Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಲ್ಡೀವ್ಸ್ ಭಾರತದ ನೆರೆಹೊರೆಯ ಆಪ್ತ ಸ್ನೇಹಿತ, ಮೊದಲ ಆದ್ಯತೆಯಲ್ಲಿ ಸಹಾಯ: ಮೋದಿ ಭರವಸೆ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮಾಲ್ಡೀವ್ಸ್ ಭಾರತದ ನೆರೆಹೊರೆಯ ಆಪ್ತ ಸ್ನೇಹಿತ, ಮೊದಲ ಆದ್ಯತೆಯಲ್ಲಿ ಸಹಾಯ: ಮೋದಿ ಭರವಸೆ

Public TV
Last updated: October 7, 2024 4:26 pm
Public TV
Share
3 Min Read
Narendra Modi Mohamed Muizzu
SHARE

ನವದೆಹಲಿ: ಭಾರತ (India) ಮತ್ತು ಮಾಲ್ಡೀವ್ಸ್ (Maldives) ಸಂಬಂಧಗಳು ಶತಮಾನಗಳಷ್ಟು ಹಳೆಯದು. ಭಾರತವು ಮಾಲ್ಡೀವ್ಸ್ ಅನ್ನು ನೆರೆಹೊರೆ ಮತ್ತು ಆಪ್ತ ಸ್ನೇಹಿತ ಎಂದು ಭಾವಿಸುತ್ತದೆ. ನಮ್ಮ ನೆರೆಹೊರೆ ನೀತಿ ಮತ್ತು ಸಾಗರ ದೃಷ್ಟಿಯಲ್ಲಿ ಮಾಲ್ಡೀವ್ಸ್‌ಗೆ ಪ್ರಮುಖ ಸ್ಥಾನ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಹೇಳಿದ್ದಾರೆ.

ಕಳೆದ ನವೆಂಬರ್‌ನಲ್ಲಿ ಅಧಿಕಾರ ವಹಿಸಿಕೊಂಡ ನಂತರ ಮಾಲ್ಡೀವ್ಸ್ ಅಧ್ಯಕ್ಷ ಮೊಹ್ಮದ್ ಮುಯಿಝು (Mohamed Muizzu) ಭಾರತಕ್ಕೆ ಮೊದಲ ಬಾರಿಗೆ ಭೇಟಿ ನೀಡಿದ್ದು, ಪ್ರಧಾನಿ ಮೋದಿ ಅವರನ್ನು ದೆಹಲಿಯ ಹೈದ್ರಬಾದ್ ಹೌಸ್‌ನಲ್ಲಿ ಭೇಟಿಯಾಗಿ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಭಾರತವು ಯಾವಾಗಲೂ ಮಾಲ್ಡೀವ್ಸ್‌ಗೆ ಮೊದಲ ಆದ್ಯತೆ ನೀಡುತ್ತದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ

Addressing the press meet with President @MMuizzu of Maldives.https://t.co/1wB3CZgfnI

— Narendra Modi (@narendramodi) October 7, 2024

ಭಾರತ – ಮಾಲ್ಡೀವ್ಸ್ ನಡುವೆ ಸಂಬಂಧಗಳು ಹದಗೆಡುತ್ತಿದ್ದು, ಭಾರತೀಯ ಸೇನೆಯನ್ನು ವಾಪಸ್ ಕಳುಹಿಸಿದ ಬಳಿಕ ಚೀನಾ ಜೊತೆಗೆ ಹೆಚ್ಚು ಸಂಬಂಧ ಹೊಂದಿತ್ತು. ಈ ನಡುವೆ ಮಾಲ್ಡೀವ್ಸ್‌ಗೆ ಬೆಂಬಲ ನೀಡುವ ಭಾರತದ ಪಾತ್ರವನ್ನು ಮೋದಿ ಒತ್ತಿ ಹೇಳಿದರು. ಇದನ್ನೂ ಓದಿ: ವಿರೋಧ ಪಕ್ಷಕ್ಕಿಂತ ಹೆಚ್ಚಾಗಿ ಆಡಳಿತ ಪಕ್ಷದವರು ಸಿಎಂ ಬದಲಾವಣೆ ಅವಸರದಲ್ಲಿದ್ದಾರೆ- ಬಸವರಾಜ ಬೊಮ್ಮಾಯಿ

ಭಾರತ-ಮಾಲ್ಡೀವ್ಸ್ ಸಂಬಂಧ ಪ್ರಮುಖವಾಗಿದೆ. ನಾವು ಯಾವಾಗಲೂ ಮಾಲ್ಡೀವ್ಸ್ ಜನರ ಆದ್ಯತೆಗಳಿಗೆ ಆದ್ಯತೆ ನೀಡುತ್ತೇವೆ ಎಂದು ಮೋದಿ ಹೇಳಿದರು. ಆರ್ಥಿಕ ಹಿಂಜರಿತದಿಂದ ಚೇತರಿಸಿಕೊಳ್ಳಲು ಸಹಾಯ ಮಾಡಲು ಮಾಲ್ಡೀವ್ಸ್‌ಗೆ ನಿರ್ಣಾಯಕ ಹಣಕಾಸಿನ ನೆರವು ನೀಡುವ ಭಾರತದ ನಿರ್ಧಾರವನ್ನು ಇದೇ ವೇಳೆ ಮೋದಿ ಘೋಷಿಸಿದರು. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಜಾತಿಗಣತಿ ವರದಿ ಬಗ್ಗೆ ಅಭಿಪ್ರಾಯ ಹೇಳ್ತೀನಿ – ಈಶ್ವರ್ ಖಂಡ್ರೆ

