Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

Cinema

‘ಕೆಂಡದ ಸೆರಗು’ ಚಿತ್ರಕ್ಕಾಗಿ ಒಂದಾದ ಮಾಲಾಶ್ರೀ ಮತ್ತು ಭೂಮಿ ಶೆಟ್ಟಿ : ಟೀಸರ್ ರಿಲೀಸ್

Public TV
Last updated: January 24, 2023 12:30 pm
Public TV
Share
3 Min Read
FotoJet 66
SHARE

ರಾಕಿ ಸೋಮ್ಲಿ ಚೊಚ್ಚಲ ನಿರ್ದೇಶನದಲ್ಲಿ ಭೂಮಿ ಶೆಟ್ಟಿ ಮುಖ್ಯ ಭೂಮಿಕೆಯ ಹಾಗೂ ಕನಸಿನ ರಾಣಿ ಮಾಲಾಶ್ರೀ ನಟಿಸಿರುವ ‘ಕೆಂಡದ ಸೆರಗು’ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಈ ಚಿತ್ರ ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಸಿನಿಮಾ. ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣಹಚ್ಚಿದ್ದಾರೆ. ಟೀಸರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡಿದೆ.

Bhoomi Shetty 2

ನಟಿ ಮಾಲಾಶ್ರೀ ಮಾತನಾಡಿ ಒಂದೊಳ್ಳೆ ಸಬ್ಜೆಕ್ಟ್ ಚಿತ್ರದಲ್ಲಿದೆ. ಸಿನಿಮಾ ಕೆಲಸ ಆದ ಮೇಲೆ ಒಮ್ಮೆ ನನಗೆ ತೋರಿಸಿ ಎಂದು ಹೇಳಿದ್ದೆ ರಫ್ ಸ್ಕೆಚ್ ನೋಡಿದ್ದೀನಿ ತುಂಬಾ ಚೆನ್ನಾಗಿ ಬಂದಿದೆ ಸಿನಿಮಾ. ನಾನು ಪೋಲೀಸ್ ಪಾತ್ರ ತುಂಬಾ ಮಾಡಿದ್ದೀನಿ ಆದ್ರೆ ಇಲ್ಲಿವರೆಗೆ ಮಾಡಿರುವ ಪಾತ್ರಕ್ಕಿಂತ ಡಿಫ್ರೆಂಟ್ ಫೀಲ್ ಈ ಪಾತ್ರ ನೀಡಿದೆ. ಈ ಚಿತ್ರ ಕೇವಲ ಕುಸ್ತಿ ಬಗ್ಗೆ ಅಂತಲ್ಲ ಹೆಣ್ಣುಮಗಳೊಬ್ಬಳ ನೋವಿನ ಕಥೆ ಚಿತ್ರದಲ್ಲಿದೆ. ಒಂದೊಳ್ಳೆ ಮೆಸೇಜ್ ಚಿತ್ರದಲ್ಲಿದೆ. ಈ ಸಿನಿಮಾದ ಭಾಗವಾಗಿದ್ದಕ್ಕೆ ತುಂಬಾ ಖುಷಿ ಇದೆ. ನಾನೇ ಈ ಚಿತ್ರಕ್ಕೆ ಡಬ್ ಮಾಡುತ್ತಿದ್ದೇನೆ ಎಂದು ಸಿನಿಮಾ ಬಗ್ಗೆ ಸಂತಸ ಹಂಚಿಕೊಂಡ್ರು. ಇದನ್ನೂ ಓದಿ: ಸಾನ್ಯ ಅಯ್ಯರ್‌ ಬೆರಳಲ್ಲಿ ಶೆಟ್ಟಿ ವಧು ಧರಿಸುವ ರಿಂಗ್ ನೋಡಿ ಶಾಕ್‌ ಆದ ನೆಟ್ಟಿಗರು

