Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾನಸ ಜೋಶಿ ನಟನೆಯ ‘ಎವಿಡೆನ್ಸ್’ ಲಿರಿಕಲ್ ಸಾಂಗ್ ರಿಲೀಸ್
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಮಾನಸ ಜೋಶಿ ನಟನೆಯ ‘ಎವಿಡೆನ್ಸ್’ ಲಿರಿಕಲ್ ಸಾಂಗ್ ರಿಲೀಸ್

Public TV
Last updated: February 14, 2024 1:22 pm
Public TV
Share
2 Min Read
Evidence 4
SHARE

ಇಂಟರಾಗೇಶನ್ (Evidence) ರೂಮ್ ನಲ್ಲಿ ನಡೆಯುವ ಕ್ರೈಂ ಕಂಟೆಂಟ್  ಜೊತೆಗೊಂದು ತ್ರಿಕೋನ‌ ಪ್ರೇಮಕಥೆ ಇಟ್ಟುಕೊಂಡು ಪ್ರವೀಣ ಸಿಪಿ (Praveen CP). ಆಕ್ಷನ್ ಕಟ್ ಹೇಳಿರುವ ಚಿತ್ರ ಎವಿಡೆನ್ಸ್. ತೆರೆಗೆ ಬರಲು ಸಿದ್ದವಾಗಿರುವ ಈ ಚಿತ್ರದ ‘ಅಯ್ಯಯ್ಯೋ ಅರೆಮನಕೆ’ ಎಂಬ ಲಿರಿಕಲ್ ಹಾಡಿನ ಬಿಡುಗಡೆ ಹಾಗೂ ಪತ್ರಿಕಾಗೋಷ್ಟಿ ನಡೆಯಿತು.  ಶ್ರೀಧೃತಿ ಪ್ರೊಡಕ್ಷನ್ಸ್ ಹಾಗೂ ರೋಷಿರಾ ಪ್ರೊಡಕ್ಷನ್ಸ್  ಲಾಂಛನದಲ್ಲಿ  ಕೊಡ್ಲಾಡಿ ಸುರೇಂದ್ರ ಶೆಟ್ಟಿ, ಶ್ರೀನಿವಾಸ್‌ಪ್ರಭು ಕೆ, ಕೆ.ಮಾದೇಶ್ (ಕೊಡಿಹಳ್ಳಿ), ನಟರಾಜ್ ಸಿ.ಎಸ್.(ಚನ್ನಸಂದ್ರ) ಸೇರಿ ನಿರ್ಮಿಸಿರುವ  ಈ ಚಿತ್ರಕ್ಕೆ ಪ್ರವೀಣ ಅವರೇ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿದ್ದಾರೆ.

Evidence 2

ನಿರ್ಮಾಪಕ ಸುರೇಂದ್ರ ಶೆಟ್ಟಿ ಮಾತನಾಡಿ ನಾನು ಚಿತ್ರರಂಗಕ್ಕೆ ಹೊಸಬ. ಪ್ರವೀಣ್  ಬರೀ 2 ಪಾತ್ರ ಇಟ್ಟುಕೊಂಡು ಮಾಡಿದ್ದೇನೆ  ಎಂದಾಗ ಇಂಟರೆಸ್ಟಿಂಗ್ ಅನಿಸಿ ಕೈ ಹಾಕಿದೆವು. ನಂತರ ಅದು  ಮಲ್ಟಿಪಲ್ ರೋಲ್ ಆಯ್ತು. 15 ಲಕ್ಷ ಹೋಗಿ ಡಬಲ್ ಆಯ್ತು.  ಚಿತ್ರ ನಿಜಕ್ಕೂ  ತುಂಬಾ ಚೆನ್ನಾಗಿ ಬಂದಿದೆ. ಮುಂದಿನ ತಿಂಗಳು ರಿಲೀಸಾಗುತ್ತಿದೆ ಎಂದರು. ಮತ್ತೊಬ್ಬ ನಿರ್ಮಾಪಕ ರವೀಂದ್ರರಾವ್ ಮಾತನಾಡಿ ಮರ್ಡರ್ ಮಿಸ್ಟ್ರಿ ಜೊತೆಗೆ ಒಳ್ಳೆ ಕಂಟೆಂಟ್ ಕೂಡ ಚಿತ್ರದಲ್ಲಿದೆ. ಅತಿಯಾದ ವ್ಯಾಮೋಹ ಏನೆಲ್ಲ ಮಾಡುತ್ತದೆ ಎಂದು ತೋರಿಸಿದ್ದೇವೆ.

