Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

Crime

ಪ್ರೇಯಸಿಯ ಕೊಚ್ಚಿ ಕೊಚ್ಚಿ ಕೊಂದು ಮಾಂಸವನ್ನು ಟಾಯ್ಲೆಟಲ್ಲಿ ಫ್ಲಷ್ ಮಾಡ್ದ!

Public TV
Last updated: August 13, 2018 12:30 pm
Public TV
Share
2 Min Read
Murder arrest 1
SHARE

ಮಾಸ್ಕೋ: ಪ್ರಿಯತಮೆ ತನ್ನ ಜೊತೆ ಬಂದು ವಾಸಿಸಲು ತಯಾರಾಗಿಲ್ಲ ಎಂದು ಸಿಟ್ಟಿಗೆದ್ದ ಕಾಮುಕನೊಬ್ಬ ತನ್ನ ಪ್ರೇಯಸಿಯನ್ನು ಕೊಂದಿದ್ದಾನೆ. ಕೊಂದ ಬಳಿಕ ಆತ ಮಾಡಿದ ಕೆಲಸಕ್ಕೆ ಆತನ ಸಂಬಂಧಿಕರೇ ಬೆಚ್ಚಿ ಬಿದ್ದಿದ್ದು, ಆತ ಇಷ್ಟು ಕ್ರೂರನಾಗಿದ್ದು ಹೇಗೆ ಎಂದು ಕೇಳುತ್ತಿದ್ದಾರೆ. ಇನ್ನೂ ವಿಶೇಷ ಎಂದರೆ ಈತನಿಗೆ ಈ ಹಿಂದೆಯೇ ಮದುವೆಯಾಗಿ ಮಕ್ಕಳೂ ಇದ್ದಾರೆ. ಈ ಎಲ್ಲಾ ವಿಚಾರ ಮುಚ್ಚಿಟ್ಟು ಆತ ಇನ್ನೊಬ್ಬಳ ಜೊತೆ ಪ್ರೇಮದಾಟ ಶುರು ಮಾಡಿದ್ದನಂತೆ.

ಕೊಂದಿದ್ದು ಯಾಕೆ..?
ರಷ್ಯಾದ 36 ವರ್ಷದ ಡಿಮಿಟ್ರಿ ಝೆಲೆನ್ಸ್ಕಿ 27 ವರ್ಷನ ಟಾಟಿಯಾನಾ ಮೆಲೆಖಿನಾ ಎಂಬಾಕೆಯನ್ನು ಲವ್ ಮಾಡ್ತಿದ್ದ. ಅಲ್ಲದೆ ಆಕೆಯ ಜೊತೆ ಒಂದಾಗಿ ಬಾಳುವ ಕನಸನ್ನೂ ಬಿತ್ತಿದ್ದ. ಟಾಟಿಯಾನ ವಿದ್ಯಾಭ್ಯಾಸ ಮುಗಿದ ಬಳಿಕ ರಷ್ಯಾದ ಪೇಮ್ ನಗರದಲ್ಲಿ ನವ ಜೀವನ ಶುರು ಮಾಡಲು ಯೋಚಿಸಿದ್ದರು. ಹೀಗಾಗಿ ತನ್ನ ವಿದ್ಯಾಭ್ಯಾಸ ಮುಗಿಸಿದ ಬಳಿಕ ಟಾಟಿಯಾನಾ ಪೇಮ್ ನಗರಕ್ಕೆ ಬಂದಿದ್ದಾಳೆ. ಆದರೆ ಈ ಊರಿಗೆ ಬಂದಾಗ ಆಕೆಗೆ ಡಿಮಿಟ್ರಿಗೆ ಈಗಾಗಲೇ ಮದುವೆಯಾಗಿ ಮಕ್ಕಳಿದ್ದಾರೆ ಎಂಬ ವಿಚಾರ ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಇಬ್ಬರ ನಡುವೆ ಜಗಳ ಶುರುವಾಗಿದೆ. ನಾನು ಯಾವುದೇ ಕಾರಣಕ್ಕೂ ಪೇಮ್ ನಲ್ಲಿ ವಾಸ ಮಾಡಲ್ಲ ಎಂದು ಟಾಟಿಯಾನಾ ಹೇಳಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಡಿಮಿಟ್ರಿ ಆಕೆಯನ್ನು ಕೊಂದಿದ್ದಾನೆ.