FotoJet 2 42

ನಿರ್ದೇಶಕ ರಾಕಿ ಸೋಮ್ಲಿ ಮಾತನಾಡಿ ‘ಕೆಂಡದ ಸೆರಗು’ ನಾನೇ ಬರೆದ ಕಾದಂಬರಿ ಆಧಾರಿತ ಸಿನಿಮಾ. ನಿರ್ಮಾಪಕ ಕೊಟ್ರೇಶ್ ಹಾಗೂ ನಾನು ಇಬ್ಬರು ಸ್ನೇಹಿತರು. ಅವರಿಗೆ ನಾನು ಈ ಕಾದಂಬರಿ ಬಗ್ಗೆ ಹೇಳಿದಾಗ. ಸಿನಿಮಾ ಮಾಡೋಣ ಎಂದು ಹೇಳಿದ್ರು. ಭೂಮಿ ಶೆಟ್ಟಿ ತಮ್ಮ ಪಾತ್ರವನ್ನು ಅದ್ಭುತವಾಗಿ ನಿಭಾಯಿಸಿದ್ದಾರೆ. ಸಿನಿಮಾ ಮಾಡುವಾಗ ಮಾಲಾಶ್ರೀ ಮೇಡಂ ಕೈನಲ್ಲಿ ಒಂದು ಪಾತ್ರ ಮಾಡಿಸಬೇಕು ಎಂದು ಒಂದು ಆಲೋಚನೆ ಬಂತು. ಕಥೆ ಕೇಳಿದ ಮೇಲೆ ಒಪ್ಪಿಕೊಂಡ್ರು. ಸಿನಿಮಾ ಚಿತ್ರೀಕರಣದಲ್ಲೂ ಸಪೋರ್ಟ್ ಮಾಡಿದ್ರು. ಕಮರ್ಶಿಯಲ್ ಆಗಿ ಮೂಡಿ ಬಂದಿದೆ. ಕುಸ್ತಿಗೆ ಹೆಚ್ಚು ಫೋಕಸ್ ನೀಡಲಾಗಿದೆ. ಡಬ್ಬಿಂಗ್ ಕೆಲಸ ನಡೆಯುತ್ತಿದೆ ಚಿತ್ರದಲ್ಲಿ ಆರು ಹಾಡುಗಳಿವೆ ಎಂದು ಸಿನಿಮಾ ಬಗ್ಗೆ ಮಾಹಿತಿ ಹಂಚಿಕೊಂಡ್ರು.

Bhoomi Shetty 1

ನಾಯಕಿ ಭೂಮಿ ಶೆಟ್ಟಿ ಮಾತನಾಡಿ ಮಹಿಳೆ ಎಲ್ಲಿ ಪ್ರಧಾನವಾಗಿರುತ್ತಾಳೆ ಆ ರೀತಿಯ ಪಾತ್ರ ಮಾಡಲು ನಾನು ಕಾತುರದಿಂದ ಕಾಯುತ್ತಿದ್ದೆ. ಅದೇ ಸಮಯದಲ್ಲಿ ಕೆಂಡದ ಸೆರಗು ಸಿನಿಮಾ ಸಿಕ್ತು. ಕಥೆ, ಅದರ ಸುತ್ತಮುತ್ತ ಇರುವ ಪಾತ್ರಗಳು, ಸಿನಿಮಾದಲ್ಲಿನ ಶೇಡ್ ಎಲ್ಲವನ್ನು ಕೇಳಿ ಇಷ್ಟವಾಯ್ತು. ಚಾಲೆಂಜಿಂಗ್ ಪಾತ್ರ ನಾನು ಮಾಡಲೇಬೇಕು ಎಂದು ಒಪ್ಪಿಕೊಂಡೆ. ಕುಸ್ತಿಗೆ ಹಂಡ್ರೆಡ್ ಪರ್ಸೆಂಟ್ ಗಿಂತ ಜಾಸ್ತಿ ಎಫರ್ಟ್ ಹಾಕಿದ್ದೇನೆ. ನನ್ನ ಪಾತ್ರಕ್ಕಿರುವ ಶೇಡ್ಸ್ ತುಂಬಾ ಚೆನ್ನಾಗಿದೆ. ಸಮಾಜದಲ್ಲಿ ವೇಶ್ಯೆ ಹಾಗೂ ಆಕೆಯ ಮಗಳನ್ನು ಬೇರೆಯದ್ದೇ ರೀತಿ ನೋಡುತ್ತಾರೆ ಆದ್ರೆ ಆಕೆಗೂ ಅವಕಾಶ ನೀಡಿದ್ರೆ ಏನ್ ಬೇಕಿದ್ರು ಸಾಧಿಸುತ್ತಾಳೆ ಎನ್ನುವ ಎಳೆ ಚಿತ್ರದ್ದು. ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಲ್ಲರೂ ಸಪೋರ್ಟ್ ಮಾಡಿ ಎಂದು ಪಾತ್ರದ ಬಗ್ಗೆ ಮಾಹಿತಿ ಹಂಚಿಕೊಂಡ್ರು.

