುದ್ರದಲ್ಲಿ ಈ ಬೆಳವಣಿಗೆ ಕಾರಣವಾಗುತ್ತಿದೆ. ಈ ಬದಲಾವಣೆಯನ್ನು ಧಾರವಾಡ ವಿಶ್ವವಿದ್ಯಾನಿಲಯದ ಕಡಲ ಜೀವಶಾಸ್ತ್ರಜ್ಞ  ಶಿವಕುಮಾರ್ ಹರಗಿರವರು ಗುರುತಿಸಿದ್ದಾರೆ.

KWR FLASH SEA AV 2 copy 1

ಅಲೆಗಳಲ್ಲಿ ಬೆಳಕು ಮೂಡುತ್ತಿರಲು ಕಾರಣವೇನು?
ಸಮುದ್ರದಲ್ಲಿ ಮಲೀನದಿಂದಾಗಿ ನಾಕ್ಟುಲುಕ ಸೆಂಟನೆಲ್ಸ್ (noctiluca seintillans)ಎಂಬ ಪಾಚಿ ಹೇರಳವಾಗಿ ಬೆಳೆದಿದೆ. ಇದು ರಾತ್ರಿ ವೇಳೆ ಸಮುದ್ರದಲ್ಲಿ ಮಿಂಚಿನಂತೆ ಕಾಣುತಿದ್ದು, ಬೆಳಕನ್ನು ಹೊರಸೂಸುತ್ತಿದೆ. ತನ್ನಲ್ಲಿ ಬೆಳಕನ್ನು ಸೂಸುವ ಶಕ್ತಿ ಹೊಂದಿರುವ ಇದು ಸಮುದ್ರಕ್ಕೆ ಸೇರುವ ತ್ಯಾಜ್ಯಗಳ ಖನಿಜಾಂಶದಿಂದ ಹೆಚ್ಚು ಬೆಳೆದಿದೆ. ಈ ಹಿಂದೆ 2011ರಲ್ಲಿ ಮಂಗಳೂರಿನಲ್ಲಿ, 2017ರಲ್ಲಿ ಉಡುಪಿ, ಕಾರವಾರದ ಕಡಲತೀರದ ಬಳಿ ಹೇರಳವಾಗಿ ಕಾಣಿಸಿಕೊಂಡಿದ್ದವು. ಇವು ಹೆಚ್ಚಾದಾಗ ಸಮುದ್ರ ಹಸಿರಿನಂತೆ ಕಂಗೊಳಿಸುತ್ತವೆ.

ಮೀನುಗಾರಿಕೆಗೂ ಬೀರಲಿದೆ ಇದರ ಪರಿಣಾಮ!
ಜಿಲ್ಲೆಯ ಮೀನುಗಾರರು ಈಗಾಗಲೇ ಮತ್ಸ್ಯ ಕ್ಷಾಮದಿಂದ ಬಳಲುತ್ತಿದ್ದಾರೆ. ಈ ಸಸ್ಯಗಳು ಬೆಳೆದಿದ್ದರಿಂದ ಮೀನುಗಾರಿಕೆ ಮೇಲೂ ಪರಿಣಾಮ ಬೀರುವ ಜೊತೆಗೆ ಮಾರಕವಾಗಿದ್ದು, ಪರಿಸರದ ಅಸಮತೋಲನಕ್ಕೆ ಸಾಕ್ಷಿಯಾಗಿದೆ ಎಂಬುದು ಸಂಶೋಧನೆ ನಿರತ ಕಡಲ ಜೀವಶಾಸ್ತ್ರಜ್ಞ ಡಾ.ಶಿವಕುಮಾರ್ ಹರಗಿ ರವರ ಅಭಿಪ್ರಾಯವಾಗಿದೆ.

