Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

Crime

ಸಣ್ಣ ಸುಳಿವು ಸಿಗದಂತೆ ಹತ್ಯೆ ಮಾಡಿದ್ದ ಹಂತಕ ಕೊನೆಗೂ ಖಾಕಿ ಬಲೆಗೆ!

Public TV
Last updated: February 11, 2022 11:38 am
Public TV
Share
2 Min Read
MANDYA THEFT
SHARE

ಮಂಡ್ಯ: ಒಂದು ಇಯರ್ ಫೋನ್, 25 ಗ್ರಾಂ ಬೆಳ್ಳಿ ಖಡ್ಗದ ಆಸೆಗೆ ಶ್ರೀರಂಗಪಟ್ಟಣದಲ್ಲಿ ಎರಡು ತಿಂಗಳ ಹಿಂದೆ ನಡೆದಿದ್ದ ಗೂಡ್ಸ್ ಆಟೋ ಚಾಲಕನ ಕೊಲೆ ಪ್ರಕರಣವನ್ನು ಮಂಡ್ಯ ಪೊಲೀಸರು ಭೇದಿಸಿದ್ದಾರೆ.

ಸಣ್ಣ ಸುಳಿವು ಸಿಗದಂತೆ ಡಿಸೆಂಬರ್ 6 ರ ಮಧ್ಯರಾತ್ರಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಗ್ರಾಮದ ಬಳಿ ಗೂಡ್ಸ್ ಆಟೋ ಚಾಲಕನನ್ನು ಹಂತಕ ಹತ್ಯೆ ಮಾಡಿದ್ದನು. ಆದರೆ ನಿರತರ ತನಿಖೆ ನಡೆಸಿದ ಹಂತಕ ಕೊನೆಗೂ ಖಾಕಿ ಬಲೆಗೆ ಸಿಕ್ಕಿ ಬಿದ್ದಿದ್ದಾನೆ.

mandya police man

ನಡೆದಿದ್ದೇನು?
ಗೂಡ್ಸ್ ಆಟೋ ಚಾಲಕ ಗಜೇಂದ್ರ(25) ಕೊಲೆಯಾದ ದುರ್ದೈವಿ. ಈತ ಹೊಸಪೇಟೆ ತಾಲೂಕಿನ ಕುಂಬಾರಹಳ್ಳಿಯ ಗ್ರಾಮದವನು. ಹೊಸಪೇಟೆಯಿಂದ ಮೈಸೂರಿಗೆ ತರಕಾರಿಯನ್ನು ಗಜೇಂದ್ರ ಸಾಗಿಸುತ್ತಿದ್ದನು. ಅಂದು ಮೈಸೂರಿಗೆ ತೆರಳುವಾಗ ನಿದ್ದೆ ಬಂದ ಕಾರಣ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಹಳ್ಳಿ ಬಳಿ ಗೂಡ್ಸ್ ವಾಹನ ನಿಲ್ಲಿಸಿ ನಿದ್ರೆ ಮಾಡುತ್ತಿರುತ್ತಾನೆ. ಇದನ್ನೂ ಓದಿ: ಬಾಲಕನ ಕಣ್ಣಿಗೆ ಮೊಳೆ ಹೊಡೆದು ವಿಚಿತ್ರವಾಗಿ ಸಾಯಿಸಿದ ಕ್ರೂರಿಗಳು!