Murder arrest 3

ಮಾಂಸ, ಮೂಳೆ ಬೇರ್ಪಡಿಸಿ ಪುಡಿ ಪುಡಿ ಮಾಡ್ದ!
ಪ್ರಿಯತಮೆಯ ವರ್ತನೆಯಿಂದ ಸಿಟ್ಟಿಗೆದ್ದ ಈತ ಪ್ರಿಯತಮೆಯನ್ನು ಕೊಂದಿದ್ದೇನೋ ಆಯ್ತು. ಆದರೆ ಕೊಲೆ ಮಾಡಿದ ವಿಚಾರ ಹೊರಜಗತ್ತಿಗೆ ಗೊತ್ತಾಗಬಾರದಲ್ಲ. ಅದಕ್ಕಾಗಿ ಹೊಸ ಪ್ಲ್ಯಾನ್ ಮಾಡ್ದ. ಪ್ರಿಯತಮೆಯ ಅಂಗಾಂಗಗಳನ್ನು ಕೊಚ್ಚಿ ಕೊಚ್ಚಿ ಕಟ್ ಮಾಡಿದ ಆತ ಅದರಿಂದ ಮೂಳೆ ಹಾಗೂ ಮಾಂಸವನ್ನು ಬೇರ್ಪಡಿಸಿದ. ಇಲ್ಲಿಗೇ ಈತನ ವಿಕೃತಿ ಮುಗಿಯಲಿಲ್ಲ. ಹೇಗಿದ್ದರೂ ತಾನವಳ ಮೃತದೇಹ ಹೊರಗಡೆ ಸಾಗಿಸಲು ಸಾಧ್ಯವಿಲ್ಲ ಎಂದು ಅರಿತಿದ್ದ ಆತ ಆ ಮಾಂಸಗಳನ್ನು ಮತ್ತೆ ಕೊಚ್ಚಿ ಪುಡಿ ಪುಡಿ ಮಾಡಿದ. ಬಳಿಕ ಆ ಮಾಂಸದ ಮುದ್ದೆಯನ್ನು ಟಾಯ್ಲೆಟ್ ನ ಕಮೋಡ್ ಗೆ ಹಾಕಿ ಫ್ಲಷ್ ಮಾಡಿದ್ದಾನೆ. ಬಳಿಕ ಆಕೆಯ ಎಲುಬನ್ನು ಚೂರು ಚೂರು ಮಾಡಿ ಮೀನುಗಳಿಗೆ ಆಹಾರವಾಗಲಿ ಎಂದು ನದಿಗೆಸೆದಿದ್ದಾನೆ. ಆದರೆ ಯಾವಾಗ ಟಾಟಿಯಾನಾಳ ತಂದೆ ಪೊಲೀಸರಿಗೆ ದೂರು ನೀಡಿದರೋ ತನಿಖೆ ಶುರುವಾಗಿದೆ. ಇದರ ವಿಚಾರಣೆ ಆರಂಭಿಸಿದ ಪೊಲೀಸರು ನೇರವಾಗಿ ಬಂದು ಡಿಮಿಟ್ರಿ ಮನೆ ಬಾಗಿಲು ಬಡಿದಿದ್ದಾರೆ.

