Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

Dakshina Kannada

ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕು: ಮಂಗಳೂರು ಮುಸ್ಲಿಮ್ಸ್ ಪೋಸ್ಟ್

Public TV
Last updated: October 25, 2018 10:54 am
Public TV
Share
2 Min Read
chaitra kundapura mangalore muslims e1541421330761
SHARE

ಮಂಗಳೂರು: ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೀದಿ ಹೆಣವಾಗಬೇಕೆಂದು ಮಂಗಳೂರು ಮುಸ್ಲಿಮ್ಸ್ ಹೆಸರಿನಲ್ಲಿರುವ ಫೇಸ್‍ಬುಕ್ ಖಾತೆ ಪೋಸ್ಟ್ ಮಾಡಿದೆ.

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಬುಧವಾರ ಹಿಂದೂ ಜಾಗರಣ ವೇದಿಕೆ ಮತ್ತು ಚೈತ್ರಾ ಕುಂದಾಪುರ ನಡುವಿನ ತಿಕ್ಕಾಟದ ಕುರಿತಂತೆ ಮುಂಗಳೂರು ಮುಸ್ಲಿಮ್ಸ್, ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ವಿವಾದಾತ್ಮಕ ಪೋಸ್ಟ್ ಪ್ರಕಟಿಸಿದೆ.

chaitra kundapura mangalore muslims fb post

ಪೋಸ್ಟ್ ನಲ್ಲಿ ಏನಿದೆ?
ದುರ್ಗಾವಾಹಿನಿ ಭಯೋತ್ಪಾದಕಿ ಚೈತ್ರಾ ಕುಂದಾಪುರ ಬೆಂಬಲಿಗರಿಂದ ಹಿಂದೂ ಜಾಗರಣ ವೇದಿಕೆಯ ಗುರುಪ್ರಸಾದ್ ಪೂಂಜಾ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ನಿನ್ನ ಅಹಂಕಾರಕ್ಕೆ ಇಲ್ಲಿಂದಲೇ ಅಂಕುಶ ಬೀಳಲಿ. ಹಿಂದುತ್ವವಾದಿಗಳೇ ನೀವೇ ಇವಳ ಕೈ ಕಾಲು ಮುರಿಯಿರಿ ನಿಮಗೆ ನಮ್ಮ ಬೆಂಬಲವಿದೆ. ದೇವಸ್ಥಾನದ ಆಸ್ತಿಯ ವಿಷಯಕ್ಕೆ ಸಂಬಂಧಿಸಿ ಅಧಿಕ ಪ್ರಸಂಗ ಮಾಡಿದ 3 ಕಾಸಿನ ಬೀದಿ ಹೆಣ್ಣು ನಾಯಿಗೆ ಅಡ್ಡ ಗಟ್ಟಿ ತರಾಟೆಗೆ ತೆಗೆದುಕೊಂಡಾಗ ಬಿದ್ದ ಒದೆಗಳು ನೋಡಿ ಬಹಳ ಸಂತೋಷವಾಗಿದೆ.

ಚೈತ್ರಾಳಿಗೆ ಬಿದ್ದ ಒದೆಗಳಿಂದ ಕೆರಳಿದ ಚೈತ್ರಾ ಸಂಗಡಿಗರು ತಮ್ಮ ವಾಹನದಲ್ಲಿ ಬಿಚ್ಚಿಟ್ಟಿದ್ದ ಮಾರಾಕಾಯುಧಗಳಿಂದ ದೇಶ ದ್ರೋಹಿ ಹಿಂದುತ್ವವಾದಿ ಭಯೋತ್ಪಾದಕರ ಇನ್ನೊಂದು ಸಂಘಟನೆಯಾದ ಹಿಂದೂ ಜಾಗರಣ ವೇದಿಕೆಯ ಗುರುಪ್ರಸಾದ್ ಪೂಂಜಾ ಅವರ ಮೇಲೆ ದಾಳಿ ಮಾಡಿದ್ದಾರೆ. ಈ ಮಾರಾಮಾರಿ ಚೈತ್ರಾ ಕುಂದಾಪುರ ಬೀದಿ ಹೆಣವಾಗುವ ತನಕ ಹೋಗಲಿ ಎಂದು ಅಲ್ಲಾಹುನಲ್ಲಿ ಬೇಡಿ ಕೊಳ್ಳುತ್ತೇನೆ ಎಂದು ಬರೆಯಲಾಗಿದೆ.