MANDYA THEFT MAN

ಈ ವೇಳೆ ಸೈಯದ್ ರಫೀಕ್ ಆಟೋ ಗಾಜು ಹೊಡೆದು ಗಂಜೇಂದ್ರನನ್ನು ಮಚ್ಚಿನಿಂದ ಕೊಚ್ಟಿ ಕೊಲೆ ಮಾಡಿದ್ದಾನೆ. ನಂತರ ಗಜೇಂದ್ರನ ಮೈ ಮೇಲೆ ಇದ್ದ 25 ಗ್ರಾಂ ಬೆಳ್ಳಿ ಖಡ್ಗ ಹಾಗೂ 200 ರೂ. ಮೌಲ್ಯದ ಹೆಡ್ ಫೋನ್ ದೋಚಿ ಪರಾರಿಯಾಗಿದ್ದಾನೆ. ಹೆದ್ದಾರಿ ಬದಿಯಲ್ಲಿ ನಡೆದಿದ್ದ ಕೊಲೆಯಿಂದ ಸುತ್ತಮುತ್ತಲ ಗ್ರಾಮಸ್ಥರು ಭಯಭೀತರಾಗಿದ್ದರು. ಕೊಲೆಗೆ ಸಂಬಂಧಿಸಿದಂತೆ ಸಣ್ಣ ಸುಳಿವನ್ನು ಆರೋಪಿ ಬಿಟ್ಟಿರಲಿಲ್ಲ. ಈ ಹಿನ್ನೆಲೆ ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಸವಾಲಾಗಿತ್ತು.

MANDYA THEFT MAN 2

ಹಂತಕನಿಗಾಗಿ ಶೋಧ!
ಕೃತ್ಯ ನಡಿದಿದ್ದ ಸ್ಥಳದಿಂದ ಸುಮಾರು 1 ಕಿ.ಮೀ ದೂರದಲ್ಲಿದ್ದ ಸಿಸಿಟಿವಿ ದೃಶ್ಯ ಆಧರಿಸಿ ಹಂತಕನಿಗಾಗಿ ಪೊಲೀಸರು ಶೋಧ ನಡೆಸುತ್ತಾರೆ. ಕೊಲೆಯಾದ ರಾತ್ರಿ ಆದೇ ಸಮಯದಲ್ಲಿ ಬಾಬುರಾಯನಕೊಪ್ಪಲು ಗ್ರಾಮ ರಸ್ತೆಯಲ್ಲಿ ಒಬ್ಬ ವ್ಯಕ್ತಿ ನಡೆದುಕೊಂಡು ಹೋಗಿರುವ ದೃಶ್ಯ ಸಿಸಿಟಿವಿಯಲ್ಲಿ ಕಾಣುತ್ತದೆ. ಅನುಮಾನಗೊಂಡ ಪೊಲೀಸರು ಆತ ಯಾರು ಎಂದು ಪತ್ತೆ ಮಾಡಲು ಮುಂದಾಗುತ್ತಾರೆ.

MANDYA THEFT MAN 1

ಶೋಧನೆ ಮಾಡಿದ ಬಳಿಕ ಆತ ಸೈಯ್ಯದ್ ರಫಿ ಎಂದು ಪೊಲೀಸರಿಗೆ ತಿಳಿಯುತ್ತೆ. ಆಗ ಪೊಲೀಸರು ಸೈಯ್ಯದ್ ರಫಿ ಎಲ್ಲಿದ್ದಾನೆ ಎಂದು ಹುಡುಕುವಷ್ಟರಲ್ಲಿ ಆತ ಸರಗಳ್ಳತನ ಮಾಡಿ ರಾಮನಗರ ಜೈಲು ಸೇರಿದ್ದಾನೆ ಎಂದು ತಿಳಿಯುತ್ತದೆ. ಮಂಡ್ಯ ಪೊಲೀಸರು ರಾಮನಗರಕ್ಕೆ ತೆರಳಿ ವಿಶೇಷ ಅನುಮತಿ ಪಡೆದು ರಫಿಯನ್ನು ವಿಚಾರಣೆಗೆ ಒಳಪಡಿಸಿದ ವೇಳೆ ಆತ ತಾನೇ ಕೊಲೆ ಮಾಡಿದ್ದಾಗಿ ಒಪ್ಪಿಕೊಳ್ಳುತ್ತಾನೆ. ಇದನ್ನೂ ಓದಿ: ಬೀದಿ ನಾಯಿಯನ್ನೂ ಬಿಡದ ಕಾಮುಕ – ಸಿಸಿಟಿವಿಯಲ್ಲಿ ರೆಕಾರ್ಡ್!