Evidence 5

ನಿರ್ದೇಶಕ ಪ್ರವೀಣ ಮಾತನಾಡಿ ನಿರ್ಮಾಪಕರಿಲ್ಲ ಅಂದ್ರೆ ನಾನಿಲ್ಲ, ರೋಬೋ ಗಣೇಶ್, ಮಾನಸ ಜೋಷಿ ಎಲ್ಲರೂ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಸೂಸೈಡ್ ಕೇಸ್ ತನಿಖೆ ಮಾಡಲು ಬರುವ ವಿಶೇಷ ತನಿಖಾಧಿಕಾರಿಯಾಗಿ ಮಾನಸ ಜೋಷಿ ನಟಿಸಿದ್ದು, 360 ಡಿಗ್ರಿ ಶಾಟ್ಸ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಎವಿಡೆನ್ಸ್ ಪದದ ಸುತ್ತ ನಡೆಯುವ ಕಥೆಯಿದು. ಕೋವಿಡ್ ಟೈಂನಲ್ಲಿ ಎರಡೇ ಪಾತ್ರ ಅಂತ ಸ್ಟಾರ್ಟ್ ಮಾಡಿದೆವು. ನಂತರ ಕಮರ್ಷಿಯಲ್ಲಾಗಿರಲೆಂದು ಬೇರೆ  ಪಾತ್ರಗಳನ್ನು ರಿಯಲ್ಲಾಗಿ  ತೋರಿಸಿದ್ದೇವೆ. 10 ಜನ ನಿರ್ಮಾಪಕರು ಕೈ ಜೋಡಿಸಿದ್ದರಿಂದಲೇ ಸಿನಿಮಾ ಆಗಿದೆ. ನಮ್ಮದೇ ಸ್ಪೈಡರ್ ಆಡಿಯೋ ಮೂಲಕ ಹಾಡು ರಿಲೀಸ್ ಮಾಡಿದ್ದೇವೆ ಎಂದರು.

Evidence 1

ನಟ ಆಕರ್ಷ್ ಆದಿತ್ಯ ಮಾತನಾಡಿ ಹತ್ತಕ್ಕೂ ಹೆಚ್ಚು ಸೀರಿಯಲ್ ಮಾಡಿದ್ದು, ಇದು ನನ್ನ 2ನೇ ಚಿತ್ರ ಎಂದರು. ನಂತರ ಕಾರ್ತೀಕ್ ವರ್ಣೇಕರ್, ರೇಣು ಶಿಕಾರಿ, ಪವನ್ ಸುರೇಶ್, ಶಿವಕುಮಾರ್ ಆರಾಧ್ಯ ತಮ್ಮ‌  ಪಾತ್ರಗಳ ಕುರಿತು ಹೇಳಿಕೊಂಡರು. ಅರವಿಂದ್ ಅಚ್ಚು, ಎಂ.ಎನ್.ರವೀಂದ್ರ ರಾವ್ (ದೂರದರ್ಶನ), ಪ್ರಶಾಂತ್ ಸಿ.ಪಿ. ರಮೇಶ್ ಕೆ, ಕಿಶೋರ್‌ಬಾಬು ಮತ್ತು ನರಸಿಂಹಮೂರ್ತಿ ಚಿತ್ರದ ಸಹ ನಿರ್ಮಾಪಕರಾಗಿ ಕೈಜೋಡಿಸಿದ್ದಾರೆ. ‌ಈ ಚಿತ್ರಕ್ಕೆ ಬೆಂಗಳೂರು, ಮಂಗಳೂರು, ಚಿಕ್ಕಮಗಳೂರು ಮತ್ತು ನೆಲಮಂಗಲ ಹೊರವಲಯದಲ್ಲಿ ಚಿತ್ರೀಕರಣ ನಡೆಸಲಾಗಿದೆ.

