Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನವದುರ್ಗೆಯರ ವಿಸರ್ಜನಾ ಕಾರ್ಯಕ್ರಮದೊಂದಿಗೆ ಮಂಗಳೂರು ದಸರಾಕ್ಕೆ ತೆರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ನವದುರ್ಗೆಯರ ವಿಸರ್ಜನಾ ಕಾರ್ಯಕ್ರಮದೊಂದಿಗೆ ಮಂಗಳೂರು ದಸರಾಕ್ಕೆ ತೆರೆ

Dakshina Kannada

ನವದುರ್ಗೆಯರ ವಿಸರ್ಜನಾ ಕಾರ್ಯಕ್ರಮದೊಂದಿಗೆ ಮಂಗಳೂರು ದಸರಾಕ್ಕೆ ತೆರೆ

Public TV
Last updated: October 16, 2021 7:54 am
Public TV
Share
2 Min Read
MNG DASARA 8
SHARE

– ಕೊರೊನಾ ಕಾರಣದಿಂದ ವೈಭವ ಮೆರವಣಿಗೆ ರದ್ದು

ಮಂಗಳೂರು: ರಾಜ್ಯದಲ್ಲೇ ಮೈಸೂರು ಬಳಿಕ ಎರಡನೇ ಅತೀ ದೊಡ್ಡ ದಸರಾ ಎಂದು ಕರೆಸಿಕೊಳ್ಳುವ ಮಂಗಳೂರು ದಸರಾ ಉತ್ಸವಕ್ಕೆ ತೆರೆ ಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು. ಕೋವಿಡ್ ಗೈಡ್‍ಲೈನ್ಸ್ ಪ್ರಕಾರ ಅತ್ಯಂತ ಸರಳವಾಗಿ ಈ ಬಾರಿ ದಸರಾ ಉತ್ಸವ ನೆರವೇರಿತು.

MNG DASARA 6

ಮಂಗಳೂರಿನ ಕುದ್ರೋಳಿಯಲ್ಲಿರುವ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನದ ಆವರಣದಲ್ಲಿ ನವರಾತ್ರಿಯಂದು ನಡೆಯುವ ಅದ್ಧೂರಿ ದಸರಾ ಈ ವರ್ಷ ಕೂಡ ಕಳೆದ ವರ್ಷದಂತೆ ಸರಳ ದಸರಾವಾಗಿತ್ತು. ನಿನ್ನೆ ರಾತ್ರಿ ದಸರಾ ಕಾರ್ಯಕ್ರಮಗಳು ಸಂಪೂರ್ಣವಾಗಿ ಮುಗಿದು ಈ ಬಾರೀಯ ನವರಾತ್ರಿ ಸಂಪನ್ನಗೊಂಡಿದೆ. ನವರಾತ್ರಿ ನವದುರ್ಗೆಯರ ಕಳೆಗಟ್ಟಿದ ಮೂರ್ತಿಗಳು, ಸರಳ ದಸರಾವಾದ್ರು ಮೂರ್ತಿಗಳ ಅಂದ ಚೆಂದ, ಮಂದಹಾಸ, ಸುಂದರ ವೈಭವಕ್ಕೇನು ಕೊರತೆ ಇರಲಿಲ್ಲ. ಇದು ಶಾರದ ಮೂರ್ತಿ. ಈ ಮೂರ್ತಿಯ ಲಕ್ಷಣ ಕಳೆಯನ್ನು ನೋಡಿ. ಕಲಾವಿದನ ಕೈಯಲ್ಲಿ ಸೃಷ್ಠಿಯಾದ ಮೂರ್ತಿಯ ಅಂದ-ಚೆಂದ, ತಾಯಿಯ ಸುಂದರ ಮೊಗದಲ್ಲಿನ ಮಂದಸ್ಮಿತೆ ಎಲ್ಲರ ಭಕ್ತಿಯನ್ನು ಇಮ್ಮಡಿಗೊಳಿಸುತ್ತೆ. ಇದನ್ನೂ ಓದಿ: ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!