KWR FLASH SEA AV 10

ಈ ಪಾಚಿಗಳು ಬೆಳೆಯುವುದರಿಂದ ಮೀನುಗಳು ದೂರ ಹೋಗುತ್ತದೆ ಇದು ಮತ್ಸ್ಯ ಕ್ಷಾಮದ ಸೂಚನೆ. ಈ ಪಾಚಿ ಸಸ್ಯ ಆಕ್ಸಿಜನ್ ತೆಗೆದುಕೊಂಡು ಬೆಳಕನ್ನು ಹೊರಸೂಸುತ್ತದೆ. ದಕ್ಷಿಣ ಕರಾವಳಿಯಲ್ಲಿ ಹೆಚ್ಚು ಪತ್ತೆಯಾಗುತ್ತಿದೆ. ಆಹಾರ ಸಿಕ್ಕಾಗ ಅತಿಯಾಗಿ ಬೆಳೆಯುತ್ತದೆ. ತ್ಯಾಜ್ಯ ಹೆಚ್ಚು ಸಮುದ್ರ ಸೇರುವುದರಿಂದ ಇವು ಹೆಚ್ಚು ಬೆಳೆಯುತ್ತದೆ. ತ್ಯಾಜ್ಯದ ಖನಿಜಾಂಶ ಹಾಗೂ ಸೂರ್ಯನ ಬೆಳಕು ಇವುಗಳ ಆಹಾರ. ಪಶ್ಚಿಮ ಕರಾವಳಿಯಲ್ಲಿ ಆಗುತ್ತಿರುವ ಹೆಚ್ಚಿನ ಮಾಲಿನ್ಯ ಇವುಗಳ ಬೆಳವಣಿಗೆಗೆ ಕಾರಣವಾಗಿದೆ.

ಸದ್ಯ ಕಾರವಾರದ ಸಮುದ್ರದಲ್ಲಿ ಈ ಪಾಚಿಗಳು ಎರಡು ಮೂರು ದಿನ ಉಳಿಯಬಹುದು. ಯಾಕೆಂದರೆ ಬೇಸಿಗೆಯಲ್ಲಿ ಜಾಸ್ತಿ ಪ್ರಮಾಣದಲ್ಲಿ ಪಾಚಿ ಬೆಳೆಯುತ್ತಿದೆ. ಏಳು ದಿನ ಇವು ಬದುಕುತ್ತವೆ. ನಂತರ ಎರಡುಪಟ್ಟಾಗಿ ಬೆಳೆಯುತ್ತದೆ. ಇವುಗಳಲ್ಲಿ ರೆಡ್, ಗ್ರೀನ್ ಟೈಡ್ ಎಂಬ ಜಾತಿಯ ಪ್ರಭೇದ ಪಾಚಿಗಳಿವೆ. ಇವುಗಳು ಟಾಕ್ಸಿನ್ ಹೆಚ್ಚು ಉತ್ಪತ್ತಿ ಮಾಡುತ್ತದೆ. ಕೆಲವೊಮ್ಮೆ ಇವುಗಳು ಉಪಯುಕ್ತವಾದರೆ ಹಲವು ಬಾರಿ ಮಾರಕವಾಗಿ ಪರಿಣಮಿಸುತ್ತದೆ ಎಂಬುದು ಸಂಶೋಧಕರ ಮಾತು.

KWR FLASH SEA AV 16

ಮೀನುಗಾರರಲ್ಲಿ ಹುಟ್ಟಿದ ಭಯ?
ಕಳೆದ ಹಲವು ದಿನದಿಂದ ಸಮುದ್ರದಲ್ಲಿ ಆಗುವ ಈ ಬೆಳವಣಿಗೆ ಮೀನುಗಾರರಲ್ಲಿ ಭಯ ಮೂಡಿಸಿದೆ. ಸ್ಥಳೀಯ ಮೀನುಗಾರರು ಹೇಳುವಂತೆ ಈ ರೀತಿ ಮಿಂಚುಗಳ ಬೆಳಕು ಬಂದರೆ ಸಮುದ್ರದಲ್ಲಿ ಮೀನುಗಳು ಬರುವುದಿಲ್ಲ ಎಂದಿದ್ದಾರೆ.

