Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

Districts

ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ಅದನ್ನು ಸರಿಪಡಿಸಿ ಪರಿಹಾರ ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ: ಖರ್ಗೆ

Public TV
Last updated: March 17, 2022 9:35 pm
Public TV
Share
2 Min Read
MALLIKARJUBA KHERGE
SHARE

ಕಲಬುರಗಿ: ಕಾಶ್ಮೀರಿ ಪಂಡಿತರಿಗೆ ಅನ್ಯಾಯವಾಗಿದೆ ನಿಜ ಅದನ್ನು ಸರಿಪಡಿಸಿ ಅವರಿಗೆ ಮನೆ, ಜಮೀನು ನೀಡಿ ಅದು ಬಿಟ್ಟು ಪ್ರಚೋದನೆ ಮಾಡಬೇಡಿ. ದೇಶಕ್ಕಾಗಿ ಲಕ್ಷಾಂತರ ಜನ ಪ್ರಾಣ ಬಿಟ್ಟಿದ್ದಾರೆ ಅಂತವರ ಚಿತ್ರ ತೆಗೆಯಿರಿ ಎಂದು ಬಿಜೆಪಿ ವಿರುದ್ಧ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.

the kashmir files 2

ಕಲಬುರಗಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವನ್ನು ಖುದ್ದು ಪ್ರಧಾನಿ ನರೇಂದ್ರ ಮೋದಿಯೇ ಜನರನ್ನು ನೋಡಿ ಎಂದು ಹೇಳಿ ಪ್ರಚೋದಿಸುತ್ತಿದ್ದಾರೆ. ಆ ಚಿತ್ರ ತೆಗೆದ ಅಗ್ನಿಹೋತ್ರಿ ಅವರ ಪಕ್ಷದವರೆ ಆಗಿದ್ದಾರೆ. ಆ ಚಿತ್ರದ ಅನುಪಮ್ ಖೇರ್ ಪತ್ನಿ ಬಿಜೆಪಿಯಲ್ಲಿದ್ದಾರೆ. ಈ ಚಿತ್ರವನ್ನು ಬಿಜೆಪಿ ಪಾರ್ಟಿ ಮಿಟಿಂಗ್‍ನಲ್ಲಿ ಚಿತ್ರ ನೋಡಲು ಹೇಳುತ್ತಿದೆ. ನಾವು ಜೈಹಿಂದ್ ಅಂದ್ರೆ ಅವರು ಬೇರೆನೆ ಹೇಳ್ತಾರೆ. 2024 ರವರೆಗೆ ಇಂತಹ ಹಲವು ಚಿತ್ರಗಳು ಬರುತ್ತವೆ. ನಾನು ಕಾಶ್ಮೀರ್ ಫೈಲ್ಸ್ ಚಿತ್ರ ನೋಡಿಲ್ಲ, ಮೋದಿ ನೋಡಿ ಎಂದು ಹೇಳಿಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ತೆರಿಗೆ ಹೊರೆ ಶ್ರೀಮಂತರ ಮೇಲಲ್ಲ, ಬಡವರ ಮೇಲೆ ಬೀಳುತ್ತಿದೆ: ಕೇಂದ್ರದ ವಿರುದ್ಧ ಕೃಷ್ಣಬೈರೇಗೌಡ ವಾಗ್ದಾಳಿ

ಯಾರು ಧರ್ಮದ ಹೆಸರಿನಲ್ಲಿ ರಾಜಕಾರಣ ಮಾಡ್ತಾರೆ. ಅವರಿಂದ ನಾವು ಫೇರ್ ರಾಜಕಾರಣ ನೀರಿಕ್ಷಿಸಲು ಆಗಲ್ಲ. ಈ ಹಿಂದಿನ ಯಾವ ರಾಜಕಾರಣಿ ಸಹ ಹೀಗೆ ಮಾಡಿರಲಿಲ್ಲ. ಆದ್ರೆ ಸದ್ಯ ಧರ್ಮದ ಮೇಲೆ ಜನರನ್ನು ಪ್ರಚೋದಿಸಲಾಗುತ್ತಿದೆ ಎಂದು ಗುಡುಗಿದರು.