Evidence 3

ಕೊಲೆಯೊಂದು ನಡೆದಾಗ ಅದರ ಸಾಕ್ಷಾಧಾರಗಳನ್ನು  ಹುಡುಕುವ ಪ್ರಕ್ರಿಯೆ ಸುತ್ತ ನಡೆಯುವ ಕ್ರೈಮ್, ಸಸ್ಪೆನ್ಸ್ , ಥ್ರಿಲ್ಲರ್ ಜೊತೆಗೆ ತ್ರಿಕೋನ ಪ್ರೇಮಕಥಾಹಂದರ ಈ ಚಿತ್ರದಲ್ಲಿದೆ. ಜೋಶ್ ಖ್ಯಾತಿಯ ರೋಬೊ ಗಣೇಶನ್  ನಾಯಕನಾಗಿ ನಟಿಸಿದ್ದು, ಕಿರಗೂರಿನ ಗಯ್ಯಾಳಿಗಳು ಖ್ಯಾತಿಯ ಮಾನಸ ಜೋಶಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಉಳಿದತೆ   ರಚಿತಾ, ಪೂಜಿತ ಬೋಬೆಗೌಡ, ಚಮಕ್‌ಚಂದ್ರ, ಶಶಿಧರ ಕೋಟೆ, ಮನಮೋಹನ್ ರೈ ನಟಿಸಿದ್ದಾರೆ.

 

ಈ  ಚಿತ್ರದಲ್ಲಿ 4 ಹಾಡುಗಳಿದ್ದು, ಆರೋನ್ ಕಾರ್ತಿಕ್ ವೆಂಕಟೇಶ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಹಿನ್ನೆಲೆ ಸಂಗೀತವನ್ನು ಸಿ.ಜೆ. ಮಾಡಿದ್ದಾರೆ. ಡಾ.ವಿ. ನಾಗೇಂದ್ರ ಪ್ರಸಾದ್ ಮತ್ತು ಪ್ರವೀಣ ಹಾಗೂ ಕಾರ್ತೀಕ್  ಸಾಹಿತ್ಯ ರಚಿಸಿದ್ದಾರೆ. ಹನುಮಯ್ಯ ಬಂಡಾರು ಮತ್ತು ಆರ್. ಚಂದ್ರಶೇಖರ ಪ್ರಸಾದ್ ಅವರ ಸಂಭಾಷಣೆ, ರವಿ ಸುವರ್ಣ ಅವರ ಛಾಯಾಗ್ರಹಣ, ಶೇಷಾಚಲ ಕುಲಕರ್ಣಿ ಅವರ ಸಂಕಲನ, ಕರಿಯ ನಂದ ಮತ್ತು ರಘು ಆರ್.ಜೆ. ನೃತ್ಯ ನಿರ್ದೇಶನ, ಜಾನಿ ಮಾಸ್ಟರ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

Share This Article
Facebook Whatsapp Whatsapp Telegram
Previous Article Baby Ambulance ರಾಜ್ಯದಲ್ಲಿ ಬೇಬಿ ಅಂಬುಲೆನ್ಸ್ ಆರಂಭ – ವಿಶೇಷತೆ ಏನು?
Next Article Liquor Shops 2 copy ಮದ್ಯಪ್ರಿಯರಿಗೆ ಗುಡ್ ನ್ಯೂಸ್ – ಬೆಂಗಳೂರಲ್ಲಿ 3 ದಿನ ಅಲ್ಲ, 2 ದಿನ ಮಾತ್ರ ಮದ್ಯ ಮಾರಾಟ ಬಂದ್