chaitra kundapura

ಬುಧವಾರ ಏನಾಗಿತ್ತು?
ಕಳೆದ ಎರಡು ತಿಂಗಳಿಂದ ವಿವಾದಕ್ಕೆ ಕಾರಣವಾಗಿದ್ದ ಸುಬ್ರಹ್ಮಣ್ಯ ಮಠ ಮತ್ತು ದೇವಸ್ಥಾನದ ಸಂಘರ್ಷ ಮೊನ್ನೆ ನವರಾತ್ರಿಯ ಮಧ್ಯೆ ಮಠದ ಸ್ವಾಮೀಜಿ ಉಪವಾಸ ಕುಳಿತಿದ್ದು ದೊಡ್ಡ ರಾದ್ಧಾಂತಕ್ಕೆ ಎಡೆ ಮಾಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಈ ವಿಚಾರ ಸಾಕಷ್ಟು ಚರ್ಚೆಗೂ ಕಾರಣವಾಗಿತ್ತು. ಹಾಗೆಯೇ ವಾಟ್ಸಾಪ್ ಗ್ರೂಪ್ ಒಂದರಲ್ಲಿ ಚೈತ್ರಾ ಕುಂದಾಪುರ ಮತ್ತು ಸುಬ್ರಹ್ಮಣ್ಯದ ಹುಡುಗರ ಮಧ್ಯೆ ಭಾರೀ ವಾಕ್ಸಮರ ನಡೆದಿತ್ತು.

ಆ ಕಡೆಯಿಂದ ಕುಂದಾಪುರಕ್ಕೆ ಬಂದರೆ ನೋಡಿಕೊಳ್ತೀನಿ ಅಂದಿದ್ರೆ, ಈ ಕಡೆಯಿಂದ ಸುಬ್ರಹ್ಮಣ್ಯಕ್ಕೆ ಬಂದರೆ ನೋಡ್ತೀವಿ ಅಂತಾ ಸವಾಲು ಕೂಡ ಆಗಿತ್ತು. ಇತ್ತ ವಾಟ್ಸಪ್ ಸವಾಲು ಸ್ವೀಕರಿಸಿದ ಚೈತ್ರಾ ಕುಂದಾಪುರದ ತನ್ನ ಹುಡುಗರನ್ನು ಕಟ್ಟಿಕೊಂಡು ಸ್ವಾಮೀಜಿಯನ್ನು ಕಾಣುವ ನೆಪದಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಬಂದಿದ್ದಳು.

Kukke Subramanya 1

ಈ ವಿಚಾರ ತಿಳಿದು ಚೈತ್ರಾಳನ್ನು ಪ್ರಶ್ನೆ ಮಾಡಲು ಬಂದಿದ್ದ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರ ನಡುವೆ ಮಾತಿಗೆ ಮಾತು ಬೆಳೆದಿದೆ. ಬಳಿಕ ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಅಂಗಳದಲ್ಲಿಯೇ ಬೀದಿ ಕಾಳಗ ನಡೆದಿದೆ. ಚೈತ್ರಾ ಮತ್ತು ಹುಡುಗರು ರಾಡ್ ಹಿಡ್ಕೊಂಡು ಹಿಂದೂ ಜಾಗರಣ ವೇದಿಕೆಯ ಸುಳ್ಯ ತಾಲೂಕು ಕಾರ್ಯದರ್ಶಿ ಗುರುಪ್ರಸಾದ್ ಪಂಜ ಎಂಬಾತನ ಮೇಲೆ ಹಲ್ಲೆ ನಡೆಸಿದ್ದು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ವಿಚಾರ ತಿಳಿದ ಸುಬ್ರಹ್ಮಣ್ಯ ಪೊಲೀಸರು ಸ್ಥಳಕ್ಕಾಗಮಿಸಿ, ಲಾಠಿಚಾರ್ಜ್ ನಡೆಸಿ ಎರಡು ಗುಂಪನ್ನು ಚದುರಿಸಿದ್ದಾರೆ. ಸಂಜೆ ಹೊತ್ತಿಗೆ ಚೈತ್ರಾ ನಡೆಸಿದ ದರ್ಪ ಮತ್ತು ರಾಡಿನಲ್ಲಿ ಹಲ್ಲೆ ನಡೆಸಿದ್ದು ಸ್ಥಳೀಯರ ಮೊಬೈಲಿನಲ್ಲಿ ಸೆರೆಯಾಗಿದೆ. ತಲೆಗೆ ಗಂಭೀರ ಗಾಯಗೊಂಡ ಗುರುಪ್ರಸಾದ್ ಅವರನ್ನು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ ಲಾಠಿಚಾರ್ಜ್ ಮಾಡಿ ಗುಂಪು ಚದುರಿಸಿದ್ದ ಪೊಲೀಸರು 20 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ.

