Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Dakshina Kannada

ನವದುರ್ಗೆಯರ ವಿಸರ್ಜನಾ ಕಾರ್ಯಕ್ರಮದೊಂದಿಗೆ ಮಂಗಳೂರು ದಸರಾಕ್ಕೆ ತೆರೆ

Public TV
Last updated: October 16, 2021 7:54 am
Public TV
Share
2 Min Read
MNG DASARA 8
SHARE

– ಕೊರೊನಾ ಕಾರಣದಿಂದ ವೈಭವ ಮೆರವಣಿಗೆ ರದ್ದು

ಮಂಗಳೂರು: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.

MNG DASARA 6

ಮಂಗಳೂರಿನ ಕುದ್ರೋಳಿಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಆವರಣದಲ್ಲಿ ನವರಾತ್ರಿಯಂದು ನಡೆಯುವ ಅದ್ಧೂರಿ ದಸರಾ ಈ ವರ್ಷ ಕೂಡ ಕಳೆದ ವರ್ಷದಂತೆ ಸರಳ ದಸರಾವಾಗಿತ್ತು. ನಿನ್ನೆ ರಾತ್ರಿ ದಸರಾ ಕಾರ್ಯಕ್ರಮಗಳು ಸಂಪೂರ್ಣವಾಗಿ ಮುಗಿದು ಈ ಬಾರೀಯ ನವರಾತ್ರಿ ಸಂಪನ್ನಗೊಂಡಿದೆ. ನವರಾತ್ರಿ ನವದುರ್ಗೆಯರ ಕಳೆಗಟ್ಟಿದ ಮೂರ್ತಿಗಳು, ಸರಳ ದಸರಾವಾದ್ರು ಮೂರ್ತಿಗಳ ಅಂದ ಚೆಂದ, ಮಂದಹಾಸ, ಸುಂದರ ವೈಭವಕ್ಕೇನು ಕೊರತೆ ಇರಲಿಲ್ಲ. ಇದು ಶಾರದ ಮೂರ್ತಿ. ಈ ಮೂರ್ತಿಯ ಲಕ್ಷಣ ಕಳೆಯನ್ನು ನೋಡಿ. ಕಲಾವಿದನ ಕೈಯಲ್ಲಿ ಸೃಷ್ಠಿಯಾದ ಮೂರ್ತಿಯ ಅಂದ-ಚೆಂದ, ತಾಯಿಯ ಸುಂದರ ಮೊಗದಲ್ಲಿನ ಮಂದಸ್ಮಿತೆ ಎಲ್ಲರ ಭಕ್ತಿಯನ್ನು ಇಮ್ಮಡಿಗೊಳಿಸುತ್ತೆ. ಇದನ್ನೂ ಓದಿ: ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

MNG DASARA 5

ಕೈಯಲ್ಲಿ ವೀಣೆ ಹಿಡಿದು ಕುಳಿತಿದ್ರೆ, ಸಾಕ್ಷಾತ್ ಶಾರದಾಂಬೆಯೇ ಪ್ರತ್ಯಕ್ಷವಾಗಿ ದರ್ಶನ ನೀಡಿ ಸಂಚರಿಸುತ್ತಿದ್ದಾಳೆನೊ ಅಂತಾ ಅನ್ನಿಸದೇ ಇರಲ್ಲ. ಶಾರದಾ ದೇವಿ ಮೂರ್ತಿ ಮಾತ್ರವಲ್ಲ. ಇನ್ನು ನವ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತ್ರಿ ಮತ್ತು ಆದಿಶಕ್ತಿ ದೇವಿಗಳು ಕೂಡ ಅಷ್ಟೆ ರೂಪಲಾವಣ್ಯವಾಗಿರುತ್ತೆ. ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ ತಡರಾತ್ರಿ ತೆರೆಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು.  ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ

MNG DASARA 4

ಈ ಹಿಂದಿನ ವರ್ಷಗಳಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ಭವ್ಯ ಶೋಭಾಯಾತ್ರೆ ನಡೆಯುತ್ತಿತ್ತು. ರಾತ್ರಿ ಪೂರ್ತಿ ಅದ್ದೂರಿ ಟ್ಯಾಬ್ಲೋ ಮೂಲಕ ನಗರ ಪ್ರದಕ್ಷಿಣೆ ಮಾಡಿ ಮುಂಜಾನೆ ವೇಳೆಗೆ ದೇವಳದ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಮೆರವಣಿಗೆಯನ್ನು ರದ್ದುಗೊಳಿಸಲಾಗಿತ್ತು. ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಿ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು.

MNG DASARA

ಕುದ್ರೋಳಿ ಹಾಗೂ ಇನ್ನಿತರ ಕಡೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಹುಲಿ ಕುಣಿತಕ್ಕೆ ಅವಕಾಶ ನೀಡಲಾಗಿತ್ತು. ಕರಾವಳಿಯ ಹುಲಿಕುಣಿತ ದಸರಾದ ಮುಖ್ಯ ಆಕರ್ಷಣ ಕೇಂದ್ರವಾಗಿತ್ತು. ಇನ್ನು 9 ದಿನಗಳ ಕಾಲ ಪೂಜಿಸಲ್ಪಟ್ಟ ನವದುರ್ಗೆಯರು ಮತ್ತು ಶಾರದಾ ಮೂರ್ತಿ ವಿಸರ್ಜನೆಯಾಗೋದ್ರು ಮೂಲಕ ಈ ಬಾರೀಯ ದಸರಾ ಸಂಪನ್ನವಾಯಿತು.