ಸೈಯದ್ ರಫಿ ಒಬ್ಬ ಸೈಕೋ!
ಕೊಲೆ ಮಾಡಿರುವ ಸೈಯ್ಯದ್ ರಫಿ ಸೈಕೋ ಆಗಿದ್ದು, ಈ ಹಿಂದೆ ಹಲವು ಅಪರಾಧ ಕೃತ್ಯಗಳನ್ನು ನಡೆಸುವುದರ ಜೊತೆಗೆ ಸಾರ್ವಜನಿಕ ಸ್ಥಳಗಳಲ್ಲಿ ಅನುಚಿತವಾಗಿ ವರ್ತನೆ ಮಾಡಿರುತ್ತಾನೆ. ಶ್ರೀರಂಗಪಟ್ಟಣದ ಬಳಿ ಕೊಲೆ ಮಾಡಿದ ಮರುದಿನವೇ ರಫಿ ರಾಮನಗರದಲ್ಲಿ ರಸ್ತೆಯಲ್ಲಿ ಮಚ್ಚು ಹಿಡಿದು ಓಡಾಡಿರುತ್ತಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೈಕೋ ಮನಸ್ಥಿತಿ ಹೊಂದಿದ್ದ ಸಯ್ಯದ್ ರಫಿ, ಸರಗಳ್ಳತ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ.

TAGGED:mandyaMurderpsychoSrirangapatnaಕೊಲೆಮಂಡ್ಯಶ್ರೀರಂಗಪಟ್ಟಣಸೈಕೋ
Share This Article
Facebook Whatsapp Whatsapp Telegram

Cinema news

Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories

You Might Also Like

Weather 1
Bengaluru City

ಮುಂದಿನ 3 ಗಂಟೆಯಲ್ಲಿ ರಾಜ್ಯದ ಹಲವೆಡೆ ಭಾರೀ ಮಳೆ ಎಚ್ಚರಿಕೆ

Public TV
By Public TV
59 minutes ago
PM Modi
Latest

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ – ರಾಷ್ಟ್ರಕ್ಕೆ ಮೋದಿ ಅಭಯ

Public TV
By Public TV
1 hour ago
Dharwad
Dharwad

ಧಾರವಾಡ | ಕಾರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಶವ ಪತ್ತೆ – ಮಾಜಿ ಶಾಸಕರ ಪುತ್ರ ರಾಜು ಬೋಳಶಟ್ಟಿಯ ಕೊಲೆ ಶಂಕೆ

Public TV
By Public TV
2 hours ago
Basavaraj Rayareddy Shivalinge Gowda UT Khader
Bengaluru City

ವಿಧಾನಸಭೆಯಲ್ಲಿ ಶಿವಲಿಂಗೇಗೌಡ VS ರಾಯರೆಡ್ಡಿ ಇಂಗ್ಲೀಷ್ ವಾರ್

Public TV
By Public TV
2 hours ago
21 people arrested from 2 communities Mundaragi Gadgag
Districts

ನೀರಿನ ವಿಚಾರಕ್ಕೆ ಗಲಾಟೆ – 2 ಸಮುದಾಯದ 21 ಮಂದಿ ಅರೆಸ್ಟ್‌

Public TV
By Public TV
3 hours ago
7 Dogs Kidnapped Outsmart Thieves And Walk 17 km Back Home In Incredible True Story
Latest

ಮಾಂಸದ ವ್ಯಾಪಾರಿಗಳಿಂದ ಪಾರಾಗಿ 17 ಕಿ.ಮೀ. ಕ್ರಮಿಸಿ ಮರಳಿ ಹಳ್ಳಿ ಸೇರಿದ 7 ನಾಯಿಗಳು

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?