Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

Latest

ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಸಹ ಬರಲ್ಲ: ದೀದಿ ಕೆಂಡ

Public TV
Last updated: April 25, 2024 5:34 pm
Public TV
Share
2 Min Read
Mamata Banerjee
SHARE

ಕೋಲ್ಕತ್ತಾ: ಶಿಕ್ಷಕರಿಂದ (Teachers) ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ (Mamata Banerjee) ವಾಗ್ದಾಳಿ ನಡೆಸಿದ್ದಾರೆ.

ಮಹತ್ವದ ಬೆಳವಣಿಗೆಯೊಂದರಲ್ಲಿ ಪಶ್ಚಿಮ ಬಂಗಾಳದ (West Bengal) ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ ಇತ್ತೀಚೆಗೆ ಆದೇಶ ಹೊರಡಿಸಿತ್ತು. ಅಲ್ಲದೇ ಈ ಮೂಲಕ ಆಯ್ಕೆ ಮಾಡಲಾದ 25,753 ಶಿಕ್ಷಕರ ಹುದ್ದೆಯನ್ನು ವಜಾಗೊಳಿಸುವಂತೆ ಆದೇಶಿಸಿತು.

calcutta high court

ಇದಕ್ಕೆ ಪ್ರತಿಕ್ರಿಯಿಸಿ ಮಾತನಾಡಿರುವ ಮಮತಾ ಬ್ಯಾನರ್ಜಿ, 26,000 ಶಿಕ್ಷಕರನ್ನ ವಜಾಗೊಳಿಸಿದ್ದು, ಚುನಾವಣಾ ತಂತ್ರಗಾರಿಕೆಯ ಭಾಗ. ಪಶ್ಮಿಮ ಬಂಗಾಳದಲ್ಲಿ ಈ ಬಾರಿ ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದಲೂ ಬಿಜೆಪಿ, ಕಾಂಗ್ರೆಸ್‌, ಸಿಪಿಎಂ ಪಕ್ಷಗಳಿಗೆ ಒಂದೇ ಒಂದು ವೋಟು ಬೀಳಲ್ಲ. ಬಿಜೆಪಿ ನ್ಯಾಯಾಲಯವನ್ನು ಖರೀದಿಸಿದೆ. ಆದ್ರೆ ನನಗೆ ಸುಪ್ರೀಂ ಕೋರ್ಟ್‌ನಿಂದ ನ್ಯಾಯ ಸಿಗುತ್ತದೆ ಎಂಬ ವಿಶ್ವಾಸ ವಿದೆ ಎಂದು ಹೇಳಿದ್ದಾರೆ.

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕೋರ್ಟ್‌, ಸಿಬಿಐ, ಎನ್‌ಐಎ, ಬಿಎಸ್‌ಎಫ್‌ ಸೇರಿದಂತೆ ಮೊದಲಾದ ತನಿಖಾ ಸಂಸ್ಥೆಗಳನ್ನು ತನ್ನ ಅಧೀನದಲ್ಲಿಟುಕೊಂಡಿದೆ. ಇದು ಬಹಳ ದಿನ ನಡೆಯಲ್ಲ ಎಂದು ಕಿಡಿ ಕಾರಿದ್ದಾರೆ.

COURT

ಏನಿದು ಕೇಸ್‌?
ಪಶ್ಚಿಮ ಬಂಗಾಳದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ನೇಮಕಾತಿಗೆ ನಡೆದಿದ್ದ ರಾಜ್ಯ ಮಟ್ಟದ ಆಯ್ಕೆ ಪರೀಕ್ಷೆ-2016 (SLST) ಅನ್ನು ಅನೂರ್ಜಿತಗೊಳಿಸಿ ಕೋಲ್ಕತ್ತಾ ಹೈಕೋರ್ಟ್ (Calcutta High Court) ಇತ್ತೀಚೆಗಷ್ಟೇ ಆದೇಶಿಸಿತ್ತು. ಅಷ್ಟೇ ಅಲ್ಲ, ಈ ಮೂಲಕ ಮಾಡಲಾದ ಎಲ್ಲಾ ನೇಮಕಾತಿಗಳನ್ನು ರದ್ದುಗೊಳಿಸುವಂತೆ ಆದೇಶಿಸಿದ್ದ ಕೋರ್ಟ್‌ ಕಾನೂನು ಬಾಹಿರವಾಗಿ ನೇಮಕಗೊಂಡ ಶಾಲಾ ಶಿಕ್ಷಕರು (Teachers Recruitment) 4 ವಾರಗಳಲ್ಲಿ ತಮ್ಮ ವೇತನ ಹಿಂದಿರುಗಿಸಬೇಕು ಎಂದೂ ಹೇಳಿದೆ. ಶಿಕ್ಷಕರಿಂದ ಹಣ ವಸೂಲಿ ಮಾಡುವ ಜವಾಬ್ದಾರಿಯನ್ನು ಆಯಾ ಜಿಲ್ಲಾ ವ್ಯಾಪ್ತಿಯ ಜಿಲ್ಲಾಧಿಕಾರಿಗಳಿಗೆ ಕೋರ್ಟ್‌ ವಹಿಸಿದೆ. ಇದರಿಂದ ಮಮತಾ ಬ್ಯಾನರ್ಜಿ ಸರ್ಕಾರಕ್ಕೆ (Mamata Banerjee Govt.) ದೊಡ್ಡ ಹಿನ್ನಡೆಯಾಗಿತ್ತು.