MNG DASARA 1

Share This Article
Facebook Whatsapp Whatsapp Telegram

Cinema Updates

Nagalakshmi Chowdary
`ಡಿ’ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ – ರಮ್ಯಾ ದೂರು ಕೊಟ್ರೆ 7 ವರ್ಷ ಜೈಲು ಗ್ಯಾರಂಟಿ: ಮಹಿಳಾ ಆಯೋಗ
Bengaluru City Cinema Districts Karnataka Latest Top Stories
Ramya 5
`ಡಿ ಬಾಸ್‌’ ಮೇಲೆ ಗೌರವ ಇರೋರು ಯಾವುದಕ್ಕೂ ರಿಯಾಕ್ಟ್‌ ಮಾಡಬೇಡಿ: ಸೆಲೆಬ್ರಿಟಿಗಳಿಗೆ ಫ್ಯಾನ್ಸ್‌ ಪೇಜ್‌ನಲ್ಲಿ ಮನವಿ
Bengaluru City Cinema Latest Main Post Sandalwood
Olle Hugda Pratham ramya
`I Stand With Ramya’ – ಸ್ಯಾಂಡಲ್‌ವುಡ್ ಕ್ವೀನ್ ಬೆಂಬಲಕ್ಕೆ ನಿಂತ ಒಳ್ಳೆ ಹುಡ್ಗ ಪ್ರಥಮ್
Cinema Latest Sandalwood Top Stories
Ramya 4
ʻಡಿʼ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌ – ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ: ಪರಮೇಶ್ವರ್‌
Bengaluru City Cinema Districts Karnataka Latest Sandalwood
Actress Rakshith Prem and Ramya
`ದಯೆಯಿಂದಿರಿ’ ಡಿ-ಬಾಸ್ ಫ್ಯಾನ್ಸ್‌ಗೆ ರಕ್ಷಿತಾ ಕಿವಿಮಾತು – ಸ್ಯಾಂಡಲ್‌ವುಡ್ ಕ್ವೀನ್‌ಗೆ ಟಾಂಗ್ ಕೊಟ್ರಾ ಕ್ರೇಜಿ ಕ್ವೀನ್?
Cinema Latest Sandalwood Top Stories

You Might Also Like

Divya Deshmukh
Latest

ಚೆಸ್‌ ವಿಶ್ವಕಪ್‌ | ಅನುಭವಿ ಕೊನೆರು ಹಂಪಿಗೆ ಸೋಲು, 19ರ ದಿವ್ಯಾ ದೇಶಮುಖ್‌ ಚಾಂಪಿಯನ್‌

Public TV
By Public TV
3 minutes ago
JDS On Guarantee Schemes
Bengaluru City

ಮಜಾವಾದಿ ಸಿದ್ದರಾಮಯ್ಯ ಕೊಟ್ಟಿದ್ದಕ್ಕಿಂತ ಕಿತ್ತುಕೊಂಡಿದ್ದೇ ಹೆಚ್ಚು – ಜೆಡಿಎಸ್

Public TV
By Public TV
7 minutes ago
Sanjay Dutt
Bollywood

72 ಕೋಟಿ ಮೌಲ್ಯದ ಆಸ್ತಿಯನ್ನು ಸಂಜಯ್ ದತ್ ಹೆಸರಿಗೆ ಬರೆದಿಟ್ಟ ಅಭಿಮಾನಿ

Public TV
By Public TV
19 minutes ago
Gaurav Gogoi
Latest

ಉಗ್ರರು ಬಂದಿದ್ದು ಹೇಗೆ ಅಂತ ರಾಜನಾಥ್ ಸಿಂಗ್ ಮಾಹಿತಿಯೇ ನೀಡಲಿಲ್ಲ: ಕಾಂಗ್ರೆಸ್ ಮುಖಂಡ ಗೌರವ್ ಗೊಗೊಯ್

Public TV
By Public TV
21 minutes ago
A 25 year old youth died after suffering a heart attack while playing badminton at in Hyderabad
Latest

ಶಟಲ್ ಬ್ಯಾಡ್ಮಿಂಟನ್ ಆಡುತ್ತಿದ್ದಾಗ ಕುಸಿದು ಬಿದ್ದು 25ರ ಯುವಕ ಸಾವು

Public TV
By Public TV
48 minutes ago
Operation Mahadev
Crime

ಪಹಲ್ಗಾಮ್ ದಾಳಿ ಬಳಿಕ ಆಫ್‌ ಆಗಿದ್ದ ಸ್ಯಾಟಲೈಟ್‌ ಫೋನ್ ದಿಢೀರ್ ಆನ್‌ – ಇದೇ ಸುಳಿವಿಂದ ಉಗ್ರರ ಬೇಟೆ!

Public TV
By Public TV
48 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?