MNG DASARA 5

ಕೈಯಲ್ಲಿ ವೀಣೆ ಹಿಡಿದು ಕುಳಿತಿದ್ರೆ, ಸಾಕ್ಷಾತ್ ಶಾರದಾಂಬೆಯೇ ಪ್ರತ್ಯಕ್ಷವಾಗಿ ದರ್ಶನ ನೀಡಿ ಸಂಚರಿಸುತ್ತಿದ್ದಾಳೆನೊ ಅಂತಾ ಅನ್ನಿಸದೇ ಇರಲ್ಲ. ಶಾರದಾ ದೇವಿ ಮೂರ್ತಿ ಮಾತ್ರವಲ್ಲ. ಇನ್ನು ನವ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟ, ಕೂಷ್ಮಾಂಡಿನಿ, ಸ್ಕಂದಮಾತಾ, ಮಹಾಕಾಳಿ, ಮಹಾಗೌರಿ, ಸಿದ್ಧಿದಾತ್ರಿ ಮತ್ತು ಆದಿಶಕ್ತಿ ದೇವಿಗಳು ಕೂಡ ಅಷ್ಟೆ ರೂಪಲಾವಣ್ಯವಾಗಿರುತ್ತೆ. ಅತ್ಯಂತ ವೈಭವದಿಂದ ನಡೆಯುತ್ತಿದ್ದ ಮಂಗಳೂರು ದಸರಾ ಈ ಬಾರಿ ಸರಳವಾಗಿ ನಡೆದಿದೆ. ಕುದ್ರೋಳಿ ದೇವಸ್ಥಾನದ ಆವರಣಕ್ಕೆ ಮಾತ್ರ ಸೀಮಿತವಾಗಿದ್ದ ದಸರಾ ಮಹೋತ್ಸವಕ್ಕೆ ತಡರಾತ್ರಿ ತೆರೆಬಿದ್ದಿದೆ. ನವರಾತ್ರಿಯ ಒಂಬತ್ತು ದಿನಗಳ ಕಾಲ ಕ್ಷೇತ್ರದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ವಿಸರ್ಜನಾ ಕಾರ್ಯಕ್ರಮ ನಡೆಯಿತು.  ಇದನ್ನೂ ಓದಿ: ಮಂಗಳೂರಿನಲ್ಲಿ ಲಸಿಕೆ ಪಡೆಯದೇ ಓಡಾಟ ನಡೆಸುವವರ ಮೇಲೆ ನಿಗಾ

MNG DASARA 4

ಈ ಹಿಂದಿನ ವರ್ಷಗಳಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದಲ್ಲಿ ಆರಾಧನೆಗೊಂಡ ನವದುರ್ಗೆಯರ ಮೂರ್ತಿಯ ಭವ್ಯ ಶೋಭಾಯಾತ್ರೆ ನಡೆಯುತ್ತಿತ್ತು. ರಾತ್ರಿ ಪೂರ್ತಿ ಅದ್ದೂರಿ ಟ್ಯಾಬ್ಲೋ ಮೂಲಕ ನಗರ ಪ್ರದಕ್ಷಿಣೆ ಮಾಡಿ ಮುಂಜಾನೆ ವೇಳೆಗೆ ದೇವಳದ ಕೆರೆಯಲ್ಲಿ ವಿಸರ್ಜನೆ ಮಾಡಲಾಗುತಿತ್ತು. ಆದರೆ ಈ ಬಾರಿ ಕೊರೊನಾ ಕಾರಣದಿಂದ ಮೆರವಣಿಗೆಯನ್ನು ರದ್ದುಗೊಳಿಸಲಾಗಿತ್ತು. ದೇವಸ್ಥಾನದಲ್ಲೇ ವಿಸರ್ಜನಾ ಪೂಜೆ ನೆರವೇರಿಸಿ ಹೊರಾಂಗಣದಲ್ಲೇ ಪ್ರದಕ್ಷಿಣೆ ಹಾಕಿ ಕ್ಷೇತ್ರದ ಪುಷ್ಕರಣಿಯಲ್ಲಿ ವಿಸರ್ಜಿಸಲಾಯಿತು.

