Public TV
No Result
View All Result
  • LIVE TV
  • Latest
  • Karnataka
  • Districts
    • All
    • Bagalkot
    • Belgaum
    • Bellary
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಸ್ಪ್ಲೆಂಡರ್ ಪ್ಲಸ್ ಬೈಕ್‍ಗಳೇ ಟಾರ್ಗೆಟ್ – 43 ಬೈಕ್ ವಶ, 4 ಕಳ್ಳರು ಅರೆಸ್ಟ್

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಪತ್ನಿ ಮೇಲೆ ಕೊಡಲಿಯಿಂದ ಹಲ್ಲೆಗೈದು ಚಿಕಿತ್ಸೆ ಕೊಡಿಸಿದ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    ಕಾಣೆಯಾಗಿದ್ದ ಮಾಜಿ ಶಾಸಕರ ಮೊಮ್ಮಕ್ಕಳು ಶವವಾಗಿ ಪತ್ತೆ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    5 ದಿನ ಮಾದಪ್ಪನ ಬೆಟ್ಟಕ್ಕೆ ಪ್ರವೇಶ ನಿಷೇಧ

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ಬಿಗ್‍ಬಾಸ್ ಮನೆಯಲ್ಲಿ ಗೊರಕೆಯದ್ದೇ ಸದ್ದು

    ರಾಜ್ಯದ ನಗರಗಳ ಹವಾಮಾನ ವರದಿ: 23-03-2020

    ರಾಜ್ಯದ ಹವಾಮಾನ ವರದಿ 8-3-2021

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಲಾರಿಯಲ್ಲಿ ಸಾಗಿಸುತ್ತಿದ್ದ 6.675 ಟನ್ ಜಿಲೆಟಿನ್ ಕಡ್ಡಿ ಪೊಲೀಸ್ ವಶ

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ಟಯರ್ ಸ್ಫೋಟಗೊಂಡು ಪಲ್ಟಿಯಾದ ಬಸ್

    ನಿರ್ಮಾಣ ಹಂತದ ಕಟ್ಟಡಕ್ಕೆ ಬಲವಂತವಾಗಿ ಬಾಲಕಿಯ ಕರೆದೊಯ್ದು ರೇಪ್ ಮಾಡಿದ ಚಿಕ್ಕಪ್ಪ!

    ಬಾಲಕಿ ಅತ್ಯಾಚಾರ ಪ್ರಕರಣ-ಇಬ್ಬರು ಆರೋಪಿಗಳ ಬಂಧನ

    ರಾಜ್ಯದಲ್ಲಿಂದು 529 ಮಂದಿಗೆ ಕೊರೊನಾ-738 ಡಿಸ್ಚಾರ್ಜ್

    622 ಪಾಸಿಟಿವ್, 3 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ – 428 ಮಂದಿಗೆ ಲಸಿಕೆ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಆಟ- ಗೀಚಾಟ ವಿಶೇಷ ಕಾರ್ಯಕ್ರಮ- ಮಕ್ಕಳಿಂದ ಮೂಡಿಬಂದ ಚಿತ್ರ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    ಕೊರೊನಾ ಸಂಕಷ್ಟದ ಮಧ್ಯೆ ನಾಳೆ ರಾಜ್ಯ ಬಜೆಟ್ – ಸಿಎಂ ಬಿಎಸ್‍ವೈ ಮೇಲೆ ನೂರೆಂಟು ನಿರೀಕ್ಷೆ

    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP
Public TV

ತಿರುಪತಿಯಿಂದ ಬರುತ್ತಿದ್ದಾಗ ರಾಮನಗರದಲ್ಲಿ ಅಪಘಾತ- ಕಾಸರಗೋಡಿನ ಮೂವರ ಸಾವು

Public Tv by Public Tv
1 year ago
Reading Time: 1min read
ತಿರುಪತಿಯಿಂದ ಬರುತ್ತಿದ್ದಾಗ ರಾಮನಗರದಲ್ಲಿ ಅಪಘಾತ- ಕಾಸರಗೋಡಿನ ಮೂವರ ಸಾವು

– ಶಬರಿಮಲೆಯಿಂದ ಗ್ರಾಮಕ್ಕೆ ಮರಳಿ ತಿರುಪತಿಗೆ ತೆರಳಿದ್ದ ಯಾತ್ರಾರ್ಥಿಗಳು
– ಆರು ಜನರಿಗೆ ಗಂಭೀರ ಗಾಯ

ರಾಮನಗರ: ಯಾತ್ರಾರ್ಥಿಗಳಿದ್ದ ಝೈಲೋ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದು, ಆರು ಜನರು ಗಂಭೀರವಾಗಿ ಗಾಯಗೊಂಡ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಸಮೀಪದಲ್ಲಿ ನಡೆದಿದೆ.