FotoJet 1 50

ನಿರ್ಮಾಪಕ ಕೆ. ಕೊಟ್ರೇಶ್  ಗೌಡ ಮಾತನಾಡಿ ದಾವಣಗೆರೆಯಲ್ಲಿ ನನ್ನದೊಂದು ಬೀಡ ಅಂಗಡಿ ಇದೆ. ಸಿನಿಮಾ ಮಾಡಬೇಕು ಎಂದು ನಾನು ರಾಕಿ ಸೋಮ್ಲಿ ಮಾತನಾಡುತ್ತಿದ್ವಿ. ಪ್ರೊಡ್ಯೂಸರ್ ಗಾಗಿ ಒಂದು ವರ್ಷ ಹುಡುಕಾಟ ನಡೆಸಿದ್ವಿ ನಂತರ ನಂದೇ ಒಂದು ಸೈಟ್ ಇತ್ತು, ಬಂಗಾರ ಇತ್ತು ಅದನ್ನು ಮಾರಿ ಸಿನಿಮಾ ಮಾಡಿದ್ದೀನಿ. ರಾಕಿ ನನ್ನ ಸ್ನೇಹಿತ ಅತನಿಗೆ ಸಪೋರ್ಟ್ ಮಾಡಬೇಕು, ಜೊತೆಗೆ ಕೆಂಡದ ಸೆರಗು ಪುಸ್ತಕದಲ್ಲಿ ಕುಸ್ತಿ ಬಗ್ಗೆ ತುಂಬಾ ಡಿಟೈಲ್ ಆಗಿ ಬರೆದಿದ್ದಾರೆ. ಸಿನಿಮಾ ಮಾಡಿದ್ರೆ ಕ್ಲಿಕ್ ಆಗುತ್ತೆ ಎಂದು ಬಂಡವಾಳ ಹಾಕಿದ್ದೀನಿ ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ತಿಳಿಸಿದ್ರು.  ಶ್ರೀ ಮುತ್ತು ಟಾಕೀಸ್ ಮತ್ತು ಎಸ್ ಕೆ ಪ್ರೊಡಕ್ಷನ್ಸ್ ಬ್ಯಾನರ್ ನಡಿ ಕೆ.ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ. ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:Bhumi shettyKendada SeraguMalashreeRocky Somliteaserಕೆಂಡದ ಸೆರಗುಟೀಸರ್ಭೂಮಿ ಶೆಟ್ಟಿಮಾಲಾಶ್ರೀರಾಕಿ ಸೋಮ್ಲಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Andhra Endowment Officer
Crime

ಕೋಟ್ಯಂತರ ಮೌಲ್ಯದ ಆಸ್ತಿ ಪತ್ತೆ – ಆಂಧ್ರ ದತ್ತಿ ಇಲಾಖೆ ಅಧಿಕಾರಿ ಬಂಧನ

Public TV
By Public TV
16 minutes ago
Yogesh Gowda murder case final verdict postponed to April 15 Vinay Kulkarni
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಅಂತಿಮ ತೀರ್ಪು ಏ.15ಕ್ಕೆ ಮುಂದೂಡಿಕೆ

Public TV
By Public TV
26 minutes ago
Vinay Kulkarni 2
Bengaluru City

ಯೋಗೇಶ್‌ ಗೌಡ ಕೊಲೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ಭವಿಷ್ಯ ಇಂದು ನಿರ್ಧಾರ

Public TV
By Public TV
48 minutes ago
Donald Trump 1
Latest

ಕದನ ವಿರಾಮ ಬೆನ್ನಲ್ಲೇ ಇರಾನ್‍ಗೆ ಶೂಟೌಟ್ ಎಚ್ಚರಿಕೆ ರವಾನಿಸಿದ ಟ್ರಂಪ್‌

Public TV
By Public TV
54 minutes ago
Yogesh Gowda Murder Case Truth will always prevail Vinay Kulkarni
Bengaluru City

ಸತ್ಯಕ್ಕೆ ಯಾವತ್ತೂ ಜಯ ಸಿಗಲಿದೆ: ವಿನಯ್‌ ಕುಲಕರ್ಣಿ

Public TV
By Public TV
1 hour ago
jd vance 1
Latest

ಇರಾನ್‌ ChatGPT ಬಳಸಿ ತಯಾರಿಸಿದ್ದ ಪ್ರಸ್ತಾವನೆಯನ್ನು ಕಸದ ಬುಟ್ಟಿಗೆ ಎಸೆಯಲಾಗಿದೆ: JD Vance

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?