MNG DASARA

ಕುದ್ರೋಳಿ ಹಾಗೂ ಇನ್ನಿತರ ಕಡೆಗಳಲ್ಲಿ ಮತ್ತು ದೇವಸ್ಥಾನಗಳಲ್ಲಿ ಹುಲಿ ಕುಣಿತಕ್ಕೆ ಅವಕಾಶ ನೀಡಲಾಗಿತ್ತು. ಕರಾವಳಿಯ ಹುಲಿಕುಣಿತ ದಸರಾದ ಮುಖ್ಯ ಆಕರ್ಷಣ ಕೇಂದ್ರವಾಗಿತ್ತು. ಇನ್ನು 9 ದಿನಗಳ ಕಾಲ ಪೂಜಿಸಲ್ಪಟ್ಟ ನವದುರ್ಗೆಯರು ಮತ್ತು ಶಾರದಾ ಮೂರ್ತಿ ವಿಸರ್ಜನೆಯಾಗೋದ್ರು ಮೂಲಕ ಈ ಬಾರೀಯ ದಸರಾ ಸಂಪನ್ನವಾಯಿತು.

MNG DASARA 1

Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

vinay kulkarni 1
Bengaluru City

ಯೋಗೀಶ್‌ ಗೌಡ ಕೊಲೆ ಕೇಸ್‌ – ವಿನಯ್‌ ಕುಲಕರ್ಣಿ ಸೇರಿ 16 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Public TV
By Public TV
6 minutes ago
Rahul Gandhi
Latest

ಮಹಿಳಾ ಸಬಲೀಕರಣ ಅಲ್ಲ, ಭಾರತದ ಚುನಾವಣಾ ನಕ್ಷೆ ಬದಲಿಸುವ ಬಿಲ್: ರಾಹುಲ್ ಗಾಂಧಿ ಆರೋಪ

Public TV
By Public TV
18 minutes ago
pm modi parliament
Latest

ಸೂಕ್ಷ್ಮ ನಿರ್ಧಾರ ತೆಗೆದುಕೊಳ್ಳಿ, ತಿದ್ದುಪಡಿಗಳನ್ನು ಬೆಂಬಲಿಸಿ: ಮಹಿಳಾ ಮೀಸಲಾತಿ ಕಾನೂನು ಬೆಂಬಲಕ್ಕೆ ಮೋದಿ ಮನವಿ

Public TV
By Public TV
18 minutes ago
Yadagiri Bus Fire
Bengaluru City

ಮುಖಾಮುಖಿ ಡಿಕ್ಕಿಯಾಗಿ ಧಗಧಗನೆ ಹೊತ್ತಿಯುರಿದ ಖಾಸಗಿ ಬಸ್‌, ಕಾರು – 7 ಮಂದಿ ಸಜೀವ ದಹನ

Public TV
By Public TV
40 minutes ago
Dharmasthala Temple
Dakshina Kannada

ಧರ್ಮಸ್ಥಳ ದೇವರ ದರ್ಶನ ಸಮಯದಲ್ಲಿ ಬದಲಾವಣೆ

Public TV
By Public TV
42 minutes ago
Bengaluru Sarjapura Murder
Bengaluru City

ಕುಡಿದ ಮತ್ತಲ್ಲಿ ಕಿರಿಕ್ – ತಲೆ ಮೇಲೆ ಕಲ್ಲು ಎತ್ತಿಹಾಕಿ ಸ್ನೇಹಿತನ ಕೊಲೆ

Public TV
By Public TV
43 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?