Latest Cinema News

Gandugali Rama
ಸಹಿ ಫೋರ್ಜರಿ ಮಾಡಿ ಯೂಟ್ಯೂಬ್, ಒಟಿಟಿಗೆ ವಿಷ್ಣುವರ್ಧನ್ ಅಭಿನಯದ ಸಿನಿಮಾ ಹಂಚಿಕೆ – ನಿರ್ಮಾಪಕಿಯಿಂದ ದೂರು
Bengaluru City Cinema Crime Karnataka Latest States Top Stories
salman khan
ತಿಂಡಿ ತಿನ್ನಲೂ ಒಂದು ಗಂಟೆ ಬೇಕಿತ್ತು, ಆತ್ಮಹತ್ಯೆ ಯೋಚನೆ ಬಂದಿತ್ತು – ಜೀವನದಲ್ಲಿ ಕಾಡಿದ ನರರೋಗದ ಬಗ್ಗೆ ಸಲ್ಮಾನ್ ಖಾನ್ ಮಾತು
Bollywood Cinema Latest Top Stories TV Shows
Rihanna
3ನೇ ಮಗುವಿನ ತಾಯಿಯಾದ ಖ್ಯಾತ ಸಿಂಗರ್ ರಿಹಾನಾ
Cinema Latest
Meghana Raj
ಶ್ವೇತಾ ಚೆಂಗಪ್ಪ ಕ್ಲಿಕ್ ಮಾಡಿರೋ ಫೋಟೋ ಹಂಚಿಕೊಂಡ ಮೇಘನಾ ರಾಜ್
Cinema Latest Sandalwood Top Stories
crew 2 movie
ಕ್ರೂ ಪಾರ್ಟ್-2 ನಲ್ಲಿ ಕರೀನಾ ನಟಿಸೋದು ಪಕ್ಕಾ
Bollywood Cinema Latest Top Stories

You Might Also Like

KKRTC
Districts

ಕಲಬುರಗಿ | ದಸರಾ ಹಬ್ಬದ ಪ್ರಯುಕ್ತ 500 ಹೆಚ್ಚುವರಿ ಬಸ್ ನಿಯೋಜನೆ

14 minutes ago
Donald Trump 3
Latest

ಸುಂಕ ಸುಂಕ ಸುಂಕ; ಔಷಧಗಳ ಆಮದಿನ ಮೇಲೆ 100% ಸುಂಕ ಘೋಷಿಸಿದ ಟ್ರಂಪ್‌ – ಭಾರತಕ್ಕೇನು ಎಫೆಕ್ಟ್‌?

56 minutes ago
A Khata 2
Bengaluru City

ಬೆಂಗಳೂರಿನ ಆಸ್ತಿ ಮಾಲೀಕರಿಗೆ GBA ಗುಡ್‌ನ್ಯೂಸ್‌ – ಬಿ ಖಾತಾಗಳಿಗೂ ಎ-ಖಾತಾ ಮಾನ್ಯತೆಗೆ ತಯಾರಿ

2 hours ago
SL Bhyrappa 3
Districts

ಮೈಸೂರು | ಬ್ರಾಹ್ಮಣ ಸಂಪ್ರದಾಯದಂತೆ ಇಂದು ಎಸ್‌.ಎಲ್ ಭೈರಪ್ಪ ಅಂತ್ಯಕ್ರಿಯೆ

2 hours ago
Cauvery Aarti 1
Districts

ಇಂದಿನಿಂದ 5 ದಿನ ಕಾವೇರಿ ಆರತಿ – ಮದುವಣಗಿತ್ತಿಯಂತೆ ಸಿಂಗಾರಗೊಂಡ ಕೆಆ‌ರ್‌ಎಸ್

2 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?