ಮಂಗಳೂರು ಸಮೀಪದ ಕಾಸರಗೋಡು ಹಾಗೂ ಅಂಕಿ ಮೂಲದ ಝೈಲೋ ಕಾರಿನ ಮಾಲೀಕ ಹಾಗೂ ಚಾಲಕ ಕಿಶನ್, ಮೋನಪ್ಪ ಹಾಗೂ ಅಕ್ಷಯ್ ಸಾವನ್ನಪ್ಪಿದ ದುರ್ದೈವಿಗಳು. ಬಾಲಕೃಷ್ಣ ಯಾನೆ ತಮ್ಮು, ರಾಘವೇಂದ್ರ, ಮಹಾಬಲ, ಪುಷ್ಪರಾಜ್, ಜಗದೀಶ್ ಹಾಗೂ ಶೇಖರ್ ಗಂಭೀರ ಗಾಯಗೊಂಡಿದ್ದು, ಅವರನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಬರಿಮಲೆ ಯಾತ್ರೆ ಮುಗಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದು ಮನೆಗೆ ವಾಪಸಾಗುತ್ತಿದ್ದ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಸಾವನ್ನಪ್ಪಿದ ಕಿಶನ್, ಮೋನಪ್ಪ ಹಾಗೂ ಶೇಖರ್ ಶಬರಿಮಲೆ ಮಾಲಾಧಾರಿಗಳಾಗಿರಲಿಲ್ಲ. ಮಿಕ್ಕ ಎಲ್ಲರೂ ಶಬರಿಮಲೆಯಿಂದ ಕಾಸರಗೋಡು ಸಮೀಪದ ತಮ್ಮ ಗ್ರಾಮ ಹೊಸಂಗಡಿಗೆ ಮಂಗಳವಾರ ಮರಳಿದ್ದರು. ಅಂದು ಬೆಳಗ್ಗೆ 11 ಗಂಟೆಗೆ ತಮ್ಮ ಮನೆಗೆ ತೆರಳಿ, ಬಳಿಕ ಸಂಜೆ 5.00 ಗಂಟೆಗೆ ಹೊಸಂಗಡಿಯಿಂದ ತಿರುಪತಿಗೆ ಒಂಬತ್ತು ಮಂದಿ ಯಾತ್ರಾರ್ಥಿಗಳು ಹೊರಟಿದ್ದರು.

ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಪಡೆದು ಮತ್ತೆ ವಾಪಸ್ ಆಗುತ್ತಿದ್ದಾಗ ಗುಡೇಮಾರನಹಳ್ಳಿ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮೂರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಆರು ಜನರು ಗಂಭೀರಗಾಯಗೊಂಡಿದ್ದಾರೆ. ಇದನ್ನು ನೋಡಿದ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮೃತ ಅಕ್ಷಯ್ ಅವಿವಾಹಿತರಾಗಿದ್ದು, ಕಿಶನ್ ಹಾಗೂ ಮೋನಪ್ಪ ವಿವಾಹಿತರು. ಮೋನಪ್ಪ ಅವರಿಗೆ ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ನಿದ್ದೆಯ ಮಂಪರಿನಲ್ಲಿದ್ದ ಕಾರು ಚಾಲಕ ಕಿಶನ್ ಹೆದ್ದಾರಿಯಲ್ಲಿನ ಡಿವೈಡರ್ ಗೆ ಮೊದಲು ಡಿಕ್ಕಿ ಹೊಡೆದು ಬಳಿಕ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ ಹೊಡೆದಿದ್ದಾನೆ. ಈ ಸಂಬಂಧ ಸ್ಥಳಕ್ಕೆ ಕುದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags: carMangaluruPublic TVramanagaraSabarimala devoteesTirupati tripಕಾರುತಿರುಪತಿಪಬ್ಲಿಕ್ ಟಿವಿಯಾತ್ರಾರ್ಥಿಗಳುರಾಮನಗರಶಬರಿಮಲೆ
  • Privacy Policy
  • Terms of Service

© 2021 Public TV

No Result
View All Result
  • LIVE TV
  • Latest
  • Karnataka
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkaballapur
    • Chikkamagaluru
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • International
  • Crime
  • Cinema
  • Sports
  • Tech
  • Automobile
  • Videos
  • SSLC HELP

© 2021 Public TV