ಗುಜರಾತ್ ಶಾಲೆಗಳಲ್ಲಿ ಭಗವದ್ಗೀತೆ ಕಡ್ಡಾಯ ಕುರಿತು ಪ್ರತಿಕ್ರಿಯಿಸಿ, ಅದರ ಬಗ್ಗೆ ನಾನು ಈಗ ಏನು ಮಾತನಾಡಲ್ಲ. ಒಂದು ಕಡೆ ಟೆಸ್ಟ್‌ಬುಕ್ ಕಮಿಟಿ ನಿರ್ಧಾರ ಅಂತಾರೆ. ಇನ್ನೊಂದು ಕಡೆ ಅವರೆ ನಿಯಮ ಮುರಿಯುತ್ತಾರೆ. ಭಗವದ್ಗೀತೆ ಕಡ್ಡಾಯ ಬಗ್ಗೆ ನಾನು ಈಗ ಮಾತನಾಡಿ ವಿವಾದ ಮಾಡಿಕೊಳ್ಳಲ್ಲ. ಈ ಬಗ್ಗೆ ಸದನದಲ್ಲಿ ಮಾತನಾಡುತ್ತೇನೆ ಎಂದರು. ಇದನ್ನೂ ಓದಿ: ಸೋನಿಯಾ ಗಾಂಧಿ ನಾಯಕತ್ವದಲ್ಲಿ ದೇಶವನ್ನು ಮತ್ತೆ ಮುನ್ನಡೆಸುವ ಶಕ್ತಿಯಾಗಿ ಕಾಂಗ್ರೆಸ್ ಎದ್ದು ಬರಲಿದೆ: ಸಿದ್ದರಾಮಯ್ಯ

NARENDRA MODI 1

ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಕುರಿತು ಮಾತನಾಡಿ, ಪಂಜಾಬ್‍ನಲ್ಲಿ ಒಳಜಗಳದಿಂದ ನಾವು ಅಧಿಕಾರ ಕಳೆದುಕೊಂಡಿದ್ದೇವೆ. ಇನ್ನುಳಿದ ನಾಲ್ಕು ರಾಜ್ಯಗಳಲ್ಲಿ ನಮ್ಮ ಸರ್ಕಾರ ಬಿಳಿಸಿ ಬಿಜೆಪಿ ಸರ್ಕಾರ ರಚಿಸಿತ್ತು. ಜನ ಎಲ್ಲೆಲ್ಲಿ ನಮ್ಮ ಪಕ್ಷಕ್ಕೆ ಸಪೋರ್ಟ್ ಮಾಡಿದರು ಇವರು ಬಿಳಿಸಿ ಅಧಿಕಾರಕ್ಕೆ ಬಂದಿದ್ದಾರೆ. ಈ ಮೂಲಕ ಪ್ರಜಾಪ್ರಭುತ್ವದ ಕೊಲೆಯಾಗಿದೆ. ನಮ್ಮ ಸರ್ಕಾರ ರಚನೆ ಆಗುವಾಗ ಐಟಿ-ಇಡಿ ಮೂಲಕ ಹೆದರಿಸಿ ಸರ್ಕಾರ ಮಾಡುತ್ತಿದ್ದಾರೆ. ಇಲ್ಲಿಯವರೆಗೆ ಯಾವ ಪ್ರಧಾನಿ ಸಹ ತಿಂಗಳುಗಟ್ಟಲೆ ಪ್ರಚಾರಕ್ಕೆ ಹೋಗಿದ್ದರು?. ಪ್ರಧಾನಿ ದೇಶದ ಕೆಲಸ ಬಿಟ್ಟು ನೀತಿ ಸಂಹಿತೆ ಉಲಂಘಿಸಿ ಪ್ರಚಾರ ನಡೆಸಿದ್ದಾರೆ ಎಂದು ಜರಿದರು. ಇದನ್ನೂ ಓದಿ: ವಿಧಾನಸಭೆಯಲ್ಲಿ ರಾಗಿ, ರಾಗಿ ಎಂದು ಕೂಗಿದ ಕಾಂಗ್ರೆಸ್ ಶಾಸಕ: ಸ್ಪೀಕರ್ ಕೆಂಡಾಮಂಡಲ

ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ನಲ್ಲಿ ಬದಲಾವಣೆ ವಿಚಾರ ಮಾತನಾಡಿ, ಮೊನ್ನೆಯವರಗೆ ಸೋನಿಯಾ ಗಾಂಧಿ ಅವರನ್ನು ಹೊಗಳುತ್ತಿದ್ದರು. ಗೆದ್ದಾಗ ಇದೇ ನಾಯಕರು ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಹೊಗಳಿದ್ದರು. ಕೆಲ ಜನರಿಗೆ ಅಧಿಕಾರ ಬೇಕು ಆದ್ರೆ ಅವರು ಅಷ್ಟು ಶಾಸಕರನ್ನೇ ಗೆಲ್ಲಿಸಿಲ್ಲಾ. ಇದೇ ನಾಯಕರೇ ಸೋನಿಯಾಗಾಂಧಿ, ರಾಹುಲ್ ಗಾಂಧಿ ಅವರನ್ನು ಕರೆತಂದಿದ್ದು ಇದೀಗ ಅವರೇ ಅವರ ನಾಯಕತ್ವದ ಬಗ್ಗೆ ಮಾತನಾಡುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ ಗಾಂಧಿ ಗುಂಡಿಗೆ ಬಲಿಯಾಗಿದ್ದಾರೆ. ಈವರು ಯಾರಾದ್ರು ದೇಶಕ್ಕಾಗಿ ಜೀವ ಕೊಟ್ಟಿದ್ದಾರಾ. ಪಕ್ಷದ ಮೇಲೆ ಅಭಿಮಾನ ಇರುವವರು ಈ ರೀತಿ ಮಾತನಾಡುವುದು ಸರಿಯಲ್ಲ. CWC ಸಭೆಯಲ್ಲಿ ಇವರೆಲ್ಲ ಮಾತನಾಡಲ್ಲಾ. ಹೊರಗಡೆ ಮಾತ್ರ ನಾಯಕತ್ವದ ಬಗ್ಗೆ ಮಾತನಾಡುತ್ತಾರೆ ಎಂದು ಕಿಡಿಕಾರಿದರು.

TAGGED:'ದಿ ಕಾಶ್ಮೀರ್ ಫೈಲ್ಸ್'anupam kherbjpcongressmallikarjun khargenarendra modiThe Kashmir Filesಕಾಂಗ್ರೆಸ್ನರೇಂದ್ರ ಮೋದಿಮಲ್ಲಿಕಾರ್ಜುನ ಖರ್ಗೆ
Share This Article
Facebook Whatsapp Whatsapp Telegram

Cinema news

Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories

You Might Also Like

jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
1 minute ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
23 minutes ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
48 minutes ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
1 hour ago
chain snatching in ramanagara three accused arrested
Crime

ಅಡ್ರೆಸ್ ಕೇಳುವ ನೆಪದಲ್ಲಿ ಒಂದೇ ದಿನ ಮೂರು ಕಡೆ ಸರಗಳ್ಳತನ – ಆರೋಪಿಗಳು ಅಂದರ್‌

Public TV
By Public TV
2 hours ago
public tv nari narayani 2026 award
Bengaluru City

ಮಹಿಳಾ ದಿನಾಚರಣೆ: ಪಬ್ಲಿಕ್‌ ಟಿವಿಯಿಂದ ಸಾಧಕಿಯರಿಗೆ ‘ನಾರಿ ನಾರಾಯಣಿ’ ಪ್ರಶಸ್ತಿ ಪ್ರದಾನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?