ಸಂಶೋಧಕರು ಕೂಡ ಇದನ್ನು ಪುಷ್ಟಿಕರಿಸಿದ್ದು, ಸಮುದ್ರಕ್ಕೆ ಮಲೀನ ನೀರುಗಳು ಅತಿ ಹೆಚ್ಚು ಸೇರುತ್ತಿದೆ. ಇದರಿಂದಾಗಿ ಈ ಪಾಚಿಗಳು ಹೇರಳವಾಗಿ ಬೆಳೆಯಲು ಕಾರಣವಾಗಿದೆ. ಇದು ಸಮುದ್ರದ ವಾತಾವರಕ್ಕೆ ಪೂರಕವಾಗಿಲ್ಲ. ಇದರ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲಾಗುತ್ತಿದೆ ಎನ್ನುತ್ತಾರೆ. ಕಳೆದ ಒಂದು ವರ್ಷಗಳಿಂದ ಜಿಲ್ಲೆಯ ಕರಾವಳಿ ಭಾಗದ ಸಮುದ್ರ ಭಾಗದಲ್ಲಿ ನೈಸರ್ಗಿಕ ಬದಲಾವಣೆ ಹೆಚ್ಚಾಗುತ್ತಿದೆ.

KWR FLASH SEA AV 1

TAGGED:karwarLightPublic TVseaWaveಅಲೆಕಾರವಾರಪಬ್ಲಿಕ್ ಟಿವಿಬೆಳಕುಸಮುದ್ರ
Share This Article
Facebook Whatsapp Whatsapp Telegram

Cinema Updates

vivek oberoi
ಯಶ್ ‘ರಾಮಾಯಣ’ ಪ್ರಾಜೆಕ್ಟ್‌ನಲ್ಲಿ ವಿವೇಕ್ ಒಬೆರಾಯ್?
14 hours ago
prabhas tripti dimri
‘ಅನಿಮಲ್’ ನಟಿಗೆ ಬಂಪರ್ ಆಫರ್- ಪ್ರಭಾಸ್‌ಗೆ ನಾಯಕಿಯಾದ ತೃಪ್ತಿ ದಿಮ್ರಿ
15 hours ago
karunya ram
ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ
15 hours ago
RAGINI 4
‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್
17 hours ago

You Might Also Like

KRS Dam
Karnataka

ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

Public TV
By Public TV
2 minutes ago
Pakistans PM Shehbaz Sharif gifts Asim Munir a 2017 Chinese drill photo calling it Operation Bunyan Al Marsus
Latest

ಮುನೀರ್‌ಗೆ ಬೆಂಕಿ ಫೋಟೋ ಗಿಫ್ಟ್‌ ನೀಡಿ ಜಗತ್ತಿನ ಮುಂದೆ ಮತ್ತೆ ಬೆತ್ತಲಾದ ಪಾಕ್‌!

Public TV
By Public TV
45 minutes ago
Delivery Boy Attack on customer in berngaluru
Bengaluru City

ಅಡ್ರೆಸ್ ತಪ್ಪಾಗಿದ್ದಕ್ಕೆ ಗ್ರಾಹಕನಿಗೆ ಹಿಗ್ಗಾಮುಗ್ಗಾ ಥಳಿತ ಕೇಸ್ – ಡೆಲಿವರಿ ಬಾಯ್ ಅರೆಸ್ಟ್

Public TV
By Public TV
57 minutes ago
Mysuru Suicide
Crime

ಮಗಳಿಗೆ ಆಸ್ತಿ ಕೊಡಲೇಬೇಡಿ, ಸಾಯುವ ಹಿಂದಿನ ದಿನ ಸ್ನೇಹಿತರಿಗೆ GPay- ಕಿರಿಮಗಳ ಕೈಯಲ್ಲಿ ಡೆತ್‍ನೋಟ್ ಬರೆಸಿದ್ದ ತಂದೆ

Public TV
By Public TV
57 minutes ago
Koramangala Drink and Drive
Bengaluru City

ಕುಡಿದ ಮತ್ತಲ್ಲಿ ಒನ್‌ವೇಗೆ ನುಗ್ಗಿದ ಕಾರಿನ ಚಾಲಕ – ಬ್ಯಾರಿಕೇಡ್‌ಗೆ ಗುದ್ದಿ ಪೊಲೀಸರಿಗೆ ಗಾಯ

Public TV
By Public TV
2 hours ago
Kumta Uttara Kannada Rain Landslide
Districts

ಉತ್ತರ ಕನ್ನಡದಲ್ಲಿ ಭಾರೀ ಮಳೆ – ಗುಡ್ಡ ಕುಸಿತ, ರಸ್ತೆಗುರುಳಿದ ಬೃಹತ್ ಬಂಡೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?