ಹಣಕಾಸಿನ ಬೆಂಬಲಕ್ಕಾಗಿ ಪ್ರಧಾನಿ ಮೋದಿಯವರಿಗೆ ಅಧ್ಯಕ್ಷ ಮುಯಿಝು ಅವರು ಧನ್ಯವಾದ ಹೇಳಿದರು. ಭಾರತವು ದ್ವೀಪ ರಾಷ್ಟ್ರದ ಅಗತ್ಯದ ಸಮಯದಲ್ಲಿ ಯಾವಾಗಲೂ ಜೊತೆಯಲ್ಲಿ ನಿಂತಿದೆ ಎಂದು ಹೇಳಿದರು. ಮಾಲ್ಡೀವ್ಸ್‌ಗೆ ಭೇಟಿ ನೀಡುವಂತೆ ಅವರು ಪ್ರಧಾನಿ ಮೋದಿಯವರನ್ನು ಆಹ್ವಾನಿಸಿದರು. ಇದನ್ನೂ ಓದಿ: ಸಿಎಂ ಹುದ್ದೆ ಕನಸು ಕಂಡರೆ ಹೇಳುವೆ, ಸದ್ಯಕ್ಕೆ ಬೇಡ – ಸಿಎಂ ರಾಜೀನಾಮೆ ಕೊಡುವ ಕಾಲ ಸನ್ನಿಹಿತ: ವಿಜಯೇಂದ್ರ

Mohamed Muizzu modi

ಮಾಲ್ಡೀವ್ಸ್‌ಗೆ ಭಾರತವು ಅತಿದೊಡ್ಡ ಪ್ರವಾಸೋದ್ಯಮ ಮಾರುಕಟ್ಟೆಯಾಗಿದೆ. ಹೆಚ್ಚಿನ ಭಾರತೀಯ ಪ್ರವಾಸಿಗರನ್ನು ಸ್ವಾಗತಿಸಲು ನಾನು ಬಯಸುತ್ತೇವೆ. ಭಾರತದ ಆರ್ಥಿಕ ಸಹಕಾರವು ಮೂಲಸೌಕರ್ಯ ಅಭಿವೃದ್ಧಿಗೂ ವಿಸ್ತರಿಸುತ್ತದೆ ಎಂದು ಮುಯಿಝು ಹೇಳಿದರು. ಇದನ್ನೂ ಓದಿ: ಪಶ್ಚಿಮ ಬಂಗಾಳ| ಕಲ್ಲಿದ್ದಲು ಗಣಿಯಲ್ಲಿ ಸ್ಪೋಟ- 7 ಮಂದಿ ಸಾವು, ಹಲವರಿಗೆ ಗಾಯ

ಉಭಯ ನಾಯಕರ ಭೇಟಿ ವೇಳೆ ಪಿಎಂ ಮೋದಿ ಮತ್ತು ಮುಯಿಝು ಅವರು ಭಾರತದ ಬೆಂಬಲಿತ ಯೋಜನೆಯಾದ ಮರು ಅಭಿವೃದ್ಧಿಪಡಿಸಿದ ಹನಿಮಾಧು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವರ್ಚ್ಯುವಲ್ ಆಗಿ ಉದ್ಘಾಟಿಸಿದರು. ಬಳಿಕ ಭಾರತವು ಮಾಲ್ಡೀವ್ಸ್‌ನಲ್ಲಿ ರುಪೇ ಕಾರ್ಡ್ ಅನ್ನು ಪರಿಚಯಿಸಿತು. ಇದನ್ನೂ ಓದಿ: ಸಿದ್ದರಾಮಯ್ಯರನ್ನ ಕೇಳೋ ಮೊದಲು ವಿಜಯೇಂದ್ರ ರಾಜೀನಾಮೆ ನೀಡಲಿ: ಈಶ್ವರ್ ಖಂಡ್ರೆ