TEACHERS DAY AWARD

ಶಿಕ್ಷಕರ ನೇಮಕಾತಿ ನಡೆದಿದ್ದು ಹೇಗೆ?
ಈ ಹಿಂದೆ 24,640 ಖಾಲಿ ಹುದ್ದೆಗಳಿಗೆ 23 ಲಕ್ಷ ಅಭ್ಯರ್ಥಿಗಳು SLST-2016 ಪರೀಕ್ಷೆ ಬರೆದಿದ್ದರು. ಆದ್ರೆ ಸರ್ಕಾರ 24,640 ಖಾಲಿ ಹುದ್ದೆಗಳಿಗೆ ಒಟ್ಟು 25,753 ನೇಮಕಾತಿ ಪತ್ರಗಳನ್ನು ನೀಡಲಾಗಿತ್ತು ಎಂದು ಅರ್ಜಿದಾರರ ಪರ ವಕೀಲ ಫಿರ್ದೌಸ್ ಶಮೀಮ್ ಆರೋಪಿಸಿದ್ದರು. ಈ ಅರ್ಜಿಯನ್ನು ಕೋರ್ಟ್‌ ವಿಚಾರಣೆ ನಡೆಸಿ, ನೇಮಕಾತಿಯನ್ನು ರದ್ದುಪಡಿಸಿತು.

ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು ವಿಭಾಗೀಯ ಪೀಠವನ್ನು ರಚಿಸಿದ್ದರು. 9, 10, 11, 12ನೇ ತರಗತಿಯ ಶಿಕ್ಷಕರು ಸಿ, ಡಿ ದರ್ಜೆ ಸಿಬ್ಬಂದಿ ನೇಮಕಾತಿಗೆ ಸಂಬಂಧಿಸಿದ 2016 ಎಎಲ್‌ಎಸ್‌ಟಿ ನೇಮಕಾತಿ ಬಗ್ಗೆ ನ್ಯಾಯಪೀಠ ಬಹಳಷ್ಟು ಅರ್ಜಿಗಳು ಮತ್ತು ಮನವಿಗಳನ್ನು ಆಲಿಸಿತ್ತು. ಸದ್ಯ ಕೋಲ್ಕತ್ತಾ ಕೋರ್ಟ್‌ ಆದೇಶ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಸರ್ಕಾರ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

2019ರ ಚುನಾವಣೆಯಲ್ಲಿ 42 ಸ್ಥಾನಗಳ ಬಲಾ-ಬಲಾಯಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಸ್ಥಾನಗಳಲ್ಲಿ ಗೆಲುವು ಕಂಡಿತ್ತು. ಈ ಬಾರಿ ಬಿಜೆಪಿ ಅಧಿಕ ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದೆ.

TAGGED:Bengal GovtCalcutta High CourtMamata BanerjeeTeachers RecruitmentWBSSCWest Bengalಕೋಲ್ಕತ್ತಾ ಹೈಕೋರ್ಟ್ಪಶ್ಷಿಮ ಬಂಗಾಳ ಸರ್ಕಾರಮಮತಾ ಬ್ಯಾನರ್ಜಿ
Share This Article
Facebook Whatsapp Whatsapp Telegram

Cinema news

trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema
Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories

You Might Also Like

Oil Refinery In Iran
Latest

ಕದನ ವಿರಾಮದ ನಡುವೆಯೂ ಇರಾನ್‌ನ ತೈಲ ಸಂಸ್ಕರಣಾಗಾರದ ಮೇಲೆ ದಾಳಿ

Public TV
By Public TV
22 minutes ago
CT Ravi 2
Bengaluru City

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ: ಸಿ.ಟಿ.ರವಿ ಭವಿಷ್ಯ

Public TV
By Public TV
36 minutes ago
Hardik Pandya
Cricket

ರಾಜಸ್ಥಾನ ರಾಯಲ್ಸ್ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ಪಾಂಡ್ಯ

Public TV
By Public TV
1 hour ago
Chalavadi Narayaswamy
Bengaluru City

ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆಯನ್ನ ತಿಹಾರ್ ಜೈಲಿಗೆ ಹಾಕಬೇಕು: ಛಲವಾದಿ ನಾರಾಯಣಸ್ವಾಮಿ

Public TV
By Public TV
1 hour ago
Auto Gas 1
Bagalkot

ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆ ಇಲ್ಲ, ವದಂತಿಗೆ ಕಿವಿಗೊಡಬೇಡಿ: ಆಹಾರ ಇಲಾಖೆ

Public TV
By Public TV
2 hours ago
LPG refills 3
Latest

ಪ್ರಮುಖ ವಲಯಗಳಿಗೆ ಹೆಚ್ಚಿನ ಎಲ್‌ಪಿಜಿ ಹಂಚಿಕೆ ಮಾಡಿ: ರಾಜ್ಯಗಳಿಗೆ ಕೇಂದ್ರ ಸೂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?