Murder arrest 4

ಬರಲಿಲ್ಲ ಫೋನು, ಮಾಡಿದ್ರು ಕಂಪ್ಲೇಂಟು!
ಯಾವಾಗ ಪೊಲೀಸರು ಈತನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಶುರು ಮಾಡಿದರೋ ಡಿಮಿಟ್ರಿ ತಪ್ಪೊಪ್ಪಿಕೊಂಡಿದ್ದಾನೆ. ಕೊಲೆ ಮಾಡಿದ್ದು ಯಾರಿಗೂ ಗೊತ್ತಾಗದೇ ಇರಲಿ ಎಂದು ಮಾಂಸವನ್ನು ಪುಡಿ ಪುಡಿ ಮಾಡಿ ಟಾಯ್ಲೆಟ್ ಗೆ ಹಾಕಿದ್ದೇನೆ. ಮೂಳೆಗಳನ್ನು ನದಿಗೆ ಎಸೆದಿದ್ದೇನೆ ಎಂದು ಹೇಳಿದ್ದಾನೆ. ಮನೆಯಿಂದ ಹೊರಟಿದ್ದ ಟಾಟಿಯಾನಾ ನಾನು ಪೇಮ್ ತಲುಪುತ್ತಿದ್ದಂತೆ ಫೋನ್ ಮಾಡುತ್ತೇನೆ ಎಂದು ಅಪ್ಪನಿಗೆ ಮಾತು ಕೊಟ್ಟಿದ್ದಾಳೆ. ಆದರೆ ಮಗಳ ಫೋನ್ ಕಾಲ್ ಬಾರದ ಹಿನ್ನೆಲೆಯಲ್ಲಿ ಆತಂಕಕ್ಕೊಳಗಾದ ಅಪ್ಪ ಪೊಲೀಸರಿಗೆ ಕಂಪ್ಲೇಂಟ್ ನೀಡಿದ್ದಾರೆ.

Murder arrest 2

ಡಿಮಿಟ್ರಿ ಈಗಾಗಲೇ ಮದುವೆಯಾಗಿದ್ದವಳ ಹೆಸರೂ ಟಾಟಿಯಾನಾ. ಸ್ಥಳೀಐ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನನಗೆ ಏನು ಹೇಳಬೇಕು ಅಂತಾ ಗೊತ್ತಾಗುತ್ತಿಲ್ಲ. ನಾವಿಬ್ಬರೂ ಬೇರೆ ಬೇರೆಯಾಗೇ ವಾಸ ಮಾಡುತ್ತಿದ್ದೆವು. ಆದರೆ ಡೈವೋರ್ಸ್ ಆಗಿರಲಿಲ್ಲ. ಆತ ಇಷ್ಟೊಂದು ಕ್ರೂರಿ ಎಂದು ನನಗೆ ಗೊತ್ತಿರಲಿಲ್ಲ ಎಂದು ಹೇಳಿದ್ದಾರೆ. ಸದ್ಯ ಡಿಮಿಟ್ರಿ ಪೊಲೀಸರ ವಶದಲ್ಲಿದ್ದು ವಿಚಾರಣೆ ಮುಂದುವರಿದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Murder arrest 5

TAGGED:girlfriendlovermascoMurderrussiatatiyanaಕೊಲೆಗರ್ಲ್ ಫ್ರೆಂಡ್ಟಾಟಿಯಾನಾಪ್ರೇಯಸಿಮಾಸ್ಕೋರಷ್ಯಾ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
11 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
29 minutes ago
Madhu Bangarappa 1
Bagalkot

SSLC ಪರೀಕ್ಷೆಯಲ್ಲಿ 45 ಸಾವಿರ ವಿದ್ಯಾರ್ಥಿಗಳು ಫೇಲ್: ಮಧು ಬಂಗಾರಪ್ಪ

Public TV
By Public TV
30 minutes ago
R Ashok 1
Bengaluru City

ಸರ್ಕಾರ ಗುಂಡಿ ಮುಚ್ಚಿದ ಹಣವನ್ನು ಗುಂಡಿಗೆ ಹಾಕಿದೆ – ಅಶೋಕ್‌ ವಾಗ್ದಾಳಿ

Public TV
By Public TV
47 minutes ago
Suhas Sudhakar H.D Kumaraswamy
Chitradurga

ಹೆಚ್‌ಡಿಕೆ ʻಹೆಬ್ಬೆಟ್ಟು’ ಹೇಳಿಕೆಯಿಂದ ನೋವಾಗಿದೆ – ಬೇಸರ ಹೊರಹಾಕಿದ ಡಿ.ಸುಧಾಕರ್ ಪುತ್ರ

Public TV
By Public TV
47 minutes ago
DK Shivakumar Iqbal Hussain
Districts

ಮೇ 15ಕ್ಕೆ ಡಿಕೆಶಿ ಸಿಎಂ ಆಗೋದು ಫಿಕ್ಸ್, ಇದೇ ನನ್ನ ಅಂತಿಮ ದಿನಾಂಕ: ಇಕ್ಬಾಲ್ ಹುಸೇನ್

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?