ಬೆಂಗಳೂರಿನಲ್ಲಿ ಮಾಲ್ಡೀವ್ಸ್ ದೂತಾವಾಸವನ್ನು ತೆರೆಯುವ ಕುರಿತು ಚರ್ಚೆ ನಡೆದಿದೆ. ಭಾರತವು ತನ್ನ ಬೆಂಬಲದೊಂದಿಗೆ ನಿರ್ಮಿಸಲಾದ 700 ಸಾಮಾಜಿಕ ವಸತಿ ಘಟಕಗಳನ್ನು ಮಾಲ್ಡೀವ್ಸ್‌ಗೆ ಹಸ್ತಾಂತರಿಸುವ ಬಗ್ಗೆ, ಮಾಲ್ಡೀವಿಯನ್ ಸರ್ಕಾರಕ್ಕೆ ಅಗತ್ಯವಾದ ಬಜೆಟ್ ಪರಿಹಾರವನ್ನು ಒದಗಿಸಲು ಭಾರತವು ಮತ್ತೊಂದು ವರ್ಷಕ್ಕೆ 50 ಮಿಲಿಯನ್ ನೀಡಲು ಮತ್ತು ಭಾರತ ಮತ್ತು ಮಾಲ್ಡೀವ್ಸ್ ನಡುವೆ ಮುಕ್ತ ವ್ಯಾಪಾರ ಒಪ್ಪಂದದ ಕುರಿತು ಮಾತುಕತೆ ಆರಂಭವಾಗಿದೆ. ಇದನ್ನೂ ಓದಿ: ವಿಜಯೇಂದ್ರ ಏನು ಹೈಕಮಾಂಡಾ? – ಸಿಎಂ ರಾಜೀನಾಮೆ ಹೇಳಿಕೆಗೆ ಜಮೀರ್ ತಿರುಗೇಟು

Share This Article
Facebook Whatsapp Whatsapp Telegram
Previous Article dowry harassment woman commits suicide in kolar Kolar | ಪತಿಯಿಂದ ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ
Next Article NAMMA METRO ಕಂಠ ಪೂರ್ತಿ ಕುಡಿದು `ನಮ್ಮ ಮೆಟ್ರೋ’ ನಿಲ್ದಾಣದಲ್ಲಿ ಗಲಾಟೆ – ಓರ್ವ ಪೊಲೀಸರ ವಶಕ್ಕೆ

Latest Cinema News

shiva rajkumar shree marikamba temple
ಶಿರಸಿಯ ಶ್ರೀ ಮಾರಿಕಾಂಬಾ ಕ್ಷೇತ್ರಕ್ಕೆ ನಟ ಶಿವಣ್ಣ ದಂಪತಿ ಭೇಟಿ
Cinema Latest Sandalwood Uttara Kannada
kantara chapter 1 J.NTR
ಕಾಂತಾರ ಚಾಪ್ಟರ್-1 ಹೈದರಾಬಾದ್ ಪ್ರೀ-ರಿಲೀಸ್ ಇವೆಂಟ್‌ಗೆ Jr.NTR ಸಾಥ್
Cinema Latest Sandalwood Top Stories
jockey movie
‘ಮಡ್ಡಿ’ ಸಿನಿಮಾ ನಿರ್ದೇಶಕರ ಹೊಸ ಸಾಹಸ – ಟಗರು ಕಾಳಗ ಹಿನ್ನೆಲೆ ಮೋಷನ್ ಪೋಸ್ಟರ್
Cinema Latest Sandalwood Top Stories
Sri Murali
ಐತಿಹಾಸಿಕ ಚಿತ್ರದಲ್ಲಿ ನಟ ಶ್ರೀಮುರಳಿ
Cinema Latest Sandalwood
Anjali Sudhakar 3
ʻಲಕ್ಷ್ಮಿ ನಿವಾಸʼದಿಂದ ಹೊರನಡೆದ ಅಂಜಲಿ – ಕಾರಣವೇನು?
Cinema Latest TV Shows

You Might Also Like

Vijayapura Bhima River 8 people rescued from flood
Districts

ರೌದ್ರರೂಪ ತಾಳಿದ ಭೀಮಾ ನದಿ – ಪ್ರವಾಹದಲ್ಲಿ ಸಿಲುಕಿದ್ದ 8 ಜನರ ರಕ್ಷಣೆ

8 minutes ago
Cylinder Blast 2
Bellary

ಹೊಸಪೇಟೆ | ಅಡುಗೆ ಸಿಲಿಂಡರ್ ಸ್ಫೋಟ, ಒಂದೇ ಕುಟುಂಬದ 8 ಮಂದಿಗೆ ಗಾಯ

31 minutes ago
Davanagere Galate
Davanagere

ದಾವಣಗೆರೆ | `ಐ ಲವ್ ಮಹಮ್ಮದ್’ ಬ್ಯಾನರ್ ಗಲಾಟೆ – 8 ಮಂದಿ ಅರೆಸ್ಟ್

50 minutes ago
Darshan Pavithra Gowda 1
Bengaluru City

ತನ್ನ ಸ್ವಾರ್ಥಕ್ಕಾಗಿ ನಮ್ಮನ್ನಿಲ್ಲಿ ಕೊಳೆಯುವಂತೆ ಮಾಡಿದ್ದಾನೆ – ದರ್ಶನ್‌ ವಿರುದ್ಧವೇ ಗ್ಯಾಂಗ್‌ ಸದಸ್ಯರ ಅಸಮಾಧಾನ?

58 minutes ago
Mysuru Dasara Cauvery Aarti begins DK Shivakumar KRS Dam
Districts

ಕಾವೇರಿ ಆರತಿಗೆ ಪುಷ್ಪಾರ್ಚನೆ ಮಾಡಿ ಡಿಕೆಶಿ ಚಾಲನೆ

4 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?