Kukke Subramanya 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

TAGGED:Chaitra KundapurfacebookMangalurumuslimPublic TVಚೈತ್ರಾ ಕುಂದಾಪುರಪಬ್ಲಿಕ್ ಟಿವಿಫೇಸ್‍ಬುಕ್ಮಂಗಳೂರುಮುಸ್ಲಿಂ
Share This Article
Facebook Whatsapp Whatsapp Telegram

Cinema news

high court ranveer singh
ದೈವಕ್ಕೆ ಅಪಮಾನ ಆರೋಪ – ಮತ್ತೊಮ್ಮೆ ಅಫಿಡವಿಟ್ ಸಲ್ಲಿಸಲು ರಣವೀರ್ ಸಿಂಗ್‌ಗೆ ಹೈಕೋರ್ಟ್ ಸೂಚನೆ
Cinema Court Latest Top Stories
Thalapathy Vijay
Kill Piracy | ʻಜನನಾಯಗನ್ʼ ರಿಲೀಸ್‌ಗೂ ಮುನ್ನವೇ HD ವಿಡಿಯೋ ಲೀಕ್‌ – ಹಿಂದಿದ್ಯಾ ದೊಡ್ಡ ಸಂಚು?
Cinema Latest Main Post South cinema
Monalisa
ಕುಂಭಮೇಳದ ಮೊನಾಲಿಸಾ ಮದುವೆಗೆ ಟ್ವಿಸ್ಟ್‌ – ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೋ ಕೇಸ್
Cinema Latest Main Post National
rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema

You Might Also Like

Bidar Eshwar Khandre
Bidar

ಬೀದರ್‌ನ ವಿವಿಧ ಮಠಗಳಿಗೆ ಸರ್ಕಾರದ ದೇಣಿಗೆ ವಿತರಿಸಿದ ಈಶ್ವರ್‌ ಖಂಡ್ರೆ‌‌

Public TV
By Public TV
40 minutes ago
Dharwad 1
Dharwad

ಧಾರವಾಡ | ಯುವ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಫೈರೋಜ್ ಪಠಾಣ್ ಕೊಲೆ

Public TV
By Public TV
41 minutes ago
Donald Trump Angry
Latest

ಮದ್ದುಗುಂಡುಗಳನ್ನ ಯುದ್ಧನೌಕೆಗೆ ತುಂಬಿಸ್ತಿದ್ದೇವೆ – ಮಾತುಕತೆಗೆ ಒಪ್ಪದಿದ್ರೆ ಇರಾನ್‌ ಮೇಲೆ ಭೀಕರ ದಾಳಿ: ಟ್ರಂಪ್‌ ಕೊನೇ ವಾರ್ನಿಂಗ್‌

Public TV
By Public TV
60 minutes ago
01 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-1

Public TV
By Public TV
1 hour ago
02 9
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-2

Public TV
By Public TV
1 hour ago
03 8
Big Bulletin

ಬಿಗ್‌ ಬುಲೆಟಿನ್‌ 10 April 2026 ಭಾಗ-3

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?